ಉಪ್ಪಿನಂಗಡಿ: ಮರ ಕಳ್ಳತನ ಪ್ರಕರಣ; ಆರೋಪಿ ಸೆರೆ.
ಉಪ್ಪಿನಂಗಡಿ: ಮರ ಕಳ್ಳತನ ಪ್ರಕರಣ; ಆರೋಪಿ ಸೆರೆಉಪ್ಪಿನಂಗಡಿ: ಶಿಶಿಲ ಗ್ರಾಮದ ಹೇವಾಜೆ ಎಂಬಲ್ಲಿ ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ನಡೆಸಿದ ಓರ್ವನನ್ನು ಅರಣ್ಯಾಧಿಕಾರಿಗಳ ತಂಡ ಮಂಗಳವಾರ ಬಂಧಿಸಿದ್ದಾರೆ.ಧರ್ನಪ್ಪ ಗೌಡ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಇನ್ನೋರ್ವ ಆರೋಪಿ ಅಜಿತ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಮಂಗಳವಾರ ಮಧ್ಯಾಹ್ನ ಶಿಶಿಲ ಗ್ರಾಮದ ಹೇವಾಜೆ…










