
ಪ್ರಸ್ತುತ ನಡೆಯಲಿರುವ ವಿಧಾನಸಭೆ ಚುನಾವಣೆ ಹಾಗೂ ಕೆಪಿಸಿಸಿ ವತಿಯಿಂದ
ನೀಡಲಾಗಿರುವ ಭರವಸೆಗಳೂ ಹಾಗೂ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಹಾಗೂ
ಚುನಾವಣೆಯಲ್ಲಿ ಸ್ಥಳೀಯ ಮುಖಂಡರುಗಳಿಗೆ ಸಹಕಾರಿಯಾಗಲು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಸರಸ್ವತಿ
ಕಾಮತ್, ರವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್
ಸಮಿತಿ ವ್ಯಾಪ್ತಿಯ ಸುಳ್ಯವಿಧಾನಾಸಭಾ ಕ್ಷೇತ್ರ ಚುನಾವಣೆಗೆ ಕೆಪಿಸಿಸಿ ಸಂಯೋಜಕರಾಗಿ
ನಿಯೋಜಿಸಲಾಗಿದೆ. ಎಂದು ತಿಳಿದುಬಂದಿದೆ.
