ಅಂತರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ
ಅಂತರಾಷ್ಟ್ರೀಯ ಅಪರಾಧ ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ 2022ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಕೊಚ್ಚಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಲೆಮರೆಸಿಕೊಂಡಿದ್ದ ಉಮ್ಮರ್ ಫಾರೂಕ್ M.R. ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ ಈಗ 25ಕ್ಕೆ ಏರಿಕೆಯಾಗಿದೆ. ​ಬಂಧಿತ ಉಮ್ಮರ್ ಫಾರೂಕ್ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಎನ್.ಐ.ಎ ಈತನ ಸುಳಿವು ನೀಡಿದವರಿಗೆ ₹4 ಲಕ್ಷ…

ರಾಜ್ಯ

ಧಾರ್ಮಿಕ

ಉಪವಾಸದಿಂದ ದೇಹ – ಮನಸ್ಸು ಹಗುರ – ರಾಮಚಂದ್ರಾಪುರ ಶ್ರೀ

• ತಪ್ಪಾದ ಉಪವಾಸ ಕ್ರಮಗಳಿಂದ ಹಾನಿ • ಉಪವಾಸದ ಆಚರಣೆಗೆ ಸರಿಯಾದ ಮಾರ್ಗದರ್ಶನ ಅಗತ್ಯ ಗೋಕರ್ಣ: ಉಪವಾಸ ಸರಿಯಾಗಿ ಮಾಡಿದಾಗ ನಿಶ್ಯಕ್ತಿಯಾಗುವುದಲ್ಲ. ಅದು ಬಲವೃದ್ಧಿಗೆ ಸಹಕಾರಿ. ಉಪವಾಸದಿಂದ ದೇಹ ಮತ್ತು ಮನಸ್ಸು ಹಗುರವಾಗುತ್ತದೆ. ಹೃದಯದಲ್ಲಿ ಶುದ್ಧತೆ, ದೇಹದಿಂದ ಬೇಡವಾದ ಅಂಶಗಳ ನಿರ್ಗಮನ, ಬಾಯಿ-ಗಂಟಲುಗಳ ಶುದ್ಧತೆ, ಹಿತವಾದ ಹಸಿವು ಮುಂತಾದವುಗಳು ಸರಿಯಾಗಿ ಉಪವಾಸವನ್ನು ನಡೆಸಿದಾಗ ಸಿಗುವ ಪ್ರಯೋಜನಗಳಾಗಿವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ…

ಉಪವಾಸದಿಂದ ದೇಹ – ಮನಸ್ಸು ಹಗುರ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ದೃಢ ಸಂಕಲ್ಪದಿಂದ ಹಸಿವನ್ನು ಗೆಲ್ಲಲು ಸಾಧ್ಯ -ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ದೃಢ ಸಂಕಲ್ಪದಿಂದ ಹಸಿವನ್ನು ಗೆಲ್ಲಲು ಸಾಧ್ಯ -ರಾಮಚಂದ್ರಾಪುರ ಶ್ರೀ

• ಇಂಟರ್ಮಿಟೆಂಟ್ ಫಾಸ್ಟಿಂಗ್' (Intermittent Fasting) - 'ಬ್ರಂಚ್' (Brunch) ಹೊಸ ಸಂಶೋಧನೆಯಲ್ಲ. • ಜಠರಾಗ್ನಿ ನಮ್ಮ ವಶವಾದಾಗ ಸಹಜ ಉಪವಾಸ ಸಾಧ್ಯ • ಮನಸ್ಸಿಗೂ ಜಠರಾಗ್ನಿಗೂ ಇದೆ ಗಾಢವಾದ ಸಂಬಂಧ - ಮನಸ್ಸಿಗೆ ದುಃಖವಾದರೆ ಹಸಿವಾಗುವುದಿಲ್ಲ. ಗೋಕರ್ಣ: ಸಾಮಾನ್ಯ ವ್ಯಕ್ತಿಯು ಉಸಿರು ಕಟ್ಟಿ ಕುಳಿತಾಗ ಮರಣ ಸಂಭವಿಸಬಹುದು. ಆದರೆ ಯೋಗಿ ಉಸಿರನ್ನು ಕಟ್ಟಿದಾಗ ಆತ ಸಮಾಧಿ ಸ್ಥಿತಿಗೆ ಏರುತ್ತನೆ. ಭಗವದಾನಂದವನ್ನು ಹೊಂದುತ್ತಾನೆ. ಉಸಿರನ್ನು ನಮ್ಮ ಅಧೀನವಾಗಿಸುವ ಕಲೆ ನಮಗೆ ಕರಗತವಾಗಬೇಕು. ಹಾಗೆಯೇ ಜಠರಾಗ್ನಿಯನ್ನು ನಿಯಂತ್ರಣಕ್ಕೆ ಪಡೆದರೆ…

ಊಟ ಮಾಡದೇ ಇರುವುದು ಉಪವಾಸವಲ್ಲ! – ರಾಮಚಂದ್ರಾಪುರ ಶ್ರೀ

ಹಸಿವಿನ ಭಾವನೆ ಉಂಟಾದರೆ ಉಪವಾಸ ವ್ರತ ಭಂಗ ಹಸಿವನ್ನು ಕಟ್ಟಿದರೆ ಅನಾರೋಗ್ಯ ; ಹಸಿವು ಅರಿವಾಗದ ಸ್ಥಿತಿ ಉಪವಾಸ ಹೊಟ್ಟೆ ಕೆಲಸವನ್ನು ನಿಲ್ಲಿಸಿದಾಗ ; ಭಾವದ ಜಾಗೃತಿ ಹಸಿವನ್ನು ಕಟ್ಟುವುದು ಉಪವಾಸವಲ್ಲ. ಹಸಿವನ್ನು ಕಟ್ಟುವುದು ದೇಹದ ವೇಗವನ್ನು ಕಟ್ಟುವ ಪ್ರಕ್ರಿಯೆಯಾಗಿದ್ದು, ಸಹಜ ಕ್ರಿಯೆಯನ್ನು ತಡೆಯುವುದು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹಸಿವು ಅರಿವಾಗದ ಸ್ಥಿತಿ ನಿಜವಾದ ಉಪವಾಸ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ…

ಊಟ ಮಾಡದೇ ಇರುವುದು ಉಪವಾಸವಲ್ಲ! – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ
ಹಿತವಾದದ್ದೇ ಪ್ರಿಯವಾದರೆ ದೇಹಕ್ಕೂ ಮನಸ್ಸಿಗೂ ಹಿತ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ಪ್ರಾದೇಶಿಕ ರಾಜ್ಯ

ಹಿತವಾದದ್ದೇ ಪ್ರಿಯವಾದರೆ ದೇಹಕ್ಕೂ ಮನಸ್ಸಿಗೂ ಹಿತ – ರಾಮಚಂದ್ರಾಪುರ ಶ್ರೀ

ಭೋಜನವೆಂಬುದು ತಪಸ್ಸು ಜಠರಾಗ್ನಿ ಜಾಗೃತಿಯೇ ಅನಾರೋಗ್ಯಕ್ಕೆ ಉತ್ತರ ಹಾಲಕ್ಕಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ:ಊಟ ಮಾಡದೆಯೇ ಋಷಿಗಳಂತೆ ತಪಸ್ಸನ್ನು ಆಚರಿಸುವುದು ಒಂದು ವಿಧವಾದರೇ, ಸರಿಯಾದ ಕ್ರಮದಲ್ಲಿ ಊಟ ಮಾಡುವ ಮೂಲಕವೂ ತಪಸ್ಸಿನ ಫಲವನ್ನು ಪಡೆಯಬಹುದು ಎಂದು ಯೋಗಶಾಸ್ತ್ರ ಹೇಳಿದೆ. ಹಾಗಾಗಿ ಭೋಜನವೆಂಬುದು ತಪಸ್ಸು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 08.08.2026 ರಂದು 'ಅನ್ನಂ ಬ್ರಹ್ಮ' ಮಾಲಿಕೆಯಲ್ಲಿ ಪ್ರವಚನ…

ಕ್ರೀಡೆ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ –
ಪ್ರಥಮ ಬಿ.ಎ.ಎಂ.ಎಸ್ ಒರಿಯೇಂಟೆಶನ್ ಕಾರ್ಯಕ್ರಮ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 08.11.2024 ರಂದು ಪ್ರಥಮ ವರ್ಷದ ಬಿಎಎಂಎಸ್ ವಿದ್ಯಾರ್ಥಿಗಳ ಒರಿಯೇಂಟೆಶನ್ ಕಾರ್ಯಕ್ರಮ ಮತ್ತು ಏಪ್ರನ್ ವಿತರಣಾ ಕಾರ್ಯಕ್ರಮ ನೆರವೇರಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಸಮಾರಂಭವನ್ನು ಉದ್ಘಾಟಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದದ ಜನಪ್ರಿಯತೆ,…

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಜ್ಯ

ಒಡಿಶಾದಲ್ಲಿ ರೈಲು ಅಪಘಾತ: ಸಾವಿನ ಸಂಖ್ಯೆ 233 ಕ್ಕೆ, 900 ಕ್ಕೂ ಹೆಚ್ಚು ಮಂದಿಗೆ ಗಾಯ.

ಭುವನೇಶ್ವರ: ಬಲಸೋರ್ ತ್ರಿವಳಿ ರೈಲು ದುರಂತದಲ್ಲಿಮೃತಪಟ್ಟವರ ಸಂಖ್ಯೆ 233ಕ್ಕೇರಿದೆ. ಈ ಭಯಾನಕಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10 ರಿಂದ 12 ಬೋಗಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ಇದೇ ವೇಳೆ ಬೆಂಗಳೂರು- ಹೌರಾ ಸೂಪರ್‌ಫಾಸ್ಟ್ ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ…

ಪ್ರಯಾಣಿಕರ ಗಮನಕ್ಕೆ: ಯಶವಂತಪುರ-ಮಂಗಳೂರು, ಕಾರವಾರ ನಡುವಿನ ಹಲವು ರೈಲುಗಳು ರದ್ದು! ಇಲ್ಲಿದೆ ಸಂಪೂರ್ಣ ವಿವರ
ರಾಜ್ಯ ವಾಹನ ಸುದ್ದಿ

ಪ್ರಯಾಣಿಕರ ಗಮನಕ್ಕೆ: ಯಶವಂತಪುರ-ಮಂಗಳೂರು, ಕಾರವಾರ ನಡುವಿನ ಹಲವು ರೈಲುಗಳು ರದ್ದು! ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು/ಮಂಗಳೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ವ್ಯಾಪ್ತಿಗೆ ಒಳಪಡುವ ಸಿರಿಬಾಗಿಲು ಎಡಕುಮೇರಿ ರೈಲ್ವೆ ನಿಲ್ದಾಣಗಳ ನಡುವೆ ಟ್ರ್ಯಾಕ್ ನಿರ್ವಹಣೆ (Track Maintenance) ಮತ್ತು ಎಂಜಿನಿಯರಿಂಗ್ ಕಾಮಗಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಹಲವು ಪ್ರಮುಖ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ…

ವಿಧಾನಸಭೆ ಸ್ಪೀಕರ್ ಹುದ್ದೆಗೆ ದಿನಾಂಕ ಘೋಷಣೆ: ಆಗಸ್ಟ್ 14ರಂದು ನಡೆಯಲಿದೆ ನೂತನ ಸ್ಪೀಕರ್ ಆಯ್ಕೆ!
ರಾಜಕೀಯ ರಾಜ್ಯ

ವಿಧಾನಸಭೆ ಸ್ಪೀಕರ್ ಹುದ್ದೆಗೆ ದಿನಾಂಕ ಘೋಷಣೆ: ಆಗಸ್ಟ್ 14ರಂದು ನಡೆಯಲಿದೆ ನೂತನ ಸ್ಪೀಕರ್ ಆಯ್ಕೆ!

​ಬೆಂಗಳೂರು (ಆಗಸ್ಟ್ 11): ಕರ್ನಾಟಕ ವಿಧಾನಸಭೆಯ ನೂತನ ಅಧ್ಯಕ್ಷರ (ಸ್ಪೀಕರ್) ಆಯ್ಕೆಗೆ ಮುಹೂರ್ತ ನಿಗದಿಯಾಗಿದ್ದು, ಆಗಸ್ಟ್ 14, ಶುಕ್ರವಾರದಂದು ಚುನಾವಣೆ ನಡೆಯಲಿದೆ. ಪ್ರಸ್ತುತ ವಿಧಾನಸಭೆಯ ಸ್ಪೀಕರ್ ಹಾಗೂ ಉಪ ಸ್ಪೀಕರ್ ಎರಡೂ ಹುದ್ದೆಗಳು ಖಾಲಿಯಿದ್ದವು. ಈ ಹಿನ್ನೆಲೆಯಲ್ಲಿ, ನೂತನ ಸ್ಪೀಕರ್ ಆಯ್ಕೆಯಾಗುವವರೆಗೆ ಕಲಾಪ ನಡೆಸಲು ರಾಜ್ಯಪಾಲ ತಾವರ್ ಚಂದ್…

ಇಂದಿರಾ ಕ್ಯಾಂಟೀನ್, ಕ್ವಿಕ್ ಕಾಮರ್ಸ್ ಗೋದಾಮಿಗೆ ಬೀಗ; ಅಶುಚಿತ್ವ ವಾತಾವರಣದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆ ಭೇಟಿ!
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಇಂದಿರಾ ಕ್ಯಾಂಟೀನ್, ಕ್ವಿಕ್ ಕಾಮರ್ಸ್ ಗೋದಾಮಿಗೆ ಬೀಗ; ಅಶುಚಿತ್ವ ವಾತಾವರಣದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆ ಭೇಟಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಶುಚಿತ್ವ ಮತ್ತು ಕಳಪೆ ಆಹಾರ ನಿರ್ವಹಣೆ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಮಂಗಳವಾರ ನಗರಾದ್ಯಂತ ನಡೆದ ಪರಿಶೀಲನಾ ಕಾರ್ಯಾಚರಣೆಯ ವೇಳೆ, ಗೊಟ್ಟಿಗೆರೆಯ 'ಇಂದಿರಾ ಕ್ಯಾಂಟೀನ್' ಮತ್ತು ಹೊಸಕೋಟೆಯಲ್ಲಿರುವ ಪ್ರಮುಖ 'ಕ್ವಿಕ್ ಕಮರ್ಸ್' ಸಂಸ್ಥೆಯ ಗೋದಾಮಿನಲ್ಲಿ ಅತ್ಯಂತ ಅಶುಚಿ ವಾತಾವರಣ ಕಂಡುಬಂದ…

ಉಪವಾಸದಿಂದ ದೇಹ – ಮನಸ್ಸು ಹಗುರ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಉಪವಾಸದಿಂದ ದೇಹ – ಮನಸ್ಸು ಹಗುರ – ರಾಮಚಂದ್ರಾಪುರ ಶ್ರೀ

• ತಪ್ಪಾದ ಉಪವಾಸ ಕ್ರಮಗಳಿಂದ ಹಾನಿ • ಉಪವಾಸದ ಆಚರಣೆಗೆ ಸರಿಯಾದ ಮಾರ್ಗದರ್ಶನ ಅಗತ್ಯ ಗೋಕರ್ಣ: ಉಪವಾಸ ಸರಿಯಾಗಿ ಮಾಡಿದಾಗ ನಿಶ್ಯಕ್ತಿಯಾಗುವುದಲ್ಲ. ಅದು ಬಲವೃದ್ಧಿಗೆ ಸಹಕಾರಿ. ಉಪವಾಸದಿಂದ ದೇಹ ಮತ್ತು ಮನಸ್ಸು ಹಗುರವಾಗುತ್ತದೆ. ಹೃದಯದಲ್ಲಿ ಶುದ್ಧತೆ, ದೇಹದಿಂದ ಬೇಡವಾದ ಅಂಶಗಳ ನಿರ್ಗಮನ, ಬಾಯಿ-ಗಂಟಲುಗಳ ಶುದ್ಧತೆ, ಹಿತವಾದ ಹಸಿವು ಮುಂತಾದವುಗಳು…

ರಾಜ್ಯಸಭೆಯಲ್ಲಿ ‘ಟ್ರಿಬ್ಯೂನಲ್ ಸುಧಾರಣಾ ವಿಧೇಯಕ 2026’ ಅಂಗೀಕಾರ: ಕಾರ್ಯವೈಖರಿ, ನೇಮಕಾತಿ ವ್ಯವಸ್ಥೆಗೆ ಹೊಸ ರೂಪ!
ರಾಜಕೀಯ ರಾಷ್ಟ್ರೀಯ

ರಾಜ್ಯಸಭೆಯಲ್ಲಿ ‘ಟ್ರಿಬ್ಯೂನಲ್ ಸುಧಾರಣಾ ವಿಧೇಯಕ 2026’ ಅಂಗೀಕಾರ: ಕಾರ್ಯವೈಖರಿ, ನೇಮಕಾತಿ ವ್ಯವಸ್ಥೆಗೆ ಹೊಸ ರೂಪ!

ನವದೆಹಲಿ: ದೇಶದಲ್ಲಿ ವಿವಿಧ ನ್ಯಾಯಾಧಿಕರಣಗಳ (ಟ್ರಿಬ್ಯೂನಲ್) ಕಾರ್ಯನಿರ್ವಹಣೆಯನ್ನು ಮತ್ತಷ್ಟು ಸುಗಮಗೊಳಿಸುವ ಹಾಗೂ ಅವುಗಳ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ಉದ್ದೇಶ ಹೊಂದಿರುವ ‘ಟ್ರಿಬ್ಯೂನಲ್ ಸುಧಾರಣಾ ವಿಧೇಯಕ, 2026’ (Tribunals Reforms Bill, 2026) ಕ್ಕೆ ರಾಜ್ಯಸಭೆಯು ಮಂಗಳವಾರ ಅಂಗೀಕಾರ ನೀಡಿದೆ. ಅಧಿವೇಶನದಲ್ಲಿ ನಡೆದ ಸುದೀರ್ಘ…

ಸುಳ್ಯ: ಆಗಸ್ಟ್ 15ರಂದು ಜೇಸಿಐ ಸುಳ್ಯ ಸಿಟಿ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ‘ಆಟಿ ಕೂಟ – ಆಟಿ ಗಮ್ಮತ್’
ಆರೋಗ್ಯ ಮತ್ತು ಸೌಂದರ್ಯ ಪ್ರಾದೇಶಿಕ ಮನೋರಂಜನೆ ರಾಜ್ಯ

ಸುಳ್ಯ: ಆಗಸ್ಟ್ 15ರಂದು ಜೇಸಿಐ ಸುಳ್ಯ ಸಿಟಿ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ‘ಆಟಿ ಕೂಟ – ಆಟಿ ಗಮ್ಮತ್’

ಸುಳ್ಯ: ಜೇಸಿಐ ಸುಳ್ಯ ಸಿಟಿ ಹಾಗೂ ನಗರದ ವಿವಿಧ ಪ್ರಮುಖ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 15, 2026ರ ಶನಿವಾರದಂದು ಸಾಂಪ್ರದಾಯಿಕ 'ಆಟಿ ಕೂಟ' ಹಾಗೂ 'ಆಟಿ ಗಮ್ಮತ್' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಭ್ರಮದ ಕೂಟವು ಅಂಬಟೆಡ್ಕದ ವರ್ತಕರ ಸಮುದಾಯ ಭವನದಲ್ಲಿ ಪೂರ್ವಾಹ್ನ 11.00…

ದೃಢ ಸಂಕಲ್ಪದಿಂದ ಹಸಿವನ್ನು ಗೆಲ್ಲಲು ಸಾಧ್ಯ -ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ದೃಢ ಸಂಕಲ್ಪದಿಂದ ಹಸಿವನ್ನು ಗೆಲ್ಲಲು ಸಾಧ್ಯ -ರಾಮಚಂದ್ರಾಪುರ ಶ್ರೀ

• ಇಂಟರ್ಮಿಟೆಂಟ್ ಫಾಸ್ಟಿಂಗ್' (Intermittent Fasting) - 'ಬ್ರಂಚ್' (Brunch) ಹೊಸ ಸಂಶೋಧನೆಯಲ್ಲ. • ಜಠರಾಗ್ನಿ ನಮ್ಮ ವಶವಾದಾಗ ಸಹಜ ಉಪವಾಸ ಸಾಧ್ಯ • ಮನಸ್ಸಿಗೂ ಜಠರಾಗ್ನಿಗೂ ಇದೆ ಗಾಢವಾದ ಸಂಬಂಧ - ಮನಸ್ಸಿಗೆ ದುಃಖವಾದರೆ ಹಸಿವಾಗುವುದಿಲ್ಲ. ಗೋಕರ್ಣ: ಸಾಮಾನ್ಯ ವ್ಯಕ್ತಿಯು ಉಸಿರು ಕಟ್ಟಿ ಕುಳಿತಾಗ ಮರಣ ಸಂಭವಿಸಬಹುದು.…

ಕಾಮನ್‌ವೆಲ್ತ್ ಗೇಮ್ಸ್ 2026: ಪದಕ ವಿಜೇತ ಕ್ರೀಡಾಪಟುಗಳನ್ನು ಭೇಟಿಯಾಗಿ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ!
ಕ್ರೀಡೆ ರಾಜಕೀಯ ರಾಷ್ಟ್ರೀಯ

ಕಾಮನ್‌ವೆಲ್ತ್ ಗೇಮ್ಸ್ 2026: ಪದಕ ವಿಜೇತ ಕ್ರೀಡಾಪಟುಗಳನ್ನು ಭೇಟಿಯಾಗಿ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ!

ನವದೆಹಲಿ:ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ದೇಶಕ್ಕೆ ಹೆಮ್ಮೆ ತಂದ ಭಾರತೀಯ ಪದಕ ವಿಜೇತ ಕ್ರೀಡಾಪಟುಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಅಧಿಕೃತ ನಿವಾಸದಲ್ಲಿ (7, ಲೋಕ್ ಕಲ್ಯಾಣ್ ಮಾರ್ಗ) ಭೇಟಿಯಾಗಿ ಅಭಿನಂದಿಸಿದರು. ಈ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಯುವ ಸಬಲೀಕರಣ…

ಊಟ ಮಾಡದೇ ಇರುವುದು ಉಪವಾಸವಲ್ಲ! – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ

ಊಟ ಮಾಡದೇ ಇರುವುದು ಉಪವಾಸವಲ್ಲ! – ರಾಮಚಂದ್ರಾಪುರ ಶ್ರೀ

ಹಸಿವಿನ ಭಾವನೆ ಉಂಟಾದರೆ ಉಪವಾಸ ವ್ರತ ಭಂಗ ಹಸಿವನ್ನು ಕಟ್ಟಿದರೆ ಅನಾರೋಗ್ಯ ; ಹಸಿವು ಅರಿವಾಗದ ಸ್ಥಿತಿ ಉಪವಾಸ ಹೊಟ್ಟೆ ಕೆಲಸವನ್ನು ನಿಲ್ಲಿಸಿದಾಗ ; ಭಾವದ ಜಾಗೃತಿ ಹಸಿವನ್ನು ಕಟ್ಟುವುದು ಉಪವಾಸವಲ್ಲ. ಹಸಿವನ್ನು ಕಟ್ಟುವುದು ದೇಹದ ವೇಗವನ್ನು ಕಟ್ಟುವ ಪ್ರಕ್ರಿಯೆಯಾಗಿದ್ದು, ಸಹಜ ಕ್ರಿಯೆಯನ್ನು ತಡೆಯುವುದು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹಸಿವು…

ಆ.10 ರಿಂದ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ” ಉಚಿತ ಚಿನ್ನದ ರಿಪೇರಿ ಮೇಳ “
ಪ್ರಾದೇಶಿಕ ರಾಜ್ಯ

ಆ.10 ರಿಂದ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ” ಉಚಿತ ಚಿನ್ನದ ರಿಪೇರಿ ಮೇಳ “

ನಿಮ್ಮ ಯಾವುದೇ ಹಳೆಯ ಆಭರಣಗಳನ್ನು ಉಚಿತವಾಗಿ ಜೋಡಣೆ _ ಪಾಲಿಶ್ ಹಾಗೂ ಚಿನ್ನದ ಟೆಸ್ಟಿಂಗ್ ಮಾಡಲು ಸುವರ್ಣಾವಕಾಶ ಪ್ರತೀ ಪವನಿಗೆ 3000 ಕಡಿತ ಗ್ರಾಂ ಗೆ 300 ಕಡಿತ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI