ಅಂತರಾಷ್ಟ್ರೀಯ

ನೇಪಾಳ ಪ್ರವಾಹ: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಧಾರವಾಡ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ನಾಪತ್ತೆ!
ಅಂತರಾಷ್ಟ್ರೀಯ ಅಪಘಾತ ರಾಜ್ಯ

ನೇಪಾಳ ಪ್ರವಾಹ: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಧಾರವಾಡ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ನಾಪತ್ತೆ!

ಧಾರವಾಡ/ನೇಪಾಳ : ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಕರ್ನಾಟಕ ಮೂಲದ 45 ವರ್ಷದ ಸಾಫ್ಟ್‌ವೇರ್ ಎಂಜಿನಿಯರೊಬ್ಬರು ನಾಪತ್ತೆಯಾಗಿದ್ದಾರೆ. ಧಾರವಾಡ ಮೂಲದವರಾದ ರಾಕೇಶ್ ನಾಯಕ್ ನಾಪತ್ತೆಯಾಗಿರುವ ಕನ್ನಡಿಗ ಎಂದು ಗುರುತಿಸಲಾಗಿದ್ದು, ಅವರ ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದಾರೆ. ಕಳೆದ 10 ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ರಾಕೇಶ್ ನಾಯಕ್ ಅವರು, ಇತ್ತೀಚೆಗೆ 'ಈಶಾ ಫೌಂಡೇಶನ್' ಆಯೋಜಿಸಿದ್ದ ಮಾನಸಸರೋವರ ಪ್ರವಾಸದ ಪ್ಯಾಕೇಜ್‌ನಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿದ್ದರು. ಮಾನಸಸರೋವರ ಯಾತ್ರೆಯ ಮುಕ್ತಾಯದ ಹಂತದಲ್ಲಿ ನೇಪಾಳ ಮಾರ್ಗವಾಗಿ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಅನ್ನವೇ ದೇವರು, ಓಜಸ್ಸೇ ಜೀವಾಳ – ರಾಘವೇಶ್ವರ ಶ್ರೀ

ಜೀವಶಕ್ತಿಗೆ ಓಜಸ್ಸೇ ಮೂಲ, ಅನ್ನ ಪರಬ್ರಹ್ಮನ ಸ್ವರೂಪ ಆಹಾರ ಸರ್ವೇಂದ್ರಿಯಗಳಿಗೆ ಆನಂದ ನೀಡುವ ಅಮೃತ ಮರಾಠ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ : ಅನ್ನವು ಆನಂದದ ಪ್ರತೀಕವಾಗಿದ್ದು, ಆಹಾರದ ಮೂಲಭೂತ ಗುಣವೇ ಆನಂದವಾಗಿದೆ. ಯಾವುದೇ ಆಹಾರವನ್ನು ನೆನಪಿಸಿಕೊಂಡರೂ, ನೋಡಿದರೂ, ಸವಿದರೂ ಅದು ಆನಂದವನ್ನೇ ಉಂಟುಮಾಡುತ್ತದೆ. ದೇವರೇ ಆಹಾರದ ರೂಪದಲ್ಲಿ ಬಂದು ಜೀವಿಗಳಿಗೆ ಆನಂದವನ್ನು ಹಂಚುತಿದ್ದು, ಅನ್ನ ಪರಬ್ರಹ್ಮನ ಸ್ವರೂಪವೇ ಆಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ…

ಅನ್ನವೇ ದೇವರು, ಓಜಸ್ಸೇ ಜೀವಾಳ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು – ರಾಘವೇಶ್ವರ ಶ್ರೀ

ಅಗ್ನಿಯ ಅರಿವಿಲ್ಲದೇ ಆಹಾರವನ್ನು ತಿಳಿದುಕೊಳ್ಳಲಾಗದು ಒಂದೇ ವಿಷಯದಲ್ಲಿ ಸ್ಥಿರ ಗಮನವಿದ್ದರೆ ಸಾಕ್ಷಾತ್ಕಾರ ಸಾಧ್ಯ ಹಿಂದೂ ಮುಕ್ರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನಮ್ಮ ದೇಹಕ್ಕೆ ನಾವು ಪ್ರಭುಗಳಾಗಿದ್ದು, ಗಟ್ಟಿಯಾದ ಸಂಕಲ್ಪವನ್ನು ಮಾಡಿದಾಗ ದೇಹ ನಮ್ಮ ಅವಶ್ಯಕತೆಗೆ ತಕ್ಕಂತೆ ಬದಲಾಗುತ್ತದೆ. ಆಗ ನಾವು ದುರ್ಲಭವನ್ನೂ ಕೂಡ ಸಾಧಿಸಿಕೊಳ್ಳಬಹುದು.ಆದರೆ ಸಂಕಲ್ಪ ಧೃಢವಾಗಿರಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 27.08.2026 ರಂದು…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್

ಪ್ರತೀ ಚಿನ್ನಾಭರಣ ಖರೀದಿಯ ಮೇಲೆ ಪವನಿಗೆ 3000 ಕಡಿತ , ಗ್ರಾಂ ಗೆ 300 ಕಡಿತ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ರಕ್ಷಾಬಂಧನ ಹಬ್ಬ ಪ್ರಯುಕ್ತ " ಬೆಳ್ಳಿ ರಾಖಿಗಳ ಫೆಸ್ಟ್ ಆಯೋಜನೆಗೊಳಿಸಿದೆ. ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ರಕ್ಷಾ ಬಂಧನ ಹಬ್ಬ ಪ್ರಯುಕ್ತ ವಿವಿಧ ವಿನ್ಯಾಸಗಳ ವೆರೈಟಿ ಬೆಳ್ಳಿಯ…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್
ಧಾರ್ಮಿಕ ರಾಜ್ಯ
ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ

• ಸರಿಯಾದ ಉಸಿರಾಟವೇ ತಪಸ್ಸು ಮತ್ತು ಮೋಕ್ಷ ಸಾಧನ. • ಉಸಿರಾಟದ ಹಿಂದಿದೆ ಅದ್ಭುತ ರಹಸ್ಯ: ಕೇವಲ ಉಸಿರಿನಿಂದಲೇ ತಿಳಿಯಬಹುದು ಭವಿಷ್ಯ! ಗೋಕರ್ಣ(ಆ.26) : ಯಜ್ಞ - ಯಾಗ ಮಾಡಲು ಕಷ್ಟ ಎನ್ನುವವರೂ ಕೂಡ ಕೇವಲ ಸಮರ್ಪಕ ಪ್ರಾಣಾಯಾಮದಿಂದ ಉನ್ನತಿಯನ್ನು ಕಾಣಬಹುದು. ಉಸಿರಾಟವನ್ನು ಸರಿಯಾದ ಕ್ರಮದಲ್ಲಿ ಮಾಡಿದಾಗ ಅದೇ ತಪಸ್ಸು, ಸಿದ್ಧಿ ಮತ್ತು ಮೋಕ್ಷ ಸಾಧನವಾಗುತ್ತದೆ. ಹಾಗೂ ಈ ಪ್ರಪಂಚದಲ್ಲಿ ಆನಂದವನ್ನು, ಆರೋಗ್ಯವನ್ನು ಪ್ರಾಣಾಯಾಮ ನೀಡುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ…

ಕ್ರೀಡೆ

ಮನೋರಂಜನೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ಅನ್ನವೇ ದೇವರು, ಓಜಸ್ಸೇ ಜೀವಾಳ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಅನ್ನವೇ ದೇವರು, ಓಜಸ್ಸೇ ಜೀವಾಳ – ರಾಘವೇಶ್ವರ ಶ್ರೀ

ಜೀವಶಕ್ತಿಗೆ ಓಜಸ್ಸೇ ಮೂಲ, ಅನ್ನ ಪರಬ್ರಹ್ಮನ ಸ್ವರೂಪ ಆಹಾರ ಸರ್ವೇಂದ್ರಿಯಗಳಿಗೆ ಆನಂದ ನೀಡುವ ಅಮೃತ ಮರಾಠ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ : ಅನ್ನವು ಆನಂದದ ಪ್ರತೀಕವಾಗಿದ್ದು, ಆಹಾರದ ಮೂಲಭೂತ ಗುಣವೇ ಆನಂದವಾಗಿದೆ. ಯಾವುದೇ ಆಹಾರವನ್ನು ನೆನಪಿಸಿಕೊಂಡರೂ, ನೋಡಿದರೂ, ಸವಿದರೂ ಅದು ಆನಂದವನ್ನೇ ಉಂಟುಮಾಡುತ್ತದೆ. ದೇವರೇ ಆಹಾರದ ರೂಪದಲ್ಲಿ…

ಸೆ. 6 : ಸುಳ್ಯದಲ್ಲಿ “ಸ್ವರ್ಣಂ ಕೃಷ್ಣಂ” – ಮುದ್ದು ಮಕ್ಕಳ ಶ್ರೀ ಕೃಷ್ಣವೇಷ ಸ್ಪರ್ಧೆ
ಆಧ್ಯಾತ್ಮ ಪ್ರಾದೇಶಿಕ ಮನೋರಂಜನೆ ರಾಜ್ಯ

ಸೆ. 6 : ಸುಳ್ಯದಲ್ಲಿ “ಸ್ವರ್ಣಂ ಕೃಷ್ಣಂ” – ಮುದ್ದು ಮಕ್ಕಳ ಶ್ರೀ ಕೃಷ್ಣವೇಷ ಸ್ಪರ್ಧೆ

ಸುಳ್ಯದ ಸರಕಾರಿ ಬಸ್ ನಿಲ್ದಾಣದ ಎದುರಿನ ಸುಂತೋಡು ಎಂಪೋರಿಯದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ "ಸ್ವರ್ಣಂ ಕೃಷ್ಣಂ" ಮುದ್ದು ಮಕ್ಕಳ ಶ್ರೀ ಕೃಷ್ಣ ವೇಷ ಸ್ಪರ್ಧೆ ಸೆ. 6 ರಂದು ಅಪರಾಹ್ನ ಮಳಿಗೆಯಲ್ಲಿ…

ನೇಪಾಳ ಪ್ರವಾಹ: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಧಾರವಾಡ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ನಾಪತ್ತೆ!
ಅಂತರಾಷ್ಟ್ರೀಯ ಅಪಘಾತ ರಾಜ್ಯ

ನೇಪಾಳ ಪ್ರವಾಹ: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಧಾರವಾಡ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ನಾಪತ್ತೆ!

ಧಾರವಾಡ/ನೇಪಾಳ : ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಕರ್ನಾಟಕ ಮೂಲದ 45 ವರ್ಷದ ಸಾಫ್ಟ್‌ವೇರ್ ಎಂಜಿನಿಯರೊಬ್ಬರು ನಾಪತ್ತೆಯಾಗಿದ್ದಾರೆ. ಧಾರವಾಡ ಮೂಲದವರಾದ ರಾಕೇಶ್ ನಾಯಕ್ ನಾಪತ್ತೆಯಾಗಿರುವ ಕನ್ನಡಿಗ ಎಂದು ಗುರುತಿಸಲಾಗಿದ್ದು, ಅವರ ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದಾರೆ. ಕಳೆದ 10 ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ರಾಕೇಶ್ ನಾಯಕ್ ಅವರು, ಇತ್ತೀಚೆಗೆ…

ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು – ರಾಘವೇಶ್ವರ ಶ್ರೀ

ಅಗ್ನಿಯ ಅರಿವಿಲ್ಲದೇ ಆಹಾರವನ್ನು ತಿಳಿದುಕೊಳ್ಳಲಾಗದು ಒಂದೇ ವಿಷಯದಲ್ಲಿ ಸ್ಥಿರ ಗಮನವಿದ್ದರೆ ಸಾಕ್ಷಾತ್ಕಾರ ಸಾಧ್ಯ ಹಿಂದೂ ಮುಕ್ರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನಮ್ಮ ದೇಹಕ್ಕೆ ನಾವು ಪ್ರಭುಗಳಾಗಿದ್ದು, ಗಟ್ಟಿಯಾದ ಸಂಕಲ್ಪವನ್ನು ಮಾಡಿದಾಗ ದೇಹ ನಮ್ಮ ಅವಶ್ಯಕತೆಗೆ ತಕ್ಕಂತೆ ಬದಲಾಗುತ್ತದೆ. ಆಗ ನಾವು ದುರ್ಲಭವನ್ನೂ ಕೂಡ ಸಾಧಿಸಿಕೊಳ್ಳಬಹುದು.ಆದರೆ ಸಂಕಲ್ಪ ಧೃಢವಾಗಿರಬೇಕು…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್
ಧಾರ್ಮಿಕ ರಾಜ್ಯ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್

ಪ್ರತೀ ಚಿನ್ನಾಭರಣ ಖರೀದಿಯ ಮೇಲೆ ಪವನಿಗೆ 3000 ಕಡಿತ , ಗ್ರಾಂ ಗೆ 300 ಕಡಿತ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ರಕ್ಷಾಬಂಧನ ಹಬ್ಬ ಪ್ರಯುಕ್ತ " ಬೆಳ್ಳಿ ರಾಖಿಗಳ ಫೆಸ್ಟ್ ಆಯೋಜನೆಗೊಳಿಸಿದೆ. ಸ್ವರ್ಣಂ…

ನೇಪಾಳದಲ್ಲಿ ಭೀಕರ ದಿಢೀರ್ ಪ್ರವಾಹ: 160 ಜನರ ಸಾವು; 133 ಭಾರತೀಯರು ಸೇರಿ 750ಕ್ಕೂ ಹೆಚ್ಚು ಮಂದಿ ನಾಪತ್ತೆ!
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ ಹವಾಮಾನ ವರದಿ

ನೇಪಾಳದಲ್ಲಿ ಭೀಕರ ದಿಢೀರ್ ಪ್ರವಾಹ: 160 ಜನರ ಸಾವು; 133 ಭಾರತೀಯರು ಸೇರಿ 750ಕ್ಕೂ ಹೆಚ್ಚು ಮಂದಿ ನಾಪತ್ತೆ!

ಕಾಠ್ಮಂಡು(ಆ. 27) : ನೆರೆಯ ನೇಪಾಳದಲ್ಲಿ ಹಿಮಪಾತ ಹಾಗೂ ಭೂಕಂಪದ ಬೆನ್ನಲ್ಲೇ ಸಂಭವಿಸಿದ ಪ್ರಳಯಾಂತಕ ದಿಢೀರ್ ಪ್ರವಾಹ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಮಧ್ಯ ನೇಪಾಳದಲ್ಲಿ ಪ್ರವಾಹದ ಅಬ್ಬರಕ್ಕೆ ಇದುವರೆಗೆ ಕನಿಷ್ಠ 160 ಜನರು ಸಾವನ್ನಪ್ಪಿದ್ದು, 133 ಭಾರತೀಯರು ಸೇರಿದಂತೆ 750ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಟಿಬೆಟ್‌ ಮೂಲದಿಂದ ಉದ್ಭವಿಸಿದ…

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ

• ಸರಿಯಾದ ಉಸಿರಾಟವೇ ತಪಸ್ಸು ಮತ್ತು ಮೋಕ್ಷ ಸಾಧನ. • ಉಸಿರಾಟದ ಹಿಂದಿದೆ ಅದ್ಭುತ ರಹಸ್ಯ: ಕೇವಲ ಉಸಿರಿನಿಂದಲೇ ತಿಳಿಯಬಹುದು ಭವಿಷ್ಯ! ಗೋಕರ್ಣ(ಆ.26) : ಯಜ್ಞ - ಯಾಗ ಮಾಡಲು ಕಷ್ಟ ಎನ್ನುವವರೂ ಕೂಡ ಕೇವಲ ಸಮರ್ಪಕ ಪ್ರಾಣಾಯಾಮದಿಂದ ಉನ್ನತಿಯನ್ನು ಕಾಣಬಹುದು. ಉಸಿರಾಟವನ್ನು ಸರಿಯಾದ ಕ್ರಮದಲ್ಲಿ ಮಾಡಿದಾಗ ಅದೇ…

ದೇವರಕೊಲ್ಲಿ ಬಳಿ ಭೀಕರ ರಸ್ತೆ ಅಪಘಾತ: ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ
ಅಪಘಾತ ರಾಜ್ಯ

ದೇವರಕೊಲ್ಲಿ ಬಳಿ ಭೀಕರ ರಸ್ತೆ ಅಪಘಾತ: ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ

​ಮಂಗಳೂರು-ಮಡಿಕೇರಿ (NH-275) ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿಯ ಅಪಾಯಕಾರಿ ತಿರುವಿನಲ್ಲಿ ಟೆಂಪೋ ಟ್ರಾವೆಲರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಟೆಂಪೋ ಟ್ರಾವೆಲರ್ ಮೇಲೆಯೇ ಮಗುಚಿಬಿದ್ದಿದ್ದು, ವಾಹನದಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯ ನಿವಾಸಿಗಳು ಹಾಗೂ…

‘ಕಾಂಗ್ರೆಸ್ ನಾಯಕರು ಶಿಸ್ತಿನ ಸಿಪಾಯಿಗಳು’: ಬಿ. ನಾಗೇಂದ್ರ ರಾಜೀನಾಮೆ ಒತ್ತಾಯದ ನಡುವೆ ಡಿ.ಕೆ. ಶಿವಕುಮಾರ್ ಹೇಳಿಕೆ
ರಾಜಕೀಯ ರಾಜ್ಯ

‘ಕಾಂಗ್ರೆಸ್ ನಾಯಕರು ಶಿಸ್ತಿನ ಸಿಪಾಯಿಗಳು’: ಬಿ. ನಾಗೇಂದ್ರ ರಾಜೀನಾಮೆ ಒತ್ತಾಯದ ನಡುವೆ ಡಿ.ಕೆ. ಶಿವಕುಮಾರ್ ಹೇಳಿಕೆ

ಬೆಂಗಳೂರು (ಆ. 26): ರಾಜ್ಯ ರಾಜಕಾರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕೂಗು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮೌನ ಮುರಿದಿದ್ದಾರೆ. "ಕಾಂಗ್ರೆಸ್ ನಾಯಕರು ಯಾವಾಗಲೂ ಶಿಸ್ತಿನ ಸಿಪಾಯಿಗಳು" ಎಂದು ಹೇಳುವ ಮೂಲಕ ಪಕ್ಷದ ಆಂತರಿಕ ಬಿಕ್ಕಟ್ಟನ್ನು ಶಮನ ಮಾಡುವ ಪ್ರಯತ್ನ ಮಾಡಿದ್ದಾರೆ.…

ಊಟವಿಲ್ಲದೆ ಬದುಕಬಹುದು, ಉಸಿರಿಲ್ಲದೆ ಸಾಧ್ಯವಿಲ್ಲ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಊಟವಿಲ್ಲದೆ ಬದುಕಬಹುದು, ಉಸಿರಿಲ್ಲದೆ ಸಾಧ್ಯವಿಲ್ಲ – ರಾಘವೇಶ್ವರ ಶ್ರೀ

• ಸರಿಯಾದ ಉಸಿರಾಟದಿಂದ ಶರೀರ, ಮನಸ್ಸಿಗೆ ಸಮಾಧಾನ • ಉಸಿರಾಟ ನಮ್ಮ ಅರಿವಿಲ್ಲದೇ ನಡೆಯುವ ಅಜಪ ಜಪ • ಶ್ರೀಗಳ ಆಶೀರ್ವಾದ ಪಡೆದ ನಿವೃತ್ತ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಶ್ರೀಮಠದ ಸಮ್ಮುಖ ಸರ್ವಾಧಿಕಾರಿಗಳಾದ ಟಿ. ಮಡಿಯಾಳ್ ಗೋಕರ್ಣ : ಊಟವಿಲ್ಲದೇ ಕೆಲವು ಕಾಲ ಬದುಕಬಹುದು. ಆದರೆ ಉಸಿರಾಟವಿಲ್ಲದೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI