ಮೀನು ಹಿಡಿಯಲು ಹೋಗಿ ನೀರುಪಾಲಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ..! ಎಣ್ಣೆ ಏಟಿಗೆ ಬಯಲಾಯ್ತು ಸಾವಿನ ಸತ್ಯ..!?

ಉಪ್ಪಿನಂಗಡಿ: ಮೀನು ಹಿಡಿಯಲೆಂದುಹೋದ ವ್ಯಕ್ತಿಯೋರ್ವರು ನೇತ್ರಾವತಿ ನದಿಯಲ್ಲಿ ನೀರು ಪಾಲಾದ ಘಟನೆ ಮುಗೇರಡ್ಕದಲ್ಲಿ ಡಿ.26ರಂದು ಸಂಜೆ ನಡೆದಿದ್ದು, ಇಂದು ಅವರ ಮೃತದೇಹ ಪತ್ತೆಯಾಗಿದೆ ಘಟನೆ ತಡವಾಗಿ ಬೆಳಕಿಗೆ ಬಂದ ಕಾರಣ ರಾತ್ರಿ ನೀರು ಪಾಲಾದವರ ಹುಡುಕಾಟವನ್ನು ಸ್ಥಳೀಯರು ನಡೆಸಿದ್ದರು.ಮೊಗ್ರು ಗ್ರಾಮದ ದಂಡುಗ ನಿವಾಸಿ ಜನಾರ್ದನ (40ವ.) ನೀರುಪಾಲಾದ ವ್ಯಕ್ತಿ.…

ಬಾಳುಗೋಡು ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆಯಲ್ಲಿದ್ದ ಬಾಲಕನಿಗೆ ನೆರವು.
ರಾಜ್ಯ

ಬಾಳುಗೋಡು ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆಯಲ್ಲಿದ್ದ ಬಾಲಕನಿಗೆ ನೆರವು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ನಿವಾಸಿಯಾದ ವಿಜಯಕುಮಾರ್ ಮತ್ತು ಪ್ರೇಮಲತಾ ದಂಪತಿಗಳ ಪುತ್ರ"ಹಾರ್ಧಿಕ್" ಪ್ರಾಯದ 4ನೇ ತರಗತಿಯಲ್ಲಿ ಕಲಿಯುತ್ತಿದ ಬಾಲಕ ಕೆಲವು ವರ್ಷಗಳಿಂದೀಚೆ ತೀವ್ರವಾದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾನೆ.ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಈಗಾಗಲೇ 2 ರಿಂದ 3ಲಕ್ಷ ಖರ್ಚಾಗಿದ್ದು ಈಗ ಮನೆಯಲ್ಲಿ ಇದ್ದಾರೆ…

ಕೇಂದ್ರ ಸಚಿವೆ ಸೃತ್ತಿ ಇರಾನಿ ಸುಬ್ರಹ್ಮಣ್ಯ ಭೇಟಿ.           ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಮಹಾಭಿಷೇಕ.
ರಾಜ್ಯ

ಕೇಂದ್ರ ಸಚಿವೆ ಸೃತ್ತಿ ಇರಾನಿ ಸುಬ್ರಹ್ಮಣ್ಯ ಭೇಟಿ. ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಮಹಾಭಿಷೇಕ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸೃತಿ ಇರಾನಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರಗಳಾದ ಪ್ರಸನ್ನ ದರ್ಬೆ, ಶ್ರೀವತ್ಸ ಪಿ ಜಿ…

ಕೊರೋನಾ ಒಂದು ವೈದ್ಯಕೀಯ ಮಾಫಿಯಾ: ಡಾ ಅಂಜನಪ್ಪ. ಟಿ .ಎಮ್              ಖಡಕ್ ನುಡಿ.
ರಾಜ್ಯ

ಕೊರೋನಾ ಒಂದು ವೈದ್ಯಕೀಯ ಮಾಫಿಯಾ: ಡಾ ಅಂಜನಪ್ಪ. ಟಿ .ಎಮ್ ಖಡಕ್ ನುಡಿ.

ಕೊರೋನಾ ಎಂಬುದೇ ಒಂದು ವೈದ್ಯಕೀಯ ಮಾಫಿಯಾ ಕೋರೊನಾ ಇಂದು ನೆನ್ನೆಯದಲ್ಲ ಇದು ಹಲವು ವರ್ಷಗಳ ಹಿಂದೆಯೇ ಇತ್ತು, ನಾನು ವೈದ್ಯಕೀಯ ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲೇ ಇತ್ತು, ಇದು ಒಂದು ಶೀತ ಭಾದೆಯಷ್ಟೆ, ಇದಕ್ಕೆ ವಿಶೇಷ ಔಷದಿ ಏನೂ ಇಲ್ಲ, ನಮ್ಮ ಹಳ್ಳಿಯ ಮಣ್ಣಿನಲ್ಲಿ ದುಡಿಯುವ ರೈತನಿಗೆ , ಹಳ್ಳಿ…

ಕುರುಂಜಿ ವೆಂಕಟರಮಣ ಗೌಡ ಸುಳ್ಯದ ದಂತಕಥೆ:ಡಾ. ಅಂಜನಪ್ಪ ಟಿ.ಎಮ್ ಕೆ ವಿ ಜಿ ಸುಳ್ಯಹಬ್ಬ ಸಮಾಜ ಸೇವಾ ಸಂಘ ದಿಂದ ಕೆ.ವಿ.ಜಿ ಸುಳ್ಯ ಹಬ್ಬ ಕಾರ್ಯಕ್ರಮದ ಸಮಾರೋಪ ಸಮಾರಂಭ: ಸಾಧಕರಿಗೆ ಸನ್ಮಾನ.

ಆಧುನಿಕ ಸುಳ್ಯದ ನಿರ್ಮಾತೃ ದಿ. ಡಾ. ಕುರುಂಜಿ ವೆಂಕಟರಮಣ ಗೌಡರ 94 ನೇ ಜಯಂತೋತ್ಸವದ ಅಂಗವಾಗಿ ಸುಳ್ಯದಲ್ಲಿ ಅಧ್ದೂರಿಯಾ ಸುಳ್ಯ ಹಬ್ಬವನ್ನು ಕೆ ವಿ ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದಿಂದ ಆಚರಿಸಿಕೊಂಡು ಬರುತ್ತಿದ್ದು, ಡಿ, ೨೬. ರಂದು ಸುಳ್ಯ ಹಬ್ಬದ ಎರಡನೇ ದಿನದ ಕಾರ್ಯಕ್ರಮದ ಸಮಾರೋಪ…

ಗೂನಡ್ಕದಲ್ಲಿ ಸ್ಕೂಟರ್ ಡಿಕ್ಕಿ ಪಾದಾಚಾರಿ ಸಾವು..
ರಾಜ್ಯ

ಗೂನಡ್ಕದಲ್ಲಿ ಸ್ಕೂಟರ್ ಡಿಕ್ಕಿ ಪಾದಾಚಾರಿ ಸಾವು..

ಗೂನಡ್ಕದಲ್ಲಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಅಪರಿಚಿ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ ಹೊಡೆದು ವ್ಯಕ್ತಿ ಸಾವನಪ್ಪಿದ ಘಟನೆ ಇದೀಗ ವರದಿಯಾಗಿದೆ, ಅಪರಿಚಿತ ವ್ಯಕ್ತಿ ಮಾಹಿತಿ ಲಭ್ಯವಾಗಿಲ್ಲ ಸ್ಥಳಕ್ಕೆ ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿದ್ದಾರೆ. ಹೆಚ್ಚಿನ ವಿವರ ತಿಳಿದು ಬರಬೇಕಿದೆ. . ಕಳೆದ 4 ದಿನಗಳಿಂದ ಕಲ್ಲುಗುಂಡಿ ಆರಂತೋಡು ಪರಿಸರದಲ್ಲಿ…

ಸುಳ್ಯ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ.
ರಾಜ್ಯ

ಸುಳ್ಯ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ.

ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಸುಳ್ಯದ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ‌ ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಆಗಿರುವ ಸೋನಿಯಾ (18) ಬೆಂಗಳೂರು ರಾಮನಾಥ ಪುರದ, ಕಾರಮಂಗಲ ತಾಲೋಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ…

ಮನೆಗೆ ನುಗ್ಗಿ ಮಾಲಿಕನ ಕಟ್ಟಿ ಹಾಕಿ ದರೋಡೆ.

ಮಡಿಕೇರಿ ಡಿ.26 : ಮನೆಯ ಮಾಲೀಕನನ್ನುಕಟ್ಟಿ ಹಾಕಿ ನಗದು ಹಾಗೂ ಚಿನ್ನಾಭರಣದೋಚಿರುವ ಘಟನೆ ಸಿದ್ದಾಪುರ ಸಮೀಪದಅವರೆಗುಂದ ಗ್ರಾಮದಲ್ಲಿ ನಡೆದಿದೆ.ನಾಲ್ವರು ಅಪರಿಚಿತ ವ್ಯಕ್ತಿಗಳು ಮನೆಯೊಳಗೆನುಗ್ಗಿ ಒಬ್ಬಂಟಿಯಾಗಿದ್ದ ಮಾಲೀಕ ಎಂ.ಎಂಚಂಗಪ್ಪ ಅವರನ್ನು ಕಟ್ಟಿ ಹಾಕಿ ನಗದು ಮತ್ತುಚಿನ್ನಾಭರಣ ಕದ್ದೊಯ್ದಿದ್ದಾರೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಎಂ.ಎ.ಅಯ್ಯಪ್ಪ, ಸಿದ್ದಾಪುರ ಪೊಲೀಸರು,ಶ್ವಾನದಳ, ಬೆರಳಚ್ಚು ಸಿಬ್ಬಂದಿಗಳು ಭೇಟಿನೀಡಿ ಪರಿಶೀಲಿಸಿದರು.…

ಜಲೀಲ್ ಹತ್ಯೆ ಪ್ರಕರಣ: ಹಲವರ ವಿಚಾರಣೆ:ಮೂವರು ಆರೋಪಿಗಳ ಬಂಧನ ..

ಮಂಗಳೂರು ನಗರದ ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರ ಪೈಕಿ ಇಬ್ಬರು ಕೃತ್ಯ ಎಸಗಿದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಪರಾರಿಯಾಗಲು ನೆರವಾದವನು. ಆರೋಪಿಗಳನ್ನು ರವಿವಾರ…

ದಕ್ಷಿಣಕನ್ನಡ ಜಿಲ್ಲೆಗೆ ಕೊರೊನಾ ಮಾರ್ಗಸೂಚಿ ಪ್ರಕಟ….!!
ರಾಜ್ಯ

ದಕ್ಷಿಣಕನ್ನಡ ಜಿಲ್ಲೆಗೆ ಕೊರೊನಾ ಮಾರ್ಗಸೂಚಿ ಪ್ರಕಟ….!!

ಮಂಗಳೂರು ಡಿಸೆಂಬರ್ 26: ಹೊರ ದೇಶಗಳಲ್ಲಿ ಕೊರೊನಾ ರೂಪಾಂತರ ತಳಿ ಆರ್ಭಟ ಹೆಚ್ಚಾಗುತ್ತಿರುವ ಹಿನ್ನಲೆ ಇದೀಗ ದೇಶದಲ್ಲೂ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.ಹೊರಾಂಗಣ ಮತ್ತು ಒಳಾಂಗಣದಲ್ಲಿ ಜನಜಂಗುಳಿಯಿರುವೆಡೆಗಳಲ್ಲಿ ಮಾಸ್ಕ್‌ ಧರಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.ಶಾಪಿಂಗ್ ಮಾಲ್, ಕಚೇರಿಗಳು, ಸಿನೆಮಾ ಹಾಲ್,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI