ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ರವರ ಗುತ್ತಿಗಾರಿನಲ್ಲಿ ಚುನಾವಣಾ ಪ್ರಚಾರ :   ರೊಡ್ ಶೊ .

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ರವರ ಗುತ್ತಿಗಾರಿನಲ್ಲಿ ಚುನಾವಣಾ ಪ್ರಚಾರ : ರೊಡ್ ಶೊ .

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರವರ ರೋಡ್ ಶೋ ಪ್ರಚಾರವು ಇಂದು ಗುತ್ತಿಗಾರಿನಲ್ಲಿ ನಡೆಯಿತು, ಪಂಜ ಕ್ರಾಸ್ ನಿಂದ ನೂರಾರು ಕಾರ್ಯಕರ್ತರೊಂದಿಗೆ ಆರಂಭವಾದ ರೋಡ್ ಶೊ ಮುಖ್ಯ ಪೇಟೆಯಲ್ಲಿ ಸಾಗಿ ಮುತ್ತಪ್ಪ ನಗರದವರೆಗೆ ಸಾಗಿ ಬಂದು ಪೇಟೆಯ ಬಸ್ಸುತಂಗುದಾಣದಲ್ಲಿ ಸಂಪನ್ನಗೊಂಡಿತ್ತು.ಅಭ್ಯರ್ಥಿ ಭಾಗೀರಥಿ ಮುರುಳ್ಯ,ಮಂಡಲ ಪ್ರಮುಖರಾದ ಹರೀಶ್ ಕಂಜಿಪಿಲಿ,ಎಸ್,ಎನ್ ಮನ್ಮಥ, ಎ.ವಿ.ತೀರ್ಥರಾಮ, ವಿನಯ್ ಕುಮಾರ್ ಮುಳುಗಾಡು,ವೆಂಕಟ್ ದಂಬೆಕೋಡಿ,ಶೈಲೇಶ್ ಅಂಬೆಕಲ್ಲು, ವೆಂಕಟ್ ವಳಲಂಬೆ, ಪಕ್ಷದ ಪ್ರಮುಖರು,ಹಿರಿಯರು, ಮಹಿಳಾ ಪ್ರಮುಖರು, ಮಹಾ ಶಕ್ತಿಕೇಂದ್ರ ಪ್ರಮುಖರು, ಗ್ರಾಮಪಂಚಾಯತ್ ಸದಸ್ಯರು,ಕಾರ್ಯಕರ್ತರು,ಹಿತೈಷಿಗಳು ಉಪಸ್ಥಿತರಿದ್ದರು.

ರಾಜ್ಯ