ಏ.16ರಿಂದ ಮೇ 14ರ ತನಕ ಸಾರ್ಥಕ ಇಪ್ಪತ್ತಮೂರನೇ ವರ್ಷದ ಸಂಭ್ರಮದಲ್ಲಿ:ಶ್ರೀ ಕೇಶವಕೃಪಾ ಅಂತರ್‌ರಾಜ್ಯ ಮಟ್ಟದ ವೇದ-ಯೋಗ-ಕಲಾ ಶಿಬಿರ.
ರಾಜ್ಯ

ಏ.16ರಿಂದ ಮೇ 14ರ ತನಕ ಸಾರ್ಥಕ ಇಪ್ಪತ್ತಮೂರನೇ ವರ್ಷದ ಸಂಭ್ರಮದಲ್ಲಿ:ಶ್ರೀ ಕೇಶವಕೃಪಾ ಅಂತರ್‌ರಾಜ್ಯ ಮಟ್ಟದ ವೇದ-ಯೋಗ-ಕಲಾ ಶಿಬಿರ.

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರವು ತನ್ನದೇ ಆದ ವಿಶಿಷ್ಟಕಾರ್ಯಕ್ರಮಗಳಿಂದ ರಾಜ್ಯ ಹಾಗೂ ಅಂತರ್‌ರಾಜ್ಯಗಳಲ್ಲಿ ಜನಮೆಚ್ಚುಗೆ ಗಳಿಸಿದ ವೇದ-ಯೋಗ-ಕಲಾ ಶಿಬಿರವಾಗಿ ಇದೀಗ ಇಪ್ಪತ್ತಮೂರನೇ ವರ್ಷದ ಸಂಭ್ರಮದಲ್ಲಿದ್ದುಎ. 16 ರಿಂದ ಮೇ 14 ರ ವರೆಗೆ ಸುಳ್ಯದ…

ಸುಳ್ಯ ವಿಷ್ಣು ಸರ್ಕಲ್ ಸ್ಕೂಟರ್ ಗೆ ಹಿಂಬದಿಯಿಂದ ಗುದ್ದಿದ ಕಾರು ಸ್ಕೂಟರ್ ಸವಾರ ಗಂಭೀರ ಗಾಯ.
ರಾಜ್ಯ

ಸುಳ್ಯ ವಿಷ್ಣು ಸರ್ಕಲ್ ಸ್ಕೂಟರ್ ಗೆ ಹಿಂಬದಿಯಿಂದ ಗುದ್ದಿದ ಕಾರು ಸ್ಕೂಟರ್ ಸವಾರ ಗಂಭೀರ ಗಾಯ.

ಸುಳ್ಯದ ವಿಷ್ಣುಸರ್ಕಲ್ ಬಳಿ ಅವಿಲ್ ಮಿಲ್ಕ್ ಮಾಡಿ ವ್ಯಾಪಾರ ನಡೆಸಿ ಜೀವನ ಮಾಡುತ್ತಿದ್ದ ವ್ಯಕ್ತಿ ಸ್ಕೂಟರ್ ಗೆ ಮಡಿಕೇರಿ ಕಡೆಯಿಂದ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿರುವುದಾಗಿ ತಿಳಿದು ಬಂದಿದೆ, ಸವಾರ ದೀಪಕ್ ರಾಯ್ ಎಂದು ಬಂದಿದೆ, ಅವರು ತನ್ನ…

ಕಡಬ: ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿಯ ಶವ ನಾಕೂರು ಗಯದಲ್ಲಿ ಪತ್ತೆ.
ರಾಜ್ಯ

ಕಡಬ: ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿಯ ಶವ ನಾಕೂರು ಗಯದಲ್ಲಿ ಪತ್ತೆ.

ಕೋಡಿಂಬಾಳ ಗ್ರಾಮದ ಮಂಜುನಾಥ ಎಂಬವರ ಪುತ್ರ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ ಮೃತ ಬಾಲಕ. ಮಾ.29 ರಂದು ನಾಪತ್ತೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ತೀವ್ರ ಹುಟುಕಾಟ ನಡೆಸಿದ್ದರು. ಮಾ.30ರಂದು ಮುಂಜಾನೆ ವಿದ್ಯಾರ್ಥಿಯ ಬ್ಯಾಗ್ ನಾಕೂರು ಗಯದ ಬಳಿ ಪತ್ತೆಯಾಗಿತ್ತು.ಸ್ಥಳೀಯರ ಸಹಕಾರದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ನದಿಯಲ್ಲಿ ಹುಟುಕಾಟ…

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ವರ್ಷಕ್ಕೆ 5 ಸಿಲಿಂಡರ್ ಉಚಿತ : ಆಟೋ ಚಾಲಕರಿಗೆ ಪ್ರತಿ ತಿಂಗಳು ₹2000 ಮಾಜಿ ಸಿಎಂ ಕುಮಾರಸ್ವಾಮಿ ಬಂಪರ್‌ ಘೋಷಣೆ
ರಾಜ್ಯ

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ವರ್ಷಕ್ಕೆ 5 ಸಿಲಿಂಡರ್ ಉಚಿತ : ಆಟೋ ಚಾಲಕರಿಗೆ ಪ್ರತಿ ತಿಂಗಳು ₹2000 ಮಾಜಿ ಸಿಎಂ ಕುಮಾರಸ್ವಾಮಿ ಬಂಪರ್‌ ಘೋಷಣೆ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಜಯಗಳಿಸಿ, ಅಧಿಕಾರಕ್ಕೆ ಬಂದರೆ ಗ್ರಾಹಕರಿಗೆ ವರ್ಷಕ್ಕೆ 5 ಸಿಲಿಂಡರ್ ಉಚಿತವಾಗಿ ನೀಡಲಾಗುವುದು ಎಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.ಕಾಂಗ್ರೆಸ್‌ನ ಪಕ್ಷ ನಾಲ್ಕು ಗ್ಯಾರಂಟಿ ಘೋಷಣೆ ಮಾಡಿದ ಬೆನ್ನಲ್ಲೇ ಜೆಡಿಎಸ್‌ ಕೂಡ ಜನಪ್ರಿಯ ಘೋಷಣೆಗೆ ಮುಂದಾಗಿದೆ. ಬೆಂಗಳೂರಿನ ಯಶವಂತಪುರ ವಿಧಾನಸಭಾ…

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು.
ರಾಜ್ಯ

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು.

ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ.ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನಪ್ಪಿದವರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.ಮಾ.30…

ದಂಪತಿಗಳ ಮೇಲೆ ಕಾಡುಕೋಣ ದಾಳಿ :ಆಸ್ಪತ್ರೆ ದಾಖಲು:
ರಾಜ್ಯ

ದಂಪತಿಗಳ ಮೇಲೆ ಕಾಡುಕೋಣ ದಾಳಿ :ಆಸ್ಪತ್ರೆ ದಾಖಲು:

ಸಾಂದರ್ಭಿಕ ಚಿತ್ರ ಸುಳ್ಯ: ಸೌದೆ ತರಲೆಂದು ತೆರಳಿದ್ದ ಇಬ್ಬರ ಮೇಲೆ ಕಾಡು ಕೋಣ ದಾಳಿ ನಡೆಸಿ ದಂಪತಿಗಳು ಗಾಯಗೊಂಡ ಘಟನೆ ಸುಳ್ಯ ತಾಲೋಕಿನ ದೇವಚಳ್ಳ ಗ್ರಾಮದ ಗುಡ್ಡೆ ಎಂಬ ಪ್ರದೇಶದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.ಗಾಯಗೊಂಡವರು ಸುಳ್ಯ ಕೆವಿಜಿ ಆಸ್ಪತ್ರೆಗೆ ಚಿಕಿತ್ಸಗೆ ದಾಖಲಾಗಿದ್ದಾರೆ.ಮುಂಜಾನೆ ಗುಡ್ಡೆ ಧರ್ಮಪಾಲ ಎಂಬವರು ಪತ್ನಿಯೊಂದಿಗೆ…

ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಹಿನ್ನಲೆ: ಜಿಲ್ಲೆಯಾದ್ಯಂತ ಪ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ ಜಿ.ಪಂ ಸಿಇಒ ಡಾ.ಕುಮಾರ್ ಸೂಚನೆ:
ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಹಿನ್ನಲೆ: ಜಿಲ್ಲೆಯಾದ್ಯಂತ ಪ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ ಜಿ.ಪಂ ಸಿಇಒ ಡಾ.ಕುಮಾರ್ ಸೂಚನೆ:

ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಮಾದರಿ ಸಂಹಿತೆ ಜಾರಿಗೊಂಡ ಮೇರೆಗೆ ಸರಕಾರದ ಅನುದಾನವನ್ನು ಬಳಸಿಕೊಂಡು ಜಿಲ್ಲಾದ್ಯಂತ ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್‌ಗಳನ್ನು ಕೂಡಲೇ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ದ.ಕ.ಜಿಪಂ ಸಿಇಒ ಡಾ. ಕುಮಾರ್ ಸೂಚನೆ ನೀಡಿದ್ದಾರೆ.ಜಿಪಂನಲ್ಲಿ ಬುಧವಾರ ನಡೆದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು…

ಇದು ತಂತ್ರಜ್ಞಾನ ಯುಗ : ಮತದಾರರು ಅವರಿರುವ ಜಾಗದಿಂದಲೇ ಮತದಾನ ಮಾಡುವ ತಂತ್ರಜ್ಞಾನ ಏಕೆ ಬರುತ್ತಿಲ್ಲ ? ಉಪೇಂದ್ರ ಟ್ವೀಟ್ ವೈರಲ್..
ರಾಜ್ಯ

ಇದು ತಂತ್ರಜ್ಞಾನ ಯುಗ : ಮತದಾರರು ಅವರಿರುವ ಜಾಗದಿಂದಲೇ ಮತದಾನ ಮಾಡುವ ತಂತ್ರಜ್ಞಾನ ಏಕೆ ಬರುತ್ತಿಲ್ಲ ? ಉಪೇಂದ್ರ ಟ್ವೀಟ್ ವೈರಲ್..

ಅನಕ್ಷರಸ್ತ ರಸ್ತೆ ವ್ಯಾಪಾರಿಗಳು ಫೋನ್ ಮೂಲಕ ಡಿಜಿಟಲ್ ನಲ್ಲಿ ಹಣದ ವ್ಯವಹಾರ ಮಾಡುತ್ತಾರೆ,ವ್ಯಾಪಾರಸ್ತರು ಕೋಟ್ಯಾಂತರ ಹಣ ಸುರಕ್ಷಿತವಾಗಿ ಆನ್ಲೈನ್ ನಲ್ಲಿ ಟ್ರಾನ್ಸ್ಫರ್ ಮಾಡುತ್ತಾರೆ.ಬಹು ಮುಖ್ಯ ದಾಖಲೆಗಳೊಂದಿಗೆ ವ್ಯವಹಾರ ಮಾಡುವ ದೊಡ್ಡ ದೊಡ್ಡ ಅಂತರರಾಷ್ಟ್ರೀಯ ಕಂಪನಿಗಳು ಡಿಜಿಟಲ್ ಮೂಲಕ ವ್ಯವಹರಿಸುತ್ತಾರೆ.ಪ್ರದಾನ ಮಂತ್ರಿಗಳು ತಮ್ಮ ಬೆರಳಿಂದಲೇ ಲಕ್ಷಾಂತರ ಬ್ಯಾಂಕ್ ಖಾತೆಗೆ ಏಕಕಾಲಕ್ಕೆ…

ಎ. 3 ರಂದು ಸುಳ್ಯದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೋಂದಾವಣಿ ಮತ್ತು ತರಬೇತಿ ಶಿಬಿರ ಕಾರ್ಯಕ್ರಮ.

ಇದೇ ಸೋಮವಾರ ದಿನಾಂಕ 3/04/2023 ರಂದು ಬೆಳಿಗ್ಗೆ ಘಂಟೆ 9:00 ರಿಂದ ಮಧ್ಯಾಹ್ನ 2:00 ವರೆಗೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೋಂದಾವಣಿ ಮತ್ತು ತರಬೇತಿ ಶಿಬಿರ ಕಾರ್ಯಕ್ರಮ ನಡೆಯಲಿದೆ (‌ಕಾರ್ಮಿಕ ಕಾರ್ಡ್ ಇಲ್ಲದ 56 ವರ್ಷದ ನೈಜ ಕಾರ್ಮಿಕರು ಭಾಗವಹಿಸಬಹುದು).ಹೊಸ…

ದಕ್ಷಿಣಕನ್ನಡದಲ್ಲಿ  ಮರಳು ದಂಧೆಗೆ ಸರಕಾರಿ ಅಧಿಕಾರಿಗಳೇ ಹೊಣೆ: ಕಿಶೋರ್ ಶಿರಾಡಿ
ರಾಜ್ಯ

ದಕ್ಷಿಣಕನ್ನಡದಲ್ಲಿ ಮರಳು ದಂಧೆಗೆ ಸರಕಾರಿ ಅಧಿಕಾರಿಗಳೇ ಹೊಣೆ: ಕಿಶೋರ್ ಶಿರಾಡಿ

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಕರೆಕೊಟ್ಟಂತೆ 4000 ರೂಪಾಯಿಗಳಿಗೆ ಮರಳು ಪೂರೈಕೆ ಮಾಡಲು ಸಾಧ್ಯವಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇದು ಸಾಧ್ಯವಾಗುತ್ತಿಲ್ಲ ಎಂದು ಮಲೆನಾಡು ಜನಹಿತರಕ್ಷಣಾ ಸಮಿತಿ ಸಂಚಾಲಕ ಕಿಶೋರ್ ಶಿರಾಡಿ ಆರೋಪಿಸಿದರು. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI