ಹುಲಿಯಿಂದ ಕೊಡಗಿನಲ್ಲಿ ನರಬಲಿ : 24 ಗಂಟೆಗಳಲ್ಲಿ 2
ಸಾವು.
ಮಡಿಕೇರಿ ಫೆ.13 : ಹುಲಿದಾಳಿಯಿಂದ ಕಳೆದ24 ಗಂಟೆಯಲ್ಲಿ ಇಬ್ಬರು ಕಾರ್ಮಿಕರುಸಾವನ್ನಪ್ಪಿದ್ದಾರೆ. ನಿನ್ನೆ ಪೊನ್ನಂಪೇಟೆ ತಾಲ್ಲೂಕಿನ ಚೂರಿಕಾಡು ಪಂಚಳ್ಳಿ ಗ್ರಾಮದ ಕಾರ್ಮಿಕ ಚೇತನ್ (18)ನನ್ನು ಕೊಂದುಹಾಕಿರುವ ಹುಲಿ, ಇಂದು ಬೆಳಿಗ್ಗೆ ಬಾಡಗ ಗ್ರಾಮದ ಕಾರ್ಮಿಕ ರಾಜು (75) ಎಂಬವರನ್ನು ಬಲಿತೆಗೆದುಕೊಂಡಿದೆ.ಹುಲಿದಾಳಿಗೆ ಇಬ್ಬರು ಬಲಿಯಾಗಿರುವುದರಿಂದಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದ್ದು, ಹುಲಿಸೆರೆಗೆ ತಕ್ಷಣ ಕ್ರಮ…









