ರಮಾನಾಥ್ ರೈ ಮತ್ತು ನಂದಕುಮಾರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ನಾಯಕರು ಕ್ಷಮೆ ಯಾಚಿಸಬೇಕು: ನಂದಕುಮಾರ್ ಅಭಿಮಾನಿ ಬಳಗ ಆಗ್ರಹ.ಕ್ಷಮೆ ಕೇಳದಿದ್ದರೆ ಚುನಾವಣೆಯಲ್ಲಿ ತಟಸ್ಥರಾಗುತ್ತೇವೆ
ರಾಜ್ಯ

ರಮಾನಾಥ್ ರೈ ಮತ್ತು ನಂದಕುಮಾರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ನಾಯಕರು ಕ್ಷಮೆ ಯಾಚಿಸಬೇಕು: ನಂದಕುಮಾರ್ ಅಭಿಮಾನಿ ಬಳಗ ಆಗ್ರಹ.
ಕ್ಷಮೆ ಕೇಳದಿದ್ದರೆ ಚುನಾವಣೆಯಲ್ಲಿ ತಟಸ್ಥರಾಗುತ್ತೇವೆ

ರಮಾನಾಥ್ ರೈ ಕಾಂಗ್ರೇಸ್ ಪಕ್ಷಕ್ಕೆ ಕಳೆದ ಮೂವತ್ತು ವರುಷಗಳಿಗೆ ಶಾಸಕರಿಲ್ಲದ ಶೂನ್ಯವನ್ನು ತುಂಬಿದವರು.ಅವರಿಂದ ಕಡಬ ತಾಲೋಕಿನಲ್ಲಿ ಹಲವು ಸೇತುವೆ, ರಸ್ತೆಗಳ ನಿರ್ಮಾಣ ಸಾಧ್ಯವಾಗಿದೆ, ಕಡಬ ತಾಲೋಕು ನಿರ್ಮಾಣವಾಗಲು ಅವರ ಕೊಡುಗೆ ಅಪಾರ ಇಂತಹ ಸಜ್ಜನ ರಾಜಕಾರಣಿಯನ್ನು ಕೆ ಪಿ ಸಿ ಅದ್ಯಕ್ಷರು ಸುಳ್ಯಕ್ಕೆ ಅಭಿಪ್ರಾಯ ಸಂಗ್ರಹಿಸಲು ಕಳುಹಿಸಿದ್ದರು, ಅವರು…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಸತತ 6 ನೇ ಬಾರಿಗೆ ಶೇಕಡ 100 ಫಲಿತಾಂಶ .
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಸತತ 6 ನೇ ಬಾರಿಗೆ ಶೇಕಡ 100 ಫಲಿತಾಂಶ .

ವಿಜ್ಞಾನ ವಿಭಾಗದಲ್ಲಿ ಪ್ರಜ್ಞಾ ಕೆ.ಸಿ 581. ವಾಣಿಜ್ಯ ವಿಭಾಗದಲ್ಲಿ ಆಯಿಶಾತ್ ಶಿಫಾನ 590 ಅಂಕ ಪಡೆದು ತಾಲೋಕಿಗೆ ಪ್ರಥಮತಾಲೂಕಿನ ಅತ್ಯಂತ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಕೆವಿಜಿ ಅಮರಜ್ಯೋತಿ ಪದವಿ ಪೂರ್ವಕಾಲೇಜು ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸತತ…

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ:ಉಡುಪಿ ದ್ವಿತೀಯ: ಕೊಡಗು ಜಿಲ್ಲೆಗೆ 3ನೇ ಸ್ಥಾನ
ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ:ಉಡುಪಿ ದ್ವಿತೀಯ: ಕೊಡಗು ಜಿಲ್ಲೆಗೆ 3ನೇ ಸ್ಥಾನ

ಏ.21 . ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಇಂದು ಪ್ರಕಟಗೊಂಡಿದ್ದು, ರಾಜ್ಯದಲ್ಲಿ ದಕ್ಷಣ ಕನ್ನಡ ಪಥಮ ಸ್ಥಾನಿಯಾಗಿದೆ ಉಳಿದಂತೆ ಉಡುಪಿ ದ್ವಿತೀಯ ಕೊಡಗು ಜಿಲ್ಲೆ ಮೂರನೇ ಸ್ಥಾನ ಪಡೆದುಕೊಂಡಿದೆ. ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ .ಸಾಮಾನ್ಯ ವಿದ್ಯಾರ್ಥಿಗಳು, ಪುನರಾವರ್ತಿತರು ಮತ್ತು ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ ಪ್ರಕಾರಗಳಿಗೆ…

ಇಂದು ದ್ವಿತೀಯ ಪಿಯುಸಿ ಪಲಿತಾಂಶ :ಪಲಿತಾಂಶವನ್ನು ಹೀಗೂ ನೊಡಬಹುದು.
ರಾಜ್ಯ

ಇಂದು ದ್ವಿತೀಯ ಪಿಯುಸಿ ಪಲಿತಾಂಶ :
ಪಲಿತಾಂಶವನ್ನು ಹೀಗೂ ನೊಡಬಹುದು.

ದ್ವಿತೀಯ ಪಿಯುಸಿ ಪರೀಕ್ಷೆ ಮೌಲ್ಯಮಾಪನಅಂತ್ಯವಾಗಿದ್ದು, ಇಂದು(21-ಏಪ್ರಿಲ್-2023)ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾಪ್ರಕಟಣೆ ಹೊರಡಿಸಿದೆ.ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ: 09-03-2023 ರಿಂದ 29-03-2023ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನಕಾರ್ಯವು ಮುಕ್ತಾಯವಾಗಿದ್ದು, ದ್ವಿತೀಯಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದುಬೆಳ್ಳಗೆ 11-00…

ಕೊಡಗು : ಮಡಿಕೇರಿ ಕ್ಷೇತ್ರಕ್ಕೆ 22 ಮಂದಿ ಮತ್ತು  ವಿರಾಜಪೇಟೆ ಕ್ಷೇತ್ರಕ್ಕೆ 10 ಮಂದಿ ನಾಮಪತ್ರ ಸಲ್ಲಿಕೆ.
ರಾಜ್ಯ

ಕೊಡಗು : ಮಡಿಕೇರಿ ಕ್ಷೇತ್ರಕ್ಕೆ 22 ಮಂದಿ ಮತ್ತು ವಿರಾಜಪೇಟೆ ಕ್ಷೇತ್ರಕ್ಕೆ 10 ಮಂದಿ ನಾಮಪತ್ರ ಸಲ್ಲಿಕೆ.

. ಮಡಿಕೇರಿ ಏ.20 : ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಇಂದು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 22 ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಲ್ಲಿ ಅಮೀನ್ ಮೋಹಿಸಿನ್ (ಎಸ್‌ಡಿಪಿಐ),ಮುತ್ತಪ್ಪ ಎನ್.ಎಂ.(ಜನತಾದಳ ಜಾತ್ಯಾತೀತ),ಕೆ.ಬಿ.ರಾಜು(ಆರ್ ಐ ಕರ್ನಾಟಕ), ಜಿ.ಜಿ.ಹೇಮಂತ್ ಕುಮಾರ್(ಪಕ್ಷೇತರ),ಅಪ್ಪಚ್ಚುರಂಜನ್ ಎಂ.ಪಿ.(ಭಾರತೀಯ ಜನತಾಪಾರ್ಟಿ), ಡಾ.ಮಂಥರ್…

ಕೃಷಿಕರ ಆಯುಧಗಳಿಗೂ ಠೇವಣಿ ಇಡುವ ಆದೇಶವನ್ನು ಮರು ಪರಿಶೀಲಿಸಲು ಜಿಲ್ಲಾಧಿಕಾರಿಗಳಿಗೆ ಪಿ ಎಸ್ ಗಂಗಾಧರ್ ಮನವಿ
ರಾಜ್ಯ

ಕೃಷಿಕರ ಆಯುಧಗಳಿಗೂ ಠೇವಣಿ ಇಡುವ ಆದೇಶವನ್ನು ಮರು ಪರಿಶೀಲಿಸಲು ಜಿಲ್ಲಾಧಿಕಾರಿಗಳಿಗೆ ಪಿ ಎಸ್ ಗಂಗಾಧರ್ ಮನವಿ

ಕರ್ನಾಟಕ ರಾಜ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪರವಾನಿಗೆ ಹೊಂದಿದಆಯುಧಗಳನ್ನು ಠೇವಣಿಯಿಂದ ವಿನಾಯಿತಿ ನೀಡದ ಜಿಲ್ಲಾ ಮಟ್ಟದ ಸೀನಿಂಗ್ ಸಮಿತಿಯ ಆದೇಶವನ್ನುಮರುಪರಿಶೀಲಿಸಬೇಕಾಗಿ ವಿನಂತಿಸುವಂತೆ ಸುಳ್ಯ ಬ್ಲಾಕ್ ಗಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ್ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದ್ದಾರೆ.ಈಗಾಗಲೇ ತಾಲೋಕಿನಿಂದ ಅರ್ಜಿ ಸಲ್ಲಿ ಶೇ40 ಮಂದಿಗೆ ಮಾತ್ರ ವಿನಾಯಿತಿ…

ಬರಿದಾಯ್ತು ಪಯಸ್ವಿನಿ ಒಡಲು: ವಾರ ಕಳೆದರೆ ಸುಳ್ಯ ನಗರ ವಾಸಿಗಳಿಗೆ ಕುಡಿಯಲು ನೀರಿಲ್ಲ …!
ರಾಜ್ಯ

ಬರಿದಾಯ್ತು ಪಯಸ್ವಿನಿ ಒಡಲು: ವಾರ ಕಳೆದರೆ ಸುಳ್ಯ ನಗರ ವಾಸಿಗಳಿಗೆ ಕುಡಿಯಲು ನೀರಿಲ್ಲ …!

ವಾರ ಕಳೆದರೆ ಸುಳ್ಯ ನಗರ ವಾಸಿಗಳಿಗೆ ಕುಡಿಯಲು ನೀರಿಗೆ ಅಭಾವ ಉಂಟಾಗಲಿದೆ ಎಂದು ತಿಳಿದುಬಂದಿದೆ, ಈ ಬಗ್ಗೆ ಸ್ವತಹ ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಆತಂಕ ವ್ಯಕ್ತಪಡಿಸಿದ್ದಾರೆ. ಬಿಸಿಲಿನ ಬೇಗೆಯಲ್ಲಿ ಬಸವಳಿದಿರುವ ಸುಳ್ಯ ನಗರ ನಿವಾಸಿಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ಮಳೆಗಾಲ ಮೈ ತುಂಬಿ ಹರಿಯುವ ಪಯಸ್ವಿನಿ ಇದೀಗ ಎಪ್ರಿಲ್…

ಅಂತಿಮಗೊಂಡ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ.ಸುಳ್ಯದಲ್ಲಿ 9 ಮಂದಿಯಿಂದ 11 ನಾಮ ಪತ್ರ ಸಲ್ಲಿಕೆ.
ರಾಜ್ಯ

ಅಂತಿಮಗೊಂಡ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ.
ಸುಳ್ಯದಲ್ಲಿ 9 ಮಂದಿಯಿಂದ 11 ನಾಮ ಪತ್ರ ಸಲ್ಲಿಕೆ.

ಕರ್ನಾಟಕದ ವಿಧಾನಸಭೆಗೆ ಮೇ.10 ರಂದು ಚುನಾವಣೆ ನಡೆಯಲಿದ್ದು ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದುವರೆಗೆ ಒಟ್ಟು 9 ಅಭ್ಯರ್ಥಿಗಳು 11 ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಮತ್ತು ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪ ಎರಡು ನಾಮ ಪತ್ರ ಸಲ್ಲಿಸಿದ್ದಾರೆ.ಈ ಬಾರಿ ರಾಷ್ಟ್ರೀಯ…

ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಮೃತ್ಯು.
ರಾಜ್ಯ

ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಮೃತ್ಯು.

ಮಂಗಳೂರು: ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ. ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಇನ್ನು ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್‌…

ಅಡ್ಪಂಗಾಯದ ಕಾಲೋನಿಯಲ್ಲಿ ದಿಡೀರ್ ಮತದಾನ ಬಹಿಷ್ಕಾರ ಬ್ಯಾನರ್ ಪ್ರತ್ಯಕ್ಷ:ಪಹಣಿ ಪತ್ರ ನೀಡದ ಆದಿಕಾರಿಗಳು ಗ್ರಾಮಸ್ಥರಿಂದ ಮತ ಬಹಿಷ್ಕಾರಕ್ಕೆ ನಿರ್ಧಾರ.
ರಾಜ್ಯ

ಅಡ್ಪಂಗಾಯದ ಕಾಲೋನಿಯಲ್ಲಿ ದಿಡೀರ್ ಮತದಾನ ಬಹಿಷ್ಕಾರ ಬ್ಯಾನರ್ ಪ್ರತ್ಯಕ್ಷ:
ಪಹಣಿ ಪತ್ರ ನೀಡದ ಆದಿಕಾರಿಗಳು ಗ್ರಾಮಸ್ಥರಿಂದ ಮತ ಬಹಿಷ್ಕಾರಕ್ಕೆ ನಿರ್ಧಾರ.

ಸುಳ್ಯ ತಾಲೋಕಿನ ಅಡ್ಪಂಗಾಯ ಕಾಲೋನಿಯಲ್ಲಿ ಮತದಾನ ಭಹಿಷ್ಕಾರದ ಬ್ಯಾನರ್ ಅಳವಡಿಸಿ ಇಲ್ಲಿನ ನಿವಾಸಿಗಳು ಅಸಮದಾನ ವ್ಯಕ್ತ ಪಡಿಸಿದ್ದಾರೆ. ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಾ ಬಂದರೂ ವಾಸಸ್ಥಳಕ್ಕೆ ಪಹಣಿ ಮಾಡಿಕೊಟ್ಟಿಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿ ಬ್ಯಾನರ್ ಅಳವಡಿಸಿದ್ದಾರೆ ಅಜ್ಜಾವರ ಗ್ರಾಮದ ಅಡ್ಪಂಗಾಯ ಕಾಲೋನಿಯಮಹಾಮ್ಮಾಯಿ‌ ದೇವಸ್ಥಾನ ಹಾಗೂ ಅಲ್ಲಿನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI