ಸುಬ್ರಹ್ಮಣ್ಯ ಹಲ್ಲೆ ಪ್ರಕರಣ: ಇಬ್ಬರ ಬಂಧನ.
ಹಿಂದೂ ಬಾಲಕಿಯೊಂದಿಗೆ ಸುಬ್ರಹ್ಮಣ್ಯದಲ್ಲಿ ಇದ್ದ ಕಲ್ಲುಗುಂಡಿಯ ಆಫಿದ್ ಎನ್ನುವ ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ.ಆಫಿದ್ ಎನ್ನುವ ಕಲ್ಲುಗುಂಡಿಯ ಯುವಕ ಇನ್ಸ್ಟಾಗ್ರಾಂ ಮೂಲಕ ಪರಿಚಿತವಾದ ಹಿಂದೂ ಅಪ್ರಾಪ್ತ ಬಾಲಕಿಯನ್ನು…









