ಮಾ18 ರಂದು ಸುಳ್ಯದ ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ.
ರಾಜ್ಯ

ಮಾ18 ರಂದು ಸುಳ್ಯದ ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ.

ಮಾ. 18ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸುಳ್ಯತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀವೆಂಕಟೇಶ್ವರ ಸಭಾ ಭವನದಲ್ಲಿ ದ.ಕ.ಜಿಲ್ಲಾಧಿಕಾರಿಎಂ.ಆರ್.ರವಿಕುಮಾರ್ ಅವರು ಗ್ರಾಮ ವಾಸ್ತವ್ಯನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸ್ಥಳೀಯಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವುಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರುಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮತ್ತೆ ಮಳೆ
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮತ್ತೆ ಮಳೆ

ಸುಬ್ರಹ್ಮಣ್ಯ, ಮಾ.15: ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಬುಧವಾರ ಎರಡನೇ ದಿನವೂ ಸಂಜೆ ವೇಳೆ ಮಳೆಯಾಯಿತು.ಮಂಗಳವಾರಕ್ಕಿಂತ ಮಳೆ ಅಲ್ಪ ಬಿರುಸು ಪಡೆದಿತ್ತು. ಸುಮಾರು ಅರ್ಧ ತಾಸಿಗೂ ಅಧಿಕ ಸಮಯ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಐನೆಕಿದು, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಳ್ಪ ಸೇರಿದಂತೆ ಪರಿಸರದ ಅಲ್ಲಲ್ಲಿ ಸಾಧಾ ಮಳೆಯಾಗಿದೆ. ದಕ್ಷಿಣ…

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಸೇರಿದಂತೆ ಭಾರಿ ಮಳೆ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ:
ರಾಜ್ಯ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಸೇರಿದಂತೆ ಭಾರಿ ಮಳೆ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ:

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಭಾಗದಲ್ಲಿ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಮೋಡಕವಿದ ವಾತಾವರಣವಿರಲಿದೆ. ಎಚ್​ಎಎಲ್​ನಲ್ಲಿ…

ಕಾಂಗ್ರೇಸ್ ಮುಖಂಡ ಮಿಥುನ್ ರೈಗೆ ಕೊಲೆ ಬೆದರಿಕೆ….!!
ರಾಜ್ಯ

ಕಾಂಗ್ರೇಸ್ ಮುಖಂಡ ಮಿಥುನ್ ರೈಗೆ ಕೊಲೆ ಬೆದರಿಕೆ….!!

ಮೂಲ್ಕಿ ಮಾರ್ಚ್ 14: ಕಾಂಗ್ರೇಸ್ ಯುವಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಶ್ರೀರಾಮ್ ಎಂಬ ಹೆಸರಿನ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಹನಿ ಹಿಂದೂಸ್ತಾನಿ ಮುಂಬೈ ಎಂಬ ಹೆಸರಿನಲ್ಲಿ…

ಜಟ್ಟಿಪಳ್ಳ- ಕೊಡಿಯಾಲಬೈಲು – ದುಗಲಡ್ಕ ರಸ್ತೆ – ಅಭಿವೃದ್ಧಿಗಾಗಿ ನಾಗರಿಕರ ಪ್ರತಿಭಟನೆ
ರಾಜ್ಯ

ಜಟ್ಟಿಪಳ್ಳ- ಕೊಡಿಯಾಲಬೈಲು – ದುಗಲಡ್ಕ ರಸ್ತೆ – ಅಭಿವೃದ್ಧಿಗಾಗಿ ನಾಗರಿಕರ ಪ್ರತಿಭಟನೆ

ಸುಳ್ಯ: ಸುಳ್ಯದಿಂದ ಜಟ್ಟಿಪಳ್ಳ- ಕೊಡಿಯಾಲಬೈಲು – ದುಗಲಡ್ಕ ರಸ್ತೆ - ಅಭಿವೃದ್ಧಿಗಾಗಿ ಆ ಭಾಗದ ಜನರು ಹಲವು ವರ್ಷಗಳಿಂದ ಆಗ್ರಹಿಸುತ್ತಿದ್ದು, ಇದಕ್ಕೆ ಜನಪ್ರತಿನಿದಿಗಳು ಸ್ಪಂದಿಸುತ್ತಿಲ್ಲವೆಂದು ಇಂದು ಬಿಕ್ಷಾಟನೆಯ ರೂಪದಲ್ಲಿ ನಿಧಿ ಸಂಗ್ರಹಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕ ನಿಧಿ ಸಂಗ್ರಹಣಾ ಪೆಟ್ಟಿಗೆಯನ್ನು ಕೈಯಲ್ಲಿ ಹಿಡಿದುಕೊಂಡು ಸುಳ್ಯ ಜಟ್ಟಿಪಳ್ಳ…

ಬಂಟ್ವಾಳ: ಕಾರಿನಲ್ಲಿ ಕುಳಿತ ಸ್ಥಿತಿಯಲ್ಲೇ ಶವವಾದ ಚಾಲಕ..!
ರಾಜ್ಯ

ಬಂಟ್ವಾಳ: ಕಾರಿನಲ್ಲಿ ಕುಳಿತ ಸ್ಥಿತಿಯಲ್ಲೇ ಶವವಾದ ಚಾಲಕ..!

ಬಂಟ್ವಾಳ, ಮಾರ್ಚ್ 13 :ಯುವಕನೋರ್ವ ಕಾರಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಲಡ್ಕದಲ್ಲಿ ನಡೆದಿದೆ.ಇಲ್ಲಿನ ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿಯಾಗಿರುವ ಜಗದೀಶ್ ಕಾರಿನಲ್ಲಿ ಕುಳಿತು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಯುವಕನಾಗಿದ್ದಾನೆ. ಇನ್ನು ಮೃತ ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು , ಕಳೆದ…

ಪಿಕಪ್ ವಾಹನ ಹಾಗೂ ಒಮ್ನಿ ಕಾರಿಗೆ ನಡುವೆ ಭೀಕರ ಅಪಘಾತ : ಚಾಲಕ ಗಂಭೀರ.
ರಾಜ್ಯ

ಪಿಕಪ್ ವಾಹನ ಹಾಗೂ ಒಮ್ನಿ ಕಾರಿಗೆ ನಡುವೆ ಭೀಕರ ಅಪಘಾತ : ಚಾಲಕ ಗಂಭೀರ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಎಂಬಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಪಿಕಪ್ ವಾಹನ ಒಮ್ನಿ ಕಾರಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ 11 ಗಂಟೆಗೆ ನಡೆದಿದೆ.ತಲಪಾಡಿ ಬಸ್ ಡಿಪೋ ಬದಿಯ ರಸ್ತೆಯಲ್ಲಿ ಮರಗಳನ್ನು ತುಂಬಿ ಬರುತ್ತಿದ್ದ ಪಿಕಪ್ ವಾಹನ ರಾಷ್ಟ್ರೀಯ…

ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದ ಬಾಲಕ ಸಾವು
ರಾಜ್ಯ

ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದ ಬಾಲಕ ಸಾವು

ಉಪ್ಪಿನಂಗಡಿ: ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಿಳಿಯೂರಿನಲ್ಲಿ ಸಂಭವಿಸಿದೆ.ಮೂಲತಃ ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ದಿ.ಮಹಮ್ಮದ್‌ ತಾಹೀರ್‌ ಅವರ ಮಗ ಮಾಣಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಮಹಮ್ಮದ್‌ ಸಲ್ಮಾನ್‌ ಮೃತ…

ಪೆರ್ಲಂಪಾಡಿ :ಸರಕಾರಿ ಶಾಲಾ ಜಾಗ ಅತಿಕ್ರಮಣದ ಆರೋಪ : ಪೋಲಿಸ್ ದೂರು.
ರಾಜ್ಯ

ಪೆರ್ಲಂಪಾಡಿ :ಸರಕಾರಿ ಶಾಲಾ ಜಾಗ ಅತಿಕ್ರಮಣದ ಆರೋಪ : ಪೋಲಿಸ್ ದೂರು.

ಸುಳ್ಯ: ಪೆಲ೯ಂಪಾಡಿ ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗದ ಅಗಳುನ್ನು( ಗಡಿ ಗುರುತು) ಕೆಡವಿ, ಆವರಣದೊಳಗೆ ಅಕ್ರಮ ಪ್ರವೇಶ ಮಾಡಿ ಶಾಲೆಯ ಆಸ್ತಿಗೆ ಹಾನಿ ಮಾಡಿರುವ ಆರೋಪದ ಮೇಲೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿ ರುವ ಬಗ್ಗೆ ತಿಳಿದು…

ಶನಿವಾರ ಸಂತೆ: ನೀರಿನ ತೊಟ್ಟಿಗೆ ಬಿದ್ದ ಕಾಡೆಮ್ಮೆಯ ರಕ್ಷಣೆ.
ರಾಜ್ಯ

ಶನಿವಾರ ಸಂತೆ: ನೀರಿನ ತೊಟ್ಟಿಗೆ ಬಿದ್ದ ಕಾಡೆಮ್ಮೆಯ ರಕ್ಷಣೆ.

ಮಡಿಕೇರಿ : ತೋಟದಲ್ಲಿದ್ದ ನೀರು ಸಂಗ್ರಹದತೊಟ್ಟಿಗೆ ಆಯತಪ್ಪಿ ಬಿದ್ದ ಕಾಡೆಮ್ಮೆಯನ್ನು ಅರಣ್ಯಇಲಾಖೆ ಹಾಗೂ ಸ್ಥಳೀಯರು ರಕ್ಷಿಸಿರುವ ಘಟನೆಶನಿವಾರಸಂತೆಯ ಎಳನೀರುಗುಂಡಿ ಎಂಬಲ್ಲಿ ನಡೆದಿದೆ.ತಾಪಾಮಾನ ಹೆಚ್ಚಾಗುತ್ತಿರುವಂತೆ ನೀರು ಮತ್ತು ಆಹಾರದ ಕೊರತೆಯನ್ನು ಎದುರಿಸುತ್ತಿರುವ ವನ್ಯಜೀವಿಗಳು ತೋಟದ ಫಸಲು ಮತ್ತು ಕೆರೆಗಳೆಡೆಗೆ ಮುಖ ಮಾಡುತ್ತಿವೆ.ಇಂದು ನೀರು ಕುಡಿಯಲೆಂದು ಎಳನೀರುಗುಂಡಿ ಗ್ರಾಮದ ಎಸ್ಟೇಟ್ ಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI