ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆದಿಚುಂಚನಗಿರಿ ಜಾತ್ರಾ ಮಹೋತ್ಸವ: ಸರ್ವ ಧರ್ಮ ಸಮ್ಮೇಳನ:
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆದಿಚುಂಚನಗಿರಿ ಜಾತ್ರಾ ಮಹೋತ್ಸವದಪ್ರಯುಕ್ತ ಮಾ.೭ ರಂದು ಬಿಜಿಎಸ್ ಸಭಾಮಂಟಪದಲ್ಲಿ ಏರ್ಪಡಿಸಿದ್ದ ಸರ್ವಧರ್ಮ ಸಮ್ಮೇಳನ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಎಲ್ಲಾ ಶಾಖಾಮಠಗಳ…









