ಮನೆಯ ಬೀಗ ತೆಗೆದು ಲಕ್ಷಾಂತರ ಮೌಲ್ಯದ ನಗ-ನಗದು ಕಳವು.

ಬಂಟ್ವಾಳ: ಮನೆಯ ಬೀಗ ತೆಗೆದು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ.ಒಟ್ಟು 3,11,550 ರೂ ಮೌಲ್ಯದ ಚಿನ್ನಾಭರಣ ಕಳವುವಾಗಿದ್ದು, ಸಣ್ಣ ಪ್ಲಾಸಿಕ್‌ ಬಾಕ್ಸ್‌ನಲ್ಲಿ ಇಟ್ಟಿದ್ದ ಕಿವಿಯ ಬೆಂಡೋಳೆ ಅಂದಾಜು 10 ಗ್ರಾಂ, 3 ಉಂಗುರಗಳು ಅಂದಾಜು ತೂಕ…

ಪುತ್ತೂರು: ಮಾರ್ಚ್ 11ಕ್ಕೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ.
ರಾಜ್ಯ

ಪುತ್ತೂರು: ಮಾರ್ಚ್ 11ಕ್ಕೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ.

ಪುತ್ತೂರು, ಮಾರ್ಚ್ 08: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಮಾರ್ಚ್ 11 ರಂದು ಸಂಜೆ 5 ಗಂಟೆಗೆ ಪುತ್ತೂರಿನ ವೆಂಕಟರಮಣ ದೇವಸ್ಥಾನದ ಪಕ್ಕದ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

IRCMD ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ “ವಿದ್ಯಾದಾಯಿನಿ” ಬಿರುದು ಪ್ರಧಾನ.
ರಾಜ್ಯ

IRCMD ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ “ವಿದ್ಯಾದಾಯಿನಿ” ಬಿರುದು ಪ್ರಧಾನ.

ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಟ ಸಾಧನೆಗೆ IRCMD ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು, ಶ್ರೀ ಬ್ರಹ್ಮ ಬೈದ್ಯರ್ಕಳ ಗರಡಿಯಲ್ಲಿ ಕ್ಷೇತ್ರಕ್ಕೆ 150 ವರ್ಷಗಳು ತುಂಬಿದ ಪ್ರಯುಕ್ತಆಯೋಜಿಸಿದ್ದ ಸಾಧಕರಿಗೆ ಸನ್ಮಾನ…

ಸುಬ್ರಹ್ಮಣ್ಯ: ಮಹಿಳಾ ದಿನಾಚರಣೆ-ಸಮ್ಮಾನ ಕಾರ್ಯಕ್ರಮಹೆಣ್ಮಕ್ಕಳು ಯಾವುದೇ ಆಮಿಷಕ್ಕೆ ಒಳಗಾಗದಿರಿ; ಆರತಿ
ರಾಜ್ಯ

ಸುಬ್ರಹ್ಮಣ್ಯ: ಮಹಿಳಾ ದಿನಾಚರಣೆ-ಸಮ್ಮಾನ ಕಾರ್ಯಕ್ರಮ
ಹೆಣ್ಮಕ್ಕಳು ಯಾವುದೇ ಆಮಿಷಕ್ಕೆ ಒಳಗಾಗದಿರಿ; ಆರತಿ

ಸುಬ್ರಹ್ಮಣ್ಯ, ಮಾ.8: ಯಾವುದೋ ಆಮಿಷಕ್ಕೆ ಒಳಗಾಗಿ ಮಹಿಳೆಯರು, ಹೆಣ್ಣು ಮಕ್ಕಳು ಸಂಕಷ್ಟ ಪಡುವ ಸ್ಥಿತಿ ನಿರ್ಮಾಣವಾಗುತ್ತಿರುವುದು ದುರಂತ. ಆದ್ದರಿಂದ ಮಹಿಳೆಯರು, ಹೆಣ್ಣು ಮಕ್ಕಳು ಯಾವುದೇ ಆಮಿಷಕ್ಕೆ ಒಳಗಾಗದೆ ತಮ್ಮ ಬದುಕು ರೂಪಿಸುವಲ್ಲಿ ಮುಂದಾಗಬೇಕು ಎಂದು ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜಿನ ಉಪನ್ಯಾಸಕಿ ಆರತಿ ಹೇಳಿದರು. ಅವರು ಕುಕ್ಕೆ ಸುಬ್ರಹ್ಮಣ್ಯದ ರಾಜೀವ್…

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆದಿಚುಂಚನಗಿರಿ ಜಾತ್ರಾ ಮಹೋತ್ಸವ: ಸರ್ವ ಧರ್ಮ ಸಮ್ಮೇಳನ:
ರಾಜ್ಯ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆದಿಚುಂಚನಗಿರಿ ಜಾತ್ರಾ ಮಹೋತ್ಸವ: ಸರ್ವ ಧರ್ಮ ಸಮ್ಮೇಳನ:

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆದಿಚುಂಚನಗಿರಿ ಜಾತ್ರಾ ಮಹೋತ್ಸವದಪ್ರಯುಕ್ತ ಮಾ.೭ ರಂದು ಬಿಜಿಎಸ್‌ ಸಭಾಮಂಟಪದಲ್ಲಿ ಏರ್ಪಡಿಸಿದ್ದ ಸರ್ವಧರ್ಮ ಸಮ್ಮೇಳನ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಎಲ್ಲಾ ಶಾಖಾಮಠಗಳ…

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಚಿವ ಡಾ‌.ಅಶ್ವಥ್ ನಾರಾಯಣ ಭೇಟಿ.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಚಿವ ಡಾ‌.ಅಶ್ವಥ್ ನಾರಾಯಣ ಭೇಟಿ.

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉನ್ನತ ಶಿಕ್ಷಣ ಸಚಿವರು ಹಾಗೂ ಐಟಿ-ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಇಲಾಖೆಯ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ಇಂದು ಭೇಟಿ ನೀಡಿದ್ದರು.ಕುಟುಂಬ ಸಮೇತರಾಗಿ ಭೇಟಿ ಕೊಟ್ಟ ಡಾ.ಅಶ್ವಥ್ ನಾರಾಯಣ…

ಅಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ.
ರಾಜ್ಯ

ಅಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ.

ಮಡಿಕೇರಿ ಮಾ.7 : ಗೋಣಿಕೊಪ್ಪ-ಮೈಸೂರುಹೆದ್ದಾರಿಯಲ್ಲಿ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ಮಾಡಿದ ಪೊಲೀಸರು400 ಗ್ರಾಂ ಗಾಂಜಾ ಸಹಿತ ವಶಕ್ಕೆ ಪಡೆದಿದ್ದಾರೆ. ಗೋಣಿಕೊಪ್ಪಲು ನಿವಾಸಿ ವಿ.ಎಸ್.ಗುರುದತ್ತ (30). ಆರೋಪಿಯೆಂದು ತಿಳಿದುಬಂದಿದೆ ,ಡಿವೈಎಸ್‌ಪಿ ನಿರಂಜನ್…

ಸಮಸ್ತ ಆದರ್ಶ ಮಹಾ ಸಮ್ಮೇಳನದ ವಾಹನ ಪ್ರಚಾರ ಜಾಥಾಕ್ಕೆ ಸುಳ್ಯದಲ್ಲಿ ಸ್ವಾಗತ.
ರಾಜ್ಯ

ಸಮಸ್ತ ಆದರ್ಶ ಮಹಾ ಸಮ್ಮೇಳನದ ವಾಹನ ಪ್ರಚಾರ ಜಾಥಾಕ್ಕೆ ಸುಳ್ಯದಲ್ಲಿ ಸ್ವಾಗತ.

ಕರ್ನಾಟಕ ರಾಜ್ಯ ಎಸ್ ಕೆ ಎಸ್ ಎಸ್ ಎಫ್ ಇಸ್ತಿಖಾಮ ಮಾರ್ಚ್ 10 ರಂದು ಬಿ.ಸಿ ರೋಡ್ ಪೂಂಜಾ ಮೈದಾನದಲ್ಲಿ ನಡೆಯುವ ಸಮಸ್ತ ಆದರ್ಶ ಮಹಾ ಸಮ್ಮೇಳನದ ಪ್ರಚಾರ ಜಾಥಾ ವನ್ನು ಸುಳ್ಯ ಕೇಂದ್ರ ಜುಮ್ಮಾ ಮಸೀದಿ ಬಳಿ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಸಮಸ್ತ ನೇತಾರ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ…

ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.
ರಾಜ್ಯ

ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಜಾತ್ರೋತ್ಸವವುಮಾ.25 ರಿಂದ ಏ.10 ರವರೆಗೆ ನಡೆಯಲಿದ್ದು, ಮಾ.7ರಂದು ಆಮಂತ್ರಣ ಬಿಡುಗಡೆ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ, ಆಡಳಿತಕಾರ್ಯದರ್ಶಿ ತೇಜಪ್ರಸಾದ ಅಮೆಚೂರು, ದೇವತಕ್ಕರಾದ ರಾಜಗೋಪಾಲ ರಾಮಕಜೆ, ತಕ್ಕ ಮುಖ್ಯಸ್ಥರಾದ ವಿಶ್ವನಾಥ ಮೂಲೆಮಜಲು, ಭವಾನಿಶಂಕರ ಕೋಡಿ,ಮಾಜಿ ಮೊತ್ತೇಸರರಾದ ವಿಶ್ವನಾಥ ಕುಂಬಳಚೇರಿ, ಮಾಜಿಜೀರ್ಣೋದ್ದಾರ…

ಹಸು ಕಳವು, ದರೋಡೆ ಗ್ಯಾಂಗ್ ಅಂದರ್- ಬಿಜೈ ಪೊಲೀಸರ ಕಾರ್ಯಾಚರಣೆ.
ರಾಜ್ಯ

ಹಸು ಕಳವು, ದರೋಡೆ ಗ್ಯಾಂಗ್ ಅಂದರ್- ಬಿಜೈ ಪೊಲೀಸರ ಕಾರ್ಯಾಚರಣೆ.

ಮಂಗಳೂರು: ಮಂಗಳೂರು ಮತ್ತು ಚಿಕ್ಕಮಗಳೂರಿನಕೆಲವೆಡೆ ಹಸು ಕಳವು ಮಾಡುತ್ತಿದ್ದ ಅಂತರಾಜ್ಯ ಗೋಕಳ್ಳರ ಗ್ಯಾಂಗ್ ವೊಂದನ್ನು ಬಜಪೆ ಪೊಲೀಸರುಬಂಧಿಸಿದ್ದಾರೆ. ಗಂಜಿಮಠದ ನಿವಾಸಿ ಇರ್ಷಾದ್ ಮತ್ತುಕೇರಳ ಮಂಜೇಶ್ವರ ನಿವಾಸಿ ಇರ್ಪಾನ್ ಬಂಧಿತಆರೋಪಿಗಳು. ಮದ್ದಡ್ಕ ಪಾರೂಕ್ ಎಂಬಾತನುಪೊಲೀಸರಿಂದ ತಪ್ಪಿಸಿಕೊಂಡಿದ್ದಾನೆ.ಮಾ.6 ರಂದು ಬೆಳಗ್ಗಿನ ಜಾವ ಪೊಲೀಸರು ಅಣ್ಣೂರುಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI