
ಕಾಂತಾರ ಸಿನಿಮಾ ಮೂಲಕ ದೇಶದಾಧ್ಯಂತ ಬಾರೀ ಖ್ಯಾತಿ ಪಡೆದಿರುವ ಕನ್ನಡ ಚಲನ ಚಿತ್ರ ನಟ ರಿಷಭ್ ಶೆಟ್ಟಿ ಕುಟುಂಬ ಸಮೇತರಾಗಿ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಅಭಿಮಾನಿಗಳು ಸೆಲ್ಪಿಗಾಗಿ ಮುಗಿಬಿದ್ದರು.


ಕಾಂತಾರ ಸಿನಿಮಾ ಮೂಲಕ ದೇಶದಾಧ್ಯಂತ ಬಾರೀ ಖ್ಯಾತಿ ಪಡೆದಿರುವ ಕನ್ನಡ ಚಲನ ಚಿತ್ರ ನಟ ರಿಷಭ್ ಶೆಟ್ಟಿ ಕುಟುಂಬ ಸಮೇತರಾಗಿ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಅಭಿಮಾನಿಗಳು ಸೆಲ್ಪಿಗಾಗಿ ಮುಗಿಬಿದ್ದರು.

Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes