ಜನಸಾಮಾನ್ಯರಿಗೆ ತೊಂದರೆ ನೀಡಿದಲ್ಲಿ ಅಧಿಕಾರಿಗಳ ಎತ್ತಂಗಡಿ : ಶಾಸಕ ಅಶೋಕ್ ಕುಮಾರ್ ರೈ.
ಭ್ರಷ್ಟಾಚಾರ ಇಟ್ಟುಕೊಂಡು ಪುತ್ತೂರಿಗೆ ಬರುವ ಯಾವುದೇ ಅಧಿಕಾರಿಗಳು ಜನಸಾಮಾನ್ಯರಲ್ಲಿ ಹಣಕ್ಕಾಗಿ ಕೈಯೊಡ್ಡಿದರೆ ಅವರನ್ನು ಒಂದೇ ವಾರದಲ್ಲಿ ಇಲ್ಲಿಂದ ಎತ್ತಂಗಡಿ ಮಾಡುವ ಕೆಲಸ ಮಾಡಲಿದ್ದೇನೆ. ಹೀಗೆಂದು ಹೇಳಿದರು ಪುತ್ತೂರು ವಿಧಾನಸಭಾ ಶಾಸಕ ಅಶೋಕ್ ಕುಮಾರ್ ರೈ ಪುತ್ತೂರಿನಲ್ಲಿ ಕಾಂಗ್ರೆಸ್ ವತಿಯಿಂದ ನಗರದ ಪುರಭವನದಲ್ಲಿ ಶನಿವಾರ ನಡೆದ ಶಾಸಕರಿಗೆ ಅಭಿನಂದನಾ ಸಮಾರಂಭದಲ್ಲಿ…










