ಅಂತರಾಷ್ಟ್ರೀಯ

ನೇಪಾಳದಲ್ಲಿ ಭೀಕರ ದಿಢೀರ್ ಪ್ರವಾಹ: 160 ಜನರ ಸಾವು; 133 ಭಾರತೀಯರು ಸೇರಿ 750ಕ್ಕೂ ಹೆಚ್ಚು ಮಂದಿ ನಾಪತ್ತೆ!
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ ಹವಾಮಾನ ವರದಿ

ನೇಪಾಳದಲ್ಲಿ ಭೀಕರ ದಿಢೀರ್ ಪ್ರವಾಹ: 160 ಜನರ ಸಾವು; 133 ಭಾರತೀಯರು ಸೇರಿ 750ಕ್ಕೂ ಹೆಚ್ಚು ಮಂದಿ ನಾಪತ್ತೆ!

ಕಾಠ್ಮಂಡು(ಆ. 27) : ನೆರೆಯ ನೇಪಾಳದಲ್ಲಿ ಹಿಮಪಾತ ಹಾಗೂ ಭೂಕಂಪದ ಬೆನ್ನಲ್ಲೇ ಸಂಭವಿಸಿದ ಪ್ರಳಯಾಂತಕ ದಿಢೀರ್ ಪ್ರವಾಹ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಮಧ್ಯ ನೇಪಾಳದಲ್ಲಿ ಪ್ರವಾಹದ ಅಬ್ಬರಕ್ಕೆ ಇದುವರೆಗೆ ಕನಿಷ್ಠ 160 ಜನರು ಸಾವನ್ನಪ್ಪಿದ್ದು, 133 ಭಾರತೀಯರು ಸೇರಿದಂತೆ 750ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಟಿಬೆಟ್‌ ಮೂಲದಿಂದ ಉದ್ಭವಿಸಿದ ಈ ಭೀಕರ ಜಲಪ್ರಳಯವು ನೇಪಾಳದ ಹಲವು ನಗರ ಹಾಗೂ ಹಳ್ಳಿಗಳನ್ನು ಸಂಪೂರ್ಣವಾಗಿ ಕೊಚ್ಚಿಹಾಕಿದೆ. ನೂರಾರು ಮನೆಗಳು, ಸೇತುವೆಗಳು ಮತ್ತು ಪ್ರಮುಖ ಜಲವಿದ್ಯುತ್ ಯೋಜನೆಗಳು ನೀರಿನಲ್ಲಿ ಕೊಚ್ಚಿಹೋಗಿವೆ. ಭೂಕಂಪ…

ರಾಜ್ಯ

ಧಾರ್ಮಿಕ

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ

• ಸರಿಯಾದ ಉಸಿರಾಟವೇ ತಪಸ್ಸು ಮತ್ತು ಮೋಕ್ಷ ಸಾಧನ. • ಉಸಿರಾಟದ ಹಿಂದಿದೆ ಅದ್ಭುತ ರಹಸ್ಯ: ಕೇವಲ ಉಸಿರಿನಿಂದಲೇ ತಿಳಿಯಬಹುದು ಭವಿಷ್ಯ! ಗೋಕರ್ಣ(ಆ.26) : ಯಜ್ಞ - ಯಾಗ ಮಾಡಲು ಕಷ್ಟ ಎನ್ನುವವರೂ ಕೂಡ ಕೇವಲ ಸಮರ್ಪಕ ಪ್ರಾಣಾಯಾಮದಿಂದ ಉನ್ನತಿಯನ್ನು ಕಾಣಬಹುದು. ಉಸಿರಾಟವನ್ನು ಸರಿಯಾದ ಕ್ರಮದಲ್ಲಿ ಮಾಡಿದಾಗ ಅದೇ ತಪಸ್ಸು, ಸಿದ್ಧಿ ಮತ್ತು ಮೋಕ್ಷ ಸಾಧನವಾಗುತ್ತದೆ. ಹಾಗೂ ಈ ಪ್ರಪಂಚದಲ್ಲಿ ಆನಂದವನ್ನು, ಆರೋಗ್ಯವನ್ನು ಪ್ರಾಣಾಯಾಮ ನೀಡುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ…

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಊಟವಿಲ್ಲದೆ ಬದುಕಬಹುದು, ಉಸಿರಿಲ್ಲದೆ ಸಾಧ್ಯವಿಲ್ಲ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಊಟವಿಲ್ಲದೆ ಬದುಕಬಹುದು, ಉಸಿರಿಲ್ಲದೆ ಸಾಧ್ಯವಿಲ್ಲ – ರಾಘವೇಶ್ವರ ಶ್ರೀ

• ಸರಿಯಾದ ಉಸಿರಾಟದಿಂದ ಶರೀರ, ಮನಸ್ಸಿಗೆ ಸಮಾಧಾನ • ಉಸಿರಾಟ ನಮ್ಮ ಅರಿವಿಲ್ಲದೇ ನಡೆಯುವ ಅಜಪ ಜಪ • ಶ್ರೀಗಳ ಆಶೀರ್ವಾದ ಪಡೆದ ನಿವೃತ್ತ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಶ್ರೀಮಠದ ಸಮ್ಮುಖ ಸರ್ವಾಧಿಕಾರಿಗಳಾದ ಟಿ. ಮಡಿಯಾಳ್ ಗೋಕರ್ಣ : ಊಟವಿಲ್ಲದೇ ಕೆಲವು ಕಾಲ ಬದುಕಬಹುದು. ಆದರೆ ಉಸಿರಾಟವಿಲ್ಲದೇ ಬದುಕಿರಲು ಸಾಧ್ಯವೇ ಇಲ್ಲ. ಯೋಗಿಯ ಸಮಾಧಿಸ್ಥಿತಿಯಲ್ಲಿ ಮಾತ್ರ ಉಸಿರಾಟವಿಲ್ಲದೆಯೂ ಬದುಕಿರಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ…

ಯೋಗಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಪಕ್ಷಪಾತವಿಲ್ಲ, ಕಾಳಜಿಯಷ್ಟೇ ಇದೆ – ರಾಘವೇಶ್ವರ ಶ್ರೀ

ಯೋಗ ಸೂಕ್ಷ್ಮ ಸಿದ್ಧಿಸಿಕೊಂಡವನಿಗೆ ಸರ್ಪದ ವಿಷವೂ ಏನೂ ಮಾಡದು ಮಹಿಳೆಯರು ಎಲ್ಲಾ ಯೋಗ ಪ್ರಕ್ರಿಯೆಗಳನ್ನು ಮಾಡಬಾರದು ಏಕೆ?? Zzz. Z. Z z z. Z z . ಯುನೈಟೆಡ್ ಕಿಂಕಡಮ್ (UK) ವಲಯದಿಂದ ಭಿಕ್ಷಾಸೇವೆ - ಖಾರ್ವಿ ಸಮಾಜದಿಂದ ಪಾದುಕಾ ಪೂಜೆ ಗೋಕರ್ಣ: ಔಷಧಿಯ ಅಂಗಡಿಯಲ್ಲಿ ಎಲ್ಲಾ ಔಷಧಗಳನ್ನೂ ಎಲ್ಲರಿಗೂ ಕೊಡುವುದಿಲ್ಲ. ಕೆಲವು ಔಷಧಗಳನ್ನು ವೈದ್ಯರಿಂದ ಸೂಕ್ತ ಚೀಟಿಯನ್ನು ಹೊಂದಿದವರಿಗಷ್ಟೇ ನೀಡಲಾಗುತ್ತದೆ. ಹಾಗೆಯೇ ಕೆಲವು ಔಷಧಗಳಿಗೆ ಅದನ್ನು ಮಕ್ಕಳಿಗೆ ನೀಡುವಂತಿಲ್ಲ ಎಂಬ ನಿಯಮಗಳಿರುತ್ತದೆ. ಹಾಗೆಯೇ ಎಲ್ಲಾ…

ಯೋಗಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಪಕ್ಷಪಾತವಿಲ್ಲ, ಕಾಳಜಿಯಷ್ಟೇ ಇದೆ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ
ಯೋಗಸಾಧನೆಯ ಅಮೃತಪಾನದಿಂದ ಮುಪ್ಪು-ಸಾವುಗಳನ್ನು ಮೀರಬಹುದು – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಯೋಗಸಾಧನೆಯ ಅಮೃತಪಾನದಿಂದ ಮುಪ್ಪು-ಸಾವುಗಳನ್ನು ಮೀರಬಹುದು – ರಾಘವೇಶ್ವರ ಶ್ರೀ

• ಯೋಗಿಗಳು ಪಾನಮಾಡುವ ಅಮೃತ ಅಂಗಡಿಯಲ್ಲಿ ಸಿಗುವಂಥದ್ದಲ್ಲ ಗೋಕರ್ಣ: ದೇವರಿಗೆ ಅಮೃತವನ್ನೇ ಊಟ ಮಾಡುವವರು ಎಂಬ ವಿಶೇಷಣವಿದೆ. ಈ ಲೋಕದ ಊಟವನ್ನು ಮಾಡುತ್ತಾ ಹೋದಂತೆ ಸಾಕು ಎನಿಸುತ್ತದೆ. ಆದರೆ ಅಮೃತವನ್ನು ಸವಿದಷ್ಟೂ ಬೇಕು ಎನಿಸುವಷ್ಟು ಸವಿ ಅದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 23.08.2026 ರಂದು 'ಅನ್ನಂ ಬ್ರಹ್ಮ' ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಆಹಾರಕ್ಕೂ ಉಪವಾಸಕ್ಕೂ…

ಕ್ರೀಡೆ

ಮನೋರಂಜನೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ನೇಪಾಳದಲ್ಲಿ ಭೀಕರ ದಿಢೀರ್ ಪ್ರವಾಹ: 160 ಜನರ ಸಾವು; 133 ಭಾರತೀಯರು ಸೇರಿ 750ಕ್ಕೂ ಹೆಚ್ಚು ಮಂದಿ ನಾಪತ್ತೆ!
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ ಹವಾಮಾನ ವರದಿ

ನೇಪಾಳದಲ್ಲಿ ಭೀಕರ ದಿಢೀರ್ ಪ್ರವಾಹ: 160 ಜನರ ಸಾವು; 133 ಭಾರತೀಯರು ಸೇರಿ 750ಕ್ಕೂ ಹೆಚ್ಚು ಮಂದಿ ನಾಪತ್ತೆ!

ಕಾಠ್ಮಂಡು(ಆ. 27) : ನೆರೆಯ ನೇಪಾಳದಲ್ಲಿ ಹಿಮಪಾತ ಹಾಗೂ ಭೂಕಂಪದ ಬೆನ್ನಲ್ಲೇ ಸಂಭವಿಸಿದ ಪ್ರಳಯಾಂತಕ ದಿಢೀರ್ ಪ್ರವಾಹ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಮಧ್ಯ ನೇಪಾಳದಲ್ಲಿ ಪ್ರವಾಹದ ಅಬ್ಬರಕ್ಕೆ ಇದುವರೆಗೆ ಕನಿಷ್ಠ 160 ಜನರು ಸಾವನ್ನಪ್ಪಿದ್ದು, 133 ಭಾರತೀಯರು ಸೇರಿದಂತೆ 750ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಟಿಬೆಟ್‌ ಮೂಲದಿಂದ ಉದ್ಭವಿಸಿದ…

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ

• ಸರಿಯಾದ ಉಸಿರಾಟವೇ ತಪಸ್ಸು ಮತ್ತು ಮೋಕ್ಷ ಸಾಧನ. • ಉಸಿರಾಟದ ಹಿಂದಿದೆ ಅದ್ಭುತ ರಹಸ್ಯ: ಕೇವಲ ಉಸಿರಿನಿಂದಲೇ ತಿಳಿಯಬಹುದು ಭವಿಷ್ಯ! ಗೋಕರ್ಣ(ಆ.26) : ಯಜ್ಞ - ಯಾಗ ಮಾಡಲು ಕಷ್ಟ ಎನ್ನುವವರೂ ಕೂಡ ಕೇವಲ ಸಮರ್ಪಕ ಪ್ರಾಣಾಯಾಮದಿಂದ ಉನ್ನತಿಯನ್ನು ಕಾಣಬಹುದು. ಉಸಿರಾಟವನ್ನು ಸರಿಯಾದ ಕ್ರಮದಲ್ಲಿ ಮಾಡಿದಾಗ ಅದೇ…

ದೇವರಕೊಲ್ಲಿ ಬಳಿ ಭೀಕರ ರಸ್ತೆ ಅಪಘಾತ: ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ
ಅಪಘಾತ ರಾಜ್ಯ

ದೇವರಕೊಲ್ಲಿ ಬಳಿ ಭೀಕರ ರಸ್ತೆ ಅಪಘಾತ: ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ

​ಮಂಗಳೂರು-ಮಡಿಕೇರಿ (NH-275) ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿಯ ಅಪಾಯಕಾರಿ ತಿರುವಿನಲ್ಲಿ ಟೆಂಪೋ ಟ್ರಾವೆಲರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಟೆಂಪೋ ಟ್ರಾವೆಲರ್ ಮೇಲೆಯೇ ಮಗುಚಿಬಿದ್ದಿದ್ದು, ವಾಹನದಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯ ನಿವಾಸಿಗಳು ಹಾಗೂ…

‘ಕಾಂಗ್ರೆಸ್ ನಾಯಕರು ಶಿಸ್ತಿನ ಸಿಪಾಯಿಗಳು’: ಬಿ. ನಾಗೇಂದ್ರ ರಾಜೀನಾಮೆ ಒತ್ತಾಯದ ನಡುವೆ ಡಿ.ಕೆ. ಶಿವಕುಮಾರ್ ಹೇಳಿಕೆ
ರಾಜಕೀಯ ರಾಜ್ಯ

‘ಕಾಂಗ್ರೆಸ್ ನಾಯಕರು ಶಿಸ್ತಿನ ಸಿಪಾಯಿಗಳು’: ಬಿ. ನಾಗೇಂದ್ರ ರಾಜೀನಾಮೆ ಒತ್ತಾಯದ ನಡುವೆ ಡಿ.ಕೆ. ಶಿವಕುಮಾರ್ ಹೇಳಿಕೆ

ಬೆಂಗಳೂರು (ಆ. 26): ರಾಜ್ಯ ರಾಜಕಾರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕೂಗು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮೌನ ಮುರಿದಿದ್ದಾರೆ. "ಕಾಂಗ್ರೆಸ್ ನಾಯಕರು ಯಾವಾಗಲೂ ಶಿಸ್ತಿನ ಸಿಪಾಯಿಗಳು" ಎಂದು ಹೇಳುವ ಮೂಲಕ ಪಕ್ಷದ ಆಂತರಿಕ ಬಿಕ್ಕಟ್ಟನ್ನು ಶಮನ ಮಾಡುವ ಪ್ರಯತ್ನ ಮಾಡಿದ್ದಾರೆ.…

ಊಟವಿಲ್ಲದೆ ಬದುಕಬಹುದು, ಉಸಿರಿಲ್ಲದೆ ಸಾಧ್ಯವಿಲ್ಲ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಊಟವಿಲ್ಲದೆ ಬದುಕಬಹುದು, ಉಸಿರಿಲ್ಲದೆ ಸಾಧ್ಯವಿಲ್ಲ – ರಾಘವೇಶ್ವರ ಶ್ರೀ

• ಸರಿಯಾದ ಉಸಿರಾಟದಿಂದ ಶರೀರ, ಮನಸ್ಸಿಗೆ ಸಮಾಧಾನ • ಉಸಿರಾಟ ನಮ್ಮ ಅರಿವಿಲ್ಲದೇ ನಡೆಯುವ ಅಜಪ ಜಪ • ಶ್ರೀಗಳ ಆಶೀರ್ವಾದ ಪಡೆದ ನಿವೃತ್ತ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಶ್ರೀಮಠದ ಸಮ್ಮುಖ ಸರ್ವಾಧಿಕಾರಿಗಳಾದ ಟಿ. ಮಡಿಯಾಳ್ ಗೋಕರ್ಣ : ಊಟವಿಲ್ಲದೇ ಕೆಲವು ಕಾಲ ಬದುಕಬಹುದು. ಆದರೆ ಉಸಿರಾಟವಿಲ್ಲದೇ…

ಕಾವೇರಿ ವಿವಾದ: “ನೆರೆ ರಾಜ್ಯಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಒಂದು ಹನಿ ನೀರನ್ನೂ ನಿರಾಕರಿಸಲ್ಲ” – ಸಚಿವ ಪ್ರಿಯಾಂಕ್ ಖರ್ಗೆ
ರಾಜಕೀಯ ರಾಜ್ಯ ರಾಷ್ಟ್ರೀಯ

ಕಾವೇರಿ ವಿವಾದ: “ನೆರೆ ರಾಜ್ಯಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಒಂದು ಹನಿ ನೀರನ್ನೂ ನಿರಾಕರಿಸಲ್ಲ” – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಸರ್ಕಾರವು ದೇಶದ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಿದೆ. ನೆರೆ ರಾಜ್ಯಗಳಿಗೆ ನ್ಯಾಯಯುತವಾಗಿ ಸೇರಬೇಕಾದ "ಒಂದು ಹನಿ ನೀರನ್ನು" ಸಹ ಕರ್ನಾಟಕ ನಿರಾಕರಿಸುವುದಿಲ್ಲ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಸುಪ್ರೀಂ…

FIH Hockey World Cup 2026: ಅರ್ಜೆಂಟೀನಾ ವಿರುದ್ಧ 3-5 ಅಂತರದ ಸೋಲು; ವಿಶ್ವಕಪ್‌ನಿಂದ ಭಾರತ ಹೊರಕ್ಕೆ, ಮ್ಯಾನೇಜ್‌ಮೆಂಟ್ ವಿರುದ್ಧ ಶ್ರೀಜೇಶ್ ತೀವ್ರ ಆಕ್ರೋಶ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

FIH Hockey World Cup 2026: ಅರ್ಜೆಂಟೀನಾ ವಿರುದ್ಧ 3-5 ಅಂತರದ ಸೋಲು; ವಿಶ್ವಕಪ್‌ನಿಂದ ಭಾರತ ಹೊರಕ್ಕೆ, ಮ್ಯಾನೇಜ್‌ಮೆಂಟ್ ವಿರುದ್ಧ ಶ್ರೀಜೇಶ್ ತೀವ್ರ ಆಕ್ರೋಶ!

ಎಫ್‌ಐಎಚ್ ಪುರುಷರ ಹಾಕಿ ವಿಶ್ವಕಪ್ 2026ರಲ್ಲಿ ಭಾರತದ ಪಯಣ ಅಂತ್ಯಗೊಂಡಿದೆ. ಸೋಮವಾರ ನಡೆದ ಸೆಮಿಫೈನಲ್ ಪ್ರವೇಶದ ನಿರ್ಣಾಯಕ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ 3-5 ಗೋಲುಗಳ ಅಂತರದಿಂದ ಸೋಲನುಭವಿಸಿದ ಹರ್ಮನ್‌ಪ್ರೀತ್ ಸಿಂಗ್ ಪಡೆ ಕೂಟದಿಂದ ನಿರ್ಗಮಿಸಿದೆ. ಈ ಸೋಲಿನೊಂದಿಗೆ ಹಾಕಿ ವಿಶ್ವಕಪ್‌ನಲ್ಲಿ ಪದಕ ಗೆಲ್ಲುವ ಭಾರತದ 51 ವರ್ಷಗಳ ಕಾಯುವಿಕೆ…

ಯೋಗಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಪಕ್ಷಪಾತವಿಲ್ಲ, ಕಾಳಜಿಯಷ್ಟೇ ಇದೆ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ

ಯೋಗಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಪಕ್ಷಪಾತವಿಲ್ಲ, ಕಾಳಜಿಯಷ್ಟೇ ಇದೆ – ರಾಘವೇಶ್ವರ ಶ್ರೀ

ಯೋಗ ಸೂಕ್ಷ್ಮ ಸಿದ್ಧಿಸಿಕೊಂಡವನಿಗೆ ಸರ್ಪದ ವಿಷವೂ ಏನೂ ಮಾಡದು ಮಹಿಳೆಯರು ಎಲ್ಲಾ ಯೋಗ ಪ್ರಕ್ರಿಯೆಗಳನ್ನು ಮಾಡಬಾರದು ಏಕೆ?? Zzz. Z. Z z z. Z z . ಯುನೈಟೆಡ್ ಕಿಂಕಡಮ್ (UK) ವಲಯದಿಂದ ಭಿಕ್ಷಾಸೇವೆ - ಖಾರ್ವಿ ಸಮಾಜದಿಂದ ಪಾದುಕಾ ಪೂಜೆ ಗೋಕರ್ಣ: ಔಷಧಿಯ ಅಂಗಡಿಯಲ್ಲಿ ಎಲ್ಲಾ…

FIH Women’s Hockey World Cup  ಹಾಕಿ ವಿಶ್ವಕಪ್‌ನಿಂದ ಭಾರತ ಔಟ್: ಆಸ್ಟ್ರೇಲಿಯಾ ವಿರುದ್ಧ ಡ್ರಾ ಆದರೂ ಸಿಗದ ಸೆಮಿಫೈನಲ್ ಟಿಕೆಟ್!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

FIH Women’s Hockey World Cup
ಹಾಕಿ ವಿಶ್ವಕಪ್‌ನಿಂದ ಭಾರತ ಔಟ್: ಆಸ್ಟ್ರೇಲಿಯಾ ವಿರುದ್ಧ ಡ್ರಾ ಆದರೂ ಸಿಗದ ಸೆಮಿಫೈನಲ್ ಟಿಕೆಟ್!

ಆಮ್‌ಸ್ಟರ್‌ವೀನ್ (ನೆದರ್‌ಲ್ಯಾಂಡ್ಸ್):ಎಫ್‌ಐಎಚ್ (FIH) ಮಹಿಳಾ ಹಾಕಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ತಂಡದ ಪ್ರಯಾಣ ಅಂತ್ಯಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಅಂತಿಮ ಗುಂಪು ಹಂತದ ಪಂದ್ಯದಲ್ಲಿ 0-0 ಶೂನ್ಯ ಡ್ರಾ ಸಾಧಿಸಿದ ಭಾರತ, ಸೆಮಿಫೈನಲ್ ಪ್ರವೇಶಿಸುವ ಸುವರ್ಣ ಅವಕಾಶದಿಂದ ವಂಚಿತವಾಗಿದೆ. ​ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಭಾರತ ತಂಡಕ್ಕೆ ಈ…

ಯೋಗಸಾಧನೆಯ ಅಮೃತಪಾನದಿಂದ ಮುಪ್ಪು-ಸಾವುಗಳನ್ನು ಮೀರಬಹುದು – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಯೋಗಸಾಧನೆಯ ಅಮೃತಪಾನದಿಂದ ಮುಪ್ಪು-ಸಾವುಗಳನ್ನು ಮೀರಬಹುದು – ರಾಘವೇಶ್ವರ ಶ್ರೀ

• ಯೋಗಿಗಳು ಪಾನಮಾಡುವ ಅಮೃತ ಅಂಗಡಿಯಲ್ಲಿ ಸಿಗುವಂಥದ್ದಲ್ಲ ಗೋಕರ್ಣ: ದೇವರಿಗೆ ಅಮೃತವನ್ನೇ ಊಟ ಮಾಡುವವರು ಎಂಬ ವಿಶೇಷಣವಿದೆ. ಈ ಲೋಕದ ಊಟವನ್ನು ಮಾಡುತ್ತಾ ಹೋದಂತೆ ಸಾಕು ಎನಿಸುತ್ತದೆ. ಆದರೆ ಅಮೃತವನ್ನು ಸವಿದಷ್ಟೂ ಬೇಕು ಎನಿಸುವಷ್ಟು ಸವಿ ಅದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI