ಅಂತರಾಷ್ಟ್ರೀಯ

ನೆಬಿಲೊ ಟೆಕ್ನಾಲಜೀಸ್‌ನ ಸರ್ವರ್ ಹ್ಯಾಕ್: ₹378 ಕೋಟಿ ಮೌಲ್ಯದ ಕ್ರಿಪ್ಟೋ ಕರೆನ್ಸಿ ಕಳವು! ಬೆಂಗಳೂರಿನಲ್ಲಿ ಅತಿದೊಡ್ಡ ಸೈಬರ್ ವಂಚನೆ
ಅಂತರಾಷ್ಟ್ರೀಯ ಅಪರಾಧ

ನೆಬಿಲೊ ಟೆಕ್ನಾಲಜೀಸ್‌ನ ಸರ್ವರ್ ಹ್ಯಾಕ್: ₹378 ಕೋಟಿ ಮೌಲ್ಯದ ಕ್ರಿಪ್ಟೋ ಕರೆನ್ಸಿ ಕಳವು! ಬೆಂಗಳೂರಿನಲ್ಲಿ ಅತಿದೊಡ್ಡ ಸೈಬರ್ ವಂಚನೆ

ಬೆಂಗಳೂರು, ಜುಲೈ 30 – ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ಡ ಸೈಬರ್ ಅಪರಾಧವೊಂದು ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯಾದ ನೆಬಿಲೊ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸರ್ವರ್‌ನ್ನು ಸೈಬರ್ ಖದೀಮರು ಹ್ಯಾಕ್ ಮಾಡಿ, ಸುಮಾರು ₹378 ಕೋಟಿ ಮೌಲ್ಯದ ಕ್ರಿಪ್ಟೋ ಕರೆನ್ಸಿ (44 ಮಿಲಿಯನ್ USDT) ಕಳವು ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಕಂಪನಿಯಲ್ಲಿ ಪಾರ್ಟ್‌ಟೈಮ್ ಕೆಲಸ ಮಾಡುತ್ತಿದ್ದ ನೌಕರನ ಲ್ಯಾಪ್‌ಟಾಪ್‌ನ ಮೂಲಕವೇ ಈ ದಾಳಿ ನಡೆದಿರುವ ಶಂಕೆಯಿದೆ. ಈ ಸಂಬಂಧ ವೈಟ್‌ಫೀಲ್ಡ್ ಸೈಬರ್…

ರಾಜ್ಯ

ಧಾರ್ಮಿಕ

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ

ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಸುವರ್ಣ ವರ್ಧಂತೀ ಗೋಕರ್ಣದ ಅಶೋಕೆಯಲ್ಲಿ ಮಠದ ಶಿಷ್ಯರಿಂದ ವಿಶೇಷವಾಗಿ ಆಚರಿಸಲಾಯಿತು. ಸಾವಿರಾರು ಮಾತೆಯರಿಂದ ಕುಂಕುಮಾರ್ಚನೆ ಸೇವೆ ಮತ್ತು ಹವ್ಯಕ ಮಹಾಮಂಡಲದ ಶಿಷ್ಯರಿಂದ ಮಹಾರುದ್ರ ಪಾರಾಯಣ ನೆರವೇರಿತು. ಹಾಗೂ ಈ ವಿಶೇಷ ದಿನದಂದು 50 ಸಾವಿರ ಗಿಡಗಳನ್ನು ನೆಟ್ಟು ಪೋಷಿಸುವ ನಿರ್ಧಾರದೊಂದಿಗೆ ಮಠದ ಶಿಷ್ಯರು 50ನೇ ವರ್ಧಂತೀಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಶ್ರೀಗಳವರ ವರ್ಧಂತೀ ಪ್ರಯುಕ್ತ ವೈದಿಕರಿಂದ ಅರುಣಪ್ರಶ್ನಪಾರಾಯಣ, ನವಗ್ರಹ ಶಾಂತಿ, ಅರುಣ ಹವನ, ಆಯುಷ್ಯ ಸೂಕ್ತ ಹವನ,…

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ
ಧಾರ್ಮಿಕ ರಾಷ್ಟ್ರೀಯ

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ

SჄS ಕರ್ನಾಟಕ ರಾಜ್ಯ ಸಮಿತಿ ನಡೆಸುವ ಸೌಹಾರ್ದ ಸಂಚಾರ ಕಾರ್ಯಕ್ರಮವು ಕುಂದಾಪುರದಿಂದ ಸುಳ್ಯ ದವರೆಗೆ ನಡೆಯಲಿದ್ದು ಅದರ ಸಮಾರೋಪ ಸಮಾರಂಭವು ಸುಳ್ಯ ದಲ್ಲಿ ದಿನಾಂಕ 16 ನೇ ತಾರೀಕಿನಂದು ವಿಜೃಂಭಣೆಯಿಂದ ನಡೆಯಲಿದ್ದು ಅದರ ಪ್ರಚಾರಾರ್ಥ ಸುಳ್ಯ ಝೋನ್ ವ್ಯಾಪ್ತಿಯಲ್ಲಿ ಉಪಯಾತ್ರೆಗೆ ಇಂದು ಚಾಲನೆ ನೀಡಲಾಯಿತು. ಯಾತ್ರಾ ನಾಯಕರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ ಯವರಿಗೆ SჄS ಸುಳ್ಯ ಝೋನ್ ನಾಯಕರು ಧ್ವಜ ಹಸ್ತಾಂತರ ಮಾಡುವ ಮೂಲಕ ಎರಡು ದಿನಗಳ ಉಪಯಾತ್ರೆಗೆ ಚಾಲನೆ ನೀಡಿದರು. ಆದಿತ್ಯವಾರ ಗಾಂಧಿನಗರ ದಿಂದ ಆರಂಭಗೊಂಡು…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ

2025ರ ಜುಲೈ 10 ರಂದು ದೇಶದಾದ್ಯಂತ ಗುರು ಪೂರ್ಣಿಮಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆಷಾಢ ಮಾಸದ ಈ ಪವಿತ್ರ ಪೂರ್ಣಿಮಾ ತಿಥಿಯಲ್ಲಿ ಮಹರ್ಷಿ ವೇದವ್ಯಾಸರ ಜಯಂತಿಯನ್ನು ಸಂಭ್ರಮಿಸಲಾಗುತ್ತದೆ. ವೇದವ್ಯಾಸರು ವೇದಗಳನ್ನು ವಿಭಜಿಸಿ ಎಲ್ಲರಿಗೂ ತಿಳಿವಳಿಕೆ ನೀಡಿದ ಮಹಾನ್ ಋಷಿಯಾಗಿದ್ದು, ಅವರಿಗೆ ಗೌರವ ಸಲ್ಲಿಸುವ ದಿನವೇ ಗುರು ಪೂರ್ಣಿಮಾ. ಈ ಕಾರಣದಿಂದ ಈ ದಿನವನ್ನು "ವ್ಯಾಸ ಪೂರ್ಣಿಮಾ" ಎಂದೂ ಕರೆಯಲಾಗುತ್ತದೆ. ಗುರು ಎಂಬ ಶಬ್ದದ ಅರ್ಥ 'ಅಂಧಕಾರವನ್ನು ದೂರ ಮಾಡುವವನು'. ಹಿಂದೂ ಧರ್ಮದಲ್ಲಿ ಮಾತ್ರವಲ್ಲದೆ ಬೌದ್ಧ ಮತ್ತು ಜೈನ…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ
ಅಂತರಾಷ್ಟ್ರೀಯ ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ ಶೈಕ್ಷಣಿಕ
ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ
ಆಧ್ಯಾತ್ಮ ಧಾರ್ಮಿಕ

ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ

ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ , ಗೋಕರ್ಣದ ಶ್ರೀರಾಮಚಂದ್ರಾಪುರ ಮಠದಲ್ಲಿ ಸ್ವಭಾಷಾ ಚಾತುರ್ಮಾಸ್ಯ 2025 ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ ನಡೆಯುತ್ತಿದೆ. ಈ ಪವಿತ್ರ ಚಾತುರ್ಮಾಸ್ಯ ಕಾಲದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮತ್ತು ನೈತಿಕ ಪ್ರಜ್ಞೆಯ ಕಾರ್ಯಕ್ರಮಗಳು ಯೋಜಿಸಲಾಗಿದೆ. ಕಾರ್ಯಕ್ರಮದ ಪ್ರಮುಖ ದಿನಾಂಕಗಳು ಇಂತಿವೆ:ಶ್ರೀವ್ಯಾಸಪೂಜೆ - ಜುಲೈ 10,ಶ್ರೀಗುರುಪೌರ್ಣಿಮೆ - ಜುಲೈ 13,ಸ್ವಭಾಷಾ ಗೋಷ್ಠಿ 1 - ಜುಲೈ 21,ಶ್ರೀಕೃಷ್ಣಜನ್ಮಾಷ್ಟಮಿ - ಆಗಸ್ಟ್ 16,ಸ್ವಭಾಷಾ ಗೋಷ್ಠಿ 2 -…

ಕ್ರೀಡೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ನೆಬಿಲೊ ಟೆಕ್ನಾಲಜೀಸ್‌ನ ಸರ್ವರ್ ಹ್ಯಾಕ್: ₹378 ಕೋಟಿ ಮೌಲ್ಯದ ಕ್ರಿಪ್ಟೋ ಕರೆನ್ಸಿ ಕಳವು! ಬೆಂಗಳೂರಿನಲ್ಲಿ ಅತಿದೊಡ್ಡ ಸೈಬರ್ ವಂಚನೆ
ಅಂತರಾಷ್ಟ್ರೀಯ ಅಪರಾಧ

ನೆಬಿಲೊ ಟೆಕ್ನಾಲಜೀಸ್‌ನ ಸರ್ವರ್ ಹ್ಯಾಕ್: ₹378 ಕೋಟಿ ಮೌಲ್ಯದ ಕ್ರಿಪ್ಟೋ ಕರೆನ್ಸಿ ಕಳವು! ಬೆಂಗಳೂರಿನಲ್ಲಿ ಅತಿದೊಡ್ಡ ಸೈಬರ್ ವಂಚನೆ

ಬೆಂಗಳೂರು, ಜುಲೈ 30 – ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ಡ ಸೈಬರ್ ಅಪರಾಧವೊಂದು ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯಾದ ನೆಬಿಲೊ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸರ್ವರ್‌ನ್ನು ಸೈಬರ್ ಖದೀಮರು ಹ್ಯಾಕ್ ಮಾಡಿ, ಸುಮಾರು ₹378 ಕೋಟಿ ಮೌಲ್ಯದ ಕ್ರಿಪ್ಟೋ ಕರೆನ್ಸಿ (44 ಮಿಲಿಯನ್ USDT)…

ಭಯೋತ್ಪಾದಕ ಸಂಪರ್ಕ ಆರೋಪ: ಬೆಂಗಳೂರಿನಲ್ಲಿ ಜಾರ್ಖಂಡ್‌ ಮೂಲದ ಮಹಿಳೆ ಬಂಧನ
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ಭಯೋತ್ಪಾದಕ ಸಂಪರ್ಕ ಆರೋಪ: ಬೆಂಗಳೂರಿನಲ್ಲಿ ಜಾರ್ಖಂಡ್‌ ಮೂಲದ ಮಹಿಳೆ ಬಂಧನ

ಬೆಂಗಳೂರು, ಜುಲೈ 29: ಗುಜರಾತ್ ಎಂಟಿ-ಟೆರರಿಸ್ಟ್ ಸ್ಕ್ವಾಡ್ (ಎಟಿಎಸ್) ತಂಡವು ಭಯೋತ್ಪಾದಕ ಸಂಪರ್ಕ ಹೊಂದಿದ ಎಂಬ ಆರೋಪದಡಿ ಬೆಂಗಳೂರು ನಗರದಿಂದ 30 ವರ್ಷದ ಶಮಾ ಪರವೀನ್ ಎಂಬ ಮಹಿಳೆಯನ್ನು ಮಂಗಳವಾರ ಬಂಧಿಸಿದೆ.‌ ಬಂಧಿತ ಶಮಾ ಪರವೀನ್ ಜಾರ್ಖಂಡ್ ಮೂಲದವರಾಗಿದ್ದು, ಬೆಂಗಳೂರಿನ ಹೆಬ್ಬಾಳದ ಮನೋರಾಯಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರ…

ರಷ್ಯಾದಲ್ಲಿ ಭೀಕರ 8.8 ರಿಕ್ಟರ್ ಕಂಪನದ ಭೂಕಂಪ! ಸುನಾಮಿ ಅಲೆಗಳಿಂದ ಜಪಾನ್-ಪೆಸಿಫಿಕ್ ನಲ್ಲಿ ಆತಂಕ
ಅಂತರಾಷ್ಟ್ರೀಯ ಹವಾಮಾನ ವರದಿ

ರಷ್ಯಾದಲ್ಲಿ ಭೀಕರ 8.8 ರಿಕ್ಟರ್ ಕಂಪನದ ಭೂಕಂಪ! ಸುನಾಮಿ ಅಲೆಗಳಿಂದ ಜಪಾನ್-ಪೆಸಿಫಿಕ್ ನಲ್ಲಿ ಆತಂಕ

ರಷ್ಯಾದ ಕಮಚಟ್ಕಾ ಪ್ರಾಂತ್ಯದ ಸಮೀಪ ಭಾನುವಾರದಂದು 8.8 ರಿಕ್ಟರ್ ಶಕ್ತಿಯ ಭೂಕಂಪ ಸಂಭವಿಸಿದ್ದು, ಪರಿಣಾಮವಾಗಿ ಸುಮಾರು 4 ಮೀಟರ್ ಎತ್ತರದ ಸುನಾಮಿ ಅಲೆಗಳು ಕಡಲ ತೀರದ ಪ್ರದೇಶಗಳನ್ನು ಅಪ್ಪಳಿಸಿವೆ. ಈ ಭೂಕಂಪ ಭೂಗರ್ಭದಲ್ಲಿ ಕೇವಲ 19.3 ಕಿಲೋಮೀಟರ್ ಆಳದಲ್ಲಿ ಸಂಭವಿಸಿದ್ದು, ಪರಿಣಾಮವಾಗಿ ತೀವ್ರ ಭೌಗೋಳಿಕ ಕಂಪನ ಉಂಟಾಗಿದೆ. ರಷ್ಯಾದ…

ದರ್ಶನ್ ಅಭಿಮಾನಿಗಳಿಂದ ಹಲ್ಲೆಗೆ ಯತ್ನ ಆರೋಪ: ನಟ ಪ್ರಥಮ್ ಉಪವಾಸ ಸತ್ಯಾಗ್ರಹ
ಅಪರಾಧ ಮನೋರಂಜನೆ

ದರ್ಶನ್ ಅಭಿಮಾನಿಗಳಿಂದ ಹಲ್ಲೆಗೆ ಯತ್ನ ಆರೋಪ: ನಟ ಪ್ರಥಮ್ ಉಪವಾಸ ಸತ್ಯಾಗ್ರಹ

ಬೆಂಗಳೂರು:ದರ್ಶನ್ ಅಭಿಮಾನಿಗಳಿಂದ ತನಗೆ ಬೆದರಿಕೆ ಮತ್ತು ಹಲ್ಲೆ ಯತ್ನ ನಡೆದಿದೆ ಎಂದು ಆರೋಪಿಸಿ ನಟ ಪ್ರಥಮ್ ಎಸ್ಪಿ ಗೆ ದೂರು ನೀಡಿ, ಬಳಿಕ ದರ್ಶನ್ ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಘಟನೆ ನಡೆದಿದೆ. ಪ್ರಥಮ್ ಹಾಗೂ ರಕ್ಷಕ್ ಬುಲೆಟ್ ಅವರು ದೇವಸ್ಥಾನಕ್ಕೆ ತೆರಳಿರುವ ಸಂದರ್ಭದಲ್ಲಿ…

ಡಿಆರ್‌ಡಿಒ ಯಶಸ್ವಿ ಪ್ರಯೋಗ: ಪ್ರಳಯ ಕ್ಷಿಪಣಿಯ ಎರಡು ಹಾರಾಟ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ಡಿಆರ್‌ಡಿಒ ಯಶಸ್ವಿ ಪ್ರಯೋಗ: ಪ್ರಳಯ ಕ್ಷಿಪಣಿಯ ಎರಡು ಹಾರಾಟ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತ

ಒಡಿಶಾ, ಜುಲೈ 29, 2025:ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಜುಲೈ 28 ಮತ್ತು 29 ರಂದು ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಪ್ರಳಯ ಕ್ಷಿಪಣಿಯ ಎರಡು ಹಾರಾಟ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ಒಡಿಶಾದ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಈ ಕ್ಷಿಪಣಿಗಳನ್ನು ಪ್ರಯೋಗಿಸಲಾಯಿತು. ಈ ಪರೀಕ್ಷೆಗಳು…

ಎಲ್ಲರ ಚಿತ್ತ ಧರ್ಮಸ್ಥಳದತ್ತ – ಕೆಲವೇ ಕ್ಷಣದಲ್ಲಿ ಉತ್ಖನನ ಕಾರ್ಯ ಆರಂಭ
ಅಂತರಾಷ್ಟ್ರೀಯ ಅಪರಾಧ ರಾಜ್ಯ ರಾಷ್ಟ್ರೀಯ

ಎಲ್ಲರ ಚಿತ್ತ ಧರ್ಮಸ್ಥಳದತ್ತ – ಕೆಲವೇ ಕ್ಷಣದಲ್ಲಿ ಉತ್ಖನನ ಕಾರ್ಯ ಆರಂಭ

ಕುತೂಹಲ ಮೂಡಿಸಿದ್ದ ಧರ್ಮಸ್ಥಳದ ಅಸ್ತಿಪಂಜರ ಪ್ರಕರಣ ತಾರ್ಕಿಕ ಅಂತ್ಯಕ್ಕೆ ತಲುಪಿದೆ. ನಿನ್ನೆ ಸ್ಥಳ ಮಹಜರು ನಡೆಸಿ ಮಾರ್ಕ್ ಮಾಡಿದ್ದ ಸ್ಥಳವನ್ನು ಇಂದು ಉತ್ಖನನ ಮಾಡುವ ಸಾಧ್ಯತೆ ಇದೆ. ಈಗಾಗಲೆ ಸ್ಥಳಕ್ಕೆ ಪುತ್ತೂರು ಎ.ಸಿ ಸ್ಟೆಲ್ಲಾ ವರ್ಗೀಸ್ ಅವರು ಬರುವಂತೆ ಎಸ್ ಐ ಟಿ ಸೂಚಿಸಿದೆ ಎಂದು ತಿಳಿದು ಬಂದಿದೆ.…

ಫಿಡೆ ಮಹಿಳಾ ಚೆಸ್​ ವಿಶ್ವಕಪ್ ದಿವ್ಯಾ ದೇಶಮುಖ್ ಚಾಂಪಿಯನ್
ಕ್ರೀಡೆ

ಫಿಡೆ ಮಹಿಳಾ ಚೆಸ್​ ವಿಶ್ವಕಪ್ ದಿವ್ಯಾ ದೇಶಮುಖ್ ಚಾಂಪಿಯನ್

ಬತುಮೀ(ಜಾರ್ಜಿಯಾ)ಜುಲೈ 28: ಭಾರತದ ಯುವ ಚೆಸ್ ತಾರೆ 19 ವರ್ಷದ ದಿವ್ಯಾ ದೇಶಮುಖ್ ಅವರು 2025ರ ಫಿಡೆ ಮಹಿಳಾ ವಿಶ್ವ ಚೆಸ್ ಚಾಂಪಿಯನ್‌ಷಿಪ್‌ ಕಿರೀಟವನ್ನು ಗೆದ್ದುಕೊಂಡು, ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರನ್ನು ಚಿರಸ್ಥಾಯಿಯಾಗಿ ದಾಖಲಿಸಿದ್ದಾರೆ. ಸೋಮವಾರ ನಡೆದ ಅಂತಿಮ ಟೈ-ಬ್ರೇಕ್ ಪಂದ್ಯದಲ್ಲಿ ಹಿರಿಯ ಸಹ ಆಟಗಾರ್ತಿ ಕೊನೆರು ಹಂಪಿಯನ್ನು…

ಶ್ರೀನಗರದ ಹರ್ವಾನ್‌ನಲ್ಲಿ ಭಯೋತ್ಪಾದಕರ ವಿರುದ್ಧ ಆಪರೇಶನ್ ಮಹಾದೇವ್ ಯಶಸ್ವಿ: ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ಶ್ರೀನಗರದ ಹರ್ವಾನ್‌ನಲ್ಲಿ ಭಯೋತ್ಪಾದಕರ ವಿರುದ್ಧ ಆಪರೇಶನ್ ಮಹಾದೇವ್ ಯಶಸ್ವಿ: ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ, ಜುಲೈ 28:ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನಲ್ಲಿ 'ಆಪರೇಶನ್ ಸಿಂಧೂರ' ಕುರಿತು ಚರ್ಚೆ ಆರಂಭಿಸಿದ ಬೆನ್ನಲ್ಲೇ, ಶ್ರೀನಗರದ ಬಳಿ ಭದ್ರತಾ ಪಡೆಗಳು ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ. ಇವರಲ್ಲಿ ಇಬ್ಬರು ಪಹಲ್ಗಾಂ ಭಯೋತ್ಪಾದನಾ ದಾಳಿಯಲ್ಲಿ ಭಾಗವಹಿಸಿದ್ದರು. ಈ ದಿನ ನಡೆದ ಕಾರ್ಯಾಚರಣೆಗೆ "ಆಪರೇಶನ್ ಮಹಾದೇವ್" ಎಂಬ…

ಹೊರಬರಲಿದೆಯಾ? ಹೂತಿಟ್ಟ ಸತ್ಯ – ಎಸ್ ಐ ಟಿ ಇಂದ ಸ್ಥಳ ಮಹಜರು
ಅಪರಾಧ ರಾಜ್ಯ ರಾಷ್ಟ್ರೀಯ

ಹೊರಬರಲಿದೆಯಾ? ಹೂತಿಟ್ಟ ಸತ್ಯ – ಎಸ್ ಐ ಟಿ ಇಂದ ಸ್ಥಳ ಮಹಜರು

ಧರ್ಮಸ್ಥಳ ಅಸ್ತಿಪಂಜರ ಕೇಸ್ ಗೆ ಕೊನೆಗೂ ಮುಕ್ತಿ ಸಿಗುವ ಸಾಧ್ಯತೆ ದಟ್ಟವಾಗಿದೆ. ಅನಾಮಿಕನ ಹೇಳಿಕೆಯನ್ನು ದಾಖಲಿಸಿದ ಎಸ್ ಐ ಟಿ ತಂಡ ಇಂದು ಸ್ಥಳ ಮಹಜರಿಗೆ ಧರ್ಮಸ್ಥಳದ ನೇತ್ರಾವತಿ ನದಿಯ ದಡಕ್ಕೆ ತೆರಳಿದ್ದು ಮಹಜರು ಕಾರ್ಯ ನಡೆಯುತ್ತಿದೆ. ನೇತ್ರಾವತಿ ನದಿಯ ಕೆಲವು ಸ್ಥಳಗಳಲ್ಲಿ ಟೇಪ್ ಹಾಕಿ ಮಾರ್ಕ್ ಮಾಡಿದ್ದಾರೆ…

ರಾಮೇಶ್ವರಂ ಕೆಫೆ ವಿರುದ್ಧ ಬ್ಲ್ಯಾಕ್‌ಮೇಲ್ ಪ್ರಯತ್ನ:ಎಫ್ಐಆರ್ ದಾಖಲಿಸಿದ ಸಂಸ್ಥೆ
ಅಪರಾಧ ಆರೋಗ್ಯ ಮತ್ತು ಸೌಂದರ್ಯ ರಾಜ್ಯ ರಾಷ್ಟ್ರೀಯ

ರಾಮೇಶ್ವರಂ ಕೆಫೆ ವಿರುದ್ಧ ಬ್ಲ್ಯಾಕ್‌ಮೇಲ್ ಪ್ರಯತ್ನ:ಎಫ್ಐಆರ್ ದಾಖಲಿಸಿದ ಸಂಸ್ಥೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಪ್ರಸಿದ್ಧ ರಾಮೇಶ್ವರಂ ಕೆಫೆ ಮೇಲೆ ಒಂದು ಗುಂಪು ವ್ಯಕ್ತಿಗಳು ವಿಡಿಯೋ ಮೂಲಕ ₹25 ಲಕ್ಷ ವಸೂಲಿಗೆ ಯತ್ನಿಸಿದ ಆರೋಪದ ಮೇಲೆ ಸಂಸ್ಥೆಯವರು ಎಫ್ಐಆರ್ ದಾಖಲಿಸಿದ್ದಾರೆ. ದೂರುದಾರರ ಪ್ರಕಾರ, ಆರೋಪಿತರು ಆಹಾರದಲ್ಲಿ ಹುಳು ಕಂಡುಬಂದಂತೆ ತೋರಿಸುವ ನಾಟಕೀಯ ದೃಶ್ಯವನ್ನು ಚಿತ್ರೀಕರಿಸಿ, ಅದನ್ನು ಸಾರ್ವಜನಿಕಗೊಳಿಸದಿರುವಂತೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI