ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ ಮಹಾದೇವ್ ದಿಢೀರ್ ವರ್ಗಾವಣೆ.
ರಾಜ್ಯ

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ ಮಹಾದೇವ್ ದಿಢೀರ್ ವರ್ಗಾವಣೆ.

ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹಾದೇವ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರಕಾರದ ಅಧೀನ ಕಾರ್ಯದರ್ಶಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಆಡಳಿತ) ಹೊರಡಿಸಿರುವ ಆದೇಶದ ಪ್ರತಿ ಲಭ್ಯವಾಗಿದೆ. ಸದ್ಯ ಅವರನ್ನು ಕೂಡಿಗೆಗೆ ವರ್ಗಾಯಿಸಲಾಗಿದೆ. "ಸಾರ್ವ ಜನಿಕ…

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಪ್ರಕಟ.
ರಾಜ್ಯ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಪ್ರಕಟ.

ಮಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿದ.ಕ.ಜಿಲ್ಲೆಯಲ್ಲಿ ಡಿ.31 ಮತ್ತು ಜ.1ಕ್ಕೆ ಅನ್ವಯವಾಗುವಂತೆ ದ.ಕ. ಜಿಲ್ಲಾಡಳಿತವು ಪ್ರತ್ಯೇಕಮಾರ್ಗಸೂಚಿ ಪ್ರಕಟಿಸಿದೆ.ನೋಂದಾಯಿತ/ಅಧಿಕೃತ ಕ್ಲಬ್, ಪಬ್, ರೆಸ್ಟೋರೆಂಟ್,ಹೊಟೇಲ್ಗಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ12:30ರವರೆಗೆ ಸಂಭ್ರಮಾಚರಣೆಗೆ ಅನುಮತಿನೀಡಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಧ್ವನಿವರ್ಧಕ/ವಿದ್ಯುನ್ಮಾನ ಉಪಕರಣಗಳನ್ನು ಮತ್ತು ಶಬ್ದಉಂಟುಮಾಡುವ ಉಪಕರಣಗಳನ್ನು ರಾತ್ರಿ 10 ರ ಬಳಿಕ ಬಳಸುವಂತಿಲ್ಲ. ಈ ನಿಯಮಗಳಿಗೆ…

ಪೆರ್ಲಂಪಾಡಿ: ಅಡಿಕೆ ಮರದಿಂದ ಬಿದ್ದುವ್ಯಕ್ತಿ ಮೃತ್ಯು.
ರಾಜ್ಯ

ಪೆರ್ಲಂಪಾಡಿ: ಅಡಿಕೆ ಮರದಿಂದ ಬಿದ್ದು
ವ್ಯಕ್ತಿ ಮೃತ್ಯು.

ಪುತ್ತೂರು: ಅಡಿಕೆ ತೆಗೆಯುತ್ತಿದ್ದ ವೇಳೆ ಅಡಿಕೆ ಮರಅರ್ಧದಿಂದ ತುಂಡಾದ ಪರಿಣಾಮ ವ್ಯಕ್ತಿಯೋರ್ವರುಬಿದ್ದು ಮೃತಪಟ್ಟ ಮೃತಪಟ್ಟ ಘಟನೆ ಕೊಳ್ತಿಗೆ ಗ್ರಾಮದಕೊರ್ಬಂಡ್ಕದಿಂದ ವರದಿಯಾಗಿದೆ.ದೊಡ್ಡಮನೆ ನಿವಾಸಿ ಚಂದ್ರಶೇಖರ ಗೌಡ (56ವ) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಇವರು ದ.29 ರಂದು ಬೆಳಿಗ್ಗೆ ತನ್ನ ಅಡಿಕೆ ತೋಟದಲ್ಲಿಅಡಿಕೆ ತೆಗೆಯಲೆಂದು ಮರ ಹತ್ತಿದ್ದರು ಈ ವೇಳೆ ಅಡಿಕೆಮರ ಅರ್ಧದಿಂದ ತುಂಡಾದ…

ಕೆ ವಿ ಜಿ ದಂತ ಮಹಾವಿದ್ಯಾಲಯದಲ್ಲಿ ರ‍್ಯಾಗಿಂಗ್‌ ಘಟನೆ ನಡೆದೇ ಇಲ್ಲ: ದಂತ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಕಲಹದ ವರದಿ ಬಗ್ಗೆ ಪ್ರಾಂಶುಪಾಲರಿಂದ ಸ್ಪಷ್ಟನೆ.ಮತ್ತು ದಾಖಲೆ ಬಿಡುಗಡೆ.

ಡಾ| ವೈಶಾಖ್ ಜೆ. ಪಣಿಕರ್‌ ರವರಿಗೆ ತಲೆಗೆ ಗಾಯ ಕೆವಿಜಿ ದಂತಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ    ರ‍್ಯಾಗಿಂಗ್‌ ನಡೆದ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಇಂತಹ ಘಟನೆ ಈ ಹಿಂದೆಯೂ ನಮ್ಮ ಕಾಲೇಜಿನಲ್ಲಿ ನಡೆದೇ ಇಲ್ಲ, ಮತ್ತು ನಮ್ಮ ಕಾಲೇಜಿನಲ್ಲಿ ಜಾತಿನಿಂದನೆ ಮೊದಲಾದ ಘಟನೆಗಳು ನಡೆದೇ ಇಲ್ಲ,  ಇದುವರೆಗೂ ನಮ್ಮ ಕಾಲೇಜು…

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ: ಸುರತ್ಕಲ್ ತಡಂಬೈಲ್ ನ ಯುವಕ ಮೃತ್ಯು.
ರಾಜ್ಯ

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ: ಸುರತ್ಕಲ್ ತಡಂಬೈಲ್ ನ ಯುವಕ ಮೃತ್ಯು.

ಸುರತ್ಕಲ್: ಸೌದಿ ಅರೇಬಿಯಾದಲ್ಲಿ ನಡೆದರಸ್ತೆ ಅಪಘಾತವೊಂದರಲ್ಲಿ ಸುರತ್ಕಲ್ತಡಂಬೈಲ್ ನ ಯುವಕನೋರ್ವಮೃತಪಟ್ಟಿರುವ ಘಟನೆ ವರದಿಯಾಗಿದೆ.ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾಎಂಬವರ ಪುತ್ರ ಫಾಝಿಲ್ (29) ಮೃತಪಟ್ಟಯುವಕ ಎಂದು ತಿಳಿದು ಬಂದಿದೆ.ಸೌದಿ ಅರೆಬಿಯಾದ ಅಲ್‌ಅಸಾ ಎಂಬಲ್ಲಿಕಾರು ಮತ್ತು ಲಾರಿಯ ನಡುವೆ ಭೀಕರಅಪಘಾತ ಸಂಭವಿಸಿ ಯುವಕ ಮೃತಪಟ್ಟ…

ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅಡಿಕೆ ಬೆಳೆ ಮಾರಕ‌|ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ: ಜಾಲತಾಣದಲ್ಲಿ ಭಾರೀ ಟ್ರೋಲ್.
ರಾಜ್ಯ

ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅಡಿಕೆ ಬೆಳೆ ಮಾರಕ‌|ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ: ಜಾಲತಾಣದಲ್ಲಿ ಭಾರೀ ಟ್ರೋಲ್.

ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅವ್ಯಾಹತವಾಗಿ ವಿಸ್ತಾರವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ ಬೇಕು. ಅನಿರ್ಬಂಧಿತವಾಗಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತಾರವಾಗುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ಸಾಂಪ್ರದಾಯಿಕವಾಗಿ ಅಡಕೆ ಕೃಷಿ ಮಾಡುತ್ತಿರುವ ರೈತರು ಸಂಕಷ್ಟದ ದಿನಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಧಿವೇಶನದಲ್ಲಿ ಹೇಳಿದ ಮಾತು…

ಕುರುಂಜಿಭಾಗ್ ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಹಲ್ಲೆ ಆರೋಪ :ಪ್ರಕರಣ ದಾಖಲು.
ರಾಜ್ಯ

ಕುರುಂಜಿಭಾಗ್ ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಹಲ್ಲೆ ಆರೋಪ :ಪ್ರಕರಣ ದಾಖಲು.

ಕೆ ವಿ ಜಿ ಡೆಂಟಲ್‌‌ ಕಾಲೇಜಿನ 3ನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯಾಗಿರುವ ವಿಶಾಕ್ ಎನ್ನುವ ಯುವಕ.ಡಿ 21 ಸ್ನೇಹಿತ ಝೈದ್ದಿನ್‌ ಹಜೀಲ್‌‌ ನನ್ನು ಸ್ಪಂದನ ಪಿ ಜಿ ಕಡೆಗೆ ಡ್ರಾಪ್ ಮಾಡಲು ಹೋಗುತ್ತಿರುವಾಗ ಸುಳ್ಯ ಕುರುಂಜಿಭಾಗ್ ಕೆ.ವಿ.ಜಿ. ಐಪಿಎಸ್ ಸ್ಕೂಲ್ ನ ಹತ್ತಿರ ತಲುಪುತ್ತಿದ್ದಂತೆ ಇನ್ನೋವಾ ಕಾರೊಂದು ಬೆನ್ನಟ್ಟಿ…

ಅರಂತೋಡು ಕುಲ್ಚಾರ್ ತಿರುವಿನಲ್ಲಿ ಕಾರು ಪಲ್ಟಿ
ರಾಜ್ಯ

ಅರಂತೋಡು ಕುಲ್ಚಾರ್ ತಿರುವಿನಲ್ಲಿ ಕಾರು ಪಲ್ಟಿ

ಅರಂತೋಡು ಕಡೆಯಿಂದ ಕುಲ್ಚಾರು ಕಡೆಗೆ ಸಂಚರಿಸುತ್ತಿದ್ದ ಮಾರುತಿ 800 ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವರದಿಯಾಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಸ್ಕಿಡ್ ಆಗಿ ಕಾರು ಪಲ್ಟಿಯಾಗಿರಬಹುದೆಂದು ಅಂದಾಜಿಸಲಾಗಿದೆ. ಬಾಲರಾಜ್ ಕಲ್ಲುಮುಟ್ಲು ರವರು ಕಾರು ಚಲಾಯಿಸುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣವಾಗಿ ಜಖಂಗೊಂಡಿರುವುದಾಗಿ ತಿಳಿದು ಬಂದಿದೆ.

ಸುಳ್ಯ ತಾಲೂಕಿನ ವಿವಿಧ ಭಾಗದಲ್ಲಿ ಬಿರುಸಿನ ಮಳೆ.!

ಸುಳ್ಯ ತಾಲೂಕಿನ ವಿವಿಧ ಭಾಗದಲ್ಲಿ ಬಿರುಸಿನ ಮಳೆ ಸುರಿದಿದೆ.ಕಾದ ಕಬ್ಬಿಣದಂತಾಗಿದ್ದ ಇಳೆಗೆ ಮಳೆಯ ಸಿಂಚನ ಒಂದಷ್ಟು ತಂಪಾಗಿಸಿದೆ .ಸುಳ್ಯ ಭಾಗದಲ್ಲಿ ಹಲವು ಗ್ರಾಮದಲ್ಲಿ ರಾತ್ರಿ 8 ರ ಸುಮಾರಿಗೆ ಮಳೆಯಾಗಿದೆ, ಪೆರಾಜೆ ಗ್ರಾಮ , ಅರಂತೋಡು ಸೇರಿದಂತೆ ಕೆಲವು ಕಡೆಗಳಲ್ಲಿ ಮಳೆಯಾಗಿದೆ, ಬಿರುಸಿನ ಮಳೆಗೆ ಭೂಮಿ ತಂಪಾದರೆ, ಈ…

ಸುಳ್ಯ: ಸ್ಟೇಟಸ್ ಹಾಕಿದ ವಿಚಾರದಲ್ಲಿ ವಿದ್ಯಾರ್ಥಿನಿಗೆ ಹಲ್ಲೆ : ಪ್ರಕರಣ ದಾಖಲು.
ರಾಜ್ಯ

ಸುಳ್ಯ: ಸ್ಟೇಟಸ್ ಹಾಕಿದ ವಿಚಾರದಲ್ಲಿ ವಿದ್ಯಾರ್ಥಿನಿಗೆ ಹಲ್ಲೆ : ಪ್ರಕರಣ ದಾಖಲು.

ಪ್ರಧಾನಿ ನರೇಂದ್ರ ಮೋದಿ ಸ್ಟೇ ಟಸ್ ಹಾಕಿದ್ದಕ್ಕೆಡೆಂಟಲ್ ವಿದ್ಯಾರ್ಥಿನಿಗೆ ಹಲ್ಲೆ ಮಾಡಿರುವ ಘಟನೆ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆ.ವಿ.ಜಿ ಡೆಂಟಲ್ ಕಾಲೇಜಿನ ಬಳಿ ನಡೆದಿದೆ ಎಂದು ತಿಳಿದು ಬಂದಿದೆ.ವಿದ್ಯಾರ್ಥಿನಿ ತಮ್ಮ ಮೊಬೈಲ್ ಖಾತೆಯಲ್ಲಿ ಮೋದಿ ವಿಚಾರದ ಬಗ್ಗೆ ಸ್ಟೇಟಸ್ ಹಾಕಿದ್ದು, ಈ ಕಾರಣಕ್ಕೆ ಕೇರಳ ಮೂಲದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI