ಅಕ್ರಮದ ಮಾಹಿತಿ ಪೊಲೀಸರಿಗೆ ನೀಡಿದ ಬೆನ್ನಲ್ಲೇ
ಮಾಹಿತಿದಾರನಿಗೆ ತಂಡದಿಂದ ಬೆದರಿಕೆ!
ಪೋಲಿಸರಿಗೆ ನೀಡಿರುವ ಮಾಹಿತಿ ಅನಧಿಕೃತ
ವ್ಯವಹಾರದವರಿಗೆ ತಿಳಿಸಿದ್ದಾರು…?.

ಉಪ್ಪಿನಂಗಡಿ: ಅನಧಿಕೃತವಾಗಿ ಜಾನುವಾರುಗಳನ್ನುಸಾಗಿಸಲು ಸಿದ್ಧತೆ ನಡೆಸಿರುವುದನ್ನು ತಿಳಿದ ಸ್ಥಳೀಯಸಾಮಾಜಿಕ ಕಾರ್ಯಕರ್ತರೋರ್ವರು ಉಪ್ಪಿನಂಗಡಿಪೊಲೀಸರಿಗೆ ನೀಡಿದ ಮಾಹಿತಿಯ ಬೆನ್ನಿಗೆಯೇ ಮಾಹಿತಿ ನೀಡಿದವರಿಗೆ ತಂಡವೊಂದು ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಪೊಲೀಸರಿಗೆ ಮಾಹಿತಿ ನೀಡಿರುವುದನ್ನು ಅಕ್ರಮ ದಂಧೆ ನಡೆಸುವವರಿಗೆ ಸೋರಿಕೆ ಮಾಡಿದವರು ಯಾರು ಎಂಬ ಪ್ರಶ್ನೆ ಉದ್ಭವಿಸುವಂತಾಗಿದೆ.ವಾರದ ಹಿಂದೆ ಉಪ್ಪಿನಂಗಡಿಯಲ್ಲಿ ನಡೆದ ಕಂಬಳದ ವೇಳೆನಿರ್ಜನ…

ಮಂಗಳೂರು – ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ.
ರಾಜ್ಯ

ಮಂಗಳೂರು – ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ.

ಮಂಗಳೂರು ಮಾರ್ಚ್ 20: ನವ ವಿವಾಹಿತ ಯುವಕನೋರ್ವ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ.ಮೃತರನ್ನು ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಎಂದು ಗುರುತಿಸಲಾಗಿದೆ.…

ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆ:
ರಾಜ್ಯ

ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆ:

ನೂತನ ಲಿಕ್ವಿಡ್ ಫಿಲ್ಲಿಂಗ್ ಅಕ್ಸಿಜನ್ ಪ್ಲಾಂಟ್ ರಚನೆಗೆ ಯೋಜನೆ. ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯು ಮಾ19 ರಂದು ಮೀನುಗಾರಿಕೆ -ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ಅಧ್ಯಕ್ಷತೆಯಲ್ಲಿ ಪಟ್ಟಣದ ಆಸ್ಪತ್ರೆಯ ಕಛೇರಿಯಲ್ಲಿ ನಡೆಯಿತು.ಆಸ್ಪತ್ರೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ…

ಮಾನಸಿಕ ಖಿನ್ನತೆಗೆ 7ನೇ ತರಗತಿ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಶರಣು.
ರಾಜ್ಯ

ಮಾನಸಿಕ ಖಿನ್ನತೆಗೆ 7ನೇ ತರಗತಿ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಶರಣು.

ಕೊಡಗು ಮಾರ್ಚ್ 19: ಮಾನಸಿಕ ಖಿನ್ನತೆಗೆ ಒಳಗಾಗಿದ್ದ 7 ನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ.ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಆಗಿದ್ದಾಳೆ. ಈ ಘಟನೆಯು ಕೊಡಗು ಜಿಲ್ಲೆಯ ಸೋಮವಾರಪೇಟೆ…

ನಡೆದು ಹೋಗುತ್ತಿದ್ದ ವ್ಯಕ್ತಿಗಳ ಮೇಲೆ ಹೆಜ್ಜೇನು ದಾಳಿ : ಓರ್ವ ಗಂಭೀರ, ಇಬ್ಬರಿಗೆ ಗಾಯ.
ರಾಜ್ಯ

ನಡೆದು ಹೋಗುತ್ತಿದ್ದ ವ್ಯಕ್ತಿಗಳ ಮೇಲೆ ಹೆಜ್ಜೇನು ದಾಳಿ : ಓರ್ವ ಗಂಭೀರ, ಇಬ್ಬರಿಗೆ ಗಾಯ.

ಬಂಟ್ವಾಳ: ಬಸ್ಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳಿಗೆ ನೊಣಗಳು ಕಚ್ಚಿದ್ದು ಒರ್ವ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಾ.19 ರಂದು ಆದಿತ್ಯವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕಲ್ಪನೆ ಎಂಬಲ್ಲಿ ನಡೆದಿದೆ. ಕಲ್ಪನೆ ನಿವಾಸಿ ಪೂವಪ್ಪ ( 61) ಗಂಭೀರವಾಗಿ…

ಪಂಜದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಸಮಾವೇಶ ” ಮಾತೃಸಂಗಮ”.
ರಾಜ್ಯ

ಪಂಜದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಸಮಾವೇಶ ” ಮಾತೃ
ಸಂಗಮ”.

ಪಕ್ಷ ಸಂಘಟನೆಯಲ್ಲಿ ವಿಶೇಷ ಸಾಧನೆ ಮಾಡಿದಮಹಿಳೆಯರಿಗೆ ಸುಷ್ಮಾ ಸ್ವರಾಜ್ ಪ್ರಶಸ್ತಿ ಪ್ರದಾನ. ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಮೈದಾನದ ಸುಷ್ಮಾ ಸ್ವರಾಜ್ ವೇದಿಕೆಯಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಮಹಿಳಾ ಸಮಾವೇಶ "ಮಾತೃ ಸಂಗಮ" ಕಾರ್ಯಕ್ರಮ ಇಂದು ನಡೆಯಿತು . ಕಾರ್ಯಕ್ರಮವನ್ನು ಕೇಂದ್ರ ಪ್ರವಾಸೋದ್ಯಮ, ಹಡಗು ಮತ್ತು ಜಲ…

ಸುಳ್ಯ: ಮಾದಕ ವಸ್ತು ಸಾಗಾಟ: ಓರ್ವ ಪೊಲೀಸರ ವಶಕ್ಕೆ.
ರಾಜ್ಯ

ಸುಳ್ಯ: ಮಾದಕ ವಸ್ತು ಸಾಗಾಟ: ಓರ್ವ ಪೊಲೀಸರ ವಶಕ್ಕೆ.

ಸುಳ್ಯ: ಅಕ್ರಮವಾಗಿ ಮಾದಕ ವಸ್ತು ಸಾಗಾಟಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಪೊಲೀಸರುಬಂಧಿಸಿದ್ದಾರೆ.ಬಂಧಿತನನ್ನು ಸುಳ್ಯ ಕಸಬಾ ಗ್ರಾಮದ ಕಬೀರ್ಎಸ್ ಎ (36) ಎಂದು ಗುರುತಿಸಲಾಗಿದೆ.ಇನ್ನು ಬಂಧಿತ ಆರೋಪಿಯಿಂದ 44.ಗ್ರಾಂಎಂಡಿಎಂಎ, 2 ಮೊಬೈಲ್ ಫೋನ್, ಒಂದುಕಾರು, ಒಂದು ತೂಕ ಮಾಪಕವಶಪಡಿಸಿಕೊಳ್ಳಲಾಗಿದೆ.ಸುಳ್ಯ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಚೊಚ್ಚಲ ಮಗುವಿನ ಮುಖ ನೋಡಲು ತೆರಳುತ್ತಿದ್ದ ತಂದೆಗೆ ಅಪಘಾತ – ಆಸ್ಪತ್ರೆಯಲ್ಲಿ ಮೃತ್ಯು.
ರಾಜ್ಯ

ಚೊಚ್ಚಲ ಮಗುವಿನ ಮುಖ ನೋಡಲು ತೆರಳುತ್ತಿದ್ದ ತಂದೆಗೆ ಅಪಘಾತ – ಆಸ್ಪತ್ರೆಯಲ್ಲಿ ಮೃತ್ಯು.

ಮಂಗಳೂರು: ದೇರಳಕಟ್ಟೆಯಲ್ಲಿ ನಡೆದ ಬೈಕ್ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದ ಬುಡೋಳಿ ನಿವಾಸಿ ಮಮ್ಮುಂಞಎಂಬವರ ಪುತ್ರ ಫಾರೂಕ್ (35) ಯುವಕ ಮಾ.17ರಂದು ಮೃತಪಟ್ಟಿದ್ದಾರೆ.10 ವರ್ಷಗಳ ಹಿಂದೆ ವಿವಾಹವಾಗಿದ್ದ ಫಾರೂಕ್ದಂಪತಿಗಳಿಗೆ ಮಕ್ಕಳಾಗಿರಲಿಲ್ಲ. 10 ವರ್ಷಗಳ ಬಳಿಕಮಾ.12ರಂದು ಅವರ ಪತ್ನಿಗೆ ದೇರಳಕಟ್ಟೆಯಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಫಾರೂಕ್ ಮಗುವನ್ನುನೋಡಲು ತೆರಳುವ ದಾರಿಯಲ್ಲಿ ಆಸ್ಪತ್ರೆಯ ಸಮೀಪಅಪಘಾತಕ್ಕೊಳಗಾಗಿದ್ದು ಗಂಭೀರವಾಗಿಗಾಯಗೊಂಡಿದ್ದರು.…

ವಿಟ್ಲ:ಬೋರುವೆಲ್ ಲಾರಿ ಹಾಗೂ ದ್ವಿಚಕ್ರ ವಾಹನನಡುವೆ ಅಪಘಾತ:ಓರ್ವ ಸಾವು.
ರಾಜ್ಯ

ವಿಟ್ಲ:ಬೋರುವೆಲ್ ಲಾರಿ ಹಾಗೂ ದ್ವಿಚಕ್ರ ವಾಹನ
ನಡುವೆ ಅಪಘಾತ:ಓರ್ವ ಸಾವು.

ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರವಾಹನಗಳ ನಡುವೆ ಭೀಕರ ಅಪಘಾತಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ.ಘಟನೆಯಲ್ಲಿ ಉಕ್ಕುಡ ಆಲಂಗಾರು ನಿವಾಸಿರಂಜಿತ್ ಮೃತಪಟ್ಟವರು.ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.ಸವಾರ…

ಸ್ಕೂಟರ್ ಗೆ ಟಿಪ್ಪರ್ ಢಿಕ್ಕಿ : ಇಬ್ಬರು ಮೃತ್ಯು.

ಮಂಗಳೂರು: ಟಿಪ್ಪರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಸರ್ಕಲ್‌ನಲ್ಲಿ ನಡೆದಿದೆ.ಈ ಅಪಘಾತದಿಂದಾಗಿ ಸ್ಕೂಟರ್ ಟಿಪ್ಪರ್‌ನ ಅಡಿಗೆ ಸಿಲುಕಿ ತಂದೆ ಮತ್ತು ಅವರ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಮೃತಪಟ್ಟವರ ವಿವರ ಲಭ್ಯವಾಗಿಲ್ಲ.ಸಿಗ್ನಲ್ ಬಳಿ ನಿಂತಿದ್ದ ಸ್ಕೂಟರ್‌ಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI