ಅಂತರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ
ಅಂತರಾಷ್ಟ್ರೀಯ ಅಪರಾಧ ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ 2022ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಕೊಚ್ಚಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಲೆಮರೆಸಿಕೊಂಡಿದ್ದ ಉಮ್ಮರ್ ಫಾರೂಕ್ M.R. ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ ಈಗ 25ಕ್ಕೆ ಏರಿಕೆಯಾಗಿದೆ. ​ಬಂಧಿತ ಉಮ್ಮರ್ ಫಾರೂಕ್ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಎನ್.ಐ.ಎ ಈತನ ಸುಳಿವು ನೀಡಿದವರಿಗೆ ₹4 ಲಕ್ಷ…

ರಾಜ್ಯ

ಧಾರ್ಮಿಕ

ಭೋಜನವೆಂದರೆ ಅದ್ವೈತ ಸಾಧನೆ – ರಾಮಚಂದ್ರಾಪುರ ಶ್ರೀ

• ನಮ್ಮೊಳಗೆ ಒಂದಾಗದೇ ಇರುವ ಆಹಾರವೇ ನಮಗೆ ಶತ್ರು. • ರಾತ್ರಿ ವೇಳೆಯ ಕೆಲಸ ದೇಹದ ಜೊತೆಗಿನ ಯುದ್ಧ. • ಭೋಜನವೆಂದರೆ ಜೀವ-ಜೀವಾದ್ವೈತ ಗೋಕರ್ಣ: ಭೋಜನವೆಂದರೆ ಅದು ಅದ್ವೈತ ಸಾಧನೆಯಾಗಿದ್ದು, ಊಟ ಮಾಡಿದ ಆಹಾರ ನಮ್ಮೊಳಗೆ, ನಮ್ಮ ರಕ್ತ, ಮೇಧಸ್ಸು, ಚರ್ಮ ಎಲ್ಲವೂ ಆಗಿ, ಅದು ನಾವೇ ಆಗಿ ರೂಪುಗೊಳ್ಳುತ್ತದೆ. ಮೊದಲು ಆಹಾರವೇ ಬೇರೆ ನಾವೇ ಬೇರೆಯಾಗಿರುತ್ತೇವೆ. ಆದರೆ ನಾವು ಸ್ವೀಕರಿಸಿದ ಆಹಾರ ಕಾಲಕ್ರಮೇಣ ಪ್ರತ್ಯೇಕತೆಯನ್ನು ಕಳೆದುಕೊಂಡು ನಾವೇ ಆಗಿ ನಮ್ಮಲ್ಲಿ ಒಂದಾಗುತ್ತದೆ.ನಮ್ಮ ಜನ್ಮವೂ ಹಾಗೆಯೇ, ಭೂಮಿಯಲ್ಲಿ…

ಭೋಜನವೆಂದರೆ ಅದ್ವೈತ ಸಾಧನೆ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ – ರಾಮಚಂದ್ರಾಪುರ ಶ್ರೀ

ಪೂರ್ಣ ಆರೋಗ್ಯದಿಂದ ಆತ್ಮದರ್ಶನ ಸಾಧ್ಯ. ಆರೋಗ್ಯವೆಂದರೆ ಕೇವಲ ರೋಗವಿಲ್ಲದ ಸ್ಥಿತಿಯಲ್ಲ. ಆತ್ಮಜ್ಞಾನವೇ ಆಯುರ್ವೇದದ ಪರಮ ಗುರಿ ಗೋಕರ್ಣ : ದೇಹದಲ್ಲಿ ಸಪ್ತ ಧಾತುಗಳಿದ್ದು, ಈ ಧಾತುಗಳು ಒಂದಕ್ಕೋಂದು ಸಾಮ್ಯವಾಗಿದ್ದಾಗ ಆರೋಗ್ಯ. ಧಾತುಗಳಲ್ಲಿ ವೈಷಮ್ಯ ಉಂಟಾದಾಗ ಅದೇ ಅನಾರೋಗ್ಯ ಎಂಬುದಾಗಿ ಆರೋಗ್ಯ ಶಾಸ್ತ್ರ ಹೇಳಿದ್ದು, ಆಯುರ್ವೇದದ ಮುಖ್ಯ ಲಕ್ಷ್ಯವೇ ಧಾತುಗಳ ಸಾಮ್ಯವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ೦೫.೦೮.೨೦೨೬…

ದೇಹದ ಯಂತ್ರ ಕೆಟ್ಟಾಗ ಅಕಾಲದ ಹಸಿವು – ನಿದ್ದೆ – ರಾಮಚಂದ್ರಾಪುರ ಶ್ರೀ

ಎಷ್ಟು ನೀರನ್ನು ಕುಡಿಯಬೇಕು? ಗೂಗಲ್ ನೋಡಿ ನೀರು ಕುಡಿಯುವುದಲ್ಲ. ಹೃದಯ ಕಮಲ - ಹೃದಯಗಳೆರಡೂ ಬೇರೆಬೇರೆ ಸರಿಯಾದ ನಿದ್ದೆ ಪರಮಾತ್ಮನ ದರ್ಶನಕ್ಕೆ ಹೆದ್ದಾರಿ ಅಕಾಲದಲ್ಲಿ ಹಸಿವಾದರೆ, ಯಾವಾಗಲೋ ನಿದ್ದೆಬಂದರೆ ದೇಹದ ಯಂತ್ರ ಕೆಟ್ಟಿದೆ ಎಂದರ್ಥ. ಆಗ ದೇಹದ ಯಂತ್ರವನ್ನು ಸರಿಪಡಿಸಿಕೊಳ್ಳಲು ಸಕಾಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 04.08.2026 ರಂದು 'ಅನ್ನಂ ಬ್ರಹ್ಮ' ಪ್ರವಚನ ಸರಣಿಯಲ್ಲಿ ಆಶೀರ್ವಚನ…

ದೇಹದ ಯಂತ್ರ ಕೆಟ್ಟಾಗ ಅಕಾಲದ ಹಸಿವು – ನಿದ್ದೆ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
‘ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನʼ- ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

‘ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನʼ- ರಾಘವೇಶ್ವರ ಶ್ರೀ

ಸರಿಯಾದ ನಿದ್ರೆ ಆರೋಗ್ಯದ ಮೂಲ ಔಷಧಿಗಿಂತ ಉತ್ತಮ ಜೀವನ ಶೈಲಿ ಅತ್ಯುತ್ತಮ ಪರಿಹಾರ ಹಗಲು ನಿದ್ರೆಯಿಂದ ಮಧುಮೇಹ - ಹೃದ್ರೋಗ ಸಾಧ್ಯತೆ ಗೋಕರ್ಣ: ಮಾನವನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸರಿಯಾದ ನಿದ್ರೆ ಅತ್ಯಂತ ಅವಶ್ಯಕ. ಹೀಗಾಗಿ ರಾತ್ರಿ ಸಮಯದಲ್ಲಿ ಸುಖನಿದ್ರೆ ಮಾಡುವುದು ಆರೋಗ್ಯಕರ ಜೀವನದ ಮೂಲಾಧಾರ ಎಂದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯ 'ಅನ್ನಂ ಬ್ರಹ್ಮ'…

ಕ್ರೀಡೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ರಾಷ್ಟ್ರೀಯ ಕೈಮಗ್ಗ ದಿನ: ‘GRWM’ ಟ್ರೆಂಡ್ ಫಾಲೋ ಮಾಡಿ ಭಾರತದ ಕೈಮಗ್ಗ ವೈವಿಧ್ಯ ಪ್ರಚುರಪಡಿಸಿ; ಪ್ರಧಾನಿ ಮೋದಿ ಕರೆ
ರಾಜಕೀಯ ರಾಷ್ಟ್ರೀಯ

ರಾಷ್ಟ್ರೀಯ ಕೈಮಗ್ಗ ದಿನ: ‘GRWM’ ಟ್ರೆಂಡ್ ಫಾಲೋ ಮಾಡಿ ಭಾರತದ ಕೈಮಗ್ಗ ವೈವಿಧ್ಯ ಪ್ರಚುರಪಡಿಸಿ; ಪ್ರಧಾನಿ ಮೋದಿ ಕರೆ

ನವದೆಹಲಿ: ರಾಷ್ಟ್ರೀಯ ಕೈಮಗ್ಗ ದಿನದ ಸಂದರ್ಭದಲ್ಲಿ ದೇಶದ ಸಾಂಪ್ರದಾಯಿಕ ಕೈಮಗ್ಗ ನೇಕಾರಿಕೆ ಹಾಗೂ ವಿಶಿಷ್ಟ ವಸ್ತ್ರ ವೈವಿಧ್ಯತೆಯನ್ನು ಜಾಗತಿಕ ಮಟ್ಟದಲ್ಲಿ ಪ್ರಚುರಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಿಗೆ ವಿಶೇಷ ಕರೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯವಾಗಿರುವ 'GRWM' (Get Ready With Me - ಗೆಟ್ ರೆಡಿ…

ಅಖಿಲ ಭಾರತ ಮಟ್ಟದಲ್ಲಿ ಸುಳ್ಯದ ಶ್ರೇಯಾ ಬಿ.ಎಂ.ಗೆ ಚಿನ್ನದ ಪದಕದ ಗರಿ: ಉನ್ನತ ಸಂಶೋಧನೆಗೆ ಅಮೆರಿಕಕ್ಕೆ ಪಯಣ
ಪ್ರಾದೇಶಿಕ ರಾಜ್ಯ ರಾಷ್ಟ್ರೀಯ ಶೈಕ್ಷಣಿಕ

ಅಖಿಲ ಭಾರತ ಮಟ್ಟದಲ್ಲಿ ಸುಳ್ಯದ ಶ್ರೇಯಾ ಬಿ.ಎಂ.ಗೆ ಚಿನ್ನದ ಪದಕದ ಗರಿ: ಉನ್ನತ ಸಂಶೋಧನೆಗೆ ಅಮೆರಿಕಕ್ಕೆ ಪಯಣ

ಸುಳ್ಯ: ವೈದ್ಯಕೀಯ ಸೀಟನ್ನು ತ್ಯಜಿಸಿ ವಿಜ್ಞಾನ ಸಂಶೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ತಮ್ಮ ಕನಸಿನ ಹಾದಿಯಲ್ಲಿ ಸಾಗಿದ ಸುಳ್ಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಎಂ., ಅಖಿಲ ಭಾರತ ಮಟ್ಟದಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಕರ್ನಾಟಕ ರಾಜ್ಯಕ್ಕೆ ಹಾಗೂ ತವರು ಊರಿಗೆ ಅಪಾರ ಕೀರ್ತಿ ತಂದಿದ್ದಾರೆ. ವೈದ್ಯಕೀಯ ಸೀಟು…

ಭೋಜನವೆಂದರೆ ಅದ್ವೈತ ಸಾಧನೆ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಭೋಜನವೆಂದರೆ ಅದ್ವೈತ ಸಾಧನೆ – ರಾಮಚಂದ್ರಾಪುರ ಶ್ರೀ

• ನಮ್ಮೊಳಗೆ ಒಂದಾಗದೇ ಇರುವ ಆಹಾರವೇ ನಮಗೆ ಶತ್ರು. • ರಾತ್ರಿ ವೇಳೆಯ ಕೆಲಸ ದೇಹದ ಜೊತೆಗಿನ ಯುದ್ಧ. • ಭೋಜನವೆಂದರೆ ಜೀವ-ಜೀವಾದ್ವೈತ ಗೋಕರ್ಣ: ಭೋಜನವೆಂದರೆ ಅದು ಅದ್ವೈತ ಸಾಧನೆಯಾಗಿದ್ದು, ಊಟ ಮಾಡಿದ ಆಹಾರ ನಮ್ಮೊಳಗೆ, ನಮ್ಮ ರಕ್ತ, ಮೇಧಸ್ಸು, ಚರ್ಮ ಎಲ್ಲವೂ ಆಗಿ, ಅದು ನಾವೇ ಆಗಿ…

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ
ಅಂತರಾಷ್ಟ್ರೀಯ ಅಪರಾಧ ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ 2022ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಕೊಚ್ಚಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಲೆಮರೆಸಿಕೊಂಡಿದ್ದ ಉಮ್ಮರ್ ಫಾರೂಕ್ M.R. ನನ್ನು ವಶಕ್ಕೆ…

ಅಸಮಾಧಾನ ಶಮನಕ್ಕೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು: ಹಿರಿಯ ಶಾಸಕ ಎಂ. ಕೃಷ್ಣಪ್ಪ ನಿವಾಸಕ್ಕೆ ಸುರ್ಜೇವಾಲಾ, ಸಿಎಂ ಭೇಟಿ!
ರಾಜಕೀಯ ರಾಜ್ಯ

ಅಸಮಾಧಾನ ಶಮನಕ್ಕೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು: ಹಿರಿಯ ಶಾಸಕ ಎಂ. ಕೃಷ್ಣಪ್ಪ ನಿವಾಸಕ್ಕೆ ಸುರ್ಜೇವಾಲಾ, ಸಿಎಂ ಭೇಟಿ!

​ಎಂ. ಕೃಷ್ಣಪ್ಪ ನಿವಾಸದಲ್ಲಿ ಹೈಕಮಾಂಡ್ ಮಟ್ಟದ ಮಾತುಕತೆ: 'ಕುಟುಂಬ ಅಂದಮೇಲೆ ಅಸಮಾಧಾನ ಸಹಜ' ಎಂದ ಸುರ್ಜೇವಾಲಾ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ಬಳಿಕ ಉಂಟಾಗಿರುವ ಅಸಮಾಧಾನವನ್ನು ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಸಕ್ರಿಯವಾಗಿದೆ. ಎಐಸಿಸಿ…

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ – ರಾಮಚಂದ್ರಾಪುರ ಶ್ರೀ

ಪೂರ್ಣ ಆರೋಗ್ಯದಿಂದ ಆತ್ಮದರ್ಶನ ಸಾಧ್ಯ. ಆರೋಗ್ಯವೆಂದರೆ ಕೇವಲ ರೋಗವಿಲ್ಲದ ಸ್ಥಿತಿಯಲ್ಲ. ಆತ್ಮಜ್ಞಾನವೇ ಆಯುರ್ವೇದದ ಪರಮ ಗುರಿ ಗೋಕರ್ಣ : ದೇಹದಲ್ಲಿ ಸಪ್ತ ಧಾತುಗಳಿದ್ದು, ಈ ಧಾತುಗಳು ಒಂದಕ್ಕೋಂದು ಸಾಮ್ಯವಾಗಿದ್ದಾಗ ಆರೋಗ್ಯ. ಧಾತುಗಳಲ್ಲಿ ವೈಷಮ್ಯ ಉಂಟಾದಾಗ ಅದೇ ಅನಾರೋಗ್ಯ ಎಂಬುದಾಗಿ ಆರೋಗ್ಯ ಶಾಸ್ತ್ರ ಹೇಳಿದ್ದು, ಆಯುರ್ವೇದದ ಮುಖ್ಯ ಲಕ್ಷ್ಯವೇ ಧಾತುಗಳ…

ಯಾದಗಿರಿ: ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ; ಮೂವರು ಕಾರ್ಮಿಕರು ಸಾವು, ಇಬ್ಬರಿಗೆ ಗಂಭೀರ ಗಾಯ!
ಅಪಘಾತ ರಾಜ್ಯ

ಯಾದಗಿರಿ: ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ; ಮೂವರು ಕಾರ್ಮಿಕರು ಸಾವು, ಇಬ್ಬರಿಗೆ ಗಂಭೀರ ಗಾಯ!

ಯಾದಗಿರಿ: ಜಿಲ್ಲೆಯ ಕಡೆಚೂರು-ಬಡಿಯಾಳ ಕೈಗಾರಿಕಾ ಪ್ರದೇಶದ ಪ್ರಮುಖ ಕಾರ್ಖಾನೆಯೊಂದರಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಅನಿಲ ಸೋರಿಕೆಯಿಂದಾಗಿ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿರುವ ದೂಃಖದ ಘಟನೆ ವರದಿಯಾಗಿದೆ. ​ಮೃತಪಟ್ಟವರನ್ನು ತೆಲಂಗಾಣದ ಮಹಬೂಬ್‌ನಗರ ಮೂಲದ ಕಟ್ಲಾ ಗಣೇಶ್ ಹಾಗೂ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ವಿಕ್ರಮ್ ಸಿಂಗ್ ಗೊಂಡಾ…

ಬಸವರಾಜ ಹೊರಟ್ಟಿಗೆ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಲು ಸೂಚನೆ: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿ ನಿರಾಕರಣೆ
ರಾಜಕೀಯ ರಾಜ್ಯ

ಬಸವರಾಜ ಹೊರಟ್ಟಿಗೆ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಲು ಸೂಚನೆ: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿ ನಿರಾಕರಣೆ

​ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಸಲನ ಸೃಷ್ಟಿಯಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮಾಡಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ತಮಗೆ ಸೂಚನೆ ನೀಡಿದ್ದಾರೆ ಎಂದು ಹೊರಟ್ಟಿ ಅವರು ಮಾಧ್ಯಮಗಳ ಎದುರು ಸ್ವತಃ…

🚨 ಮದ್ಯಪ್ರಿಯರಿಗೆ ಬಿಗ್ ಶಾಕ್: ಓಲ್ಡ್ ಮಾಂಕ್, ರಾಯಲ್ ಚಾಲೆಂಜ್ ಸೇರಿ ಪ್ರಮುಖ ಬ್ರ್ಯಾಂಡ್‌ಗಳ ಮಾರಾಟಕ್ಕೆ FSSAI ನಿಷೇಧ!
ಅಪರಾಧ ಆರೋಗ್ಯ ಮತ್ತು ಸೌಂದರ್ಯ ರಾಜ್ಯ ರಾಷ್ಟ್ರೀಯ

🚨 ಮದ್ಯಪ್ರಿಯರಿಗೆ ಬಿಗ್ ಶಾಕ್: ಓಲ್ಡ್ ಮಾಂಕ್, ರಾಯಲ್ ಚಾಲೆಂಜ್ ಸೇರಿ ಪ್ರಮುಖ ಬ್ರ್ಯಾಂಡ್‌ಗಳ ಮಾರಾಟಕ್ಕೆ FSSAI ನಿಷೇಧ!

ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ದೇಶದಲ್ಲಿ ಮಾರಾಟವಾಗುವ ಪ್ರಸಿದ್ಧ ಮದ್ಯದ ಬ್ರ್ಯಾಂಡ್‌ಗಳಾದ ಓಲ್ಡ್ ಮಾಂಕ್ (Old Monk), ರಾಯಲ್ ಚಾಲೆಂಜ್ (Royal Challenge), ಬ್ಯಾಗ್ ಪೈಪರ್ (Bagpiper) ಹಾಗೂ ಮ್ಯಾಕ್‌ಡೊವೆಲ್ಸ್ No.1 ನ ಕೆಲವು ನಿರ್ದಿಷ್ಟ ತಳಿಗಳ (Variants) ಮೇಲೆ ತಕ್ಷಣದಿಂದ ಜಾರಿಗೆ…

ದೇಹದ ಯಂತ್ರ ಕೆಟ್ಟಾಗ ಅಕಾಲದ ಹಸಿವು – ನಿದ್ದೆ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ದೇಹದ ಯಂತ್ರ ಕೆಟ್ಟಾಗ ಅಕಾಲದ ಹಸಿವು – ನಿದ್ದೆ – ರಾಮಚಂದ್ರಾಪುರ ಶ್ರೀ

ಎಷ್ಟು ನೀರನ್ನು ಕುಡಿಯಬೇಕು? ಗೂಗಲ್ ನೋಡಿ ನೀರು ಕುಡಿಯುವುದಲ್ಲ. ಹೃದಯ ಕಮಲ - ಹೃದಯಗಳೆರಡೂ ಬೇರೆಬೇರೆ ಸರಿಯಾದ ನಿದ್ದೆ ಪರಮಾತ್ಮನ ದರ್ಶನಕ್ಕೆ ಹೆದ್ದಾರಿ ಅಕಾಲದಲ್ಲಿ ಹಸಿವಾದರೆ, ಯಾವಾಗಲೋ ನಿದ್ದೆಬಂದರೆ ದೇಹದ ಯಂತ್ರ ಕೆಟ್ಟಿದೆ ಎಂದರ್ಥ. ಆಗ ದೇಹದ ಯಂತ್ರವನ್ನು ಸರಿಪಡಿಸಿಕೊಳ್ಳಲು ಸಕಾಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI