ಅಂತರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ
ಅಂತರಾಷ್ಟ್ರೀಯ ಅಪರಾಧ ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ 2022ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಕೊಚ್ಚಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಲೆಮರೆಸಿಕೊಂಡಿದ್ದ ಉಮ್ಮರ್ ಫಾರೂಕ್ M.R. ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ ಈಗ 25ಕ್ಕೆ ಏರಿಕೆಯಾಗಿದೆ. ​ಬಂಧಿತ ಉಮ್ಮರ್ ಫಾರೂಕ್ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಎನ್.ಐ.ಎ ಈತನ ಸುಳಿವು ನೀಡಿದವರಿಗೆ ₹4 ಲಕ್ಷ…

ರಾಜ್ಯ

ಧಾರ್ಮಿಕ

ಜಠರಾಗ್ನಿಯೇ ದೈವಿಕ ಶಕ್ತಿ; ಆಹಾರ ಸೇವಿಸುವಾಗಿನ ಭಾವವೇ ಮನಸ್ಸಿಗೆ ಆಧಾರ – ರಾಮಚಂದ್ರಾಪುರ ಶ್ರೀ

ನಿಂತು ತಿಂದರೆ ರಾಕ್ಷಸ ಗುಣ, ಕುಳಿತು ಸಮಾಧಾನದಿಂದ ತಿಂದರೆ ದೇವತಾ ಭಾವ ಬೆಲೆಬಾಳುವ ಅಕ್ಕಿಗಿಂತ ಆಯುರ್ವೇದದಲ್ಲಿ ತಿಳಿಸಿರುವ 'ಶಾಷ್ಟಿಕ', 'ರಕ್ತಶಾಲಿ' ಅಕ್ಕಿಗಳೇ ಶ್ರೇಷ್ಠ. ನಕಾರಾತ್ಮಕ ಭಾವನೆಗಳೊಂದಿಗೆ ಆಹಾರ ಸೇವನೆ ಬೇಡ ಗೋಕರ್ಣ: ಶರೀರವು ತ್ರಿಮೂರ್ತಿಗಳಿಂದ ಆವೃತವಾಗಿದ್ದು, ಬ್ರಹ್ಮ - ವಿಷ್ಣು - ರುದ್ರರೇ ಕ್ರಮವಾಗಿ ವಾತ - ಕಫ ಹಾಗೂ ಪಿತ್ತ ರೂಪದಲ್ಲಿ ನೆಲೆನಿಂತಿದ್ದಾರೆ. ಶರೀರವು ತ್ರಿಮೂರ್ತಿಮಯವಾಗಿದ್ದು, ವಾತ, ಪಿತ್ತ ಮತ್ತು ಕಫಗಳಿಂದಲೇ ಶರೀರ ಕಾರ್ಯಾಚರಿಸುತ್ತಿದೆ. ಜಠರಾಗ್ನಿ ಕೇವಲ ಆಹಾರವನ್ನು ಜೀರ್ಣಿಸುವ ಶಕ್ತಿಯಲ್ಲ. ಅದು ದೈವಿಕ ಶಕ್ತಿಯ…

ಜಠರಾಗ್ನಿಯೇ ದೈವಿಕ ಶಕ್ತಿ; ಆಹಾರ ಸೇವಿಸುವಾಗಿನ ಭಾವವೇ ಮನಸ್ಸಿಗೆ ಆಧಾರ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಅರಿವಿಗೆ ಬಾರದ ನಿತ್ಯ ಚಮತ್ಕಾರ: ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಅರಿವಿಗೆ ಬಾರದ ನಿತ್ಯ ಚಮತ್ಕಾರ: ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ – ರಾಮಚಂದ್ರಾಪುರ ಶ್ರೀ

• ಪ್ರತಿಯೊಬ್ಬ ಜೀವಿಯೊಳಗೂ ಅಗ್ನಿರೂಪದಲ್ಲಿ ಭಗವಂತ ನೆಲಸಿದ್ದಾನೆ. • ಭಾರತೀಯ ಸಂಸ್ಕೃತಿಯಲ್ಲಿ ಶಕ್ತಿಯ ಮೂಲಗಳೇ ದೇವರು. ಗೋಕರ್ಣ: ಆಹಾರವನ್ನು ಜೀರ್ಣವಾಗಿಸಿ ದೇಹಕ್ಕೆ ಚೈತನ್ಯವನ್ನು ತುಂಬುವುದು ಜಠರಾಗ್ನಿಯ ದೊಡ್ಡ ಪವಾಡವಾಗಿದ್ದು, ಸೇವಿಸಿದ ಆಹಾರವನ್ನೇ ದೇಹ ಹಾಗೂ ಜೀವಿಯ ಭಾವವನ್ನಾಗಿ ಪರಿವರ್ತಿಸುವುದು ನಿಜವಾಗಿ ಚಮತ್ಕಾರವೇ ಆಗಿದೆ. ಈ ಕ್ರಿಯೆ ನಿತ್ಯ ಸ್ವಯಂಚಾಲಿತವಾಗಿ ನಡೆಯುತ್ತಿರುವುದರಿಂದ ಇದು ದೊಡ್ದ ಪವಾಡವೆಂಬುದು ನಮಗೆ ಭಾಸವಾಗುತ್ತಿಲ್ಲವಷ್ಟೇ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಪವಾಸದಿಂದ ದೇಹ – ಮನಸ್ಸು ಹಗುರ – ರಾಮಚಂದ್ರಾಪುರ ಶ್ರೀ

• ತಪ್ಪಾದ ಉಪವಾಸ ಕ್ರಮಗಳಿಂದ ಹಾನಿ • ಉಪವಾಸದ ಆಚರಣೆಗೆ ಸರಿಯಾದ ಮಾರ್ಗದರ್ಶನ ಅಗತ್ಯ ಗೋಕರ್ಣ: ಉಪವಾಸ ಸರಿಯಾಗಿ ಮಾಡಿದಾಗ ನಿಶ್ಯಕ್ತಿಯಾಗುವುದಲ್ಲ. ಅದು ಬಲವೃದ್ಧಿಗೆ ಸಹಕಾರಿ. ಉಪವಾಸದಿಂದ ದೇಹ ಮತ್ತು ಮನಸ್ಸು ಹಗುರವಾಗುತ್ತದೆ. ಹೃದಯದಲ್ಲಿ ಶುದ್ಧತೆ, ದೇಹದಿಂದ ಬೇಡವಾದ ಅಂಶಗಳ ನಿರ್ಗಮನ, ಬಾಯಿ-ಗಂಟಲುಗಳ ಶುದ್ಧತೆ, ಹಿತವಾದ ಹಸಿವು ಮುಂತಾದವುಗಳು ಸರಿಯಾಗಿ ಉಪವಾಸವನ್ನು ನಡೆಸಿದಾಗ ಸಿಗುವ ಪ್ರಯೋಜನಗಳಾಗಿವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ…

ಉಪವಾಸದಿಂದ ದೇಹ – ಮನಸ್ಸು ಹಗುರ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ದೃಢ ಸಂಕಲ್ಪದಿಂದ ಹಸಿವನ್ನು ಗೆಲ್ಲಲು ಸಾಧ್ಯ -ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ದೃಢ ಸಂಕಲ್ಪದಿಂದ ಹಸಿವನ್ನು ಗೆಲ್ಲಲು ಸಾಧ್ಯ -ರಾಮಚಂದ್ರಾಪುರ ಶ್ರೀ

• ಇಂಟರ್ಮಿಟೆಂಟ್ ಫಾಸ್ಟಿಂಗ್' (Intermittent Fasting) - 'ಬ್ರಂಚ್' (Brunch) ಹೊಸ ಸಂಶೋಧನೆಯಲ್ಲ. • ಜಠರಾಗ್ನಿ ನಮ್ಮ ವಶವಾದಾಗ ಸಹಜ ಉಪವಾಸ ಸಾಧ್ಯ • ಮನಸ್ಸಿಗೂ ಜಠರಾಗ್ನಿಗೂ ಇದೆ ಗಾಢವಾದ ಸಂಬಂಧ - ಮನಸ್ಸಿಗೆ ದುಃಖವಾದರೆ ಹಸಿವಾಗುವುದಿಲ್ಲ. ಗೋಕರ್ಣ: ಸಾಮಾನ್ಯ ವ್ಯಕ್ತಿಯು ಉಸಿರು ಕಟ್ಟಿ ಕುಳಿತಾಗ ಮರಣ ಸಂಭವಿಸಬಹುದು. ಆದರೆ ಯೋಗಿ ಉಸಿರನ್ನು ಕಟ್ಟಿದಾಗ ಆತ ಸಮಾಧಿ ಸ್ಥಿತಿಗೆ ಏರುತ್ತನೆ. ಭಗವದಾನಂದವನ್ನು ಹೊಂದುತ್ತಾನೆ. ಉಸಿರನ್ನು ನಮ್ಮ ಅಧೀನವಾಗಿಸುವ ಕಲೆ ನಮಗೆ ಕರಗತವಾಗಬೇಕು. ಹಾಗೆಯೇ ಜಠರಾಗ್ನಿಯನ್ನು ನಿಯಂತ್ರಣಕ್ಕೆ ಪಡೆದರೆ…

ಕ್ರೀಡೆ

ಮನೋರಂಜನೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ಶಾಲೆಗಳಲ್ಲಿ ‘ಎಐ ಅಕ್ಷರ ಅಭಿಯಾನ’ ಮತ್ತು ‘ಕೋಡಿಂಗ್‌ ಗುರುಕುಲ’: ಸಿಎಂ ಡಿ.ಕೆ. ಶಿವಕುಮಾರ್
ರಾಜಕೀಯ ರಾಜ್ಯ ಶೈಕ್ಷಣಿಕ

ಶಾಲೆಗಳಲ್ಲಿ ‘ಎಐ ಅಕ್ಷರ ಅಭಿಯಾನ’ ಮತ್ತು ‘ಕೋಡಿಂಗ್‌ ಗುರುಕುಲ’: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:ರಾಜ್ಯದ ಶಾಲಾ ವಿದ್ಯಾರ್ಥಿಗಳನ್ನು ಜಾಗತಿಕ ಮಟ್ಟದ ಸ್ಪರ್ಧೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಶಾಲಾ ಹಂತದಲ್ಲೇ ಕೃತಕ ಬುದ್ಧಿಮತ್ತೆ (AI) ಶಿಕ್ಷಣವನ್ನು ಪರಿಚಯಿಸಲು 'ಎಐ ಅಕ್ಷರ ಅಭಿಯಾನ' ಹಾಗೂ 'ಕೋಡಿಂಗ್‌ ಗುರುಕುಲ' ಕಾರ್ಯಕ್ರಮಗಳನ್ನು ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಘೋಷಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ…

​ಮಹಿಳೆಯರಿಗೆ 33% ಮೀಸಲಾತಿ: ಪ್ರಧಾನಿ ಮೋದಿ ಹೇಳಿದ್ದೇನು?
ರಾಜಕೀಯ ರಾಷ್ಟ್ರೀಯ

​ಮಹಿಳೆಯರಿಗೆ 33% ಮೀಸಲಾತಿ: ಪ್ರಧಾನಿ ಮೋದಿ ಹೇಳಿದ್ದೇನು?

ನವದೆಹಲಿ: ದೇಶದ ಅಭಿವೃದ್ಧಿ ಮತ್ತು ನೀತಿ ನಿರೂಪಣೆಯಲ್ಲಿ ನಾರಿ ಶಕ್ತಿಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಹೀಗಾಗಿ ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಪ್ರಾತಿನಿಧ್ಯ ಮತ್ತು ಮೀಸಲಾತಿ ನೀಡುವುದು ಈ ಕ್ಷಣದ ಅತ್ಯಂತ ಅಗತ್ಯ ಹಾಗೂ "ಕಾಲದ ಕರೆ" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು…

ಜಠರಾಗ್ನಿಯೇ ದೈವಿಕ ಶಕ್ತಿ; ಆಹಾರ ಸೇವಿಸುವಾಗಿನ ಭಾವವೇ ಮನಸ್ಸಿಗೆ ಆಧಾರ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಜಠರಾಗ್ನಿಯೇ ದೈವಿಕ ಶಕ್ತಿ; ಆಹಾರ ಸೇವಿಸುವಾಗಿನ ಭಾವವೇ ಮನಸ್ಸಿಗೆ ಆಧಾರ – ರಾಮಚಂದ್ರಾಪುರ ಶ್ರೀ

ನಿಂತು ತಿಂದರೆ ರಾಕ್ಷಸ ಗುಣ, ಕುಳಿತು ಸಮಾಧಾನದಿಂದ ತಿಂದರೆ ದೇವತಾ ಭಾವ ಬೆಲೆಬಾಳುವ ಅಕ್ಕಿಗಿಂತ ಆಯುರ್ವೇದದಲ್ಲಿ ತಿಳಿಸಿರುವ 'ಶಾಷ್ಟಿಕ', 'ರಕ್ತಶಾಲಿ' ಅಕ್ಕಿಗಳೇ ಶ್ರೇಷ್ಠ. ನಕಾರಾತ್ಮಕ ಭಾವನೆಗಳೊಂದಿಗೆ ಆಹಾರ ಸೇವನೆ ಬೇಡ ಗೋಕರ್ಣ: ಶರೀರವು ತ್ರಿಮೂರ್ತಿಗಳಿಂದ ಆವೃತವಾಗಿದ್ದು, ಬ್ರಹ್ಮ - ವಿಷ್ಣು - ರುದ್ರರೇ ಕ್ರಮವಾಗಿ ವಾತ - ಕಫ…

ಕರ್ನಾಟಕದಲ್ಲಿ ಟ್ಯಾಟೂ ನಿಯಂತ್ರಣ ನಿಯಮಾವಳಿ: ಶೀಘ್ರದಲ್ಲೇ ಹೊಸ ಸುರಕ್ಷತಾ ಮಾರ್ಗದರ್ಶಿ ಸೂತ್ರ
ಆರೋಗ್ಯ ಮತ್ತು ಸೌಂದರ್ಯ ಮನೋರಂಜನೆ ರಾಜ್ಯ ರಾಷ್ಟ್ರೀಯ

ಕರ್ನಾಟಕದಲ್ಲಿ ಟ್ಯಾಟೂ ನಿಯಂತ್ರಣ ನಿಯಮಾವಳಿ: ಶೀಘ್ರದಲ್ಲೇ ಹೊಸ ಸುರಕ್ಷತಾ ಮಾರ್ಗದರ್ಶಿ ಸೂತ್ರ

ಬೆಂಗಳೂರು: ರಾಜ್ಯದಲ್ಲಿ ಟ್ಯಾಟೂಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತಿದೆ ಎಂಬ ವದಂತಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ಬಹಿರಂಗಗೊಂಡಿದ್ದು, ಸರ್ಕಾರ ಟ್ಯಾಟೂ ನಿಷೇಧಿಸುತ್ತಿಲ್ಲ. ಬದಲಾಗಿ ಸಾರ್ವಜನಿಕರ ಆರೋಗ್ಯ ಮತ್ತು ನೈರ್ಮಲ್ಯದ ದೃಷ್ಟಿಯಿಂದ ಟ್ಯಾಟೂ ಸ್ಟುಡಿಯೋಗಳಿಗೆ ಕಟ್ಟುನಿಟ್ಟಿನ ನಿಯಂತ್ರಣ ಚೌಕಟ್ಟು ಹಾಗೂ ನೂತನ ಮಾರ್ಗದರ್ಶಿ ಸೂತ್ರಗಳನ್ನು ತರಲು ಕರ್ನಾಟಕ ಸರ್ಕಾರ ಮತ್ತು ಆರೋಗ್ಯ ಇಲಾಖೆ…

ಅರಿವಿಗೆ ಬಾರದ ನಿತ್ಯ ಚಮತ್ಕಾರ: ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಅರಿವಿಗೆ ಬಾರದ ನಿತ್ಯ ಚಮತ್ಕಾರ: ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ – ರಾಮಚಂದ್ರಾಪುರ ಶ್ರೀ

• ಪ್ರತಿಯೊಬ್ಬ ಜೀವಿಯೊಳಗೂ ಅಗ್ನಿರೂಪದಲ್ಲಿ ಭಗವಂತ ನೆಲಸಿದ್ದಾನೆ. • ಭಾರತೀಯ ಸಂಸ್ಕೃತಿಯಲ್ಲಿ ಶಕ್ತಿಯ ಮೂಲಗಳೇ ದೇವರು. ಗೋಕರ್ಣ: ಆಹಾರವನ್ನು ಜೀರ್ಣವಾಗಿಸಿ ದೇಹಕ್ಕೆ ಚೈತನ್ಯವನ್ನು ತುಂಬುವುದು ಜಠರಾಗ್ನಿಯ ದೊಡ್ಡ ಪವಾಡವಾಗಿದ್ದು, ಸೇವಿಸಿದ ಆಹಾರವನ್ನೇ ದೇಹ ಹಾಗೂ ಜೀವಿಯ ಭಾವವನ್ನಾಗಿ ಪರಿವರ್ತಿಸುವುದು ನಿಜವಾಗಿ ಚಮತ್ಕಾರವೇ ಆಗಿದೆ. ಈ ಕ್ರಿಯೆ ನಿತ್ಯ ಸ್ವಯಂಚಾಲಿತವಾಗಿ…

80ನೇ ಸ್ವಾತಂತ್ರ್ಯ ದಿನಾಚರಣೆಗೆ ದೆಹಲಿ ಕೆಂಪುಕೋಟೆ ಸಜ್ಜು: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ‘ವಂದೇ ಮಾತರಂ’ ಗಾಯನ!
ರಾಷ್ಟ್ರೀಯ

80ನೇ ಸ್ವಾತಂತ್ರ್ಯ ದಿನಾಚರಣೆಗೆ ದೆಹಲಿ ಕೆಂಪುಕೋಟೆ ಸಜ್ಜು: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ‘ವಂದೇ ಮಾತರಂ’ ಗಾಯನ!

​ನವದೆಹಲಿ: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಕಳೆಗಟ್ಟಿದ್ದು, ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಆಚರಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಆಗಸ್ಟ್ 15ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯ ಕೊತ್ತಲದ ಮೇಲೆ ರಾಷ್ಟ್ರಧ್ವಜ ರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.​ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯು ಹಲವು…

ವಾಹನದ ಇಂಧನಕ್ಕಿರುವ ಕಾಳಜಿ, ನಿಮ್ಮ ಆಹಾರಕ್ಕೂ ಇರಲಿ! – ರಾಮಚಂದ್ರಾಪುರ ಶ್ರೀ
Uncategorized

ವಾಹನದ ಇಂಧನಕ್ಕಿರುವ ಕಾಳಜಿ, ನಿಮ್ಮ ಆಹಾರಕ್ಕೂ ಇರಲಿ! – ರಾಮಚಂದ್ರಾಪುರ ಶ್ರೀ

ಜಠರಾಗ್ನಿ ಶರೀರದ ಪ್ರತಿಬಿಂಬ ವಾಹನಕ್ಕೆ ಇಂಧನವಿದ್ದಂತೆ ದೇಹಕ್ಕೆ ಆಹಾರ ದೇಹವೆಂಬ ವಾಹನ: ಒಮ್ಮೆ ಕೆಟ್ಟರೆ ಸಿಗದು ಮತ್ತೊಂದು! ಗೋಕರ್ಣ ; ಅಗ್ನಿಯ ಪ್ರತಿಬಿಂಬವೇ ನಮ್ಮ ಶರೀರವಾಗಿದ್ದು, ಅಗ್ನಿಯ ಸೌಖ್ಯವೇ ನಮ್ಮ ಸೌಖ್ಯವಾಗಿರುತ್ತದೆ. ದೇಹದಲ್ಲಿ ಅಗ್ನಿ ಶಾಂತವಾದರೆ ಮರಣ, ಅಗ್ನಿ ಕೆಟ್ಟರೆ ರೋಗ ಹಾಗೂ ಅಗ್ನಿ ಸರಿಯಾಗಿದ್ದರೆ ನಿರೋಗಿಯಾಗಿ ದೀರ್ಘಾಯುಷಿಯಾಗಿ…

ಪ್ರಯಾಣಿಕರ ಗಮನಕ್ಕೆ: ಯಶವಂತಪುರ-ಮಂಗಳೂರು, ಕಾರವಾರ ನಡುವಿನ ಹಲವು ರೈಲುಗಳು ರದ್ದು! ಇಲ್ಲಿದೆ ಸಂಪೂರ್ಣ ವಿವರ
ರಾಜ್ಯ ವಾಹನ ಸುದ್ದಿ

ಪ್ರಯಾಣಿಕರ ಗಮನಕ್ಕೆ: ಯಶವಂತಪುರ-ಮಂಗಳೂರು, ಕಾರವಾರ ನಡುವಿನ ಹಲವು ರೈಲುಗಳು ರದ್ದು! ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು/ಮಂಗಳೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ವ್ಯಾಪ್ತಿಗೆ ಒಳಪಡುವ ಸಿರಿಬಾಗಿಲು ಎಡಕುಮೇರಿ ರೈಲ್ವೆ ನಿಲ್ದಾಣಗಳ ನಡುವೆ ಟ್ರ್ಯಾಕ್ ನಿರ್ವಹಣೆ (Track Maintenance) ಮತ್ತು ಎಂಜಿನಿಯರಿಂಗ್ ಕಾಮಗಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಹಲವು ಪ್ರಮುಖ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ…

ವಿಧಾನಸಭೆ ಸ್ಪೀಕರ್ ಹುದ್ದೆಗೆ ದಿನಾಂಕ ಘೋಷಣೆ: ಆಗಸ್ಟ್ 14ರಂದು ನಡೆಯಲಿದೆ ನೂತನ ಸ್ಪೀಕರ್ ಆಯ್ಕೆ!
ರಾಜಕೀಯ ರಾಜ್ಯ

ವಿಧಾನಸಭೆ ಸ್ಪೀಕರ್ ಹುದ್ದೆಗೆ ದಿನಾಂಕ ಘೋಷಣೆ: ಆಗಸ್ಟ್ 14ರಂದು ನಡೆಯಲಿದೆ ನೂತನ ಸ್ಪೀಕರ್ ಆಯ್ಕೆ!

​ಬೆಂಗಳೂರು (ಆಗಸ್ಟ್ 11): ಕರ್ನಾಟಕ ವಿಧಾನಸಭೆಯ ನೂತನ ಅಧ್ಯಕ್ಷರ (ಸ್ಪೀಕರ್) ಆಯ್ಕೆಗೆ ಮುಹೂರ್ತ ನಿಗದಿಯಾಗಿದ್ದು, ಆಗಸ್ಟ್ 14, ಶುಕ್ರವಾರದಂದು ಚುನಾವಣೆ ನಡೆಯಲಿದೆ. ಪ್ರಸ್ತುತ ವಿಧಾನಸಭೆಯ ಸ್ಪೀಕರ್ ಹಾಗೂ ಉಪ ಸ್ಪೀಕರ್ ಎರಡೂ ಹುದ್ದೆಗಳು ಖಾಲಿಯಿದ್ದವು. ಈ ಹಿನ್ನೆಲೆಯಲ್ಲಿ, ನೂತನ ಸ್ಪೀಕರ್ ಆಯ್ಕೆಯಾಗುವವರೆಗೆ ಕಲಾಪ ನಡೆಸಲು ರಾಜ್ಯಪಾಲ ತಾವರ್ ಚಂದ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI