ಅಂತರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ
ಅಂತರಾಷ್ಟ್ರೀಯ ಅಪರಾಧ ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ 2022ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಕೊಚ್ಚಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಲೆಮರೆಸಿಕೊಂಡಿದ್ದ ಉಮ್ಮರ್ ಫಾರೂಕ್ M.R. ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ ಈಗ 25ಕ್ಕೆ ಏರಿಕೆಯಾಗಿದೆ. ​ಬಂಧಿತ ಉಮ್ಮರ್ ಫಾರೂಕ್ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಎನ್.ಐ.ಎ ಈತನ ಸುಳಿವು ನೀಡಿದವರಿಗೆ ₹4 ಲಕ್ಷ…

ಧಾರ್ಮಿಕ

ಹಿತವಾದದ್ದೇ ಪ್ರಿಯವಾದರೆ ದೇಹಕ್ಕೂ ಮನಸ್ಸಿಗೂ ಹಿತ – ರಾಮಚಂದ್ರಾಪುರ ಶ್ರೀ

ಭೋಜನವೆಂಬುದು ತಪಸ್ಸು ಜಠರಾಗ್ನಿ ಜಾಗೃತಿಯೇ ಅನಾರೋಗ್ಯಕ್ಕೆ ಉತ್ತರ ಹಾಲಕ್ಕಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ:ಊಟ ಮಾಡದೆಯೇ ಋಷಿಗಳಂತೆ ತಪಸ್ಸನ್ನು ಆಚರಿಸುವುದು ಒಂದು ವಿಧವಾದರೇ, ಸರಿಯಾದ ಕ್ರಮದಲ್ಲಿ ಊಟ ಮಾಡುವ ಮೂಲಕವೂ ತಪಸ್ಸಿನ ಫಲವನ್ನು ಪಡೆಯಬಹುದು ಎಂದು ಯೋಗಶಾಸ್ತ್ರ ಹೇಳಿದೆ. ಹಾಗಾಗಿ ಭೋಜನವೆಂಬುದು ತಪಸ್ಸು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 08.08.2026 ರಂದು 'ಅನ್ನಂ ಬ್ರಹ್ಮ' ಮಾಲಿಕೆಯಲ್ಲಿ ಪ್ರವಚನ…

ಹಿತವಾದದ್ದೇ ಪ್ರಿಯವಾದರೆ ದೇಹಕ್ಕೂ ಮನಸ್ಸಿಗೂ ಹಿತ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ಪ್ರಾದೇಶಿಕ ರಾಜ್ಯ
ಭೋಜನವೆಂಬುದು ಯಜ್ಞ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಭೋಜನವೆಂಬುದು ಯಜ್ಞ – ರಾಮಚಂದ್ರಾಪುರ ಶ್ರೀ

ಕುಲಾಂತರಿ ಗೋಧಿಯಿಂದ ಆಪತ್ತು ಸರಿಯಾಗಿ ಮಾಡಿದ ಊಟಕ್ಕೆ ಅಗ್ನಿಹೋತ್ರದ ಫಲ! ಭಂಡಾರಿ ಸಮಾಜದಿಂದ ಪಾದುಕಾ ಪೂಜೆ ಪ್ರತಿಯೊಬ್ಬ ಮನುಷ್ಯನಿಗೂ ಇಷ್ಟು ಬಾರಿ ಉಸಿರಾಟ ಎಂದು ವಿಧಿ ಮೊದಲೇ ನಿಗದಿಸಿದಂತೆ, ಪ್ರತಿಯೊಬ್ಬ ಮನುಷ್ಯನಿಗೂ ಅವನ ಜೀವಿತಾವಧಿಯಲ್ಲಿ ಇಷ್ಟು ಆಹಾರ ಸ್ವೀಕರಿಸಬಹುದು ಎಂದು ವಿಧಿ ಬರೆದಿರುತ್ತದೆ. ದೀರ್ಘ ಉಸಿರಾಟದ ಮೂಲಕ ಹೆಚ್ಚು ಕಾಲ ಜೀವಿಸಬಹುದು. ಹಾಗೆಯೇ ಅಗತ್ಯಕ್ಕಿಂತ ಹೆಚ್ಚೆಚ್ಚೆ ಆಹಾರ ಸ್ವೀಕರಿಸಿದಂತೆ ಅವನು ಮೃತ್ಯುವಿಗೆ ಹೆಚ್ಚೆಚ್ಚೆ ಹತ್ತಿರವಾಗುತ್ತಾ ಸಾಗುತ್ತಾನೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ…

ಭೋಜನವೆಂದರೆ ಅದ್ವೈತ ಸಾಧನೆ – ರಾಮಚಂದ್ರಾಪುರ ಶ್ರೀ

• ನಮ್ಮೊಳಗೆ ಒಂದಾಗದೇ ಇರುವ ಆಹಾರವೇ ನಮಗೆ ಶತ್ರು. • ರಾತ್ರಿ ವೇಳೆಯ ಕೆಲಸ ದೇಹದ ಜೊತೆಗಿನ ಯುದ್ಧ. • ಭೋಜನವೆಂದರೆ ಜೀವ-ಜೀವಾದ್ವೈತ ಗೋಕರ್ಣ: ಭೋಜನವೆಂದರೆ ಅದು ಅದ್ವೈತ ಸಾಧನೆಯಾಗಿದ್ದು, ಊಟ ಮಾಡಿದ ಆಹಾರ ನಮ್ಮೊಳಗೆ, ನಮ್ಮ ರಕ್ತ, ಮೇಧಸ್ಸು, ಚರ್ಮ ಎಲ್ಲವೂ ಆಗಿ, ಅದು ನಾವೇ ಆಗಿ ರೂಪುಗೊಳ್ಳುತ್ತದೆ. ಮೊದಲು ಆಹಾರವೇ ಬೇರೆ ನಾವೇ ಬೇರೆಯಾಗಿರುತ್ತೇವೆ. ಆದರೆ ನಾವು ಸ್ವೀಕರಿಸಿದ ಆಹಾರ ಕಾಲಕ್ರಮೇಣ ಪ್ರತ್ಯೇಕತೆಯನ್ನು ಕಳೆದುಕೊಂಡು ನಾವೇ ಆಗಿ ನಮ್ಮಲ್ಲಿ ಒಂದಾಗುತ್ತದೆ.ನಮ್ಮ ಜನ್ಮವೂ ಹಾಗೆಯೇ, ಭೂಮಿಯಲ್ಲಿ…

ಭೋಜನವೆಂದರೆ ಅದ್ವೈತ ಸಾಧನೆ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ – ರಾಮಚಂದ್ರಾಪುರ ಶ್ರೀ

ಪೂರ್ಣ ಆರೋಗ್ಯದಿಂದ ಆತ್ಮದರ್ಶನ ಸಾಧ್ಯ. ಆರೋಗ್ಯವೆಂದರೆ ಕೇವಲ ರೋಗವಿಲ್ಲದ ಸ್ಥಿತಿಯಲ್ಲ. ಆತ್ಮಜ್ಞಾನವೇ ಆಯುರ್ವೇದದ ಪರಮ ಗುರಿ ಗೋಕರ್ಣ : ದೇಹದಲ್ಲಿ ಸಪ್ತ ಧಾತುಗಳಿದ್ದು, ಈ ಧಾತುಗಳು ಒಂದಕ್ಕೋಂದು ಸಾಮ್ಯವಾಗಿದ್ದಾಗ ಆರೋಗ್ಯ. ಧಾತುಗಳಲ್ಲಿ ವೈಷಮ್ಯ ಉಂಟಾದಾಗ ಅದೇ ಅನಾರೋಗ್ಯ ಎಂಬುದಾಗಿ ಆರೋಗ್ಯ ಶಾಸ್ತ್ರ ಹೇಳಿದ್ದು, ಆಯುರ್ವೇದದ ಮುಖ್ಯ ಲಕ್ಷ್ಯವೇ ಧಾತುಗಳ ಸಾಮ್ಯವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ೦೫.೦೮.೨೦೨೬…

ಕ್ರೀಡೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ಹಿತವಾದದ್ದೇ ಪ್ರಿಯವಾದರೆ ದೇಹಕ್ಕೂ ಮನಸ್ಸಿಗೂ ಹಿತ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ಪ್ರಾದೇಶಿಕ ರಾಜ್ಯ

ಹಿತವಾದದ್ದೇ ಪ್ರಿಯವಾದರೆ ದೇಹಕ್ಕೂ ಮನಸ್ಸಿಗೂ ಹಿತ – ರಾಮಚಂದ್ರಾಪುರ ಶ್ರೀ

ಭೋಜನವೆಂಬುದು ತಪಸ್ಸು ಜಠರಾಗ್ನಿ ಜಾಗೃತಿಯೇ ಅನಾರೋಗ್ಯಕ್ಕೆ ಉತ್ತರ ಹಾಲಕ್ಕಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ:ಊಟ ಮಾಡದೆಯೇ ಋಷಿಗಳಂತೆ ತಪಸ್ಸನ್ನು ಆಚರಿಸುವುದು ಒಂದು ವಿಧವಾದರೇ, ಸರಿಯಾದ ಕ್ರಮದಲ್ಲಿ ಊಟ ಮಾಡುವ ಮೂಲಕವೂ ತಪಸ್ಸಿನ ಫಲವನ್ನು ಪಡೆಯಬಹುದು ಎಂದು ಯೋಗಶಾಸ್ತ್ರ ಹೇಳಿದೆ. ಹಾಗಾಗಿ ಭೋಜನವೆಂಬುದು ತಪಸ್ಸು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು…

ಪುತ್ತೂರು ರಾಜಕೀಯದಲ್ಲಿ ‘ಟ್ರ್ಯಾಕ್ ಸದ್ದು’: ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿಕೆಗೆ ಜಾಲತಾಣಗಳಲ್ಲಿ ಟ್ರೋಲ್
ಪ್ರಾದೇಶಿಕ ರಾಜಕೀಯ ರಾಜ್ಯ

ಪುತ್ತೂರು ರಾಜಕೀಯದಲ್ಲಿ ‘ಟ್ರ್ಯಾಕ್ ಸದ್ದು’: ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿಕೆಗೆ ಜಾಲತಾಣಗಳಲ್ಲಿ ಟ್ರೋಲ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ರಾಜಕೀಯದಲ್ಲಿ ‘ಟ್ರ್ಯಾಕ್’ ಕುರಿತ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ಪುತ್ತೂರು ಕ್ಷೇತ್ರದ ಮುಂದಿನ ಚುನಾವಣೆಯ ಟಿಕೆಟ್‌ಗಾಗಿ ಸುಮಾರು 20 ಮಂದಿ ಆಕಾಂಕ್ಷಿಗಳು ‘ಟ್ರ್ಯಾಕ್‌ನಲ್ಲಿದ್ದಾರೆ’ ಎಂದು…

​ಬೆಂಗಳೂರಿನ 3, 5 ಸ್ಟಾರ್ ಹೋಟೆಲ್‌ಗಳ ಮೇಲೆ ಫುಡ್ ಸೇಫ್ಟಿ ದಾಳಿ: ಅವಧಿ ಮೀರಿದ ಆಹಾರ,ಫಂಗಸ್ ಹಿಡಿದ ತರಕಾರಿ ಪತ್ತೆ!
ಅಪರಾಧ ರಾಜ್ಯ

​ಬೆಂಗಳೂರಿನ 3, 5 ಸ್ಟಾರ್ ಹೋಟೆಲ್‌ಗಳ ಮೇಲೆ ಫುಡ್ ಸೇಫ್ಟಿ ದಾಳಿ: ಅವಧಿ ಮೀರಿದ ಆಹಾರ,ಫಂಗಸ್ ಹಿಡಿದ ತರಕಾರಿ ಪತ್ತೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ 3-ಸ್ಟಾರ್ ಹಾಗೂ 5-ಸ್ಟಾರ್ ಹೋಟೆಲ್‌ಗಳ ಅಡುಗೆ ಮನೆಗಳಲ್ಲಿ ಗ್ರಾಹಕರ ಆರೋಗ್ಯದ ಜೊತೆ ತೀವ್ರ ಆಟವಾಡಲಾಗುತ್ತಿರುವುದು ಬೆಳಕಿಗೆ ಬಂದಿದೆ. ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯ (Food Safety and Drug Administration Department) ಆಹಾರ ಸುರಕ್ಷತಾ ವಿಭಾಗವು ನಡೆಸಿದ ಬೃಹತ್ ಕಾರ್ಯಚರಣೆಯಲ್ಲಿ…

​ಭಾರೀ ಮಳೆ ಹಿನ್ನಲೆ: ನಾಳೆ (ಆಗಸ್ಟ್ 8) ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ!
ಪ್ರಾದೇಶಿಕ ರಾಜ್ಯ ಶೈಕ್ಷಣಿಕ ಹವಾಮಾನ ವರದಿ

​ಭಾರೀ ಮಳೆ ಹಿನ್ನಲೆ: ನಾಳೆ (ಆಗಸ್ಟ್ 8) ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ!

​ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 8 ರಂದು ಜಿಲ್ಲೆಯ ಪ್ರಮುಖ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.​ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಪುತ್ತೂರು, ಬೆಳ್ತಂಗಡಿ, ಕಡಬ…

ಭೋಜನವೆಂಬುದು ಯಜ್ಞ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಭೋಜನವೆಂಬುದು ಯಜ್ಞ – ರಾಮಚಂದ್ರಾಪುರ ಶ್ರೀ

ಕುಲಾಂತರಿ ಗೋಧಿಯಿಂದ ಆಪತ್ತು ಸರಿಯಾಗಿ ಮಾಡಿದ ಊಟಕ್ಕೆ ಅಗ್ನಿಹೋತ್ರದ ಫಲ! ಭಂಡಾರಿ ಸಮಾಜದಿಂದ ಪಾದುಕಾ ಪೂಜೆ ಪ್ರತಿಯೊಬ್ಬ ಮನುಷ್ಯನಿಗೂ ಇಷ್ಟು ಬಾರಿ ಉಸಿರಾಟ ಎಂದು ವಿಧಿ ಮೊದಲೇ ನಿಗದಿಸಿದಂತೆ, ಪ್ರತಿಯೊಬ್ಬ ಮನುಷ್ಯನಿಗೂ ಅವನ ಜೀವಿತಾವಧಿಯಲ್ಲಿ ಇಷ್ಟು ಆಹಾರ ಸ್ವೀಕರಿಸಬಹುದು ಎಂದು ವಿಧಿ ಬರೆದಿರುತ್ತದೆ. ದೀರ್ಘ ಉಸಿರಾಟದ ಮೂಲಕ ಹೆಚ್ಚು…

ಅದೇ ಸಂಘ, ಹೊಸ ಶೈಲಿಯ ಮಾತು -ಪ್ರಿಯಾಂಕ್ ಖರ್ಗೆ!
ರಾಜಕೀಯ ರಾಜ್ಯ ರಾಷ್ಟ್ರೀಯ

ಅದೇ ಸಂಘ, ಹೊಸ ಶೈಲಿಯ ಮಾತು -ಪ್ರಿಯಾಂಕ್ ಖರ್ಗೆ!

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ತಮ್ಮ ಭಾಷೆ ಅಥವಾ ಶಬ್ದಕೋಶವನ್ನು ಬದಲಾಯಿಸಿದ ತಕ್ಷಣವೇ ಅವರ ಮೂಲ ಸಿದ್ಧಾಂತ ಬದಲಾಗುವುದಿಲ್ಲ ಎಂದು ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ಸರಸಂಘಚಾಲಕ…

ರಾಷ್ಟ್ರೀಯ ಕೈಮಗ್ಗ ದಿನ: ‘GRWM’ ಟ್ರೆಂಡ್ ಫಾಲೋ ಮಾಡಿ ಭಾರತದ ಕೈಮಗ್ಗ ವೈವಿಧ್ಯ ಪ್ರಚುರಪಡಿಸಿ; ಪ್ರಧಾನಿ ಮೋದಿ ಕರೆ
ರಾಜಕೀಯ ರಾಷ್ಟ್ರೀಯ

ರಾಷ್ಟ್ರೀಯ ಕೈಮಗ್ಗ ದಿನ: ‘GRWM’ ಟ್ರೆಂಡ್ ಫಾಲೋ ಮಾಡಿ ಭಾರತದ ಕೈಮಗ್ಗ ವೈವಿಧ್ಯ ಪ್ರಚುರಪಡಿಸಿ; ಪ್ರಧಾನಿ ಮೋದಿ ಕರೆ

ನವದೆಹಲಿ: ರಾಷ್ಟ್ರೀಯ ಕೈಮಗ್ಗ ದಿನದ ಸಂದರ್ಭದಲ್ಲಿ ದೇಶದ ಸಾಂಪ್ರದಾಯಿಕ ಕೈಮಗ್ಗ ನೇಕಾರಿಕೆ ಹಾಗೂ ವಿಶಿಷ್ಟ ವಸ್ತ್ರ ವೈವಿಧ್ಯತೆಯನ್ನು ಜಾಗತಿಕ ಮಟ್ಟದಲ್ಲಿ ಪ್ರಚುರಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಿಗೆ ವಿಶೇಷ ಕರೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯವಾಗಿರುವ 'GRWM' (Get Ready With Me - ಗೆಟ್ ರೆಡಿ…

ಅಖಿಲ ಭಾರತ ಮಟ್ಟದಲ್ಲಿ ಸುಳ್ಯದ ಶ್ರೇಯಾ ಬಿ.ಎಂ.ಗೆ ಚಿನ್ನದ ಪದಕದ ಗರಿ: ಉನ್ನತ ಸಂಶೋಧನೆಗೆ ಅಮೆರಿಕಕ್ಕೆ ಪಯಣ
ಪ್ರಾದೇಶಿಕ ರಾಜ್ಯ ರಾಷ್ಟ್ರೀಯ ಶೈಕ್ಷಣಿಕ

ಅಖಿಲ ಭಾರತ ಮಟ್ಟದಲ್ಲಿ ಸುಳ್ಯದ ಶ್ರೇಯಾ ಬಿ.ಎಂ.ಗೆ ಚಿನ್ನದ ಪದಕದ ಗರಿ: ಉನ್ನತ ಸಂಶೋಧನೆಗೆ ಅಮೆರಿಕಕ್ಕೆ ಪಯಣ

ಸುಳ್ಯ: ವೈದ್ಯಕೀಯ ಸೀಟನ್ನು ತ್ಯಜಿಸಿ ವಿಜ್ಞಾನ ಸಂಶೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ತಮ್ಮ ಕನಸಿನ ಹಾದಿಯಲ್ಲಿ ಸಾಗಿದ ಸುಳ್ಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಎಂ., ಅಖಿಲ ಭಾರತ ಮಟ್ಟದಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಕರ್ನಾಟಕ ರಾಜ್ಯಕ್ಕೆ ಹಾಗೂ ತವರು ಊರಿಗೆ ಅಪಾರ ಕೀರ್ತಿ ತಂದಿದ್ದಾರೆ. ವೈದ್ಯಕೀಯ ಸೀಟು…

ಭೋಜನವೆಂದರೆ ಅದ್ವೈತ ಸಾಧನೆ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಭೋಜನವೆಂದರೆ ಅದ್ವೈತ ಸಾಧನೆ – ರಾಮಚಂದ್ರಾಪುರ ಶ್ರೀ

• ನಮ್ಮೊಳಗೆ ಒಂದಾಗದೇ ಇರುವ ಆಹಾರವೇ ನಮಗೆ ಶತ್ರು. • ರಾತ್ರಿ ವೇಳೆಯ ಕೆಲಸ ದೇಹದ ಜೊತೆಗಿನ ಯುದ್ಧ. • ಭೋಜನವೆಂದರೆ ಜೀವ-ಜೀವಾದ್ವೈತ ಗೋಕರ್ಣ: ಭೋಜನವೆಂದರೆ ಅದು ಅದ್ವೈತ ಸಾಧನೆಯಾಗಿದ್ದು, ಊಟ ಮಾಡಿದ ಆಹಾರ ನಮ್ಮೊಳಗೆ, ನಮ್ಮ ರಕ್ತ, ಮೇಧಸ್ಸು, ಚರ್ಮ ಎಲ್ಲವೂ ಆಗಿ, ಅದು ನಾವೇ ಆಗಿ…

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ
ಅಂತರಾಷ್ಟ್ರೀಯ ಅಪರಾಧ ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ 2022ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಕೊಚ್ಚಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಲೆಮರೆಸಿಕೊಂಡಿದ್ದ ಉಮ್ಮರ್ ಫಾರೂಕ್ M.R. ನನ್ನು ವಶಕ್ಕೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI