ಅಂತರಾಷ್ಟ್ರೀಯ

Womens Asia Cup Final: 8ನೇ ಬಾರಿ ಏಷ್ಯಾ ಕಪ್ ಗೆದ್ದ ಭಾರತೀಯ ಮಹಿಳಾ ಪಡೆ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

Womens Asia Cup Final: 8ನೇ ಬಾರಿ ಏಷ್ಯಾ ಕಪ್ ಗೆದ್ದ ಭಾರತೀಯ ಮಹಿಳಾ ಪಡೆ!

​ದುಬೈ: ದುಬೈನಲ್ಲಿ ಭಾನುವಾರ ನಡೆದ ಮಹಿಳಾ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 72 ರನ್‌ಗಳ ಬೃಹತ್ ಅಂತರದಿಂದ ಮಣಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ, ದಾಖಲೆಯ 8ನೇ ಬಾರಿಗೆ ಏಷ್ಯಾ ಕಪ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಕಳೆದ ಆವೃತ್ತಿಯ ಫೈನಲ್‌ನಲ್ಲಾದ ಸೋಲಿಗೆ ಭರ್ಜರಿ ಸೇಡು ತೀರಿಸಿಕೊಂಡಿರುವ ಭಾರತೀಯ ತಂಡದ ಈ ಅದ್ಭುತ ಸಾಧನೆಯನ್ನು ನಾಯಕಿ ಹರ್ಮನ್‌ಪ್ರೀತ್ ಕೌರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ​ಪಂದ್ಯಾವಳಿಯ ಜಯದ ನಂತರ ಮಾತನಾಡಿದ ಹರ್ಮನ್‌ಪ್ರೀತ್ ಕೌರ್, "ನಾವು ನಮ್ಮ ತಂಡಕ್ಕಾಗಿ ಅತ್ಯಂತ ಉನ್ನತ…

ರಾಜ್ಯ

ಧಾರ್ಮಿಕ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು…

ಕ್ರೀಡೆ

ಮನೋರಂಜನೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ…

ತುಳು ಭಾಷೆಗೆ ರಾಜ್ಯದ ‘ಎರಡನೇ ಅಧಿಕೃತ ಭಾಷೆ’ ಮಾನ್ಯತೆ: ಸಚಿವ ಸಂಪುಟ ಐತಿಹಾಸಿಕ ನಿರ್ಧಾರ!​
ಪ್ರಾದೇಶಿಕ ರಾಜಕೀಯ ರಾಜ್ಯ

ತುಳು ಭಾಷೆಗೆ ರಾಜ್ಯದ ‘ಎರಡನೇ ಅಧಿಕೃತ ಭಾಷೆ’ ಮಾನ್ಯತೆ: ಸಚಿವ ಸಂಪುಟ ಐತಿಹಾಸಿಕ ನಿರ್ಧಾರ!​

ಮಂಗಳೂರು / ಬೆಂಗಳೂರು:ಕರಾವಳಿ ಜನರ ದಶಕಗಳ ಸುದೀರ್ಘ ಕನಸು ಹಾಗೂ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ರಾಜ್ಯದಲ್ಲಿ ತುಳು ಭಾಷೆಗೆ 'ಎರಡನೇ ಆಡಳಿತ ಭಾಷೆ' (Second Additional Administrative Language) ಮಾನ್ಯತೆ ನೀಡಲು ಕರ್ನಾಟಕ ಸಚಿವ ಸಂಪುಟ ಶುಕ್ರವಾರ ನಡೆಯಿತು ಸಭೆಯಲ್ಲಿ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ​ಈ ಮಹತ್ವದ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು…

UPI New Rules: ಗ್ರಾಹಕರಿಗೆ ದೊಡ್ಡ ರಿಲೀಫ್; ವ್ಯಕ್ತಿಯಿಂದ ವ್ಯಕ್ತಿಗೆ ಯುಪಿಐ ಪಾವತಿ ಸಂಪೂರ್ಣ ಉಚಿತ!
ರಾಷ್ಟ್ರೀಯ

UPI New Rules: ಗ್ರಾಹಕರಿಗೆ ದೊಡ್ಡ ರಿಲೀಫ್; ವ್ಯಕ್ತಿಯಿಂದ ವ್ಯಕ್ತಿಗೆ ಯುಪಿಐ ಪಾವತಿ ಸಂಪೂರ್ಣ ಉಚಿತ!

ನವದೆಹಲಿ: ಡಿಜಿಟಲ್ ಪಾವತಿಗಳನ್ನು ಉತ್ತೇಜಿಸುವ ಮತ್ತು ಸಾಮಾನ್ಯ ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಎನ್‌ಪಿಸಿಐ (NPCI) ಮಹತ್ವದ ಸ್ಪಷ್ಟನೆ ನೀಡಿದೆ. ವ್ಯಕ್ತಿಯಿಂದ ವ್ಯಕ್ತಿಗೆ (Person-to-Person - P2P) ಮಾಡುವ ಎಲ್ಲಾ ಯುಪಿಐ ಹಣ ವರ್ಗಾವಣೆಗಳು ಯಾವುದೇ ಶುಲ್ಕವಿಲ್ಲದೆ ಶೇ.100 ರಷ್ಟು ಉಚಿತವಾಗಿ ಮುಂದುವರಿಯಲಿವೆ. ಹಣಕಾಸು…

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು…

Womens Asia Cup Final: 8ನೇ ಬಾರಿ ಏಷ್ಯಾ ಕಪ್ ಗೆದ್ದ ಭಾರತೀಯ ಮಹಿಳಾ ಪಡೆ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

Womens Asia Cup Final: 8ನೇ ಬಾರಿ ಏಷ್ಯಾ ಕಪ್ ಗೆದ್ದ ಭಾರತೀಯ ಮಹಿಳಾ ಪಡೆ!

​ದುಬೈ: ದುಬೈನಲ್ಲಿ ಭಾನುವಾರ ನಡೆದ ಮಹಿಳಾ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 72 ರನ್‌ಗಳ ಬೃಹತ್ ಅಂತರದಿಂದ ಮಣಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ, ದಾಖಲೆಯ 8ನೇ ಬಾರಿಗೆ ಏಷ್ಯಾ ಕಪ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಕಳೆದ ಆವೃತ್ತಿಯ ಫೈನಲ್‌ನಲ್ಲಾದ ಸೋಲಿಗೆ ಭರ್ಜರಿ ಸೇಡು ತೀರಿಸಿಕೊಂಡಿರುವ ಭಾರತೀಯ…

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ…

​ತಮಿಳುನಾಡಿಗೆ 6,000 ಕ್ಯೂಸೆಕ್ಸ್ ನೀರು: CWRC ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಾಧ್ಯತೆ – ಸಚಿವ ಚಲುವರಾಯಸ್ವಾಮಿ
ರಾಜಕೀಯ ರಾಜ್ಯ

​ತಮಿಳುನಾಡಿಗೆ 6,000 ಕ್ಯೂಸೆಕ್ಸ್ ನೀರು: CWRC ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಾಧ್ಯತೆ – ಸಚಿವ ಚಲುವರಾಯಸ್ವಾಮಿ

​ಬೆಂಗಳೂರು: ತಮಿಳುನಾಡಿಗೆ ದಿನಂಪ್ರತಿ 6,000 ಕ್ಯೂಸೆಕ್ಸ್ ಕಾವೇರಿ ನೀರನ್ನು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವುದು ಬಹುತೇಕ ಖಚಿತವಾಗಿದೆ. ರಾಜ್ಯದಲ್ಲಿ ನೀರಿನ ಒಳಹರಿವು ಗಣನೀಯವಾಗಿ ಕಡಿಮೆಯಾಗಿರುವುದರಿಂದ ನೀರು ಹರಿಸುವುದು ಕಷ್ಟಸಾಧ್ಯ ಎಂದು ಸಚಿವರಾದ ಎನ್. ಚಲುವರಾಯಸ್ವಾಮಿ…

ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ
ಧಾರ್ಮಿಕ ಪ್ರಾದೇಶಿಕ ಮನೋರಂಜನೆ ರಾಜ್ಯ

ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ

100 ಕ್ಕೂ ಹೆಚ್ಚು ಮುದ್ದು ಕೃಷ್ಣರು ಭಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ವರ್ಣಂ ಜ್ಯುವೆಲ್ಸ್‌ ಹಾಗೂ ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಸಹಯೋಗದಲ್ಲಿ ಪುಟಾಣಿ ಮಕ್ಕಳಿಗಾಗಿ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ ಸೆ.06ರಂದು ಸ್ವರ್ಣಂ ಜ್ಯುವೆಲ್ಲರಿಯ ಆವರಣದಲ್ಲಿ ನಡೆಯಿತು. ಸೂಂತೋಡು ಡೆಂಟಲ್‌ ಕ್ಲಿನಿಕ್‌ ನ ವೈದ್ಯೆ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ

ಮನುಷ್ಯನ ಆಯಾಸ, ಗಾಬರಿ ನೀಗಿಸುವ ಶಕ್ತಿ ನೀರಿಗಿದೆ ಸಮಾಧಾನ ನೀಡುವಲ್ಲಿ ನೀರಿಗೆ ಸಾಟಿಯಿಲ್ಲ ಮಳೆನೀರಿಗಿದೆ ಅಪರಿಮಿತ ಚೈತನ್ಯ ಗೋಕರ್ಣ: ಹಿಂದೆ ರಾಜರು ಮಳೆಯ ನೀರನ್ನೇ ಸುಯೋಗ್ಯವಾಗಿ ಸಂಗ್ರಹಿಸಿ ಕುಡಿಯುತ್ತಿದ್ದರು. ಸಮರ್ಪಕವಾಗಿ ಮಳೆ ನೀರನ್ನು ಸಂಗ್ರಹಿಸಿದಾಗ ಅದು ವರ್ಷಗಳ ಕಾಲ ಹಾಳಾಗದೇ ಸೇವನೆಗೆ ಯೋಗ್ಯವಾಗಿರುತ್ತದೆ. ನಮಗಿಂದು ಮಳೆ ನೀರೆಂಬ ಅಮೃತ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI