ಭ್ರಷ್ಟಾಚಾರ ಮುಕ್ತವಾಗಿ ಕೆಲಸ ಮಾಡುವವರು ಮಾತ್ರ ಇಲ್ಲಿರಿ: ಕಾಂಗ್ರೇಸ್ ನುಡಿದಂತೆ ನಡೆಯುತ್ತದೆ ಗ್ಯಾರಂಟಿ ಬಗ್ಗೆ ಯಾವುದೇ ಸಂಶಯ ಬೇಡ : ಎಂ ವೆಂಕಪ್ಪ ಗೌಡ.
ಭ್ರಷ್ಟಾಚಾರ ಮುಕ್ತವಾಗಿ ಕೆಲಸ ಮಾಡುವವರು ಮಾತ್ರಇಲ್ಲಿರಿ. ಹಾಗೆ ಇರಲು ಇಷ್ಟವಿಲ್ಲದಿದ್ದರೆ ನಮಗೆ ತಿಳಿಸಿಅವರನ್ನು ಬೇರೆಡೆಗೆ ಕಳುಹಿಸುವ ಕೆಲಸ ಮಾಡುತ್ತೇವೆ,ಭ್ರಷ್ಟಾಚಾರ ತಡೆಯಲು ಯುವಕರ ತಂಡ ರಚನೆಮಾಡುತ್ತೇವೆ.ಬ್ರಷ್ಟಾಚಾರ ಪ್ರಕರಣವನ್ನು ಪತ್ತೆ ಮಾಡಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದ್ದರೂ ಸುಳ್ಯದ ಅಧಿಕಾರಿಗಳು ಮಾತ್ರ ಬಿಜೆಪಿ ಆಡಳಿತದ…










