ಕೆ ವಿಜಿ ಆಸ್ಪತ್ರೆ ರಕ್ತ ನಿಧಿ ಘಟಕದ ಅಧಿಕಾರಿ ಡಾ. ಮಹಂತ ದೇವು ನಿಧನ.

ಕೆ ವಿಜಿ ಆಸ್ಪತ್ರೆ ರಕ್ತ ನಿಧಿ ಘಟಕದ ಅಧಿಕಾರಿ ಡಾ. ಮಹಂತ ದೇವು ನಿಧನ.


ಕೆ ವಿ ಜಿ ಆಸ್ಪತ್ರೆ ರಕ್ತ ನಿಧಿ ಘಟಕದ ಅಧಿಕಾರಿ ಡಾ. ಮಹಂತ ದೇವ್ರು ನಿಧನರಾದರೆಂದು ತಿಳಿದು ಬಂದಿದೆ ಕಳೆದ ಹತ್ತು ವರ್ಷಗಳಿಂದ ಸುಳ್ಯದಲ್ಲಿ ಸೇವೆ ಮಾಡುತ್ತಿದ್ದರು ಇತ್ತೀಚೆ ಹೃದಯ ಸಂಭಂದಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೇಳಲಾಗಿದೆ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರೆಂದು ತಿಳಿದು ಬಂದಿದೆ.ಇವರು ಮಂಡ್ಯ ಮೂಲದವರು ಎಂದು ತಿಳಿದು ಬಂದಿದೆ.

ರಾಜ್ಯ