ಅಂತರಾಷ್ಟ್ರೀಯ

ಗಣ್ಯರ ಔತಣಕೂಟದಲ್ಲಿ ಗುಂಡಿನ ಸದ್ದು: ಟ್ರಂಪ್ ಗುರಿಯಾಗಿಸಿ ದಾಳಿ ನಡೆಯಿತೇ? ಹಿಲ್ಟನ್ ಹೋಟೆಲ್‌ನಲ್ಲಿ ಆಗಿದ್ದೇನು?
ಅಂತರಾಷ್ಟ್ರೀಯ

ಗಣ್ಯರ ಔತಣಕೂಟದಲ್ಲಿ ಗುಂಡಿನ ಸದ್ದು: ಟ್ರಂಪ್ ಗುರಿಯಾಗಿಸಿ ದಾಳಿ ನಡೆಯಿತೇ? ಹಿಲ್ಟನ್ ಹೋಟೆಲ್‌ನಲ್ಲಿ ಆಗಿದ್ದೇನು?

ವಾಷಿಂಗ್ಟನ್: ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನಲ್ಲಿ ನಡೆದ ಹೈಪ್ರೊಫೈಲ್ 'ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್' ವೇಳೆ ಗುಂಡಿನ ದಾಳಿಯ ಭೀತಿ ಎದುರಾಗಿದೆ. ಹಿಲ್ಟನ್ ಹೋಟೆಲ್‌ನ ಲಾಬಿಯಲ್ಲಿ ಗುಂಡು ಹಾರಿದ ಸದ್ದು ಕೇಳಿಬರುತ್ತಿದ್ದಂತೆಯೇ ಕಾರ್ಯಕ್ರಮದಲ್ಲಿದ್ದ ಗಣ್ಯರು ದಿಕ್ಕಾಪಾಲಾಗಿ ಓಡಿದ್ದಾರೆ. ಭದ್ರತಾ ಕಾರಣಗಳಿಗಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಫಸ್ಟ್ ಲೇಡಿ ಮೆಲಾನಿಯಾ ಟ್ರಂಪ್ ಅವರನ್ನು ಸೀಕ್ರೆಟ್ ಸರ್ವಿಸ್ ಏಜೆಂಟ್‌ಗಳು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಘಟನೆಯ ವಿವರ:ಶನಿವಾರ ರಾತ್ರಿ ಹೋಟೆಲ್‌ನಲ್ಲಿ ಪತ್ರಕರ್ತರು, ರಾಜಕಾರಣಿಗಳು ಮತ್ತು ಹಾಲಿವುಡ್ ತಾರೆಯರು ಸೇರಿದಂತೆ ನೂರಾರು ಗಣ್ಯರು…

ರಾಜ್ಯ

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ಗಣ್ಯರ ಔತಣಕೂಟದಲ್ಲಿ ಗುಂಡಿನ ಸದ್ದು: ಟ್ರಂಪ್ ಗುರಿಯಾಗಿಸಿ ದಾಳಿ ನಡೆಯಿತೇ? ಹಿಲ್ಟನ್ ಹೋಟೆಲ್‌ನಲ್ಲಿ ಆಗಿದ್ದೇನು?
ಅಂತರಾಷ್ಟ್ರೀಯ

ಗಣ್ಯರ ಔತಣಕೂಟದಲ್ಲಿ ಗುಂಡಿನ ಸದ್ದು: ಟ್ರಂಪ್ ಗುರಿಯಾಗಿಸಿ ದಾಳಿ ನಡೆಯಿತೇ? ಹಿಲ್ಟನ್ ಹೋಟೆಲ್‌ನಲ್ಲಿ ಆಗಿದ್ದೇನು?

ವಾಷಿಂಗ್ಟನ್: ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನಲ್ಲಿ ನಡೆದ ಹೈಪ್ರೊಫೈಲ್ 'ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್' ವೇಳೆ ಗುಂಡಿನ ದಾಳಿಯ ಭೀತಿ ಎದುರಾಗಿದೆ. ಹಿಲ್ಟನ್ ಹೋಟೆಲ್‌ನ ಲಾಬಿಯಲ್ಲಿ ಗುಂಡು ಹಾರಿದ ಸದ್ದು ಕೇಳಿಬರುತ್ತಿದ್ದಂತೆಯೇ ಕಾರ್ಯಕ್ರಮದಲ್ಲಿದ್ದ ಗಣ್ಯರು ದಿಕ್ಕಾಪಾಲಾಗಿ ಓಡಿದ್ದಾರೆ. ಭದ್ರತಾ ಕಾರಣಗಳಿಗಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಫಸ್ಟ್ ಲೇಡಿ ಮೆಲಾನಿಯಾ…

RCB vs GT: ಕೊಹ್ಲಿ-ಪಡಿಕ್ಕಲ್ ಬ್ಯಾಟಿಂಗ್ ಅಬ್ಬರ; ಚಿನ್ನಸ್ವಾಮಿಯಲ್ಲಿ ಕೊನೆಯ ಪಂದ್ಯ ಗೆದ್ದು ದಾಖಲೆ ಬರೆದ ಆರ್‌ಸಿಬಿ!
ಕ್ರೀಡೆ ರಾಜ್ಯ ರಾಷ್ಟ್ರೀಯ

RCB vs GT: ಕೊಹ್ಲಿ-ಪಡಿಕ್ಕಲ್ ಬ್ಯಾಟಿಂಗ್ ಅಬ್ಬರ; ಚಿನ್ನಸ್ವಾಮಿಯಲ್ಲಿ ಕೊನೆಯ ಪಂದ್ಯ ಗೆದ್ದು ದಾಖಲೆ ಬರೆದ ಆರ್‌ಸಿಬಿ!

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿಯ ಐಪಿಎಲ್ ಹಂಗಾಮಿನ ತನ್ನ ತವರು ನೆಲದ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಅಭಿಮಾನಿಗಳ ಭರ್ಜರಿ ಬೆಂಬಲದೊಂದಿಗೆ ಆರ್‌ಸಿಬಿ ತನ್ನ ತವರು ನೆಲದ ಅಭಿಯಾನವನ್ನು ಯಶಸ್ವಿಯಾಗಿ ಮುಗಿಸಿದೆ. ಕೊಹ್ಲಿ-ಪಡಿಕ್ಕಲ್ ಸಿಡಿಲಬ್ಬರದ ಬ್ಯಾಟಿಂಗ್​…

ಇಂದು SSLC ಫಲಿತಾಂಶ: ಗ್ರೇಡ್ ಬದಲು ಅಂಕಗಳೇ ಫಿಕ್ಸ್!
ರಾಜ್ಯ ಶೈಕ್ಷಣಿಕ

ಇಂದು SSLC ಫಲಿತಾಂಶ: ಗ್ರೇಡ್ ಬದಲು ಅಂಕಗಳೇ ಫಿಕ್ಸ್!

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ತೆರೆ ಬಿದ್ದಿದೆ. 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವು ಇಂದು (ಏಪ್ರಿಲ್ 23, ಗುರುವಾರ) ಮಧ್ಯಾಹ್ನ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ. ಬುಧವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ…

West Asia Crisis: ಗಲ್ಫ್ ಪ್ರದೇಶದಿಂದ 2500ಕ್ಕೂ ಹೆಚ್ಚು ಭಾರತೀಯ ನಾವಿಕರ ಸುರಕ್ಷಿತ ವಾಪಸಾತಿ; ಹಡಗುಗಳ ಮೇಲೆ ಗುಂಡಿನ ದಾಳಿ!
ಅಂತರಾಷ್ಟ್ರೀಯ ರಾಷ್ಟ್ರೀಯ

West Asia Crisis: ಗಲ್ಫ್ ಪ್ರದೇಶದಿಂದ 2500ಕ್ಕೂ ಹೆಚ್ಚು ಭಾರತೀಯ ನಾವಿಕರ ಸುರಕ್ಷಿತ ವಾಪಸಾತಿ; ಹಡಗುಗಳ ಮೇಲೆ ಗುಂಡಿನ ದಾಳಿ!

​ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಗಲ್ಫ್ ಪ್ರದೇಶದಲ್ಲಿ ಉಲ್ಬಣಿಸಿರುವ ಭದ್ರತಾ ಸವಾಲುಗಳ ನಡುವೆ, ಭಾರತ ಸರ್ಕಾರವು ತನ್ನ ನಾವಿಕರ ರಕ್ಷಣೆಗೆ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಂಡಿದೆ. ಈವರೆಗೆ ಸುಮಾರು 2,500ಕ್ಕೂ ಹೆಚ್ಚು ಭಾರತೀಯ ನಾವಿಕರನ್ನು ವಿವಿಧ ಸ್ಥಳಗಳಿಂದ ಯಶಸ್ವಿಯಾಗಿ ತಾಯ್ನಾಡಿಗೆ ಕರೆತರಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.…

ರಿಯಾದ್‌ಗೆ ಎನ್‌ಎಸ್‌ಎ ಅಜಿತ್ ದೋವಲ್ ಭೇಟಿ: ಸೌದಿ ಸಚಿವರೊಂದಿಗೆ ಮಹತ್ವದ ಚರ್ಚೆ
ಅಂತರಾಷ್ಟ್ರೀಯ ರಾಜಕೀಯ ರಾಷ್ಟ್ರೀಯ

ರಿಯಾದ್‌ಗೆ ಎನ್‌ಎಸ್‌ಎ ಅಜಿತ್ ದೋವಲ್ ಭೇಟಿ: ಸೌದಿ ಸಚಿವರೊಂದಿಗೆ ಮಹತ್ವದ ಚರ್ಚೆ

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಅವರು ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ಗೆ ಭೇಟಿ ನೀಡಿದ್ದು, ಅಲ್ಲಿನ ಉನ್ನತ ಸಚಿವರು ಮತ್ತು ಅಧಿಕಾರಿಗಳೊಂದಿಗೆ ದ್ವಿಪಕ್ಷೀಯ ಸಂಬಂಧ ಹಾಗೂ ಮಧ್ಯಪ್ರಾಚ್ಯದ ಪ್ರಾದೇಶಿಕ ಭದ್ರತೆಯ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಭದ್ರತೆ ಮತ್ತು ಸಹಕಾರದ ಮೇಲೆ ಒತ್ತು:ತಮ್ಮ ಭೇಟಿಯ…

ಮಹಿಳಾ ಮೀಸಲಾತಿ ಮಸೂದೆ ವಿಫಲ: ಕಾಂಗ್ರೆಸ್‌ ಒಕ್ಕೂಟದಿಂದ ‘ಭ್ರೂಣ ಹತ್ಯೆ’ – ಪ್ರಧಾನಿ ಮೋದಿ ಕಿಡಿ
ರಾಜಕೀಯ ರಾಷ್ಟ್ರೀಯ

ಮಹಿಳಾ ಮೀಸಲಾತಿ ಮಸೂದೆ ವಿಫಲ: ಕಾಂಗ್ರೆಸ್‌ ಒಕ್ಕೂಟದಿಂದ ‘ಭ್ರೂಣ ಹತ್ಯೆ’ – ಪ್ರಧಾನಿ ಮೋದಿ ಕಿಡಿ

ನವದೆಹಲಿ: ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಐತಿಹಾಸಿಕ ಮಸೂದೆಯನ್ನು ವಿರೋಧ ಪಕ್ಷಗಳು ಸೋಲಿಸಿರುವುದು ಅಕ್ಷಮ್ಯ ಅಪರಾಧ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡೆಯನ್ನು ಅವರು "ಭ್ರೂಣ ಹತ್ಯೆಯ ಪಾಪ" ಎಂದು, ದೇಶದ ನಾರಿಯರು ಪ್ರತಿಪಕ್ಷಗಳಿಗೆ ತಕ್ಕ ಶಾಸ್ತಿ…

IPL 2026 RCB vs DCಮಿಲ್ಲರ್ ‘ಕಿಲ್ಲರ್’ ಆಟ: ಆರ್‌ಸಿಬಿ ವಿರುದ್ಧ ಡೆಲ್ಲಿಗೆ  6 ವಿಕೆಟ್‌ಗಳ ಜಯ!
ಕ್ರೀಡೆ ರಾಜ್ಯ ರಾಷ್ಟ್ರೀಯ


IPL 2026 RCB vs DC
ಮಿಲ್ಲರ್ ‘ಕಿಲ್ಲರ್’ ಆಟ: ಆರ್‌ಸಿಬಿ ವಿರುದ್ಧ ಡೆಲ್ಲಿಗೆ 6 ವಿಕೆಟ್‌ಗಳ ಜಯ!

​ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಶನಿವಾರ) ನಡೆದ ಐಪಿಎಲ್ 2026ರ ಹೈ-ವೋಲ್ಟೇಜ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಡೇವಿಡ್ ಮಿಲ್ಲರ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ತಂಡವು ಕೊನೆಯ ಓವರ್‌ನಲ್ಲಿ…

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
ಅಪರಾಧ ರಾಜಕೀಯ ರಾಜ್ಯ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬುಧವಾರವಷ್ಟೇ ಈ ಪ್ರಕರಣದಲ್ಲಿ…

ಶೀಘ್ರದಲ್ಲೇ ನಮಗೆ ಜಯ; ಇರಾನ್ ಬಳಿ ಈಗ ನೌಕಾಪಡೆಯೇ ಉಳಿದಿಲ್ಲ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಅಂತರಾಷ್ಟ್ರೀಯ

ಶೀಘ್ರದಲ್ಲೇ ನಮಗೆ ಜಯ; ಇರಾನ್ ಬಳಿ ಈಗ ನೌಕಾಪಡೆಯೇ ಉಳಿದಿಲ್ಲ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿಕೆಯೊಂದನ್ನು ನೀಡಿದ್ದಾರೆ. "ನಾವು ಶೀಘ್ರದಲ್ಲೇ ದೊಡ್ಡ ವಿಜಯವನ್ನು ಸಾಧಿಸಲಿದ್ದೇವೆ" ಎಂದು ಘೋಷಿಸಿರುವ ಅವರು, ಇರಾನ್ ದೇಶದ ನೌಕಾಪಡೆ ಈಗ ಸಂಪೂರ್ಣವಾಗಿ ನಾಶವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಪಶ್ಚಿಮ ಏಷ್ಯಾದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI