ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನ ಆಚರಣೆ.
ಸುಬ್ರಹ್ಮಣ್ಯ: ವಿಶ್ವ ಯೋಗ ದಿನವಾದ ಇಂದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಕೂಡ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು, ಈ ಕಾರ್ಯಕ್ರಮವನ್ನು ಶ್ರೀ ವಿಶ್ವನಾಥ ನಡುತೋಟ ಅಧ್ಯಕ್ಷರು ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು ನಂತರ ಯೋಗದ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಇದರೊಂದಿಗೆ ವಿದ್ಯಾರ್ಥಿಗಳು ಯೋಗದ…










