ಅಂತರಾಷ್ಟ್ರೀಯ

ಅಮೆರಿಕಾ-ಇರಾನ್ ಶಾಂತಿ ಮಾತುಕತೆ ವಿಫಲ: ಒಪ್ಪಂದಕ್ಕೆ ತಲುಪಿಲ್ಲ – ಜೆಡಿ ವ್ಯಾನ್ಸ್ ಹೇಳಿಕೆ
ಅಂತರಾಷ್ಟ್ರೀಯ

ಅಮೆರಿಕಾ-ಇರಾನ್ ಶಾಂತಿ ಮಾತುಕತೆ ವಿಫಲ: ಒಪ್ಪಂದಕ್ಕೆ ತಲುಪಿಲ್ಲ – ಜೆಡಿ ವ್ಯಾನ್ಸ್ ಹೇಳಿಕೆ

ಇಸ್ಲಾಮಾಬಾದ್: ಅಮೆರಿಕಾ ಮತ್ತು ಇರಾನ್ ನಡುವೆ ನಡೆದ ಮಹತ್ವದ ಶಾಂತಿ ಮಾತುಕತೆಗಳು ಯಾವುದೇ ಅಂತಿಮ ಒಪ್ಪಂದವಿಲ್ಲದೆ ಸ್ಥಗಿತಗೊಂಡಿವೆ ಎಂದು ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ತಿಳಿಸಿದ್ದಾರೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆದ ಈ ಮಾತುಕತೆಗಳು ಸುಮಾರು 20 ಗಂಟೆಗಳಿಗಿಂತ ಹೆಚ್ಚು ಕಾಲ ನಡೆದರೂ, ಯಾವುದೇ ಸ್ಪಷ್ಟ ನಿರ್ಣಯಕ್ಕೆ ತಲುಪಲಿಲ್ಲ. ಈ ಕುರಿತು ಮಾತನಾಡಿದ ವ್ಯಾನ್ಸ್, “ಚರ್ಚೆಗಳು ನಡೆದಿವೆ, ಆದರೆ ಒಪ್ಪಂದಕ್ಕೆ ಬರಲು ಸಾಧ್ಯವಾಗಿಲ್ಲ” ಎಂದು ಹೇಳಿದ್ದಾರೆ. ಈ ಮಾತುಕತೆಗಳು ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸುವ ಉದ್ದೇಶದಿಂದ ನಡೆದವು.…

ರಾಜ್ಯ

ಧಾರ್ಮಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಕ್ರೀಡೆ

ಮನೋರಂಜನೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ…

ಮೀನುಗಾರಿಕಾ ಕಾಲೇಜಿನ‌‌ಲ್ಲಿಅಂಬೇಡ್ಕರ್ ಜಯಂತಿ ಆಚರಣೆ
ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

ಮೀನುಗಾರಿಕಾ ಕಾಲೇಜಿನ‌‌ಲ್ಲಿಅಂಬೇಡ್ಕರ್ ಜಯಂತಿ ಆಚರಣೆ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ 135 ನೇ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಯೋಗಿಶ್ ಕೈರೋಡಿ ಉದ್ಘಾಟಿಸಿ ಮಾತನಾಡಿದರು. ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರು ಪ್ರಾಥಮಿಕ ಶಿಕ್ಷಣ,…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವಿಷು ಸಂಭ್ರಮ ಹಾಗೂ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಆಫರ್
ತಂತ್ರಜ್ಞಾನ ಪ್ರಾದೇಶಿಕ ಮನೋರಂಜನೆ ರಾಜ್ಯ ರಾಷ್ಟ್ರೀಯ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವಿಷು ಸಂಭ್ರಮ ಹಾಗೂ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಆಫರ್

ಪ್ರತೀ ಪವನಿಗೆ ರೂ 3000 ಕಡಿತ 250 ಕ್ಕೂ ಅಧಿಕ ವಿನ್ಯಾಸಗಳ ವೆರೈಟಿ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಇದೀಗ ಸ್ವರ್ಣಂನಲ್ಲಿ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ವಿಷು ಹಬ್ಬ ಪ್ರಯುಕ್ತ ವಿಷು ಹಬ್ಬ ಸಂಭ್ರಮ…

IPL 2026: ಇತಿಹಾಸ ಬರೆದ ಪ್ರಫುಲ್ ಹಿಂಗೆ; ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್‌ಗೆ ಭರ್ಜರಿ ಜಯ!
ಕ್ರೀಡೆ ರಾಷ್ಟ್ರೀಯ

IPL 2026: ಇತಿಹಾಸ ಬರೆದ ಪ್ರಫುಲ್ ಹಿಂಗೆ; ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್‌ಗೆ ಭರ್ಜರಿ ಜಯ!

ಐಪಿಎಲ್ ಕ್ರಿಕೆಟ್ ಇತಿಹಾಸದಲ್ಲಿ ಈ ಹಿಂದೆಂದೂ ಕಾಣದಂತಹ ಸಂಚಲನವೊಂದು ಸೋಮವಾರ ಸೃಷ್ಟಿಯಾಗಿದೆ. ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ವೇಗಿ ಪ್ರಫುಲ್ ಹಿಂಗೆ ತಮ್ಮ ಪದಾರ್ಪಣಾ ಪಂದ್ಯದಲ್ಲೇ ದಾಖಲೆಗಳ ಮಳೆ ಸುರಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ಮಣ್ಣುಮುಕ್ಕಿಸಿದ್ದಾರೆ. ಈ ಅಮೋಘ ಪ್ರದರ್ಶನದಿಂದಾಗಿ ಹೈದರಾಬಾದ್ ತಂಡವು 57 ರನ್‌ಗಳ…

RCB vs MI: ಪಾಟಿದಾರ್, ಸಾಲ್ಟ್ ಮತ್ತು ಕೊಹ್ಲಿ ಆರ್ಭಟ; ಮುಂಬೈ ವಿರುದ್ಧ ಬೆಂಗಳೂರಿಗೆ ಭರ್ಜರಿ ಗೆಲುವು!
ಕ್ರೀಡೆ ರಾಜ್ಯ ರಾಷ್ಟ್ರೀಯ

RCB vs MI: ಪಾಟಿದಾರ್, ಸಾಲ್ಟ್ ಮತ್ತು ಕೊಹ್ಲಿ ಆರ್ಭಟ; ಮುಂಬೈ ವಿರುದ್ಧ ಬೆಂಗಳೂರಿಗೆ ಭರ್ಜರಿ ಗೆಲುವು!

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್‌ಗಳ ರೋಚಕ ಜಯ ಸಾಧಿಸಿದೆ. ನಾಯಕ ರಜತ್ ಪಾಟಿದಾರ್, ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ಬೆಂಗಳೂರು ತಂಡವು ಮುಂಬೈ…

ಅಮೆರಿಕಾ-ಇರಾನ್ ಶಾಂತಿ ಮಾತುಕತೆ ವಿಫಲ: ಒಪ್ಪಂದಕ್ಕೆ ತಲುಪಿಲ್ಲ – ಜೆಡಿ ವ್ಯಾನ್ಸ್ ಹೇಳಿಕೆ
ಅಂತರಾಷ್ಟ್ರೀಯ

ಅಮೆರಿಕಾ-ಇರಾನ್ ಶಾಂತಿ ಮಾತುಕತೆ ವಿಫಲ: ಒಪ್ಪಂದಕ್ಕೆ ತಲುಪಿಲ್ಲ – ಜೆಡಿ ವ್ಯಾನ್ಸ್ ಹೇಳಿಕೆ

ಇಸ್ಲಾಮಾಬಾದ್: ಅಮೆರಿಕಾ ಮತ್ತು ಇರಾನ್ ನಡುವೆ ನಡೆದ ಮಹತ್ವದ ಶಾಂತಿ ಮಾತುಕತೆಗಳು ಯಾವುದೇ ಅಂತಿಮ ಒಪ್ಪಂದವಿಲ್ಲದೆ ಸ್ಥಗಿತಗೊಂಡಿವೆ ಎಂದು ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ತಿಳಿಸಿದ್ದಾರೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆದ ಈ ಮಾತುಕತೆಗಳು ಸುಮಾರು 20 ಗಂಟೆಗಳಿಗಿಂತ ಹೆಚ್ಚು ಕಾಲ ನಡೆದರೂ, ಯಾವುದೇ ಸ್ಪಷ್ಟ ನಿರ್ಣಯಕ್ಕೆ ತಲುಪಲಿಲ್ಲ.…

ಐಪಿಎಲ್ 2026: 15ರ ಹರೆಯದ ಸೂರ್ಯವಂಶಿ ಆರ್ಭಟ; ಆರ್‌ಸಿಬಿ ವಿರುದ್ಧ ರಾಜಸ್ಥಾನ್‌ಗೆ ಭರ್ಜರಿ ಜಯ!
ಕ್ರೀಡೆ ರಾಷ್ಟ್ರೀಯ

ಐಪಿಎಲ್ 2026: 15ರ ಹರೆಯದ ಸೂರ್ಯವಂಶಿ ಆರ್ಭಟ; ಆರ್‌ಸಿಬಿ ವಿರುದ್ಧ ರಾಜಸ್ಥಾನ್‌ಗೆ ಭರ್ಜರಿ ಜಯ!

ಗುವಾಹಟಿ: ಹದಿನೈದು ವರ್ಷದ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಧ್ರುವ್ ಜುರೆಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ರಜತ್ ಪಾಟಿದಾರ್ ಹೋರಾಟ ವ್ಯರ್ಥ​ಟಾಸ್ ಸೋತು ಮೊದಲು…

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರೀನಂದಾ ಶವವಾಗಿ ಪತ್ತೆ: 1500 ಅಡಿ ಆಳದ ಕಣಿವೆಯಲ್ಲಿ ಅಂತ್ಯಗೊಂಡ ಶೋಧ ಕಾರ್ಯ
ಅಪಘಾತ ಅಪರಾಧ ರಾಷ್ಟ್ರೀಯ

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರೀನಂದಾ ಶವವಾಗಿ ಪತ್ತೆ: 1500 ಅಡಿ ಆಳದ ಕಣಿವೆಯಲ್ಲಿ ಅಂತ್ಯಗೊಂಡ ಶೋಧ ಕಾರ್ಯ

​ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್‌ಗಿರಿ ಮತ್ತು ಮುಳ್ಳಯ್ಯನಗಿರಿ ನಡುವಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಹದಿನೈದು ವರ್ಷದ ವಿದ್ಯಾರ್ಥಿನಿ ಶ್ರೀನಂದಾ ಅವರ ಮೃತದೇಹ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಮಾಣಿಕ್ಯಾಧಾರ ಜಲಪಾತದ ಸಮೀಪದ ಸುಮಾರು 1500 ಅಡಿ ಆಳದ ಕಣಿವೆಯಲ್ಲಿ ಬಾಲಕಿಯ ಶವ…

​ಮಂಗಳೂರು: ಬಸ್ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ; ಹಲವು ಮಂದಿಗೆ ಗಾಯ!
ಅಪಘಾತ ಪ್ರಾದೇಶಿಕ ರಾಜ್ಯ

​ಮಂಗಳೂರು: ಬಸ್ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ; ಹಲವು ಮಂದಿಗೆ ಗಾಯ!

ಮಂಗಳೂರು: ನಗರದ ಹೊರವಲಯದ ಗುರುಪುರ - ಕೈಕಂಬ ಮೀಪದ ಭಾಮಿ ಶಾಲೆಯ ಬಳಿ ಬುಧವಾರ ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ.​ಘಟನೆಯ ವಿವರ:ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಬಸ್ ಮತ್ತು ಎದುರಿನಿಂದ ಬರುತ್ತಿದ್ದ ಲಾರಿ ನಡುವೆ ಈ ಅಪಘಾತ…

ಅಮೆರಿಕ-ಇರಾನ್ ನಡುವೆ 2 ವಾರಗಳ ಕದನ ವಿರಾಮ; ಇಸ್ಲಾಮಾಬಾದ್‌ನಲ್ಲಿ ಶುಕ್ರವಾರ ಶಾಂತಿ ಮಾತುಕತೆ!
ಅಂತರಾಷ್ಟ್ರೀಯ

ಅಮೆರಿಕ-ಇರಾನ್ ನಡುವೆ 2 ವಾರಗಳ ಕದನ ವಿರಾಮ; ಇಸ್ಲಾಮಾಬಾದ್‌ನಲ್ಲಿ ಶುಕ್ರವಾರ ಶಾಂತಿ ಮಾತುಕತೆ!

ಪಶ್ಚಿಮ ಏಷ್ಯಾದಲ್ಲಿ ಭೀಕರ ಯುದ್ಧದ ಕಾರ್ಮೋಡ ಕವಿದಿದ್ದ ಹೊತ್ತಲ್ಲೇ ಜಗತ್ತಿಗೆ ಸಮಾಧಾನಕರ ಸುದ್ದಿಯೊಂದು ಲಭಿಸಿದೆ. ಇರಾನ್ ನಾಗರಿಕತೆಯನ್ನು ನಾಶಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಗಡುವು ಮುಗಿಯಲು ಕೇವಲ 90 ನಿಮಿಷ ಬಾಕಿ ಇರುವಾಗ, ಉಭಯ ದೇಶಗಳ ನಡುವೆ 2 ವಾರಗಳ ಕಾಲ ಕದನ ವಿರಾಮಕ್ಕೆ ಒಪ್ಪಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI