ಅಂತರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!

ಭಾರತ ಯುವ ಫುಟ್‌ಬಾಲ್ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಭಾನುವಾರ ನಡೆದ ಎಎಫ್‌ಸಿ ಯು-20 ಏಷ್ಯನ್ ಕಪ್ ಅರ್ಹತಾ ಟೂರ್ನಿಯ ಗ್ರೂಪ್ 'ಬಿ' ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಗೋಲುಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ 20 ವರ್ಷಗಳ ನಂತರ ಪ್ರಮುಖ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಅರ್ಹತೆಯ ಹಾದಿ ಹೀಗಿತ್ತು? ​ಈ ಪಂದ್ಯದ ಗೆಲುವಿನೊಂದಿಗೆ ಭಾರತ ಗ್ರೂಪ್ 'ಬಿ' ಹಂತದಲ್ಲಿ ಆಡಿದ 3 ಪಂದ್ಯಗಳಿಂದ ಒಟ್ಟು 6 ಅಂಕಗಳನ್ನು ಕಲೆಹಾಕಿತು. ಸಿರಿಯಾ ವಿರುದ್ಧ ನಡೆದ…

ರಾಜ್ಯ

ಧಾರ್ಮಿಕ

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ

ನೀರು ಎಂಬುದು ಪ್ರಾಣಿಗಳ ಪ್ರಾಣ; ಅಮೃತ ಸಮ ಜಲವನ್ನು ವಿಷವಾಗಿಸದಿರಿ ಗುಣ-ಕರ್ಮಗಳಿಗೆ ಅನುಗುಣವಾಗಿ ಆಹಾರ ಸೇವನೆ ಭಾರತೀಯ ಪರಂಪರೆಯ ಪರಿಕಲ್ಪನೆ ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 06.09.2026…

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ – ರಾಘವೇಶ್ವರ ಶ್ರೀ

ಹಾಲು-ತುಪ್ಪಗಳ ಹಿಂದೆ ಪ್ರಾಣಿ ಹಿಂಸೆ ಇಲ್ಲ: ವೇಗನ್ ವಾದಕ್ಕೆ ಸ್ಪಷ್ಟನೆ ಅಹಿಂಸೆಯಿಂದ ಬದುಕಿ, ಸಾಧ್ಯವಾಗದಿದ್ದರೆ ಅಲ್ಪ ಹಿಂಸೆಯಿಂದ ಬದುಕಿ ಪಾಪಗಳು ಸೇರುವ ಬಹುಮುಖ್ಯ ದ್ವಾರ ಆಹಾರ ಗೋಕರ್ಣ: ವೇಗನ್ ಸಿದ್ಧಾಂತ ಹಾಲು - ತುಪ್ಪಗಳನ್ನು ಹಿಂಸೆಯ ವ್ಯಾಪ್ತಿಯಲ್ಲಿ ಸೇರಿಸಿದೆ. ಅಹಿಂಸಾತ್ಮಕವಾದ ಆ ಸಿದ್ಧಾಂತ ಸರಿ ಇದ್ದರು, ಗೋವಿನ ಉತ್ಪನ್ನಗಳನ್ನು ಆ ವ್ಯಾಪ್ತಿಯಲ್ಲಿ ಸೇರಿಸುವ ಅಗತ್ಯವಿಲ್ಲ. ಗೋವಿನಲ್ಲಿ ಉತ್ಪತ್ತಿಯಾಗುವ ಹಾಲು ಕರುವಿನ ಅಗತ್ಯಕ್ಕಿಂತ ಹೆಚ್ಚಿರುತ್ತದೆ ಮತ್ತು ಹಾಲು ಕರೆಯುವಾಗ ಕರುವಿನ ಹಾಲನ್ನು ಬಿಟ್ಟು, ಉಳಿದ ಹಾಲನ್ನು ಮಾತ್ರ ಹಿಂಡುವ…

ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ! – ರಾಘವೇಶ್ವರ ಶ್ರೀ

ಮಿತಿಮೀರಿದ ಆಹಾರ ಸೇವನೆಯೇ ಮಾನವ ಜನಾಂಗದ ಮೊದಲ ತಪ್ಪು ಹೆಜ್ಜೆ ಊಟದ ತಪ್ಪು ಸರಿಪಡಿಸಿಕೊಂಡರೆ ಕಲಿಯುಗದಲ್ಲೂ ಕೃತಯುಗ ಸಾಧ್ಯ ಶ್ರೀಗಳಿಂದ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗೋಕರ್ಣ : ಮಾನವರ ಮೂಲವನ್ನು ಕುರಿತು ಭಾರತೀಯರ ದೃಷ್ಟಿಗೂ ಮತ್ತು ಆಧುನಿಕರ ದೃಷ್ಟಿಗೂ ತುಂಬಾ ವ್ಯತ್ಯಾಸಗಳಿವೆ. ಅಧುನಿಕರ ಪ್ರಕಾರ ಸೃಷ್ಟಿಯ ಆದಿಯಲ್ಲಿ ಮಾನವ ಸಂಸ್ಕೃತಿ ಹೀನನಾಗಿದ್ದು, ಕಾಡು ಮನುಷ್ಯನಂತಿದ್ದ ಎಂಬ ಕಲ್ಪನೆಗಳನ್ನು ನೀಡಲಾಗಿದೆ ಹಾಗೂ ಮಂಗನಿಂದ ಮಾನವ ಎಂಬ ಸಿದ್ಧಾಂತಗಳೂ ಇವೆ. ಇವು ನಮ್ಮ ಪೂರ್ವಜರ ಕುರಿತಾಗಿ…

ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ!  – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
​ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ದಿನಗಳಲ್ಲಿ ಹೋಗುವ ಮುನ್ನ ಈ ಸುದ್ದಿ ಓದಿ: ದರ್ಶನಕ್ಕೆ ಮಾತ್ರ ಅವಕಾಶ!
ಧಾರ್ಮಿಕ ರಾಜ್ಯ

​ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ದಿನಗಳಲ್ಲಿ ಹೋಗುವ ಮುನ್ನ ಈ ಸುದ್ದಿ ಓದಿ: ದರ್ಶನಕ್ಕೆ ಮಾತ್ರ ಅವಕಾಶ!

ಸುಬ್ರಹ್ಮಣ್ಯ: ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ದೇವಾಲಯದ ವ್ಯವಸ್ಥಾಪನಾ ಸಮಿತಿಯು ಪ್ರಮುಖ ಸೂಚನೆಯೊಂದನ್ನು ನೀಡಿದೆ. ಸೆಪ್ಟೆಂಬರ್ ತಿಂಗಳ ಕೆಲ ನಿರ್ದಿಷ್ಟ ದಿನಗಳಂದು ಕ್ಷೇತ್ರದಲ್ಲಿ ನೆರವೇರುವ ಪ್ರಮುಖ ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಪ್ರಕಟಣೆಯ ಪ್ರಕಾರ, ಸೆಪ್ಟೆಂಬರ್ 4 ಮತ್ತು 7ರಂದು ಕ್ಷೇತ್ರದಲ್ಲಿ ನೆರವೇರುವ ಆಶ್ಲೇಷಬಲಿ ಹಾಗೂ ಸರ್ಪಸಂಸ್ಕಾರ ಸೇವೆಗಳು ಸಂಪೂರ್ಣವಾಗಿ ರದ್ದಾಗಲಿವೆ. ವಿಶೇಷ ಸೇವೆಗಳು ಲಭ್ಯವಿರುವುದಿಲ್ಲ: ಸೆಪ್ಟೆಂಬರ್ 3, 4, 6 ಮತ್ತು 7ರಂದು ದೇವಸ್ಥಾನದಲ್ಲಿ ಯಾವುದೇ ರೀತಿಯ…

ಕ್ರೀಡೆ

ಮನೋರಂಜನೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!

ಭಾರತ ಯುವ ಫುಟ್‌ಬಾಲ್ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಭಾನುವಾರ ನಡೆದ ಎಎಫ್‌ಸಿ ಯು-20 ಏಷ್ಯನ್ ಕಪ್ ಅರ್ಹತಾ ಟೂರ್ನಿಯ ಗ್ರೂಪ್ 'ಬಿ' ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಗೋಲುಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ 20 ವರ್ಷಗಳ ನಂತರ ಪ್ರಮುಖ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ.…

ಪರವಾನಗಿ ರಹಿತ ದಾಸ್ತಾನು ಮಳಿಗೆಗಳ ಮೇಲೆ ದಾಳಿ: 4 ಲಕ್ಷ ರೂ. ಮೌಲ್ಯದ ಔಷಧ ಜಪ್ತಿ ಮಾಡಿದ ಎಫ್‌ಡಿಎ
ಅಪರಾಧ ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಪರವಾನಗಿ ರಹಿತ ದಾಸ್ತಾನು ಮಳಿಗೆಗಳ ಮೇಲೆ ದಾಳಿ: 4 ಲಕ್ಷ ರೂ. ಮೌಲ್ಯದ ಔಷಧ ಜಪ್ತಿ ಮಾಡಿದ ಎಫ್‌ಡಿಎ

​ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಆನೇಕಲ್ ಹಾಗೂ ದೇವನಹಳ್ಳಿಯಲ್ಲಿ ಯಾವುದೇ ಕಾನೂನುಬದ್ಧ ಪರವಾನಗಿ ಇಲ್ಲದೆ ಅಕ್ರಮವಾಗಿ ಔಷಧಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಇ-ಕಾಮರ್ಸ್ ದಾಸ್ತಾನು ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ (FDA) ಅಧಿಕಾರಿಗಳು ಭಾನುವಾರ ಮಿಂಚಿನ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆಯಲ್ಲಿ ಅಂದಾಜು 4…

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ

ನೀರು ಎಂಬುದು ಪ್ರಾಣಿಗಳ ಪ್ರಾಣ; ಅಮೃತ ಸಮ ಜಲವನ್ನು ವಿಷವಾಗಿಸದಿರಿ ಗುಣ-ಕರ್ಮಗಳಿಗೆ ಅನುಗುಣವಾಗಿ ಆಹಾರ ಸೇವನೆ ಭಾರತೀಯ ಪರಂಪರೆಯ ಪರಿಕಲ್ಪನೆ ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ…

ಮಹಿಳಾ ಏಷ್ಯಾಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಗೆಲುವು
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಮಹಿಳಾ ಏಷ್ಯಾಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಗೆಲುವು

ದುಬೈ: ಮಹಿಳಾ ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.​ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಕಿಸ್ತಾನ ಆರಂಭದಲ್ಲಿ 27 ರನ್‌ಗಳ ಭರವಸೆಯ ಆರಂಭ ಪಡೆದರೂ, ಭಾರತೀಯ ಸ್ಪಿನ್ನರ್‌ಗಳ ಮಾರಕ ದಾಳಿಗೆ ನಲುಗಿ…

ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ – ರಾಘವೇಶ್ವರ ಶ್ರೀ

ಹಾಲು-ತುಪ್ಪಗಳ ಹಿಂದೆ ಪ್ರಾಣಿ ಹಿಂಸೆ ಇಲ್ಲ: ವೇಗನ್ ವಾದಕ್ಕೆ ಸ್ಪಷ್ಟನೆ ಅಹಿಂಸೆಯಿಂದ ಬದುಕಿ, ಸಾಧ್ಯವಾಗದಿದ್ದರೆ ಅಲ್ಪ ಹಿಂಸೆಯಿಂದ ಬದುಕಿ ಪಾಪಗಳು ಸೇರುವ ಬಹುಮುಖ್ಯ ದ್ವಾರ ಆಹಾರ ಗೋಕರ್ಣ: ವೇಗನ್ ಸಿದ್ಧಾಂತ ಹಾಲು - ತುಪ್ಪಗಳನ್ನು ಹಿಂಸೆಯ ವ್ಯಾಪ್ತಿಯಲ್ಲಿ ಸೇರಿಸಿದೆ. ಅಹಿಂಸಾತ್ಮಕವಾದ ಆ ಸಿದ್ಧಾಂತ ಸರಿ ಇದ್ದರು, ಗೋವಿನ ಉತ್ಪನ್ನಗಳನ್ನು…

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2026: ಪುರಸ್ಕೃತ ರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂವಾದ; ‘ವಿಕಸಿತ ಭಾರತ’ ನಿರ್ಮಾಣಕ್ಕೆ ಕರೆ
ರಾಷ್ಟ್ರೀಯ ಶೈಕ್ಷಣಿಕ

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2026: ಪುರಸ್ಕೃತ ರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂವಾದ; ‘ವಿಕಸಿತ ಭಾರತ’ ನಿರ್ಮಾಣಕ್ಕೆ ಕರೆ

ನವದೆಹಲಿ: 2026ರ ಸಾಲಿನ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ’ ಪುರಸ್ಕೃತರನ್ನು ಉದ್ಧೇಶಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಹತ್ವದ ಸಂವಾದ ನಡೆಸಿದರು. 2047ರ ವೇಳೆಗೆ ಭಾರತವನ್ನು 'ವಿಕಸಿತ ಭಾರತ' ದೇಶವಾಗಿ ನಿರ್ಮಿಸಲು ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಪ್ರತಿಪಾದಿಸಿದರು. ಕಾರ್ಯಕ್ರಮದ…

ರಾಜ್ಯದಲ್ಲಿ ಬೃಹತ್ ಹೂಡಿಕೆ ಕ್ರಾಂತಿ: ₹29,679 ಕೋಟಿ ಮೊತ್ತದ ಯೋಜನೆಗಳಿಗೆ ಅಂಕಿತ; 66,360 ಉದ್ಯೋಗ ಸೃಷ್ಟಿ!
ಉದ್ಯೋಗ ತಂತ್ರಜ್ಞಾನ ರಾಜ್ಯ

ರಾಜ್ಯದಲ್ಲಿ ಬೃಹತ್ ಹೂಡಿಕೆ ಕ್ರಾಂತಿ: ₹29,679 ಕೋಟಿ ಮೊತ್ತದ ಯೋಜನೆಗಳಿಗೆ ಅಂಕಿತ; 66,360 ಉದ್ಯೋಗ ಸೃಷ್ಟಿ!

ಬೆಂಗಳೂರು(ಸೆ.3): ಕರ್ನಾಟಕದ ಕೈಗಾರಿಕಾ ರಂಗಕ್ಕೆ ಮತ್ತೊಂದು ದೊಡ್ಡ ಉತ್ತೇಜನ ಸಿಕ್ಕಿದೆ. ರಾಜ್ಯದಲ್ಲಿ ₹29,679 ಕೋಟಿ ಬಂಡವಾಳ ಹೂಡಿಕೆಯ ವಿವಿಧ 17 ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯ ಉನ್ನತ ಮಟ್ಟದ ನಿವಾರಣಾ ಸಮಿತಿ (High-Level Clearance Committee - HLCC) ಅನುಮೋದನೆ ನೀಡಿದೆ. ಈ ಯೋಜನೆಯಿಂದ ರಾಜ್ಯದಲ್ಲಿ ಬರೋಬ್ಬರಿ…

ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ!  – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ! – ರಾಘವೇಶ್ವರ ಶ್ರೀ

ಮಿತಿಮೀರಿದ ಆಹಾರ ಸೇವನೆಯೇ ಮಾನವ ಜನಾಂಗದ ಮೊದಲ ತಪ್ಪು ಹೆಜ್ಜೆ ಊಟದ ತಪ್ಪು ಸರಿಪಡಿಸಿಕೊಂಡರೆ ಕಲಿಯುಗದಲ್ಲೂ ಕೃತಯುಗ ಸಾಧ್ಯ ಶ್ರೀಗಳಿಂದ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗೋಕರ್ಣ : ಮಾನವರ ಮೂಲವನ್ನು ಕುರಿತು ಭಾರತೀಯರ ದೃಷ್ಟಿಗೂ ಮತ್ತು ಆಧುನಿಕರ ದೃಷ್ಟಿಗೂ ತುಂಬಾ ವ್ಯತ್ಯಾಸಗಳಿವೆ. ಅಧುನಿಕರ ಪ್ರಕಾರ…

​ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ದಿನಗಳಲ್ಲಿ ಹೋಗುವ ಮುನ್ನ ಈ ಸುದ್ದಿ ಓದಿ: ದರ್ಶನಕ್ಕೆ ಮಾತ್ರ ಅವಕಾಶ!
ಧಾರ್ಮಿಕ ರಾಜ್ಯ

​ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ದಿನಗಳಲ್ಲಿ ಹೋಗುವ ಮುನ್ನ ಈ ಸುದ್ದಿ ಓದಿ: ದರ್ಶನಕ್ಕೆ ಮಾತ್ರ ಅವಕಾಶ!

ಸುಬ್ರಹ್ಮಣ್ಯ: ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ದೇವಾಲಯದ ವ್ಯವಸ್ಥಾಪನಾ ಸಮಿತಿಯು ಪ್ರಮುಖ ಸೂಚನೆಯೊಂದನ್ನು ನೀಡಿದೆ. ಸೆಪ್ಟೆಂಬರ್ ತಿಂಗಳ ಕೆಲ ನಿರ್ದಿಷ್ಟ ದಿನಗಳಂದು ಕ್ಷೇತ್ರದಲ್ಲಿ ನೆರವೇರುವ ಪ್ರಮುಖ ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಪ್ರಕಟಣೆಯ ಪ್ರಕಾರ, ಸೆಪ್ಟೆಂಬರ್ 4 ಮತ್ತು 7ರಂದು…

ಸಕ್ಕರೆ ಕಾಳಸಂತೆಗೆ ಬ್ರೇಕ್: ವರ್ತಕರ ಸ್ಟಾಕ್ ಮಿತಿಯನ್ನು 2,000 ಕ್ವಿಂಟಾಲ್‌ಗೆ ಇಳಿಸಿದ ಕೇಂದ್ರ ಸರ್ಕಾರ
ರಾಷ್ಟ್ರೀಯ

ಸಕ್ಕರೆ ಕಾಳಸಂತೆಗೆ ಬ್ರೇಕ್: ವರ್ತಕರ ಸ್ಟಾಕ್ ಮಿತಿಯನ್ನು 2,000 ಕ್ವಿಂಟಾಲ್‌ಗೆ ಇಳಿಸಿದ ಕೇಂದ್ರ ಸರ್ಕಾರ

​ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಕೊರತೆಯಾಗದಂತೆ ನೋಡಿಕೊಳ್ಳಲು ಮತ್ತು ಬೆಲೆ ಸ್ಥಿರತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಸಕ್ಕರೆ ವರ್ತಕರು ಮತ್ತು ರಫ್ತುದಾರರು ಇರಿಸಿಕೊಳ್ಳಬಹುದಾದ ಗರಿಷ್ಠ ಸ್ಟಾಕ್ (ದಾಸ್ತಾನು) ಮಿತಿಯನ್ನು 4,000 ಕ್ವಿಂಟಾಲ್‌ನಿಂದ 2,000 ಕ್ವಿಂಟಾಲ್‌ಗೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಈ ನೂತನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI