ಅಂತರಾಷ್ಟ್ರೀಯ

ನೇಪಾಳ ಪ್ರವಾಹ: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಧಾರವಾಡ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ನಾಪತ್ತೆ!
ಅಂತರಾಷ್ಟ್ರೀಯ ಅಪಘಾತ ರಾಜ್ಯ

ನೇಪಾಳ ಪ್ರವಾಹ: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಧಾರವಾಡ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ನಾಪತ್ತೆ!

ಧಾರವಾಡ/ನೇಪಾಳ : ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಕರ್ನಾಟಕ ಮೂಲದ 45 ವರ್ಷದ ಸಾಫ್ಟ್‌ವೇರ್ ಎಂಜಿನಿಯರೊಬ್ಬರು ನಾಪತ್ತೆಯಾಗಿದ್ದಾರೆ. ಧಾರವಾಡ ಮೂಲದವರಾದ ರಾಕೇಶ್ ನಾಯಕ್ ನಾಪತ್ತೆಯಾಗಿರುವ ಕನ್ನಡಿಗ ಎಂದು ಗುರುತಿಸಲಾಗಿದ್ದು, ಅವರ ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದಾರೆ. ಕಳೆದ 10 ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ರಾಕೇಶ್ ನಾಯಕ್ ಅವರು, ಇತ್ತೀಚೆಗೆ 'ಈಶಾ ಫೌಂಡೇಶನ್' ಆಯೋಜಿಸಿದ್ದ ಮಾನಸಸರೋವರ ಪ್ರವಾಸದ ಪ್ಯಾಕೇಜ್‌ನಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿದ್ದರು. ಮಾನಸಸರೋವರ ಯಾತ್ರೆಯ ಮುಕ್ತಾಯದ ಹಂತದಲ್ಲಿ ನೇಪಾಳ ಮಾರ್ಗವಾಗಿ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.…

ಧಾರ್ಮಿಕ

ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸುಗಳೆಂಬ ಶಕ್ತಿ ಅಗತ್ಯ: ರಾಘವೇಶ್ವರ ಶ್ರೀ

​'ಜಿಮ್' ಸಂಸ್ಕೃತಿಯ ಅತಿಯಾದ ವ್ಯಾಯಾಮ ಜೀವಕ್ಕೇ ಕಂಟಕ ಅತಿಯಾದ ವ್ಯಾಯಾಮದಿಂದ ಓಜಸ್ಸು ನಷ್ಟ ​ಪಾರಂಪರಿಕ ಭತ್ತ ಮತ್ತು ಆಹಾರ ಬೆಳೆಗಳ ವಿನಾಶಕ್ಕೆ ರಾಘವೇಶ್ವರ ಶ್ರೀ ಬೇಸರ. ಗೋಕರ್ಣ: ವಾಹನ ಚಲಿಸಲು ಇಂಧನ ಶಕ್ತಿ ಹಾಗೂ ಚಾಲನಾ ನಿಯಂತ್ರಣ ಬೇಕು. ಹಾಗೆಯೇ, ದೇಹವೆಂಬ ವಾಹನವು ಚಲಿಸಲು ಮನಸ್ಸು ಮತ್ತು ಓಜಸ್ಸುಗಳೆಂಬ ಶಕ್ತಿ ಅಗತ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ…

ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸುಗಳೆಂಬ ಶಕ್ತಿ ಅಗತ್ಯ: ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಅನ್ನವೇ ದೇವರು, ಓಜಸ್ಸೇ ಜೀವಾಳ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಅನ್ನವೇ ದೇವರು, ಓಜಸ್ಸೇ ಜೀವಾಳ – ರಾಘವೇಶ್ವರ ಶ್ರೀ

ಜೀವಶಕ್ತಿಗೆ ಓಜಸ್ಸೇ ಮೂಲ, ಅನ್ನ ಪರಬ್ರಹ್ಮನ ಸ್ವರೂಪ ಆಹಾರ ಸರ್ವೇಂದ್ರಿಯಗಳಿಗೆ ಆನಂದ ನೀಡುವ ಅಮೃತ ಮರಾಠ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ : ಅನ್ನವು ಆನಂದದ ಪ್ರತೀಕವಾಗಿದ್ದು, ಆಹಾರದ ಮೂಲಭೂತ ಗುಣವೇ ಆನಂದವಾಗಿದೆ. ಯಾವುದೇ ಆಹಾರವನ್ನು ನೆನಪಿಸಿಕೊಂಡರೂ, ನೋಡಿದರೂ, ಸವಿದರೂ ಅದು ಆನಂದವನ್ನೇ ಉಂಟುಮಾಡುತ್ತದೆ. ದೇವರೇ ಆಹಾರದ ರೂಪದಲ್ಲಿ ಬಂದು ಜೀವಿಗಳಿಗೆ ಆನಂದವನ್ನು ಹಂಚುತಿದ್ದು, ಅನ್ನ ಪರಬ್ರಹ್ಮನ ಸ್ವರೂಪವೇ ಆಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ…

ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು – ರಾಘವೇಶ್ವರ ಶ್ರೀ

ಅಗ್ನಿಯ ಅರಿವಿಲ್ಲದೇ ಆಹಾರವನ್ನು ತಿಳಿದುಕೊಳ್ಳಲಾಗದು ಒಂದೇ ವಿಷಯದಲ್ಲಿ ಸ್ಥಿರ ಗಮನವಿದ್ದರೆ ಸಾಕ್ಷಾತ್ಕಾರ ಸಾಧ್ಯ ಹಿಂದೂ ಮುಕ್ರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನಮ್ಮ ದೇಹಕ್ಕೆ ನಾವು ಪ್ರಭುಗಳಾಗಿದ್ದು, ಗಟ್ಟಿಯಾದ ಸಂಕಲ್ಪವನ್ನು ಮಾಡಿದಾಗ ದೇಹ ನಮ್ಮ ಅವಶ್ಯಕತೆಗೆ ತಕ್ಕಂತೆ ಬದಲಾಗುತ್ತದೆ. ಆಗ ನಾವು ದುರ್ಲಭವನ್ನೂ ಕೂಡ ಸಾಧಿಸಿಕೊಳ್ಳಬಹುದು.ಆದರೆ ಸಂಕಲ್ಪ ಧೃಢವಾಗಿರಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 27.08.2026 ರಂದು…

ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್
ಧಾರ್ಮಿಕ ರಾಜ್ಯ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್

ಪ್ರತೀ ಚಿನ್ನಾಭರಣ ಖರೀದಿಯ ಮೇಲೆ ಪವನಿಗೆ 3000 ಕಡಿತ , ಗ್ರಾಂ ಗೆ 300 ಕಡಿತ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ರಕ್ಷಾಬಂಧನ ಹಬ್ಬ ಪ್ರಯುಕ್ತ " ಬೆಳ್ಳಿ ರಾಖಿಗಳ ಫೆಸ್ಟ್ ಆಯೋಜನೆಗೊಳಿಸಿದೆ. ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ರಕ್ಷಾ ಬಂಧನ ಹಬ್ಬ ಪ್ರಯುಕ್ತ ವಿವಿಧ ವಿನ್ಯಾಸಗಳ ವೆರೈಟಿ ಬೆಳ್ಳಿಯ…

ಕ್ರೀಡೆ

ಮನೋರಂಜನೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ಕಳಪೆ ಗುಣಮಟ್ಟ: ಎವೆರೆಸ್ಟ್, ಲಾಲ್‌ಜೀ ಗೋಧೂ ಇಂಗು ಪೌಡರ್ ಮಾರಾಟ ನಿಷೇಧಿಸಿ FSSAI ಆದೇಶ!
ಅಪರಾಧ ಆರೋಗ್ಯ ಮತ್ತು ಸೌಂದರ್ಯ ರಾಷ್ಟ್ರೀಯ

ಕಳಪೆ ಗುಣಮಟ್ಟ: ಎವೆರೆಸ್ಟ್, ಲಾಲ್‌ಜೀ ಗೋಧೂ ಇಂಗು ಪೌಡರ್ ಮಾರಾಟ ನಿಷೇಧಿಸಿ FSSAI ಆದೇಶ!

ನವದೆಹಲಿ: ದೇಶದ ಹೆಸರಾಂತ ಮಸಾಲೆ ತಯಾರಿಕಾ ಸಂಸ್ಥೆಗಳಾದ ಎವೆರೆಸ್ಟ್ ಮತ್ತು ಲಾಲ್‌ಜೀ ಗೋಧೂ ತಯಾರಿಸುವ ಇಂಗು (Hing/Asafoetida) ಉತ್ಪನ್ನಗಳ ಮೇಲೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕ ನಿಷೇಧ ಹೇರಿದೆ. ಪ್ರಯೋಗಾಲಯದ ತಪಾಸಣೆ ವೇಳೆ ಈ ಎರಡೂ ಬ್ರ್ಯಾಂಡ್‌ಗಳ ಇಂಗು…

ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸುಗಳೆಂಬ ಶಕ್ತಿ ಅಗತ್ಯ: ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸುಗಳೆಂಬ ಶಕ್ತಿ ಅಗತ್ಯ: ರಾಘವೇಶ್ವರ ಶ್ರೀ

​'ಜಿಮ್' ಸಂಸ್ಕೃತಿಯ ಅತಿಯಾದ ವ್ಯಾಯಾಮ ಜೀವಕ್ಕೇ ಕಂಟಕ ಅತಿಯಾದ ವ್ಯಾಯಾಮದಿಂದ ಓಜಸ್ಸು ನಷ್ಟ ​ಪಾರಂಪರಿಕ ಭತ್ತ ಮತ್ತು ಆಹಾರ ಬೆಳೆಗಳ ವಿನಾಶಕ್ಕೆ ರಾಘವೇಶ್ವರ ಶ್ರೀ ಬೇಸರ. ಗೋಕರ್ಣ: ವಾಹನ ಚಲಿಸಲು ಇಂಧನ ಶಕ್ತಿ ಹಾಗೂ ಚಾಲನಾ ನಿಯಂತ್ರಣ ಬೇಕು. ಹಾಗೆಯೇ, ದೇಹವೆಂಬ ವಾಹನವು ಚಲಿಸಲು ಮನಸ್ಸು ಮತ್ತು ಓಜಸ್ಸುಗಳೆಂಬ…

ನೇಪಾಳ ಭೀಕರ ಪ್ರವಾಹ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ!
ರಾಜ್ಯ

ನೇಪಾಳ ಭೀಕರ ಪ್ರವಾಹ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ!

​ಬೆಂಗಳೂರು(ಆ.9): ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಿಂಚಿನ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಜನರಿಗೆ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದ್ದು, ಅವರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ವಾಪಸ್ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರಸ್ತುತ ಸಿಲುಕಿರುವ ಕನ್ನಡಿಗರೊಂದಿಗೆ ದೂರವಾಣಿ ಹಾಗೂ ವಿಡಿಯೋ ಕರೆ…

ಅನ್ನವೇ ದೇವರು, ಓಜಸ್ಸೇ ಜೀವಾಳ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಅನ್ನವೇ ದೇವರು, ಓಜಸ್ಸೇ ಜೀವಾಳ – ರಾಘವೇಶ್ವರ ಶ್ರೀ

ಜೀವಶಕ್ತಿಗೆ ಓಜಸ್ಸೇ ಮೂಲ, ಅನ್ನ ಪರಬ್ರಹ್ಮನ ಸ್ವರೂಪ ಆಹಾರ ಸರ್ವೇಂದ್ರಿಯಗಳಿಗೆ ಆನಂದ ನೀಡುವ ಅಮೃತ ಮರಾಠ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ : ಅನ್ನವು ಆನಂದದ ಪ್ರತೀಕವಾಗಿದ್ದು, ಆಹಾರದ ಮೂಲಭೂತ ಗುಣವೇ ಆನಂದವಾಗಿದೆ. ಯಾವುದೇ ಆಹಾರವನ್ನು ನೆನಪಿಸಿಕೊಂಡರೂ, ನೋಡಿದರೂ, ಸವಿದರೂ ಅದು ಆನಂದವನ್ನೇ ಉಂಟುಮಾಡುತ್ತದೆ. ದೇವರೇ ಆಹಾರದ ರೂಪದಲ್ಲಿ…

ಸೆ. 6 : ಸುಳ್ಯದಲ್ಲಿ “ಸ್ವರ್ಣಂ ಕೃಷ್ಣಂ” – ಮುದ್ದು ಮಕ್ಕಳ ಶ್ರೀ ಕೃಷ್ಣವೇಷ ಸ್ಪರ್ಧೆ
ಆಧ್ಯಾತ್ಮ ಪ್ರಾದೇಶಿಕ ಮನೋರಂಜನೆ ರಾಜ್ಯ

ಸೆ. 6 : ಸುಳ್ಯದಲ್ಲಿ “ಸ್ವರ್ಣಂ ಕೃಷ್ಣಂ” – ಮುದ್ದು ಮಕ್ಕಳ ಶ್ರೀ ಕೃಷ್ಣವೇಷ ಸ್ಪರ್ಧೆ

ಸುಳ್ಯದ ಸರಕಾರಿ ಬಸ್ ನಿಲ್ದಾಣದ ಎದುರಿನ ಸುಂತೋಡು ಎಂಪೋರಿಯದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ "ಸ್ವರ್ಣಂ ಕೃಷ್ಣಂ" ಮುದ್ದು ಮಕ್ಕಳ ಶ್ರೀ ಕೃಷ್ಣ ವೇಷ ಸ್ಪರ್ಧೆ ಸೆ. 6 ರಂದು ಅಪರಾಹ್ನ ಮಳಿಗೆಯಲ್ಲಿ…

ನೇಪಾಳ ಪ್ರವಾಹ: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಧಾರವಾಡ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ನಾಪತ್ತೆ!
ಅಂತರಾಷ್ಟ್ರೀಯ ಅಪಘಾತ ರಾಜ್ಯ

ನೇಪಾಳ ಪ್ರವಾಹ: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಧಾರವಾಡ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ನಾಪತ್ತೆ!

ಧಾರವಾಡ/ನೇಪಾಳ : ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಕರ್ನಾಟಕ ಮೂಲದ 45 ವರ್ಷದ ಸಾಫ್ಟ್‌ವೇರ್ ಎಂಜಿನಿಯರೊಬ್ಬರು ನಾಪತ್ತೆಯಾಗಿದ್ದಾರೆ. ಧಾರವಾಡ ಮೂಲದವರಾದ ರಾಕೇಶ್ ನಾಯಕ್ ನಾಪತ್ತೆಯಾಗಿರುವ ಕನ್ನಡಿಗ ಎಂದು ಗುರುತಿಸಲಾಗಿದ್ದು, ಅವರ ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದಾರೆ. ಕಳೆದ 10 ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ರಾಕೇಶ್ ನಾಯಕ್ ಅವರು, ಇತ್ತೀಚೆಗೆ…

ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು – ರಾಘವೇಶ್ವರ ಶ್ರೀ

ಅಗ್ನಿಯ ಅರಿವಿಲ್ಲದೇ ಆಹಾರವನ್ನು ತಿಳಿದುಕೊಳ್ಳಲಾಗದು ಒಂದೇ ವಿಷಯದಲ್ಲಿ ಸ್ಥಿರ ಗಮನವಿದ್ದರೆ ಸಾಕ್ಷಾತ್ಕಾರ ಸಾಧ್ಯ ಹಿಂದೂ ಮುಕ್ರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನಮ್ಮ ದೇಹಕ್ಕೆ ನಾವು ಪ್ರಭುಗಳಾಗಿದ್ದು, ಗಟ್ಟಿಯಾದ ಸಂಕಲ್ಪವನ್ನು ಮಾಡಿದಾಗ ದೇಹ ನಮ್ಮ ಅವಶ್ಯಕತೆಗೆ ತಕ್ಕಂತೆ ಬದಲಾಗುತ್ತದೆ. ಆಗ ನಾವು ದುರ್ಲಭವನ್ನೂ ಕೂಡ ಸಾಧಿಸಿಕೊಳ್ಳಬಹುದು.ಆದರೆ ಸಂಕಲ್ಪ ಧೃಢವಾಗಿರಬೇಕು…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್
ಧಾರ್ಮಿಕ ರಾಜ್ಯ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್

ಪ್ರತೀ ಚಿನ್ನಾಭರಣ ಖರೀದಿಯ ಮೇಲೆ ಪವನಿಗೆ 3000 ಕಡಿತ , ಗ್ರಾಂ ಗೆ 300 ಕಡಿತ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ರಕ್ಷಾಬಂಧನ ಹಬ್ಬ ಪ್ರಯುಕ್ತ " ಬೆಳ್ಳಿ ರಾಖಿಗಳ ಫೆಸ್ಟ್ ಆಯೋಜನೆಗೊಳಿಸಿದೆ. ಸ್ವರ್ಣಂ…

ನೇಪಾಳದಲ್ಲಿ ಭೀಕರ ದಿಢೀರ್ ಪ್ರವಾಹ: 160 ಜನರ ಸಾವು; 133 ಭಾರತೀಯರು ಸೇರಿ 750ಕ್ಕೂ ಹೆಚ್ಚು ಮಂದಿ ನಾಪತ್ತೆ!
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ ಹವಾಮಾನ ವರದಿ

ನೇಪಾಳದಲ್ಲಿ ಭೀಕರ ದಿಢೀರ್ ಪ್ರವಾಹ: 160 ಜನರ ಸಾವು; 133 ಭಾರತೀಯರು ಸೇರಿ 750ಕ್ಕೂ ಹೆಚ್ಚು ಮಂದಿ ನಾಪತ್ತೆ!

ಕಾಠ್ಮಂಡು(ಆ. 27) : ನೆರೆಯ ನೇಪಾಳದಲ್ಲಿ ಹಿಮಪಾತ ಹಾಗೂ ಭೂಕಂಪದ ಬೆನ್ನಲ್ಲೇ ಸಂಭವಿಸಿದ ಪ್ರಳಯಾಂತಕ ದಿಢೀರ್ ಪ್ರವಾಹ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಮಧ್ಯ ನೇಪಾಳದಲ್ಲಿ ಪ್ರವಾಹದ ಅಬ್ಬರಕ್ಕೆ ಇದುವರೆಗೆ ಕನಿಷ್ಠ 160 ಜನರು ಸಾವನ್ನಪ್ಪಿದ್ದು, 133 ಭಾರತೀಯರು ಸೇರಿದಂತೆ 750ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಟಿಬೆಟ್‌ ಮೂಲದಿಂದ ಉದ್ಭವಿಸಿದ…

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ

• ಸರಿಯಾದ ಉಸಿರಾಟವೇ ತಪಸ್ಸು ಮತ್ತು ಮೋಕ್ಷ ಸಾಧನ. • ಉಸಿರಾಟದ ಹಿಂದಿದೆ ಅದ್ಭುತ ರಹಸ್ಯ: ಕೇವಲ ಉಸಿರಿನಿಂದಲೇ ತಿಳಿಯಬಹುದು ಭವಿಷ್ಯ! ಗೋಕರ್ಣ(ಆ.26) : ಯಜ್ಞ - ಯಾಗ ಮಾಡಲು ಕಷ್ಟ ಎನ್ನುವವರೂ ಕೂಡ ಕೇವಲ ಸಮರ್ಪಕ ಪ್ರಾಣಾಯಾಮದಿಂದ ಉನ್ನತಿಯನ್ನು ಕಾಣಬಹುದು. ಉಸಿರಾಟವನ್ನು ಸರಿಯಾದ ಕ್ರಮದಲ್ಲಿ ಮಾಡಿದಾಗ ಅದೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI