ಅಂತರಾಷ್ಟ್ರೀಯ

ಏರ್ ಇಂಡಿಯಾ ವಿಮಾನ ದುರಂತ: ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ
ಅಂತರಾಷ್ಟ್ರೀಯ ರಾಷ್ಟ್ರೀಯ

ಏರ್ ಇಂಡಿಯಾ ವಿಮಾನ ದುರಂತ: ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ

ಅಹಮದಾಬಾದ್ (ಜೂನ್ 12): ಗಂಭೀರ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನವೊಂದು ಇಂದು ಮಧ್ಯಾಹ್ನ ಅಹಮದಾಬಾದ್‌ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ಪತನಗೊಂಡಿದ್ದು, ಭಾರಿ ಆಘಾತ ಮೂಡಿಸಿದೆ. ಲಂಡನ್‌ಗೆ ಹೊರಡುವ ಪ್ರಯಾಣದಲ್ಲಿದ್ದ ಈ ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರು ಇದ್ದರು ಎನ್ನಲಾಗಿದೆ.ಮಧ್ಯಾಹ್ನ 1:17 ಕ್ಕೆ ಟೇಕಾಫ್‌ ಆದ ಈ ವಿಮಾನವು ಕೇವಲ ಕೆಲ ನಿಮಿಷಗಳಲ್ಲೇ ತಾಂತ್ರಿಕ ದೋಷದಿಂದಾಗಿ ನಿಲ್ದಾಣದ ಪಕ್ಕದಲ್ಲೇ ಅಪಘಾತಕ್ಕೀಡಾಗಿದೆ. ವಿಮಾನ ಭೀಕರವಾಗಿ ಬೆಂಕಿಗೆ ಆಹುತಿಯಾಗಿದ್ದು, ಸ್ಥಳದಲ್ಲಿ ದಟ್ಟವಾದ ಹೊಗೆ ಕಾಣಿಸುತ್ತಿದೆ. 🚨 ಅಗ್ನಿಶಾಮಕ ದಳ…

ಧಾರ್ಮಿಕ

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು

ಏಣಾವರ ಅಹ್ಮದುಲ್ ಬದವೀ ಮಸ್ಜಿದ್ ನಲ್ಲಿ ಈ ವರ್ಷದ ಈದ್ ಸಂಭ್ರಮದಿಂದ ಆಚರಿಸಲಾಯಿತು. ಏಣಾವರ ಮಸ್ಜಿದ್ ಇಮಾಂ ಎ.ಎಂ.ಫೈಝಲ್ ಝುಹ್‌ರಿ ಯವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತುಬ ನಡೆಯಿತು. ಈದ್ ಸಂದೇಶವನ್ನು ಸಾರಿದ ಅವರು ಈದ್ ಹಬ್ಬವು ಬಹಳಷ್ಟು ಸ್ಮರಣೆಗಳ ಮೂಲಕ ಮನುಷ್ಯನಿಗೆ ದೊಡ್ಡ ಸಂದೇಶವನ್ನು ನೀಡುತ್ತದೆ. ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿ ವಸಲ್ಲಮರವರಿಂದ ಹಿಡಿದು ಲಕ್ಷಕ್ಕಿಂತ ಹೆಚ್ಚಿನ ಅಂಬಿಯಾಗಳೂ, ಔಲಿಯಾಗಳೂ ಕಲಿಸಿದ್ದು ಕ್ಷಮೆಯ ಮೂಲಕ ಶಾಂತಿಯನ್ನು ಸ್ಥಾಪಿಸಿ ತ್ಯಾಗದ ಮೂಲಕ ಸೌಹಾರ್ದತೆಯನ್ನು ಕಾಪಾಡುವುದಾಗಿದೆ. ಅದರೊಂದಿಗೆ…

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು
ಧಾರ್ಮಿಕ
ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ  ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!
ಧಾರ್ಮಿಕ ಮನೋರಂಜನೆ

ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!

‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ಆರಂಭವಾದ ದಿನದಿಂದಲೂ ಅಪಶಕುನಗಳು ಹತ್ತಿರವಾಗುತ್ತಲೇ ಇವೆ. ಯಶಸ್ವಿಯಾದ ಕಾಂತಾರ ಚಿತ್ರದ ನಂತರ ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರದ ಸೆಟ್‌ನಲ್ಲಿ ಈಗ ಮತ್ತೊಂದು ದುಃಖದ ಸುದ್ದಿ ಕೇಳಿಬಂದಿದೆ. ಪ್ರಮುಖ ಪಾತ್ರಧಾರಿಯಾದ ರಾಕೇಶ್ ಪೂಜಾರಿ ಅಕಾಲಿಕವಾಗಿ ನಿಧನರಾಗಿದ್ದಾರೆ. ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? ತುಳುನಾಡಿನ ಆರಾಧ್ಯ ದೈವವನ್ನು ಕಾಂತರ ಚಿತ್ರ ತಂಡ ರಸ್ತೆಯಲ್ಲಿ ಕುಣಿಯುವಂತೆ ಮಾಡಿದೆ ಎಂದು ದೈವರಾದಕರು ಮತ್ತು ತುಳುನಾಡಿನ ಹಲವು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಚಿತ್ರತಂಡ…

ಕನಕಮಜಲು ಕಣಜಾಲು ತರವಾಡು ದೈವಸ್ಥಾನದಲ್ಲಿ ಶ್ರೀ ದೇವರ ಹರಿಸೇವೆ ಹಾಗೂ ನೇಮೋತ್ಸವ ಸಂಪನ್ನ

ಕನಕಮಜಲು ಕಣಜಾಲು ತರವಾಡು ದೈವಸ್ಥಾನದಲ್ಲಿ ಶ್ರೀ ವೆಂಕಟರಮಣ ದೇವರ ಹರಿಸೇವೆ ಹಾಗೂ ಶ್ರೀ ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ನೇಮೋತ್ಸವವು ಭಕ್ತಿಭಾವದೊಂದಿಗೆ ಏಪ್ರಿಲ್ 30, 2025 (ಬುಧವಾರ)ರಿಂದ ಮೇ 1, 2025 (ಗುರುವಾರ)ರ ತನಕ ವಿಜೃಂಭಣೆಯಿಂದ ನೆರವೇರಿತು. ಏ.30, ಬುಧವಾರದಂದು:ಬೆಳಿಗ್ಗೆ ಗಣಪತಿ ಹವನ, ನಾಗನಕಟ್ಟೆಯಲ್ಲಿ ಅಭಿಷೇಕ, ತಂಬಿಲ ಹಾಗೂ ಪೂಜೆಗಳು ಜರುಗಿದವು. ಮಧ್ಯಾಹ್ನ ಶ್ರೀ ಸತ್ಯನಾರಾಯಣ ದೇವರ ಪೂಜೆ, ಶ್ರೀ ವೆಂಕಟರಮಣ ದೇವರ ಹರಿಸೇವೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು. ಅಪರಾಹ್ನದಂದು ಗುರುಕಾರ್ನವರು ಮತ್ತು…

ಕನಕಮಜಲು ಕಣಜಾಲು ತರವಾಡು ದೈವಸ್ಥಾನದಲ್ಲಿ ಶ್ರೀ ದೇವರ ಹರಿಸೇವೆ ಹಾಗೂ ನೇಮೋತ್ಸವ ಸಂಪನ್ನ
ಧಾರ್ಮಿಕ
ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಭಾರತದಲ್ಲಿ ಮೂರು ದಿನಗಳ ಶೋಕಾಚರಣೆ
ಅಂತರಾಷ್ಟ್ರೀಯ ಧಾರ್ಮಿಕ

ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಭಾರತದಲ್ಲಿ ಮೂರು ದಿನಗಳ ಶೋಕಾಚರಣೆ

ದೆಹಲಿ, ಏಪ್ರಿಲ್ 22, 2025 — ಹೋಲಿ ಸೀಯ್ ನ ಶ್ರೇಷ್ಠ ಧರ್ಮಗುರು, ಪೋಪ್ ಫ್ರಾನ್ಸಿಸ್ ಏಪ್ರಿಲ್ 21 ರಂದು ನಿಧನರಾದ ಹಿನ್ನೆಲೆ, ಭಾರತ ಸರ್ಕಾರವು ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ಶೋಕಾಚರಣೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಏಪ್ರಿಲ್ 22 (ಮಂಗಳವಾರ) ಮತ್ತು ಏಪ್ರಿಲ್ 23 (ಬುಧವಾರ) ರಂದು ಎರಡು ದಿನಗಳ ಶೋಕಾಚರಣೆ ಹಾಗೂ ಪೋಪ್ ಅವರ ಅಂತಿಮ ಸಂಸ್ಕಾರ ನಡೆಯುವ ದಿನದಂದು ಒಂದು ದಿನದ ಶೋಕಾಚರಣೆ ನಡೆಯಲಿದೆ. ಅವರ ಅಂತ್ಯ ಸಂಸ್ಕಾರ ಯಾವಾಗ ನಡೆಯುವುದೆಂದು…

ಕ್ರೀಡೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ಎರ್ ಇಂಡಿಯಾ ವಿಮಾನ ದುರಂತ: ಅಹಮದಾಬಾದ್‌ಗೆ ಭೇಟಿ ನೀಡಿ ಘಟನಾ ಸ್ಥಳದ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ಮೋದಿ
ರಾಷ್ಟ್ರೀಯ

ಎರ್ ಇಂಡಿಯಾ ವಿಮಾನ ದುರಂತ: ಅಹಮದಾಬಾದ್‌ಗೆ ಭೇಟಿ ನೀಡಿ ಘಟನಾ ಸ್ಥಳದ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ಮೋದಿ

ಅಹಮದಾಬಾದ್ , ಜೂನ್ 13:ಅಹಮದಾಬಾದ್‌ನಲ್ಲಿ ಸಂಭವಿಸಿದ ಎರ್ ಇಂಡಿಯಾ ವಿಮಾನ ದುರಂತದ ನಂತರ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ದುರಂತದ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು, ಅಲ್ಲಿನ ಸ್ಥಿತಿಗತಿಯನ್ನ ಪರಿಶೀಲಿಸಿದರು. ಮೋದಿಜೀ ಅವರು ವಿಮಾನ ಅಪಘಾತದಿಂದ…

ಏರ್ ಇಂಡಿಯಾ ವಿಮಾನ ದುರಂತ: ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ
ಅಂತರಾಷ್ಟ್ರೀಯ ರಾಷ್ಟ್ರೀಯ

ಏರ್ ಇಂಡಿಯಾ ವಿಮಾನ ದುರಂತ: ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ

ಅಹಮದಾಬಾದ್ (ಜೂನ್ 12): ಗಂಭೀರ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನವೊಂದು ಇಂದು ಮಧ್ಯಾಹ್ನ ಅಹಮದಾಬಾದ್‌ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ಪತನಗೊಂಡಿದ್ದು, ಭಾರಿ ಆಘಾತ ಮೂಡಿಸಿದೆ. ಲಂಡನ್‌ಗೆ ಹೊರಡುವ ಪ್ರಯಾಣದಲ್ಲಿದ್ದ ಈ ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರು ಇದ್ದರು ಎನ್ನಲಾಗಿದೆ.ಮಧ್ಯಾಹ್ನ 1:17 ಕ್ಕೆ ಟೇಕಾಫ್‌ ಆದ ಈ…

ಕಾಂತಾರ ಚಿತ್ರ ತಂಡಕ್ಕೆ ಮುಗಿಯದ ಸಾವಿನ ಕಲಂಕ: ಮತ್ತೋರ್ವ ಕಲಾವಿದ ಹೃದಯಾಘಾತದಿಂದ ಮೃತ್ಯು
ಮನೋರಂಜನೆ

ಕಾಂತಾರ ಚಿತ್ರ ತಂಡಕ್ಕೆ ಮುಗಿಯದ ಸಾವಿನ ಕಲಂಕ: ಮತ್ತೋರ್ವ ಕಲಾವಿದ ಹೃದಯಾಘಾತದಿಂದ ಮೃತ್ಯು

‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ಸುತ್ತುವರಿದಿರುವ ದುರ್ಘಟನೆಗಳು ಇನ್ನೂ ನಿಲ್ಲುತ್ತಿಲ್ಲ. ಚಿತ್ರ ತಂಡಕ್ಕೆ ಮತ್ತೆ ಒಂದು ಆಘಾತದ ಸುದ್ದಿ ದೊರಕಿದ್ದು, ಮತ್ತೋರ್ವ ಜೂನಿಯರ್ ಆರ್ಟಿಸ್ಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಕೆಲವೇ ತಿಂಗಳಲ್ಲೇ ಮೂವರು ಕಲಾವಿದರು ನಿಧನರಾಗಿದ್ದಾರೆ. ಮೃತ ವ್ಯಕ್ತಿಯನ್ನು ವಿಜು ವಿಕೆ ಎಂದು ಗುರುತಿಸಲಾಗಿದೆ. ಅವರು ಕೇರಳದ…

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಎಚ್ಚರಿಕೆ: ಇಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಹವಾಮಾನ ವರದಿ

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಎಚ್ಚರಿಕೆ: ಇಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಜೂನ್ 12, 2025 ರಂದು ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿ ಆರೆಂಜ್ ಅಲರ್ಟ್ ಘೋಷಿಸಿದ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ಮುಂಜಾಗ್ರತಾ ಕ್ರಮವಾಗಿ ಶಾಲೆಗಳ ರಜೆ ಘೋಷಿಸಲಾಗಿದೆ. ಪೋಷಕರು ಮತ್ತು…

ಇನ್ನೂ ವಾಟ್ಸಾಪ್ ಗೆ ಹೇಳಿ ಗುಡ್‌ಬೈ! ಬಂದಿದೆ ನೂತನ XChat
ತಂತ್ರಜ್ಞಾನ

ಇನ್ನೂ ವಾಟ್ಸಾಪ್ ಗೆ ಹೇಳಿ ಗುಡ್‌ಬೈ! ಬಂದಿದೆ ನೂತನ XChat

ಬೆಂಗಳೂರು, ಜೂನ್ 10:ಟೆಕ್ ಜಗತ್ತಿನಲ್ಲಿ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವ ಎಲೋನ್ ಮಸ್ಕ್, ತಮ್ಮ ಕಂಪನಿ X (ಹಳೆಯದಾಗಿ Twitter) ಮೂಲಕ ನೂತನ ಖಾಸಗಿ ಮೆಸೇಜಿಂಗ್ ಫೀಚರ್ XChat ಅನ್ನು ಘೋಷಿಸಿದ್ದಾರೆ. ಇದು ವಾಟ್ಸಾಪ್, ಟೆಲಿಗ್ರಾಂ ಮುಂತಾದ ಜನಪ್ರಿಯ ಸಂದೇಶೋಪಕರಣಗಳಿಗೆ ಕಠಿಣ ಪೈಪೋಟಿ ನೀಡಲು ಬರುತ್ತಿದ್ದು, ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್,…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಎನ್‌ಐಎ ತನಿಖೆ: ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ವಿಜಯ
Uncategorized

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಎನ್‌ಐಎ ತನಿಖೆ: ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ವಿಜಯ

ನವದೆಹಲಿ, ಜೂನ್ 8, 2025 – ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ಇದೀಗ ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ (NIA) ಗೆ ವಹಿಸಿರುವುದಾಗಿ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಈ ನಿರ್ಧಾರವು ಹಿಂದೂ ಸಂಘಟನೆಗಳ ಮತ್ತು ಬಿಜೆಪಿ ಕಾರ್ಯಕರ್ತರ ನಿರಂತರ ಹೋರಾಟ…

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು
ಧಾರ್ಮಿಕ

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು

ಏಣಾವರ ಅಹ್ಮದುಲ್ ಬದವೀ ಮಸ್ಜಿದ್ ನಲ್ಲಿ ಈ ವರ್ಷದ ಈದ್ ಸಂಭ್ರಮದಿಂದ ಆಚರಿಸಲಾಯಿತು. ಏಣಾವರ ಮಸ್ಜಿದ್ ಇಮಾಂ ಎ.ಎಂ.ಫೈಝಲ್ ಝುಹ್‌ರಿ ಯವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತುಬ ನಡೆಯಿತು. ಈದ್ ಸಂದೇಶವನ್ನು ಸಾರಿದ ಅವರು ಈದ್ ಹಬ್ಬವು ಬಹಳಷ್ಟು ಸ್ಮರಣೆಗಳ ಮೂಲಕ ಮನುಷ್ಯನಿಗೆ ದೊಡ್ಡ ಸಂದೇಶವನ್ನು ನೀಡುತ್ತದೆ.…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ವಾರ್ಷಿಕೋತ್ಸವ ಸಂಭ್ರಮಾಚರಣೆ
ಶೈಕ್ಷಣಿಕ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ವಾರ್ಷಿಕೋತ್ಸವ ಸಂಭ್ರಮಾಚರಣೆ

ಸುಳ್ಯ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ “ಕಲಾಕಾರ್ 2025” ಜೂನ್ 3ರಂದು ಅಮರಶ್ರೀ ಭಾಗ್‌ನ ಶ್ರೀ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ಕೆ.ಎನ್. ಸುಬ್ರಮಣ್ಯ, ಪ್ರಾಂಶುಪಾಲ, ಆರ್.ವಿ. ಇಂಜಿನಿಯರಿಂಗ್ ಕಾಲೇಜು, ಬೆಂಗಳೂರು ಇವರು ವಹಿಸಿದ್ದರು. ಇವರು ವಿದ್ಯಾರ್ಥಿಗಳಿಗೆ ಇಂದಿನ…

ಕೃಣಾಲ್ ಕಮಾಲ್ — ಕೊನೆಗೂ RCB ಐಪಿಎಲ್ ಚಾಂಪಿಯನ್!
ಕ್ರೀಡೆ

ಕೃಣಾಲ್ ಕಮಾಲ್ — ಕೊನೆಗೂ RCB ಐಪಿಎಲ್ ಚಾಂಪಿಯನ್!

ಐಪಿಎಲ್ ನ 18 ನೇ ಆವೃತ್ತಿ, 17 ವರ್ಷಗಳ ಕಾಯುವಿಕೆ, ಜರ್ಸಿ ನಂಬರ್ 18, ಕೋಟಿ ಕೋಟಿ ಅಭಿಮಾನಿಗಳ ಕನಸು ಕೊನೆಗೂ ಈಡೇರಿದೆ.ರಜತ್ ಪಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕೊನೆಗೂ ಕಪ್ ಗೆದ್ದಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಆರು ರನ್‌ಗಳ ರೋಚಕ ಜಯದೊಂದಿಗೆ RCB ತನ್ನ…

ಕೊನೆಗೂ ಕಪ್ ನಮ್ಮದೇ…  ಪಂಜಾಬ್ ವಿರುದ್ಧ ಆರ್ ಸಿ ಬಿ ಗೆ 6 ರನ್ ಗಳ ರೋಚಕ ಜಯ
ಕ್ರೀಡೆ

ಕೊನೆಗೂ ಕಪ್ ನಮ್ಮದೇ… ಪಂಜಾಬ್ ವಿರುದ್ಧ ಆರ್ ಸಿ ಬಿ ಗೆ 6 ರನ್ ಗಳ ರೋಚಕ ಜಯ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿ ಬಿ ನಿಗದಿತ 20 ಓವರ್ ನಲ್ಲಿ ಸಾಧಾರಣ ಮೊಟ್ಟವಾದ 190 ಗಳಿಸಿ ಪಂಜಾಬ್ ಗೆ 191 ರನ್ ಗಳ ಗುರಿಯನ್ನು ನೀಡಿತು. ಆರ್ ಸಿ ಬಿ ಪರ ಸಾಲ್ಟ್ 16 ಕೊಹ್ಲಿ 43 ಅಗರ್ವಾಲ್ 24 ನಾಯಕ ರಜತ್…

error: Content is protected !!