ರಿಕ್ಷಾ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು.
ರಾಜ್ಯ

ರಿಕ್ಷಾ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು.

ರಿಕ್ಷಾ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡುಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕಮಂಡೆಕೋಲಿನ ಕನ್ಯಾನದ ರಾಜೇಶ್ ಎಂಬವರು ಮೃತಪಟ್ಟ ಘಟನೆ ವರದಿಯಾಗಿದೆ.ಜ.21 ರಂದು ಸಂಜೆ ರಾಜೇಶರು ಮನೆ ಸಮೀಪ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಯಿತು. ಪರಿಣಾಮರಾಜೇಶರ ತಲೆಗೆ ಗಂಭೀರ ಗಾಯವಾಗಿತ್ತು. ಮನೆಯವರು ಅವರನ್ನು ಸುಳ್ಯ…

ಸುಳ್ಯ: ಅಜ್ಜಾವರ ಗ್ರಾಮದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ.
ರಾಜ್ಯ

ಸುಳ್ಯ: ಅಜ್ಜಾವರ ಗ್ರಾಮದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ.

ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ (26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಮೃತ ಮಹಿಳೆ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು. ಇಂದು ರಜೆ ಹಿನ್ನಲೆ ಮಲ್ಲಿಕಾ…

ಗಣರಾಜ್ಯೋತ್ಸವ ಸಮಾರಂಭದಲ್ಲಿ ಗಮನ ಸೆಳೆದಕರ್ನಾಟಕದ ಸ್ತಬ್ಧ ಚಿತ್ರ.
ರಾಷ್ಟ್ರೀಯ

ಗಣರಾಜ್ಯೋತ್ಸವ ಸಮಾರಂಭದಲ್ಲಿ ಗಮನ ಸೆಳೆದ
ಕರ್ನಾಟಕದ ಸ್ತಬ್ಧ ಚಿತ್ರ.

ನವದೆಹಲಿ: ಅಂತಿಮ ಕ್ಷಣದಲ್ಲಿ ಗಣರಾಜ್ಯೋತ್ಸವಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆತಕರ್ನಾಟಕದ ಸ್ತಬ್ದ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.ನಾರೀ ಶಕ್ತಿಯ ವಿಷಯ ಆಧರಿಸಿ ಈ ಸ್ತಬ್ದ ಚಿತ್ರರಚಿಸಲಾಗಿದೆ.ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಹಾಲಕ್ಕಿ ಮತ್ತು ಸಾಲು ಮರದ ತಿಮ್ಮಕ್ಕ ಅವರ ಸಾಧನೆಯನ್ನು ಸ್ತಬ್ಧ ಚಿತ್ರ ಅನಾವರಣಗೊಳಿಸಿದೆ.ರಾಜ್ಯದ ಸ್ತಬ್ಧ ಚಿತ್ರಕ್ಕೆ ಅನುಮತಿ ನಿರಾಕರಿಸಿದ್ದು…

ತಮ್ಮನ ಮನೆಗೆ ಬೆಂಕಿ ಹಚ್ಚಿ ಕಾರಿನೊಳಗೆ ಪೆಟ್ರೋಲ್ ಸುರಿದು ಸಜೀವದಹನನಾದ ಅಣ್ಣ.
ರಾಜ್ಯ

ತಮ್ಮನ ಮನೆಗೆ ಬೆಂಕಿ ಹಚ್ಚಿ ಕಾರಿನೊಳಗೆ ಪೆಟ್ರೋಲ್ ಸುರಿದು ಸಜೀವದಹನನಾದ ಅಣ್ಣ.

ಕಾರ್ಕಳ: ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ತಡರಾತ್ರಿ ನಡೆದಿದೆ.ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಕುಲಾಲ್ ಬರ್ಬರ ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.ಕೃಷ್ಣ ಕುಲಾಲ್ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು,…

ಕಳಂಜ ಬುಖಾರಿಯಾ ಜುಮಾ ಮಸ್ಜಿದ್ ನಲ್ಲಿ ಗಣರಾಜ್ಯೋತ್ಸವ ಆಚರಣೆ.
ರಾಜ್ಯ

ಕಳಂಜ ಬುಖಾರಿಯಾ ಜುಮಾ ಮಸ್ಜಿದ್ ನಲ್ಲಿ ಗಣರಾಜ್ಯೋತ್ಸವ ಆಚರಣೆ.

ಸುಳ್ಯ: ಬುಖಾರಿಯಾ ಜುಮಾ ಮಸ್ಜಿದ್ ಕಳಂಜ ಇದರ ಆಶ್ರಯದಲ್ಲಿ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಖತೀಬ್ ಉಸ್ತಾದರ ನೇತೃತ್ವದಲ್ಲಿ ನೆರವೇರಿಸಲಾಯಿತು. ಮಸೀದಿ ಕಮಿಟಿ ಅಧ್ಯಕ್ಷ ಇಸ್ಮಾಯಿಲ್ ಪಿ.ಎಸ್ ಕಳಂಜ, ಎ.ಬಿ ಮೊಯಿದೀನ್, ಖತೀಬರು ಸೇರಿ ಧ್ವಜಾರೋಹಣ ನೆರವೇರಿಸಿದರು. ಇಶ್ಫಾಕ್ ಕಳಂಜರವರು ಸಂವಿಧಾನವನ್ನು ಪಠಿಸುವದರ ಮೂಲಕ ಎಲ್ಲರೂ ಪ್ರತಿಜ್ಞೆ ಮಾಡಿದರು. ಖತೀಬ್…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 74ನೇ ಗಣರಾಜ್ಯೋತ್ಸವದ ದಿನ ಸುಳ್ಯದ ಕೆ.ವಿ.ಜಿ ವೈದ್ಯಕೀಯ ಸಂಸ್ಥೆಗೆ ಗೌರವ.
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 74ನೇ ಗಣರಾಜ್ಯೋತ್ಸವದ ದಿನ ಸುಳ್ಯದ ಕೆ.ವಿ.ಜಿ ವೈದ್ಯಕೀಯ ಸಂಸ್ಥೆಗೆ ಗೌರವ.

74ನೇ ಗಣರಾಜ್ಯೋತ್ಸವದ ಪ್ರಯುಕ್ತ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೋಗ್ಯ ಸೇವೆಯನ್ನು ಸಲ್ಲಿಸುತ್ತಿರುವ ವೈದ್ಯಕೀಯ ಸಂಸ್ಥೆಗಳಲ್ಲಿ ಒಂದಾದ ಕೆವಿಜಿ ವೈದ್ಯಕೀಯ ಆಸ್ಪತ್ರೆಯನ್ನು "ಅಸಾದಾರಣವಾಗಿ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆ" ಎಂದು ಗುರುತಿಸಿ ಗೌರವಿರಿಸಿದ್ದಾರೆ.ಜಿಲ್ಲೆಯಲ್ಲಿ ಒಂದು ಖಾಸಗಿ ಆಸ್ಪತ್ರೆ ಮತ್ತು ಒಂದು ಸರಕಾರಿ…

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – 74ನೇ ಗಣರಾಜ್ಯೋತ್ಸವ
ರಾಜ್ಯ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – 74ನೇ ಗಣರಾಜ್ಯೋತ್ಸವ

ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 74ನೇ ವರ್ಷದ ಗಣರಾಜ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಅಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ. ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್…

ಎಸ್‌ ಎಂ ಕೃಷ್ಣ, ಎಸ್ ಎಲ್ ಭೈರಪ್ಪ, ಹಾಗೂ ಸುಧಾ ಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಪ್ರಕಟ.
ರಾಜ್ಯ

ಎಸ್‌ ಎಂ ಕೃಷ್ಣ, ಎಸ್ ಎಲ್ ಭೈರಪ್ಪ, ಹಾಗೂ ಸುಧಾ ಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಪ್ರಕಟ.

ನವದೆಹಲಿ, ಜ 26: 2023 ನೇ ಹಾಗೂ 74 ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಗೌರವ ಲಭಿಸಿದೆ. ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ‘ಪದ್ಮ, ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿ’ ಪಟ್ಟಿ ಬಿಡುಗಡೆ ಮಾಡಲಾಗಿದೆ. 2023 ನೇ ಸಾಲಿನ ಹಾಗೂ 74 ನೇ…

ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ  ಪ್ರಯುಕ್ತ ಮಹಿಳಾ ಸಮಾವೇಶ.
ರಾಜ್ಯ

ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಪ್ರಯುಕ್ತ ಮಹಿಳಾ ಸಮಾವೇಶ.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಪುರಸ್ಕೃತ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯುತ್ಸವ ಹಾಗೂ 10ನೇ ವರ್ಷದ ಸಂಸ್ಮರಣಾ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಚುಂಚಾದ್ರಿ ಮಹಿಳಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾದ ಶೋಭ ಕರಂದ್ಲಾಜೆ…

ಪೇಸ್ ಬುಕ್ ನಲ್ಲಿದ್ದ ಯುವತಿಯರ ಫೋಟೋಗಳನ್ನು, ವೇಶ್ಯಾವಾಟಿಕೆಗೆ ಬಳಕೆ: ಆರು ಮಂದಿ ಆರೋಪಿಗಳ ಬಂಧನ.
ರಾಜ್ಯ

ಪೇಸ್ ಬುಕ್ ನಲ್ಲಿದ್ದ ಯುವತಿಯರ ಫೋಟೋಗಳನ್ನು, ವೇಶ್ಯಾವಾಟಿಕೆಗೆ ಬಳಕೆ: ಆರು ಮಂದಿ ಆರೋಪಿಗಳ ಬಂಧನ.

ಸಾಮಾಜಿಕ ಜಾಲತಾಣ ಫೇಸ್ಬುಕ್, ಟ್ವಿಟರ್ ಹಾಗೂ ಇತರೆ ತಾಣಗಳಲ್ಲಿ ದೊರೆಯುವ ಯುವತಿಯ ಫೋಟೋಗಳನ್ನು ಕದ್ದು ಲೊಕ್ಯಾಂಟೋ ಎಂಬ ಡೇಟಿಂಗ್ ವೆಬ್ಸೈ ಟ್‌ನಲ್ಲಿ ನಕಲಿ ಪ್ರೊಫೈಲ್ ಸಿದ್ಧಪಡಿಸಿ ಗ್ರಾಹಕರಿಗೆ ವಂಚಿಸಿ, ಅಕ್ರಮವಾಗಿ ಹಣ ಗಳಿಸುತ್ತಿದ್ದ ಆರು ಮಂದಿಯನ್ನು ಸುದ್ದುಗುಂಟೆ ಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸ್ಥಳೀಯ ನಿವಾಸಿಗಳಾದ ಮಂಜುನಾಥ್ಅಲಿಯಾಸ್ ಸಂಜು, ಮಲ್ಲಿಕಾರ್ಜುನಯ್ಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI