ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ವರ್ಗಾವಣೆ.

ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ವರ್ಗಾವಣೆ.


ಮುಂಬರುವ ವಿಧಾನಸಭಾ ಚುನಾವಣೆಯಹಿನ್ನಲೆ ಯಲ್ಲಿ ಚುನಾವಣಾ ಆಯೋಗದ ಸೂಚನೆಯನ್ವಯ ಅಧಿಕಾರಿಗಳ ವರ್ಗಾವಣೆಯಾಗುತ್ತಿದ್ದು ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರಿಗೂ ವರ್ಗಾವಣೆ ಆದೇಶವಾಗಿದೆ ಚಿಕ್ಕಮಗಳೂರು ಜಿಲ್ಲೆಯ
ತರಿಕೆರೆ ಗ್ರಾಮಾಂತರ ವೃತ್ತಕ್ಕೆ ನವೀನ್ ಚಂದ್ರರು
ವರ್ಗಾವಣೆಯಾಗಿದ್ದು, ಸುಳ್ಯಕ್ಕೆ ಅಂಕೋಲದಲ್ಲಿ ಸರ್ಕಲ್
ಇನ್ ಸ್ಪೆಕ್ಟರ್ ಆಗಿರುವ ಸಂತೋಷ್ ಶೆಟ್ಟಿ ಎಂಬವರು
ಬರಲಿದ್ದಾರೆ.ಕ್ರೈಂ ಎಸ್.ಐ. ರತ್ನ ಕುಮಾರ್ ರಿಗೂ
ವರ್ಗಾವಣೆಯಾಗಿದ್ದು ಚಿಕ್ಕಮಗಳೂರು ರಿಗೆ
ವರ್ಗಾವಣೆಗೊಂಡಿದ್ದಾರೆಂದು ತಿಳಿದುಬಂದಿದೆ

ರಾಜ್ಯ