ಇಬ್ಬರು ಅಧಿಕಾರಿಗಳು ಪ್ರತ್ಯೇಕ ಸಂದರ್ಭದಲ್ಲಿ ಪಡೆದ ಲಂಚವನ್ನು ಮರಳಿ ಕೊಡಿಸಿದ ಶಾಸಕ ಅಶೋಕ್ ರೈ.
ಪುತ್ತೂರು: ಶೇಂದಿ (ಕಳಿ) ಕೊಂಡೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಸೀಝ್ ಮಾಡಿದ್ದಲ್ಲದೆ ಆತನಿಂದ ಲಂಚವನ್ನು ಪಡೆದ ಅಧಿಕಾರಿಯಿಂದ ಲಂಚದ ಹಣವನ್ನು ಶಾಸಕರು ಮರಳಿ ಕೊಡಿಸಿದ್ದಾರೆ.ಮತ್ತೊಂದು ಪ್ರಕರಣದಲ್ಲಿ ಪುತ್ತೂರು ಕ್ಷೇತ್ರ ವ್ಯಾಪ್ತಿಯ ಗ್ರಾಮವೊಂದರಲ್ಲಿ ಗ್ರಾಮಕರಣಿಕರೋರ್ವರು ಕಡತ ವಿಲೇವಾರಿಗೆ 30 ಸಾವಿರ ರೂ ಲಂಚ ಪಡೆದುಕೊಂಡಿದ್ದು…









