ಸುರತ್ಕಲ್ :ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಕೊಲೆ.
ರಾಜ್ಯ

ಸುರತ್ಕಲ್ :ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಕೊಲೆ.

ಸುರತ್ಕಲ್ ಡಿಸೆಂಬರ್ 24: ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ನ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ನಡೆದಿದ್ದು, ಗಂಭೀರವಾಗಿದ್ದ ಅವರನ್ನು ಆಸ್ಪತ್ರೆಗೆ ಕರೆದುಕೊಂಡುವ ಹೋಗುವ ವೇಳೆ ಸಾವನಪ್ಪಿದ್ದಾರೆ.ಇರಿತಕ್ಕೊಳಗಾದವರನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದ್ದು, ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರು…

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸಂಹಿತಾ ಅನಾರೋಗ್ಯದಿಂದ ನಿಧನ.
ರಾಜ್ಯ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸಂಹಿತಾ ಅನಾರೋಗ್ಯದಿಂದ ನಿಧನ.

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಆಫ್ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅವರುಅನಾರೋಗ್ಯದಿಂದ ಡಿ.24 ರಂದು ನಿಧನರಾದರು ಸಂಹಿತಾ ಅವರು ಮಾಡಾವು ನಿವಾಸಿಯೆಂದು. ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದಕಾಲೇಜಿಗೆ ಹೋಗದೆ ರಜೆಯಲ್ಲಿದ್ದು, ಆಸ್ಪತ್ರೆಯಲ್ಲಿದಾಖಲಾಗಿದ್ದರು.ಡಿ.23 ರಂದು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು.ಡಿ.24ರಂದುಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ…

ಹಠಾತ್ ತೆರೆದ ಕಾರಿನ ಬಾಗಿಲಿಗೆ ಸ್ಕೂಟರ್ ಡಿಕ್ಕಿ :ಸವಾರನಿಗೆ ಗಾಯ.

ಪುತ್ತೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರೊಂದರ ಬಾಗಿಲು ತೆಗೆದ ಸಂದರ್ಭ ಸ್ಕೂಟರ್ ಡಿಕ್ಕಿಯಾದ ಘಟನೆ ನೆಲ್ಲಿಕಟ್ಟೆ ಸಮಿಪ ನಡೆದಿದ್ದು ಘಟನೆಯಿಂದ ಸ್ಕೂಟರ್ ಸವಾರನಿಗೆ ಗಾಯವಾಗಿದೆ.ಪಡೂರು ಗ್ರಾಮದ ಪಂಜಿಗುಡ್ಡೆ ನಿವಾಸಿ ಕೆ ಗೋಪಾಲಕೃಷ್ಣ ರಾವ್ ಗಾಯಗೊಂಡವರು.ಅವರು ಸ್ಕೂಟರ್‌ನಲ್ಲಿ ಪುತ್ತೂರು ಸಿಟಿ ಅಸ್ಪತ್ರೆ ಕಡೆ ಹೋಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ…

ಸಿರಿಬಾಗಿಲು ಗ್ರಾಮದ ಅರಣ್ಯ ಪ್ರದೇಶದಲ್ಲಿ ಗೊ ಹತ್ಯೆ ಆರೋಪಿ  ಪೊಲೀಸ್ ವಶಕ್ಕೆ:ನ್ಯಾಯಾಂಗ ಬಂಧನ.
ರಾಜ್ಯ

ಸಿರಿಬಾಗಿಲು ಗ್ರಾಮದ ಅರಣ್ಯ ಪ್ರದೇಶದಲ್ಲಿ ಗೊ ಹತ್ಯೆ ಆರೋಪಿ ಪೊಲೀಸ್ ವಶಕ್ಕೆ:ನ್ಯಾಯಾಂಗ ಬಂಧನ.

ನೆಲ್ಯಾಡಿ:ದನವೊಂದನ್ನು ಕಡಿದು ಮಾಂಸ ಮಾರಾಟ ಮಾಡಿ ಅದರ ಅವಶೇಷ ಸ್ಥಳದಲ್ಲೇ ಬಿಟ್ಟುಹೋಗಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಡಿ.23ರಂದು ಬಂಧಿಸಿದ ಘಟನೆ ವರದಿಯಾಗಿದೆ.ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಮಿತ್ತಮಜಲು ನಿವಾಸಿ ತೋಮಸ್ ಯಾನೆ ಮನೋಜ್ ಬಂಧನಕ್ಕೊಳಗಾದ ವ್ಯಕ್ತಿ.ಸಿರಿಬಾಗಿಲು ಗ್ರಾಮದ ದೇರಣೆ ಅರಣ್ಯ ಪ್ರದೇಶದಲ್ಲಿ ದನವೊಂದನ್ನು ಕಡಿದು ಮಾಂಸ ಮಾರಾಟ…

ಕೇರ್ಪಳದಲ್ಲಿ ಬಂಟರ ಸಮುದಾಯ ಭವನದ ಲೋಕಾರ್ಪಣೆ.
ರಾಜ್ಯ

ಕೇರ್ಪಳದಲ್ಲಿ ಬಂಟರ ಸಮುದಾಯ ಭವನದ ಲೋಕಾರ್ಪಣೆ.

ಸುಳ್ಯದ -ಕೇರ್ಪಳದಲ್ಲಿ ಬಂಟರ ಸಂಘದಿಂದವತಿಯಿಂದ ನಿರ್ಮಾಣಗೊಂಡ ನೂತನ.ಬಂಟರ ಸಮುದಾಯ ಭವನವನ್ನು ಆಶಾ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು.ಮುಂಬೈಯ ಹೇರಂಭಾ ಗ್ರೂಪ್ ಕೇರ್ ಲಿಮಿಟೆಡ್‌ನ ನಿರ್ದೇಶಕರಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ,ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ರಾಜ್ಯ…

ಬೆಳ್ತಂಗಡಿ: ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ನಡುವೆ ಅಪಘಾತ – ಓರ್ವ ಸಾವು.
ರಾಜ್ಯ

ಬೆಳ್ತಂಗಡಿ: ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ನಡುವೆ ಅಪಘಾತ – ಓರ್ವ ಸಾವು.

ಬೆಳ್ತಂಗಡಿ: ಶಾಲಾ ಬಸ್ಸು ಮತ್ತು ಗೂಡ್ಸ್ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.ಮೃತರನ್ನು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್(50) ಎಂದು ಗುರುತಿಸಲಾಗಿದ್ದು, ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಹನೀಫ್(48) ,…

ಕಂದಕಕ್ಕೆ ಉರುಳಿದ ಸೇನಾ ಟ್ರಕ್ : 16 ಸೇನಾ ಯೋಧರು ಹುತಾತ್ಮ.
ರಾಜ್ಯ

ಕಂದಕಕ್ಕೆ ಉರುಳಿದ ಸೇನಾ ಟ್ರಕ್ : 16 ಸೇನಾ ಯೋಧರು ಹುತಾತ್ಮ.

ಸಿಕ್ಕಿಂ: ಸೇನಾ ಟ್ರಕ್‌ವೊಂದು ರಸ್ತೆಅಪಘಾತಕ್ಕೆ ಒಳಗಾದ ಪರಿಣಾಮ ವಾಹನದ ಒಳಗಿದ್ದ16 ಮಂದಿ ಭಾರತೀಯ ಯೋಧರು ಹುತಾತ್ಮರಾದಘಟನೆಯು ಉತ್ತರ ಸಿಕ್ಕಿಂನ ಝೀಮಾ ಎಂಬಲ್ಲಿಸಂಭವಿಸಿದೆ. ಝೀಮಾದ ಕಡಿದಾದ ತಿರುವಿನಲ್ಲಿವಾಹನವನ್ನು ಇಳಿಸುತ್ತಿದ್ದ ಸಂದರ್ಭದಲ್ಲಿ ವಾಹನವುಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಉತ್ತರ ಸಿಕ್ಕಿಂನಲ್ಲಿ ಅಪಘಾತಕ್ಕೀಡಾದ ಭಾರತೀಯಸೇನಾ ವಾಹನವು ಚಾಟೆನ್‌ನಿಂದ…

ಎನ್ನೆಂಸಿ: ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರ.
ರಾಜ್ಯ

ಎನ್ನೆಂಸಿ: ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಫಾರಮ್ ಆಫ್ ಬಿಜಿನೆಸ್ ಅಡ್ಮಿನಿಸ್ಟ್ರೇಷನ್ ವತಿಯಿಂದ ಬಿಬಿಎ ವಿದ್ಯಾರ್ಥಿಗಳಿಗೆ ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ‌ ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ…

ಬೆಳ್ತಂಗಡಿ:ಶಬರಿಮಲೆಗೆ ಹೊರಟ ಮಿನಿ ಬಸ್ಮುಂಡಾಜೆ ಬಳಿ ಬ್ರೇಕ್ ಫೇಲ್:ಹಲವರಿಗೆ ಗಾಯ.
ರಾಜ್ಯ

ಬೆಳ್ತಂಗಡಿ:ಶಬರಿಮಲೆಗೆ ಹೊರಟ ಮಿನಿ ಬಸ್
ಮುಂಡಾಜೆ ಬಳಿ ಬ್ರೇಕ್ ಫೇಲ್:ಹಲವರಿಗೆ ಗಾಯ.

ಬೆಳ್ತಂಗಡಿ: ಬಳ್ಳಾರಿಯಿಂದ ಶಬರಿಮಲೆಗೆಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಬಳಿ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಾಯಗಳಾಗಿವೆ.ಈ ಪೈಕಿ ಇಬ್ಬರಸ್ಥಿತಿ ಚಿಂತಾಜನಕವಾಗಿದೆ ಎಂದು ಆರಂಭಿಕಮಾಹಿತಿ ಬಂದಿದೆ.ಡಿ.23 ರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನಿಂದ ಇವರು…

“ಸಹನೆ ಬದುಕಿನ ಭಾಗವಾಗಿರಲಿ” ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿ ಸಂದೇಶ:ಡಾ.ಲಕ್ಷ್ಮೀಶ ಕಲ್ಲುಮುಟ್ಲು ಮನೆಯಲ್ಲಿ ಪಾದಪೂಜೆ, ಗುರುವಂದನೆ.
ರಾಜ್ಯ

“ಸಹನೆ ಬದುಕಿನ ಭಾಗವಾಗಿರಲಿ” ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿ ಸಂದೇಶ:ಡಾ.ಲಕ್ಷ್ಮೀಶ ಕಲ್ಲುಮುಟ್ಲು ಮನೆಯಲ್ಲಿ ಪಾದಪೂಜೆ, ಗುರುವಂದನೆ.

ಸಹನೆ ಬದುಕಿನ ಭಾಗವಾಗಿರಲಿ ,ಸಂಸಾರದಲ್ಲಿ ಯಾವದೇ ಘಟನೆಗಳು ನಡೆದಾಗ ಆ ಕ್ಷಣಕ್ಕೆ ಪ್ರತಿಕ್ರೀಯೆ ನೀಡದಿರಿ,ಸಮಯ ಕಳೆದಾಗಲೆಲ್ಲ ಸಹನೆಯಿಂದ ಕಾದರೆ ಪಲಿತಾಂಶ ಒಳ್ಳೆಯದೇ ಆಗುತ್ತದೆ, ಈ ದೇಶದ ತಾಯಿಗಿರುವ ಸಹನೆ, ಈ ದೇಶದ ರೈತನಿಗಿರುವ ಸಹನೆ ನಿಮ್ಮದಾಗಿರಲಿ, ಕಷ್ಟದ ಸಂದರ್ಭದಲ್ಲಿ ಆಂತರಿಕ ಶಕ್ತಿಗಳನ್ನು ದ್ವಿಗುಣವಾಗಿಸಿಕೊಂಡರೆ,ಕಷ್ಟಗಳು ಕಳೆದು ಹೋಗುತ್ತದೆ ಎಂದು ಆದಿಚುಂಚನಗಿರಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI