ದಲಿತ ಅಪ್ರಾಪ್ತ ಬಾಲಕಿಯ ಅತ್ಯಚಾರ ಪ್ರಕರಣ: ಅ.೮ ರಂದು ವಿಟ್ಲದಲ್ಲಿ ದಲಿತ ಸಂಘಟನೆಗಳಿಂದ ಅತ್ಯಚಾರಿಗಳನ್ನು ಶಿಕ್ಷೆಗೆ ಒಳಪಡಿಸುವಂತೆ ದರಣಿ ನಡೆಸಲು ನಿರ್ಧಾರ.

ದಲಿತ ಅಪ್ರಾಪ್ತ ಬಾಲಕಿಯ ಅತ್ಯಚಾರ ಪ್ರಕರಣ: ಅ.೮ ರಂದು ವಿಟ್ಲದಲ್ಲಿ ದಲಿತ ಸಂಘಟನೆಗಳಿಂದ ಅತ್ಯಚಾರಿಗಳನ್ನು ಶಿಕ್ಷೆಗೆ ಒಳಪಡಿಸುವಂತೆ ದರಣಿ ನಡೆಸಲು ನಿರ್ಧಾರ.

ದ.ಕ ದಲಿತ ಸೇವಾ ಸಮಿತಿ ವತಿಯಿಂದ ವಿಟ್ಲ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಅ.೮ರಂದು ನಡೆಯಲಿದ್ದು ಈ ಪ್ರತಿಭಟನೆಯಲ್ಲಿ ಅಂಬೇಡ್ಕರ್ ರಕ್ಷಣೆ ವೇದಿಕೆ ಭಾಗವಹಿಸಲಿದ್ದೇವೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಹೇಳಿದೆ , ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ನೆಕ್ಕರೆ ಕಾಡು ಎಂಬಲ್ಲಿ ದಲಿತ ಅಪ್ರಾಪ್ತ ಬಾಲಕಿಯನ್ನು ಮೂರು ಜನ ಸಂಘ ಪರಿವಾರದ ಕಾರ್ಯಕರ್ತರು ನಿರಂತರ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಅ.8 ರಂದು ವಿಟ್ಲ ತಾಲೂಕು ಕಚೇರಿಯ ಮುಂಭಾಗದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಮತ್ತು ದಲಿತ ಸೇವಾ ಸಮಿತಿ ಮತ್ತು ಹಲವು ಸಂಘಟನೆಗಳ ಸಹಬಾಗಿತ್ಬದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು ಪಿ.ಸುಂದರ ಪಾಟಾಜೆ ಜಿಲ್ಲಾ ಕಾರ್ಯದರ್ಶಿ ಪರಮೇಶ್ವರ ಕೆಮ್ಮಿಂಜೆ ತಿಳಿಸಿದ್ದಾರೆ.

ರಾಜ್ಯ