ಪಯಸ್ವಿನಿ ಹೊಳೆಯಲ್ಲಿ ಈಜಲು ಬಂದ ಇಬ್ಬರು ಯುವಕರು ಮುಳುಗಿ ದಾರುಣ ಸಾವು.
ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಯುವಕರಿಬ್ಬರುಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.ಅಜ್ಜಾವರ ಗ್ರಾಮದ ದೊಡ್ಡೇರಿಗೆ ಕಾರ್ಯಕ್ರಮವೊಂದಕ್ಕೆಬಂದಿದ್ದ ಪುತ್ತೂರು ಕೌಡಿಚ್ಚಾರು ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಪಕ್ಕದ ಪಯಸ್ವಿನಿಹೊಳೆಗೆ ಈಜಾಡಲು ತೆರಳಿದ್ದು ಈ ವೇಳೆ ಇಬ್ಬರುಯುವಕರು ನೀರುಪಾಲಾದರೆಂದು ಹೇಳಲಾಗಿದೆ.ಒಬ್ಬ ಯುವಕ ನೀರಿಗಿಳಿದು ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ…










