ನ.28 ರಂದು ಸುಳ್ಯದಲ್ಲಿ ಜನತಾದಳ (ಜಾ) ಪಕ್ಷದನೂತನ ಕಚೇರಿಯ ಉದ್ಘಾಟನೆ.
ರಾಜ್ಯ

ನ.28 ರಂದು ಸುಳ್ಯದಲ್ಲಿ ಜನತಾದಳ (ಜಾ) ಪಕ್ಷದ
ನೂತನ ಕಚೇರಿಯ ಉದ್ಘಾಟನೆ.

ಸುಳ್ಯ ತಾಲೂಕು ಜನತಾದಳ ಪಕ್ಷದ ನೂತನಕಚೇರಿಯು ನ.28 ರಂದು ಉದ್ಘಾಟನೆಗೊಳ್ಳಲಿದೆ . ಕರ್ನಾಟಕ ಪ್ರದೇಶ ಜನತಾದಳ ರಾಜ್ಯ ವಕ್ತಾರ ಎಂ.ಬಿ.ಸದಾಶಿವ ಕಾರ್ಯಾಲಯವನ್ನು ಉದ್ಘಾಟಿಸಲಿದ್ದು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಜನತಾ ದಳ (ಜಾ)ದ.ಕ ಜಿಲ್ಲೆಯಪಕ್ಷದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ನೆರವೇರಿಸಲಿದ್ದಾರೆ ಪಕ್ಷದ ಹಿರಿಯರು ಮತ್ತು ಪಕ್ಷಕ್ಕಾಗಿ ದುಡಿಯುತ್ತಿರುವವರನ್ನು ಈ…

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ಕ್ಷಣಗಣನೆ ಪ್ರಾರಂಭ
ರಾಜ್ಯ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ಕ್ಷಣಗಣನೆ ಪ್ರಾರಂಭ

ರಾಜ್ಯದ ಪ್ರಸಿದ್ಧ ದೇವಾಲಯ ಕುಕ್ಕೆ ಸುಭ್ರಹ್ಮಣ್ಯ ದೇವಾಲಯದ ಜಾತ್ರೋತ್ಸವದ ಪ್ರಯುಕ್ತ ನ.29 ರಂದು ಮಹಾರಥೋತ್ಸವದ ಪ್ರಯುಕ್ತಬ್ರಹ್ಮರಥದ ನಿರ್ಮಾಣ ಕಾರ್ಯ ಬರದಿಂದ ಸಾಗುತ್ತಿದೆ.ಶಿಷ್ಟಾಚಾರ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯ ಶ್ರೀದೇವರ ಬ್ರಹ್ಮರಥ ನಿರ್ಮಾಣ ಕಾರ್ಯವನ್ನು ಮಲೆಕುಡಿಯ ಜನಾಂಗ ನಡೆಸುತ್ತಿದ್ದಾರೆ.ಸಂಪೂರ್ಣ ಬ್ರಹ್ಮರಥವು ಬೆತ್ತದಿಂದ ನಿರ್ಮಾಣವಾಗುತ್ತಿದೆ.ಈ ಭಾರಿ ದೇ ಎಲ್ಲೆಡೆ ಕೋಮು ಸೂಕ್ಷ್ಮ ಪರಿಸ್ಥಿತಿ…

ಸಂಪಾಜೆ ಗ್ರಾಮ ಪಂಚಾಯತ್‌ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ .
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್‌ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ .

ಸುಳ್ಯ: ಪ್ರತಿಷ್ಠಿತ ಗಾಂಧಿ ಗ್ರಾಮಪುರಸ್ಕಾರ ಪಡೆದಿರುವ ಸಂಪಾಜೆ ಗ್ರಾಮಪಂಚಾಯತ್ ಮತ್ತೊಂದು ಕೀರ್ತಿ ಗರಿಯನ್ನುಮುಡಿಗೇರಿಸಿಕೊಂಡಿದೆ. ೨೦೨೧-೨೨ನೇ ಸಾಲಿನ ಡಾಶಿವರಾಮ ಕಾರಂತ ಪ್ರಶಸ್ತಿಯನ್ನು ಶನಿವಾರಕೋಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವೀಕರಿಸಿದೆ.ಕೋಟಾ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯತ್ ಪರವಾಗಿ ಸಂಪಾಜೆ ಗ್ರಾಮ ಅಧ್ಯಕ್ಷ ಜಿ ಕೆ ಹಮೀದ್ ಅವರನ್ನು ಶಾಲು…

ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಪುತ್ತೂರಿನ ಕುಂಬ್ರ ಎಂಬಲ್ಲಿ ನಡೆದಿದೆ.ಸುಟ್ಟು ಕರಕಲಾದ ಸ್ಥಿತಿಯಲ್ಲಿದ್ದ ಮಹಿಳೆ ನಬೀಸ ಎಂದುಗುರುತಿಸಲಾಗಿದೆ.ಈಕೆ ನ.25 ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ಬೆಳಿಗ್ಗೆ ಮನೆಯ ಎದುರು ಭಾಗದಲ್ಲಿ ಇವರು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ನಬೀಸ ಅವರು…

ಸುಳ್ಯದಲ್ಲಿ “ಕೈ” ಮುಖಂಡರ ಸಂಧಾನ ಯಶಸ್ವಿ.ಮುನಿಸಿ ಕೊಂಡವರು ಮರಳಿ ಗೂಡಿಗೆ…
ರಾಜ್ಯ

ಸುಳ್ಯದಲ್ಲಿ “ಕೈ” ಮುಖಂಡರ ಸಂಧಾನ ಯಶಸ್ವಿ.ಮುನಿಸಿ ಕೊಂಡವರು ಮರಳಿ ಗೂಡಿಗೆ…

ಸಂಪಾಜೆ ಕಾಂಗ್ರೇಸ್ ನಲ್ಲಿ ಎದ್ದಿರುವ ಕೊಲಾಹಲ ತಕ್ಕ ಮಟ್ಟಿಗೆ ಉಪಶಮನ ವಾಗಿದೆ ಎಂದು ತಿಳಿದು ಬಂದಿದೆ. ರಾಜ್ಯ ನಾಯಕರು, ಜಿಲ್ಲಾ ನಾಯಕರು ಹಾಗೂ ಬ್ಲಾಕ್ ನಾಯಕರ ಮಾತಿಗೆ ಮಣ್ಣನೆ ನೀಡಿದ ಸೋಮಶೇಖರ್ ಕೊಯಿಂಗಾಜೆ. ತಾವು ನೀಡಿರುವ ರಾಜಿನಾಮೆ ಹಿಂಪಡೆದು ವಲಯ ಕಾಂಗ್ರೇಸ್ ಉಪಾದ್ಯಕ್ಷರಾಗಿ ಮತ್ತು ಪಂಚಾಯತ್ ಸದಸ್ಯರಾಗಿ ಮುಂದುವರಿಯುವ…

ಸುಳ್ಯದ ಎನ್ನೆಂಸಿ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ: ಯುವಜನತೆ ಆಶಾವಾದಿಗಳಾಗಬೇಕು: ಎಸ್ ಅಂಗಾರ.
ರಾಜ್ಯ

ಸುಳ್ಯದ ಎನ್ನೆಂಸಿ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ: ಯುವಜನತೆ ಆಶಾವಾದಿಗಳಾಗಬೇಕು: ಎಸ್ ಅಂಗಾರ.

ಯುವಜನತೆ ಆಶಾವಾದಿಗಳಾಗಿ ಪ್ರಾಮಾಣಿಕವಾಗಿ ಶತಾಯ ಗತಾಯ ಪ್ರಯತ್ನ ಮಾಡಿದಾಗ ಆಸೆಗಳು ಬಲು ಬೇಗ ಈಡೇರಬಲ್ಲದು , ಮುಂದಿನ ತಿಂಗಳಲ್ಲಿ ವಾಹನ ಚಾಲನೆ ತಿಳಿದವರನ್ನು ಮುಂದಿರಿಸಿಕೊಂಡು ಚಾಲಕರಿಗೆ ಸ್ವಾ ಉದ್ಯೂಗ ಕಲ್ಪಿಸುವ ವ್ಯವಸ್ಥೆಯನ್ನು ಮೀನುಗಾರಿಕಾ ಇಲಾಖೆಯಿಂದ ಮಾಡಲಾಗುವುದು ಎಂದು ಬಂದರು ಮತ್ತು ಮೀನುಗಾರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ…

ಇಂದು ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ:50 ಅಧಿಕ ಕಂಪೆನಿಗಳಲ್ಲಿ ಉದ್ಯೋಗಾವಕಾಶ.
ಉದ್ಯೋಗ

ಇಂದು ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ:50 ಅಧಿಕ ಕಂಪೆನಿಗಳಲ್ಲಿ ಉದ್ಯೋಗಾವಕಾಶ.

ಸುಳ್ಯದ ಉದ್ಯೋಗಾಕಾಂಕ್ಷಿಗಳಿಗೆ ಇಂದು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅವಕಾಶ ಇಂದು ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ದೊರೆಯಲಿದೆ. ಉದ್ಯೋಗ ಮೇಳಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಕೆವಿಜಿ ವಿದ್ಯಾಸಂಸ್ಥೆಗಳು ಹಾಗು ಸರಕಾರಿ ಇಲಾಖೆಗಳ ಸಹಕಾರದಲ್ಲಿ ಮಂಗಳೂರಿನ ಕೆರಿಯರ್ ಡೆಸ್ಟಿನಿ…

ಮಡಿಕೇರಿಯಲ್ಲಿ ಮಳೆಹಾನಿ ಸಂತ್ರಸ್ತರಿಗೆ ಮನೆ ನೀಡದ ಸರ್ಕಾರ : ಪ್ರತಿಭಟನೆಗೆ ಜೆಡಿಎಸ್ ನಿರ್ಧಾರ.
ರಾಜ್ಯ

ಮಡಿಕೇರಿಯಲ್ಲಿ ಮಳೆಹಾನಿ ಸಂತ್ರಸ್ತರಿಗೆ ಮನೆ ನೀಡದ ಸರ್ಕಾರ : ಪ್ರತಿಭಟನೆಗೆ ಜೆಡಿಎಸ್ ನಿರ್ಧಾರ.

ಮಡಿಕೇರಿ :ಕೊಡಗಿನಲ್ಲಿ 2018 ರಲ್ಲಿಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ನೆಲೆಕಳೆದುಕೊಂಡ ಕುಟುಂಬಗಳಿಗೆ ಮಡಿಕೇರಿನಗರದಂಚಿನ ಕೆ.ನಿಡುಗಣೆಯಲ್ಲಿ ನಿರ್ಮಿಸಲಾಗಿರುವ70 ಮನೆಗಳನ್ನು ಇಲ್ಲಿಯವರೆಗೆ ಹಸ್ತಾಂತರಿಸದೆ ಸರ್ಕಾರದ ನಿರ್ಲಕ್ಷ್ಯ ಮತ್ತು ಜಿಲ್ಲೆಯ ರಸ್ತೆಗಳ ಅವ್ಯವಸ್ಥೆಯನ್ನು ಖಂಡಿಸಿ ನ.28 ರಂದುಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜಾತ್ಯತೀತಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು…

ಉಡುಪಿ:ರೋಗಿಯೊಬ್ಬರಲ್ಲಿ ವಿಶ್ವದ ಅತಿ ದೊಡ್ಡ ಮೂತ್ರಕೋಶದ ಕಲ್ಲು  ಪತ್ತೆ  : ಕೆಎಂಸಿ ವೈದ್ಯರಿಂದ ಯಶಸ್ವಿ ಕಾರ್ಯಾಚರಣೆ.
ತಂತ್ರಜ್ಞಾನ ರಾಜ್ಯ

ಉಡುಪಿ:ರೋಗಿಯೊಬ್ಬರಲ್ಲಿ ವಿಶ್ವದ ಅತಿ ದೊಡ್ಡ ಮೂತ್ರಕೋಶದ ಕಲ್ಲು ಪತ್ತೆ : ಕೆಎಂಸಿ ವೈದ್ಯರಿಂದ ಯಶಸ್ವಿ ಕಾರ್ಯಾಚರಣೆ.

ಉಡುಪಿ : ವಿಶ್ವದಲ್ಲಿ ಇದುವರೆಗೆ ವರದಿಯಾಗಿರುವ ಅತಿ ದೊಡ್ಡ ಮೂತ್ರಕೋಶದ ಕಲ್ಲನ್ನು ಮಣಿಪಾಲ ಕಸ್ತೂರ್‌ಬಾ ಆಸ್ಪತ್ರೆಯ ಮೂತ್ರಕೋಶ ತಜ್ಞ ವೈದ್ಯರು ಮಹಿಳಾ ರೋಗಿಯೊಬ್ಬರಲ್ಲಿ ಯಶಸ್ವಿಯಾಗಿಹೊರತೆಗೆದಿದ್ದಾರೆ ಎಂದು ಕೆಎಂಸಿಯ ವೈದ್ಯಕೀಯಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಪತ್ರಿಕಾ ಹೇಳಿಕೆ ಯಲ್ಲಿತಿಳಿಸಿದ್ದಾರೆ. 60 ವರ್ಷ ವಯಸ್ಸಿನ ಈ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ…

ಕುಕ್ಕೆ ಸುಭ್ರಹ್ಮಣ್ಯ ಜಾತ್ರೆ ವೇಳೆ ವಾಹನ ಪಾರ್ಕಿಂಗ್‌ಗೆ ಸ್ಥಳ ನಿಗಧಿಪಡಿಸಿದ ಪೋಲಿಸ್ ಇಲಾಖೆ.   “ಮಾರ್ಗಸೂಚಿ ಗಮನಿಸಿ”
ರಾಜ್ಯ

ಕುಕ್ಕೆ ಸುಭ್ರಹ್ಮಣ್ಯ ಜಾತ್ರೆ ವೇಳೆ ವಾಹನ ಪಾರ್ಕಿಂಗ್‌ಗೆ ಸ್ಥಳ ನಿಗಧಿಪಡಿಸಿದ ಪೋಲಿಸ್ ಇಲಾಖೆ. “ಮಾರ್ಗಸೂಚಿ ಗಮನಿಸಿ”

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸುಬ್ರಹ್ಮಣ್ಯ ದಲ್ಲಿ ಜಾತ್ರೋತ್ಸವದ ಪ್ರಧಾನ ದಿನಗಳಾದ ಪಂಚಮಿ ಮತ್ತು ಷಷ್ಠಿಯಂದು ವಾಹನ ನಿಲ್ದಾಣ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ನಿಗದಿಪಡಿಸಲಾಗಿದೆ.ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಾಹನಗಳಿಗೆ ನ.28 ಮತ್ತು 29 ರಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI