ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜಿ ಭೇಟಿಯಾದ ಭಾಗೀರಥಿ ಮುರುಳ್ಯ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜಿ ಭೇಟಿಯಾದ ಭಾಗೀರಥಿ ಮುರುಳ್ಯ.

ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಮುರುಳ್ಯ ರವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀ ಸಂತೋಷ್ ಜಿ ರವಾರನ್ನು ಭೇಟಿಮಾಡಿ ಚುನಾವಣಾ ತಯಾರಿಯ ಬಗ್ಗೆ ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಮತ್ತಿತರ ನಾಯಕರು ಉಪಸ್ಥಿತರಿದ್ದರು.

ರಾಜ್ಯ