ಅಂತರಾಷ್ಟ್ರೀಯ

ಚೀನಾದ ನಿರ್ಧಾರದಿಂದ ಭಾರತದಲ್ಲಿ 21,000 ಉದ್ಯೋಗಗಳಿಗೆ ಸಂಕಷ್ಟ
ಅಂತರಾಷ್ಟ್ರೀಯ

ಚೀನಾದ ನಿರ್ಧಾರದಿಂದ ಭಾರತದಲ್ಲಿ 21,000 ಉದ್ಯೋಗಗಳಿಗೆ ಸಂಕಷ್ಟ

ಚೀನಾ ತನ್ನ ಅಪರೂಪದ ಭೂಮಿಯ ಲೋಹಗಳ ರಫ್ತಿಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಿರುವುದರಿಂದ ಭಾರತದಲ್ಲಿ ಆಡಿಯೋ ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಸುಮಾರು 21,000 ಉದ್ಯೋಗಗಳು ಅಪಾಯದಲ್ಲಿವೆ. ಚೀನಾದ ಈ ನಿರ್ಬಂಧವು ಮ್ಯಾಗ್ನೆಟ್‌ಗಳ ಪೂರೈಕೆಯನ್ನು ಅಡ್ಡಿಪಡಿಸುತ್ತಿದ್ದು, ಗ್ರಾಹಕ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕೆಗೆ ತೀವ್ರ ಸಮಸ್ಯೆ ಉಂಟುಮಾಡಿದೆ. ಎಲೆಕ್ಟ್ರಾನಿಕ್ಸ್ ಉದ್ಯಮದ ಪ್ರಮುಖ ಸಂಘಟನೆ ಎಲ್ಸಿನಾ (ELCINA) ಈ ಬಗ್ಗೆ ಸರ್ಕಾರದ ಗಮನ ಸೆಳೆದು ತುರ್ತು ಹಸ್ತಕ್ಷೇಪಕ್ಕೆ ಒತ್ತಾಯಿಸಿದೆ. 2025ರ ಏಪ್ರಿಲ್‌ನಲ್ಲಿ ಚೀನಾ ಟರ್ಬಿಯಂ ಮತ್ತು ಡಿಸ್ಪ್ರೋಸಿಯಂ ಮುಂತಾದ ಅಪರೂಪದ ಲೋಹಗಳ ರಫ್ತಿಗೆ ಪರವಾನಗಿ…

ರಾಜ್ಯ

ಧಾರ್ಮಿಕ

ಸುಳ್ಯದಲ್ಲಿ ಜೂನ್ 20 ರಂದು ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ.

ಸುಳ್ಯ: ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ ಕಾರ್ಯಕ್ರಮ ದಿನಾಂಕ 20-06-2025 ರಂದು ಶುಕ್ರವಾರ ಸಂಜೆ 5ರಿಂದ ರಾತ್ರಿ 8ರ ವರೆಗೆ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿದೆ. ಆಸ್ತಿಕ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಗವದ್ಗೀತೆ ಯ ಸಾರವನ್ನು ತಿಳಿದು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಆಯೋಜಕರಾದ ಡಾ. ವೀಣಾ ಎನ್ ಸುಳ್ಯ ,ಸಪ್ನ ಸುದರ್ಶನ್ ಮತ್ತು ಶ್ರೀಮತಿ ಬಿಂದು ವಿದ್ಯಾಧರ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸುಳ್ಯದಲ್ಲಿ ಜೂನ್ 20 ರಂದು ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ.
ಆಧ್ಯಾತ್ಮ ಧಾರ್ಮಿಕ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ
ಆಧ್ಯಾತ್ಮ ಧಾರ್ಮಿಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ 'B' ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಕುಟುಂಬಸ್ಥರ ಸೇವೆಯಾಗಿ ಬೆಳ್ಳಿ ರಥ ಸಮರ್ಪಣೆಗೆ ಸಂಕಲ್ಪ ಮತ್ತು ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ ನೀಡುವ ಕಾರ್ಯಕ್ರಮ ಜೂನ್ 14 ರಂದು ದೇವಸ್ಥಾನದಲ್ಲಿ ನಡೆಯಿತು. ರಥ ನಿರ್ಮಾಣದ ಬೆಳ್ಳಿಯ ಸಾಂಕೇತಿಕ ಸಮರ್ಪನೆಯನ್ನು ಬೆಳ್ಳಿಯ ನಾಣ್ಯ ವನ್ನು ಸಮರ್ಪಿಸುವ ಮೂಲಕ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನಾ…

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು

ಏಣಾವರ ಅಹ್ಮದುಲ್ ಬದವೀ ಮಸ್ಜಿದ್ ನಲ್ಲಿ ಈ ವರ್ಷದ ಈದ್ ಸಂಭ್ರಮದಿಂದ ಆಚರಿಸಲಾಯಿತು. ಏಣಾವರ ಮಸ್ಜಿದ್ ಇಮಾಂ ಎ.ಎಂ.ಫೈಝಲ್ ಝುಹ್‌ರಿ ಯವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತುಬ ನಡೆಯಿತು. ಈದ್ ಸಂದೇಶವನ್ನು ಸಾರಿದ ಅವರು ಈದ್ ಹಬ್ಬವು ಬಹಳಷ್ಟು ಸ್ಮರಣೆಗಳ ಮೂಲಕ ಮನುಷ್ಯನಿಗೆ ದೊಡ್ಡ ಸಂದೇಶವನ್ನು ನೀಡುತ್ತದೆ. ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿ ವಸಲ್ಲಮರವರಿಂದ ಹಿಡಿದು ಲಕ್ಷಕ್ಕಿಂತ ಹೆಚ್ಚಿನ ಅಂಬಿಯಾಗಳೂ, ಔಲಿಯಾಗಳೂ ಕಲಿಸಿದ್ದು ಕ್ಷಮೆಯ ಮೂಲಕ ಶಾಂತಿಯನ್ನು ಸ್ಥಾಪಿಸಿ ತ್ಯಾಗದ ಮೂಲಕ ಸೌಹಾರ್ದತೆಯನ್ನು ಕಾಪಾಡುವುದಾಗಿದೆ. ಅದರೊಂದಿಗೆ…

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು
ಧಾರ್ಮಿಕ
ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ  ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!
ಧಾರ್ಮಿಕ ಮನೋರಂಜನೆ

ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!

‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ಆರಂಭವಾದ ದಿನದಿಂದಲೂ ಅಪಶಕುನಗಳು ಹತ್ತಿರವಾಗುತ್ತಲೇ ಇವೆ. ಯಶಸ್ವಿಯಾದ ಕಾಂತಾರ ಚಿತ್ರದ ನಂತರ ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರದ ಸೆಟ್‌ನಲ್ಲಿ ಈಗ ಮತ್ತೊಂದು ದುಃಖದ ಸುದ್ದಿ ಕೇಳಿಬಂದಿದೆ. ಪ್ರಮುಖ ಪಾತ್ರಧಾರಿಯಾದ ರಾಕೇಶ್ ಪೂಜಾರಿ ಅಕಾಲಿಕವಾಗಿ ನಿಧನರಾಗಿದ್ದಾರೆ. ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? ತುಳುನಾಡಿನ ಆರಾಧ್ಯ ದೈವವನ್ನು ಕಾಂತರ ಚಿತ್ರ ತಂಡ ರಸ್ತೆಯಲ್ಲಿ ಕುಣಿಯುವಂತೆ ಮಾಡಿದೆ ಎಂದು ದೈವರಾದಕರು ಮತ್ತು ತುಳುನಾಡಿನ ಹಲವು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಚಿತ್ರತಂಡ…

ಕ್ರೀಡೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ಚೀನಾದ ನಿರ್ಧಾರದಿಂದ ಭಾರತದಲ್ಲಿ 21,000 ಉದ್ಯೋಗಗಳಿಗೆ ಸಂಕಷ್ಟ
ಅಂತರಾಷ್ಟ್ರೀಯ

ಚೀನಾದ ನಿರ್ಧಾರದಿಂದ ಭಾರತದಲ್ಲಿ 21,000 ಉದ್ಯೋಗಗಳಿಗೆ ಸಂಕಷ್ಟ

ಚೀನಾ ತನ್ನ ಅಪರೂಪದ ಭೂಮಿಯ ಲೋಹಗಳ ರಫ್ತಿಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಿರುವುದರಿಂದ ಭಾರತದಲ್ಲಿ ಆಡಿಯೋ ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಸುಮಾರು 21,000 ಉದ್ಯೋಗಗಳು ಅಪಾಯದಲ್ಲಿವೆ. ಚೀನಾದ ಈ ನಿರ್ಬಂಧವು ಮ್ಯಾಗ್ನೆಟ್‌ಗಳ ಪೂರೈಕೆಯನ್ನು ಅಡ್ಡಿಪಡಿಸುತ್ತಿದ್ದು, ಗ್ರಾಹಕ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕೆಗೆ ತೀವ್ರ ಸಮಸ್ಯೆ ಉಂಟುಮಾಡಿದೆ. ಎಲೆಕ್ಟ್ರಾನಿಕ್ಸ್ ಉದ್ಯಮದ ಪ್ರಮುಖ ಸಂಘಟನೆ ಎಲ್ಸಿನಾ…

ಯುಎಸ್ ದಾಳಿಯ ನಂತರದ ಪರಿಸ್ಥಿತಿಯ ಕುರಿತು ಮೋದಿ ಮತ್ತು ಪೆಜೆಷ್ಕಿಯನ್ ನಡುವಿನ 45 ನಿಮಿಷಗಳ ದೂರವಾಣಿ ಸಂಭಾಷಣೆ
Uncategorized

ಯುಎಸ್ ದಾಳಿಯ ನಂತರದ ಪರಿಸ್ಥಿತಿಯ ಕುರಿತು ಮೋದಿ ಮತ್ತು ಪೆಜೆಷ್ಕಿಯನ್ ನಡುವಿನ 45 ನಿಮಿಷಗಳ ದೂರವಾಣಿ ಸಂಭಾಷಣೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ಭವಿಸಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಭಾರತೀಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಮತ್ತು ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯನ್ ಅವರು ಭಾನುವಾರ 45 ನಿಮಿಷಗಳ ಕಾಲ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂಭಾಷನೆಯು ಅಮೆರಿಕ ತನ್ನ "ಪ್ರಿಸಿಷನ್ ಸ್ಟ್ರೈಕ್" ಕಾರ್ಯಾಚರಣೆಯ ಭಾಗವಾಗಿ ಇರಾನ್‌ನ ಪ್ರಮುಖ…

ಅಮೆರಿಕದಿಂದ ಇರಾನ್ ಮೇಲೆ ದಾಳಿ : ಇರಾನ್‌ನ ಮೂರು ನ್ಯೂಕ್ಲಿಯರ್ ತಾಣಗಳನ್ನು ಗುರಿಯಾಗಿಸಿ ದಾಳಿ
Uncategorized

ಅಮೆರಿಕದಿಂದ ಇರಾನ್ ಮೇಲೆ ದಾಳಿ : ಇರಾನ್‌ನ ಮೂರು ನ್ಯೂಕ್ಲಿಯರ್ ತಾಣಗಳನ್ನು ಗುರಿಯಾಗಿಸಿ ದಾಳಿ

ಅಮೆರಿಕವು ಭಾನುವಾರದ ಮುಂಜಾವೆ ಇರಾನ್ ವಿರುದ್ಧ ಭಾರೀ ಏರ್‌ಸ್ಟ್ರೈಕ್ ನಡೆಸಿದ್ದು, ದೇಶದ ಮೂರು ಪ್ರಮುಖ ಅಣುಶಕ್ತಿ ತಾಣಗಳಾದ ಫೋರ್ಡೋ, ನಾಟಾಂಜ್ ಮತ್ತು ಇಸ್ಫಹಾನ್ ಮೇಲೆ ಬಾಂಬ್ ದಾಳಿ ನಡೆದಿದೆ. ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಹಿನ್ನಲೆಯಲ್ಲಿ ಈ ದಾಳಿ ನಡೆದಿದ್ದು, ಈ ಮೂಲಕ ಅಮೆರಿಕ ಪ್ರತ್ಯಕ್ಷವಾಗಿ ಸಂಘರ್ಷಕ್ಕೆ…

ನ್ಯೂಸ್ ರೂಮ್ ಫಸ್ಟ್ ಚಾನಲ್ ಹೆಸರು ದುರ್ಬಳಕೆ – ನ್ಯಾಷನಲ್ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲು.
ಅಪರಾಧ

ನ್ಯೂಸ್ ರೂಮ್ ಫಸ್ಟ್ ಚಾನಲ್ ಹೆಸರು ದುರ್ಬಳಕೆ – ನ್ಯಾಷನಲ್ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲು.

ಇಂದು ನಡೆದ ವಿದ್ಯಮಾನದಲ್ಲಿ ನ್ಯೂಸ್ ರೂಮ್ ಫಸ್ಟ್ ಚಾನಲ್ ನ ಹೆಸರನ್ನು ದುರ್ಬಳಕೆ ಮಾಡಿದ ವೆಬ್ ನ್ಯೂಸ್ ಚಾನೆಲ್ ನ ಮಾಲಕ ಮತ್ತು ಸಂಪಾದಕನ ಮೇಲೆ ನ್ಯೂಸ್ ರೂಮ್ ಪಸ್ಟ್ ನ್ಯಾಷನಲ್ ಸೈಬರ್ ಕ್ರೈಂ ವಿಭಾಗದಲ್ಲಿ ಅಧಿಕೃತವಾಗಿ ದೂರು ದಾಖಲಿಸಿದೆ. ನ್ಯೂಸ್ ರೂಮ್ ಫಸ್ಟ್ ಈ ಮೊದಲೇ ವಿಡಿಯೋ…

ಅಮೆರಿಕ ಇರಾನ್ ವಿರುದ್ಧ ಇಸ್ರೇಲ್‌ಗೆ ಬೆಂಬಲ ನೀಡಿದರೆ – ರೆಡ್ ಸೀ (ಕೆಂಪು ಸಮುದ್ರ) ಯಲ್ಲಿ ಅಮೆರಿಕದ ಹಡಗುಗಳಿಗೆ ದಾಳಿ ಮಾಡುತ್ತೇವೆ: ಹೋತಿ ಗುಂಪು ಎಚ್ಚರಿಕೆ
ಅಂತರಾಷ್ಟ್ರೀಯ

ಅಮೆರಿಕ ಇರಾನ್ ವಿರುದ್ಧ ಇಸ್ರೇಲ್‌ಗೆ ಬೆಂಬಲ ನೀಡಿದರೆ – ರೆಡ್ ಸೀ (ಕೆಂಪು ಸಮುದ್ರ) ಯಲ್ಲಿ ಅಮೆರಿಕದ ಹಡಗುಗಳಿಗೆ ದಾಳಿ ಮಾಡುತ್ತೇವೆ: ಹೋತಿ ಗುಂಪು ಎಚ್ಚರಿಕೆ

ಇಸ್ರೇಲ್ ಹಾಗೂ ಇರಾನ್ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಯೆಮನ್‌ನ ಹೋತಿ (Houthi) ಗುಂಪು ಹೊಸ ಬೆದರಿಕೆಯನ್ನು ಬಿಡುಗಡೆ ಮಾಡಿದೆ. “ಇಸ್ರೇಲ್‌ ಜೊತೆಗೂಡಿ ಅಮೆರಿಕ ಇರಾನ್ ಮೇಲೆ ಯಾವುದೇ ಆಕ್ರಮಣ ನಡೆಸಿದರೆ, ರೆಡ್ ಸೀನಲ್ಲಿ ಅಮೆರಿಕದ ಹಡಗುಗಳು ಹಾಗೂ ಯುದ್ಧ ನೌಕೆಗಳನ್ನು ಗುರಿ ಮಾಡಲಾಗುತ್ತದೆ,” ಎಂದು ಹೋತಿ ಗುಂಪಿನ…

ನ್ಯೂಸ್ ರೂಮ್ ಫಸ್ಟ್ ಚಾನಲ್ ನ ಹೆಸರು ದುರ್ಬಳಕೆ – ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ.
ಅಪರಾಧ

ನ್ಯೂಸ್ ರೂಮ್ ಫಸ್ಟ್ ಚಾನಲ್ ನ ಹೆಸರು ದುರ್ಬಳಕೆ – ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ.

ಸುಳ್ಯ: ಮೂರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ವೆಬ್ ನ್ಯೂಸ್ ಮತ್ತು ಯೂಟ್ಯೂಬ್ ಚಾನಲ್ ಆದ ನ್ಯೂಸ್ ರೂಮ್ ಫಸ್ಟ್ ನ ಹೆಸರನ್ನು ಇತ್ತೀಚೆಗೆ ಪ್ರಾರಂಭವಾದ ಬೇರೊಂದು ಚಾನಲ್ ದುರ್ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ವೆಬ್ಸೈಟ್ ಡೊಮೈನ್ ಹೆಸರು ಕೂಡಾ ಪುತ್ತೂರಿನಲ್ಲಿ ಸುಮಾರು ವರ್ಷದಿಂದ ಕಾರ್ಯ ನಿರ್ವಹಿಸುತ್ತಿರುವ ನ್ಯೂಸ್ ಚಾನೆಲ್…

🧘🏻‍♀️🧘🏻ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಯೋಗಶ್ಚಿತ್ತವೃತ್ತಿನಿರೋಧಃ
ಅಂತರಾಷ್ಟ್ರೀಯ

🧘🏻‍♀️🧘🏻ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಯೋಗಶ್ಚಿತ್ತವೃತ್ತಿನಿರೋಧಃ

ಇಂದು ಜೂನ್ 21 ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಭಾರತೀಯ ಪರಂಪರೆಯ ಅಮೂಲ್ಯ ಕೊಡುಗೆಯಾದ ಯೋಗವನ್ನು ಇಂದು ವಿಶ್ವದ ಹಲವಾರು ರಾಷ್ಟ್ರಗಳು ಆತ್ಮೀಯವಾಗಿ ಸ್ವೀಕರಿಸುತ್ತಿವೆ. ಪತಂಜಲಿ ಯೋಗಸೂತ್ರದಲ್ಲಿ ಯೋಗವನ್ನು - ಯೋಗಶ್ಚಿತ್ತವೃತ್ತಿನಿರೋಧಃ (ಮನಸ್ಸಿನ ಏರಿಳಿತಗಳನ್ನು ನಿಯಂತ್ರಿಸುವುದು ಯೋಗ) ಎಂದು ವ್ಯಾಖ್ಯಾನಸಲಾಗಿದೆ.ಯೋಗವು ಕೇವಲ ಶರೀರದ ವ್ಯಾಯಾಮವಲ್ಲ. ಅದು ಮನಸ್ಸಿನ…

ಜೈಸ್ವಾಲ್-ಗಿಲ್ ಶತಕದ ಬುನಾದಿ: ಇಂಗ್ಲೆಂಡ್ ವಿರುದ್ಧ ಉತ್ತಮ ಮೊತ್ತ ದಾಖಲಿಸಿದ ಭಾರತ
ಕ್ರೀಡೆ

ಜೈಸ್ವಾಲ್-ಗಿಲ್ ಶತಕದ ಬುನಾದಿ: ಇಂಗ್ಲೆಂಡ್ ವಿರುದ್ಧ ಉತ್ತಮ ಮೊತ್ತ ದಾಖಲಿಸಿದ ಭಾರತ

ಲೀಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ತೋರಿಸಿದ್ದಾರೆ.ಯುವ ಓಪನರ್ ಯಶಸ್ವಿ ಜೈಸ್ವಾಲ್ ತಮ್ಮ ಮೊದಲ ಇಂಗ್ಲೆಂಡ್ ಪ್ರವಾಸವನ್ನು ಶತಕದೊಂದಿಗೆ ಆರಂಭಿಸಿದರು. ಅವರು 158 ಎಸೆತಗಳಲ್ಲಿ 16 ಬೌಂಡರಿ ಮತ್ತು ಒಂದು ಸಿಕ್ಸರ್ ಸಿಡಿಸಿ 101 ರನ್ ಬಾರಿಸಿ ಪೆವಿಲಿಯನ್ ಸೇರಿದರು.…

ಭಾರತ ಜಾಗತಿಕ ಶಾಂತಿ ಸ್ಥಾಪನೆಗೆ ಮುಂದಾಗಲು ಇರಾನ್ ಪತ್ರಿಕಾಗೋಷ್ಠಿಯಲ್ಲಿ ಮನವಿ.
ಅಂತರಾಷ್ಟ್ರೀಯ ರಾಷ್ಟ್ರೀಯ

ಭಾರತ ಜಾಗತಿಕ ಶಾಂತಿ ಸ್ಥಾಪನೆಗೆ ಮುಂದಾಗಲು ಇರಾನ್ ಪತ್ರಿಕಾಗೋಷ್ಠಿಯಲ್ಲಿ ಮನವಿ.

ಇರಾನ್‌ನ ರಾಯಭಾರ ಕಚೇರಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ, ಇಸ್ರೇಲ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇರಾನ್‌ನ ಉಪ ಮುಖ್ಯಸ್ಥ ಮಿಷನ್ ಮೊಹಮ್ಮದ್ ಜಾವೇದ್ ಹುಸೇನಿ ಮಾತನಾಡುತ್ತಾ, “ಇಸ್ರೇಲ್ ನಿರ್ದೋಷಿ ಇರಾನ್ ಜನರ ಮೇಲೆ ದಾಳಿ ನಡೆಸುತ್ತಿದೆ. ಪಾಶ್ಚಾತ್ಯ ಮಾಧ್ಯಮಗಳು ಈ ಘಟನೆಯನ್ನು ವರದಿ ಮಾಡುತ್ತಿಲ್ಲ, ಹಾಗೂ ಈ ದಾಳಿಯನ್ನು…

RSS ಮುಖಂಡನ ಮನೆ ಮೇಲೆ ದಾಳಿ – ದಕ್ಷಿಣ ಕನ್ನಡ ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌
ಅಪರಾಧ ರಾಜ್ಯ

RSS ಮುಖಂಡನ ಮನೆ ಮೇಲೆ ದಾಳಿ – ದಕ್ಷಿಣ ಕನ್ನಡ ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

ಮಂಗಳೂರು: ಆರ್‌ಎಸ್‌ಎಸ್ ಮುಖಂಡ U.G. ರಾಧಾ ಅವರ ಮನೆಯಲ್ಲಿ ನಡೆದ ದಾಳಿಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಪಿ) ಡಾ.ಅರುಣ್ ಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.ದಾಳಿಯ ಸಂದರ್ಭ ಹಾಗೂ ತನಿಖೆಯ ಕ್ರಮಗಳ ಬಗ್ಗೆ ಕಾನೂನು ಪ್ರಕ್ರಿಯೆ ಉಲ್ಲಂಘನೆಯು ಸಂಭವಿಸಿರುವುದಾಗಿ ಆರೋಪಿಸಿ ಅರ್ಜಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI