ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಸುಳ್ಯದ ಜನತೆಯನ್ನು ಆಹ್ವಾನಿಸಲು ಬಂದ ಹರೀಶ್ ಪೂಂಜ.

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಸುಳ್ಯದ ಜನತೆಯನ್ನು ಆಹ್ವಾನಿಸಲು ಬಂದ ಹರೀಶ್ ಪೂಂಜ.

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಲಶೋತ್ಸವ ಫೆ, 19 ರಿಂದ ಅರಂಭವಾಗಿ ಫೆ .27ರ ವರೆಗೆ ನಡೆಯಲಿದ್ದು ಈ ದೇವತಾ ಕಾರ್ಯಕ್ಕೆ ಸುಳ್ಯ ಭಕ್ತರನ್ನು ಆಹ್ವಾನಿಸಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸುಳ್ಯಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ. ವೇಣೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಹೆಗ್ಡೆ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ,ಕೃಪಾಶಂಕರ ತುದಿಯಡ್ಕ, ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ತಾ.ಪಂ.ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ನ.ಪಂ.ಸದಸ್ಯ ಬೂಡು ರಾಧಾಕೃಷ್ಣ ರೈ, ಎಪಿಎಂಸಿ ಮಾಜಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು, ಸಿಎ ಬ್ಯಾಂಕ್‌ ಮಾಜಿ ಅಧ್ಯಕ್ಷ ಹರೀಶ್ ಬೂಡುಪನ್ನೆ, ಜಗದೀಶ್ ಸರಳೀಕುಂಜ, ಜಿನ್ನಪ್ಪ ಪೂಜಾರಿ, ಹರೀಶ್ ರೈ ಉಬರಡ್ಕ, ಮಹೇಶ್ ರೈ ಮೇನಾಲ,ಸುಪ್ರಿತ್ ಮೊಂಟಡ್ಕ, ವರ್ಷಿತ್ ಚೊಕ್ಕಾಡಿ, ರೂಪೇಶ್, ಪ್ರಕಾಶ್ ಯಾದವ್, ನವೀನ್ ಎಲಿಮಲೆ, ನ.ಪಂ. ಸದಸ್ಯರಾದ ಪೋಜಿತಾ, ಸುಧಾಕರ್ ಕುರುಂಜಿ ಭಾಗ್, ಉಪಸ್ಥಿತರಿದ್ದರು.

ರಾಜ್ಯ