ಹುಲಿಯಿಂದ ಕೊಡಗಿನಲ್ಲಿ ನರಬಲಿ : 24 ಗಂಟೆಗಳಲ್ಲಿ 2ಸಾವು.
ರಾಜ್ಯ

ಹುಲಿಯಿಂದ ಕೊಡಗಿನಲ್ಲಿ ನರಬಲಿ : 24 ಗಂಟೆಗಳಲ್ಲಿ 2
ಸಾವು.

ಮಡಿಕೇರಿ ಫೆ.13 : ಹುಲಿದಾಳಿಯಿಂದ ಕಳೆದ24 ಗಂಟೆಯಲ್ಲಿ ಇಬ್ಬರು ಕಾರ್ಮಿಕರುಸಾವನ್ನಪ್ಪಿದ್ದಾರೆ. ನಿನ್ನೆ ಪೊನ್ನಂಪೇಟೆ ತಾಲ್ಲೂಕಿನ ಚೂರಿಕಾಡು ಪಂಚಳ್ಳಿ ಗ್ರಾಮದ ಕಾರ್ಮಿಕ ಚೇತನ್ (18)ನನ್ನು ಕೊಂದುಹಾಕಿರುವ ಹುಲಿ, ಇಂದು ಬೆಳಿಗ್ಗೆ ಬಾಡಗ ಗ್ರಾಮದ ಕಾರ್ಮಿಕ ರಾಜು (75) ಎಂಬವರನ್ನು ಬಲಿತೆಗೆದುಕೊಂಡಿದೆ.ಹುಲಿದಾಳಿಗೆ ಇಬ್ಬರು ಬಲಿಯಾಗಿರುವುದರಿಂದಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದ್ದು, ಹುಲಿಸೆರೆಗೆ ತಕ್ಷಣ ಕ್ರಮ…

ಮರ್ದಾಳ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ: ಮಗು ಮೃತ್ಯು: ನಾಲ್ವರು ಗಂಭೀರ.
ರಾಜ್ಯ

ಮರ್ದಾಳ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ: ಮಗು ಮೃತ್ಯು: ನಾಲ್ವರು ಗಂಭೀರ.

ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆಢಿಕ್ಕಿ ಸಂಭವಿಸಿದ ಪರಿಣಾಮ ಮಗು ಮೃತಪಟ್ಟು,ನಾಲ್ವರು ಗಂಭೀರ ಗಾಯಗೊಂಡ ಘಟನೆಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಮರ್ಧಾಳ ಎಂಬಲ್ಲಿ ಸೋಮವಾರದಂದುನಡೆದಿದೆ.ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ವಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮಪಂಚಾಯತ್ ಎದುರು ಮುಖಾಮುಖಿ ಢಿಕ್ಕಿಸಂಭವಿಸಿದೆ.…

ಪಾಲಡ್ಕದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಕಂಬ ಕಟ್.
ರಾಜ್ಯ

ಪಾಲಡ್ಕದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಕಂಬ ಕಟ್.

ಸುಳ್ಯ: ಪೆರಾಜೆ ಪಾಲಡ್ಕದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಂಬ್ ತುಂಡಾಗಿ ಕಾರಿಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದೆ.ಬೆಳಿಗ್ಗೆ 4.30 ಸುಮಾರಿಗೆ ಮಂಗಳೂರು ಭಾಗದ ಬಂದ ಕಾರು ಪಾಲಡ್ಕ ಸಮೀಪಿಸುತಿದ್ದಂತೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ, ಕಾರಿನಲ್ಲಿದ್ದವರು ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ, ಅಪಘಾತದಲ್ಲಿ ವಿದ್ಯುತ್ ಕಂಬ…

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆ.
ರಾಜ್ಯ

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆ.

ಸಾಂದೀಪ್ ಶಿಕ್ಷಣ ಸಂಸ್ಥೆಯಿಂದ ಭಿನ್ನ ಸಾಮರ್ಥ್ಯದ ಮಕ್ಕಳಿಗೆ ,ಹೃದಯದಿಂದ ಶಿಕ್ಷಣ ನೀಡುತ್ತಿದ್ದಾರೆ: ಮಂಜುನಾಥ ಭಂಡಾರಿ. ಎಂ. ಬಿ ಸದಾಶಿವರವರು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರು : ಬಿ ಎಂ ಫಾರೂಕ್. ಅಗಲಿದ ಸ್ನೇಹಿತನ ಸಾಂದೀಪ್ ಹೆಸರನ್ನೇ ತಾನು ನಡೆಸುವ ಶಿಕ್ಷಣ ಸಂಸ್ಥೆಗೆ ಇಟ್ಟು,ಮತ್ತು ಈ ಸಂಸ್ಥೆಯಲ್ಲಿ ದೇವರ ಮಕ್ಕಳೆಂದು ನಾವು…

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ರಕ್ತದಾನ ಶಿಬಿರದಲ್ಲಿ ನಿರೀಕ್ಷೆಗೂ ಮೀರಿದ ರಕ್ತದಾನ.
ರಾಜ್ಯ

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ರಕ್ತದಾನ ಶಿಬಿರದಲ್ಲಿ ನಿರೀಕ್ಷೆಗೂ ಮೀರಿದ ರಕ್ತದಾನ.

ದಿನಾಂಕ 12.02.2023 ರಂದು ಸರ್ಕಾರಿ ತಾಲೂಕು ಆಸ್ಪತ್ರೆ ಸುಳ್ಯದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ದುರ್ಗಾ ವಾಹಿನಿಯ ಸದಸ್ಯರುಗಳು ನಿರೀಕ್ಷೆಗೂ ಮೀರಿದ ರಕ್ತದಾನ ಮಾಡಿದರು . ಈ ಕಾರ್ಯಕ್ರಮದಲ್ಲಿ ಜಿಲ್ಲಾ ವೆಲ್ಲಕ್ ಆಸ್ಪತ್ರೆ ,ಭಾರತೀಯ ವೈದ್ಯಕೀಯ ಶಾಖೆ, ಸುಳ್ಯ ಸರ್ಕಾರಿ ಆಸ್ಪತ್ರೆ ಇವುಗಳ…

ಸುಳ್ಯದ ಕಾರಣಿಕ ಕ್ಷೇತ್ರ ಕಲ್ಕುಡ ದೈವಸ್ಥಾನದಲ್ಲಿನೇಮೋತ್ಸವ.
ರಾಜ್ಯ

ಸುಳ್ಯದ ಕಾರಣಿಕ ಕ್ಷೇತ್ರ ಕಲ್ಕುಡ ದೈವಸ್ಥಾನದಲ್ಲಿ
ನೇಮೋತ್ಸವ.

ಸುಳ್ಯದ ನಾವೂರಿನ ಕಾರಣಿಕ ಕ್ಷೇತ್ರ ಶ್ರೀ ಕಲ್ಕುಡದೈವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ಶ್ರೀ ದೈವಗಳನೇಮೋತ್ಸವ ಇಂದು ಪ್ರಾತಕಾಲದಿಂದ ಆರಂಭಗೊಂಡಿತು,ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ಕೋಲದ ವೀಕ್ಷಣೆಗೆ ಸ್ಥಳೀಯರು ಮತ್ತುದೂರ ದೂರ ಗಳಿಂದ . ಸಾವಿರಾರು ಸಂಖ್ಯೆಯಲ್ಲಿ ಭಕ್ತರುಆಗಮಿಸಿ ನೇಮೋತ್ಸವದಲ್ಲಿ ಕಿಕ್ಕಿರಿದ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಯಿತು.

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆಗೆ ಕ್ಷಣಗಣನೆ.
ರಾಜ್ಯ

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆಗೆ ಕ್ಷಣಗಣನೆ.

ಎಂ.ಬಿ. ಫೌಂಡೇಶನ್ ವತಿಯಿಂದ ಎಂ.ಬಿ. ಸದಾಶಿವರವರು ತಮ್ಮ ಜಾಗದಲ್ಲಿ ನಿರ್ಮಿಸಿರುವ ಭಿನ್ನ ಸಾಮರ್ಥ್ಯದ ವಿಶೇಷ ಮಕ್ಕಳ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡದ ಉದ್ಘಾಟನಾಸಮಾರಂಭಕ್ಕೆ ಕ್ಷಣ ಗಣನೆ ಆರಂಭವಾಗಿದೆ.ಬೌದ್ಧಿಕ ಸವಾಲುಗಳೊಂದಿಗೆ ವಿವಿಧ ದೈಹಿಕ ನ್ಯೂನ್ಯತೆಗಳನ್ನು ಹೊಂದಿರುವ ಮಕ್ಕಳಿಗಾಗಿ ೨೦೦೦ನೇ ಇಸವಿಯಲ್ಲಿ ಸಾಂದೀಪ್ ವೀಶೇಷ ಶಾಲೆಯನ್ನು ಸುಳ್ಯದಲ್ಲಿ ಆರಂಬಿಸಲಾಗಿತ್ತು. ಎರಡು…

ಟರ್ಕಿ ಭೀಕರ ಭೂಕಂಪ,ಬೆಂಗಳೂರಿನ ಇಂಜಿನೀಯರ್ ಶವವಾಗಿ ಪತ್ತೆ.
ರಾಜ್ಯ

ಟರ್ಕಿ ಭೀಕರ ಭೂಕಂಪ,ಬೆಂಗಳೂರಿನ ಇಂಜಿನೀಯರ್ ಶವವಾಗಿ ಪತ್ತೆ.

ನವದೆಹಲಿ: ಟರ್ಕಿ ಭೀಕರ ಭೂಕಂಪ ವೇಳೆ ನಾಪತ್ತೆಯಾಗಿದ್ದ ಬೆಂಗಳೂರಿನ ಇಂಜಿನೀಯರ್ ಶವವಾಗಿ ಪತ್ತೆಯಾಗಿದ್ದಾರೆ.36 ವರ್ಷದ ವಿಜಯ್ ಕುಮಾರ್ ಟರ್ಕಿಯ ಪೂರ್ವ ಅನಾಟೊಲಿನಾದ ಮಲಾತ್ಯದಲ್ಲಿ ಪತ್ತೆಯಾಗಿದೆ. ವಿಜಯ್ಕುಮಾರ್ ಉಳಿದುಕೊಂಡಿದ್ದ ಸ್ಟಾರ್ ಹೊಟೆಲ್ನೆಲಸಮಗೊಂಡಿದೆ. ಇದರ ಅವಶೇಷಗಳಡಿ ವಿಜಯ್ಕುಮಾರ್ ಶವ ಪತ್ತೆಯಾಗಿದೆ. ಬೆಂಗಳೂರಿನ ಪೀಣ್ಯ ಕೈಗಾರಿಕಾ ವಲಯದಲ್ಲಿರುವಆ್ಯಕ್ಸಿಪ್ಲಾಂಟ್ ಕಂಪನಿಯಲ್ಲಿ ಎಂಜಿನೀಯರ್ ಆಗಿರುವವಿಜಯ್ ಕುಮಾರ್…

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .
ರಾಜ್ಯ

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .

ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕ್ಯಾಂಪೋದ ವಿವಿಧ ಯೋಜನೆಗಳಿಗೆ ಅಮಿತ್ ಶಾ ಅವರಿಂದ ಚಾಲನೆ .. ಪುತ್ತೂರು: ಪ್ರತಿಷ್ಠಿತ ಅಂತರಾಜ್ಯ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಮತ್ತು ದೇಶದ ಪ್ರಥಮ ಸಹಕಾರಿ ಸಚಿವರಾಗಿರುವ ಅಮಿತ್ ಶಾ ಅವರು ಇಂದು ಅಪರಾಹ್ನ…

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .
ರಾಜ್ಯ

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .

ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕ್ಯಾಂಪೋದ ವಿವಿಧ ಯೋಜನೆಗಳಿಗೆ ಅಮಿತ್ ಶಾ ಅವರಿಂದ ಚಾಲನೆ .. ಪುತ್ತೂರು: ಪ್ರತಿಷ್ಠಿತ ಅಂತರಾಜ್ಯ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಮತ್ತು ದೇಶದ ಪ್ರಥಮ ಸಹಕಾರಿ ಸಚಿವರಾಗಿರುವ ಅಮಿತ್ ಶಾ ಅವರು ಇಂದು ಅಪರಾಹ್ನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI