ಸುಳ್ಯ ಚೆನ್ನಕೇಶವ ದೇವಾಲಯದ ಪ್ರಾಂಗಣದಲ್ಲಿ ಭರತನಾಟ್ಯ ತರಗತಿ ಪ್ರಾರಂಭ.

ಸುಳ್ಯ ಚೆನ್ನಕೇಶವ ದೇವಾಲಯದ ಪ್ರಾಂಗಣದಲ್ಲಿ ಭರತನಾಟ್ಯ ತರಗತಿ ಪ್ರಾರಂಭ.

ವಿದುಷಿ ಮಂಜುಳಾ ಸುಬ್ರಹ್ಮಣ್ಯ “ನಾಟ್ಯರಂಗ”ಪುತ್ತೂರು ಇವರಿಂದ ಸುಳ್ಯ ಚೆನ್ನಕೇಶವ ದೇವಾಲಯದ ಪ್ರಾಂಗಣದಲ್ಲಿ ಭರತನಾಟ್ಯ ತರಗತಿ ಜೂನ್ 1 ರಿಂದ ಆರಂಭಗೊಂಡಿದೆ.

ವಾರದ ಪ್ರತಿ ಶುಕ್ರವಾರ ಸಂಜೆ 4:30 ರಿಂದ ತರಗತಿ ನಡೆಯಲಿದ್ದು ಆಸಕ್ತ ವಿದ್ಯಾರ್ಥಿಗಳು ನೋಂದಾವಣೆ ಮಾಡಿಕೊಳ್ಳಬಹುದಾಗಿದೆ ಎಂದು ಶಿಕ್ಷಕಿ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರು ನಮ್ಮ ಮಾಧ್ಯಮಕ್ಕೆ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ 8660118300 ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.

ಮನೋರಂಜನೆ