ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಕಟ್ಟಿಕೊಂಡು
ಬಿಜೆಪಿ ಏಜೆಂಟ್..
ಉಡುಪಿ: ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತದಾನ ಕೇಂದ್ರಕ್ಕೆ ಆಗಮಿಸಿದ ಬೈಂದೂರು ವಿಧಾನಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಏಜೆಂಟ್ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಉಡುಪಿ ಮತ ಏಣಿಕೆಕೇಂದ್ರದಲ್ಲಿ ನಡೆದಿದೆ.ಬಲಗಾಲಿನಲ್ಲಿ ಮೊಬೈಲ್ ನ್ನು ಕಟ್ಟಿಕೊಂಡು ಕೇಸರಿ ಶಾಲನ್ನು ಧರಿಸಿಕೊಂಡು ಪೊಲೀಸರ ಕಣ್ಣು ತಪ್ಪಿಸಿಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಪರವಾದ ಬಿಜೆಪಿ…










