ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆದಿಚುಂಚನಗಿರಿ ಜಾತ್ರಾ ಮಹೋತ್ಸವ: ಸರ್ವ ಧರ್ಮ ಸಮ್ಮೇಳನ:
ರಾಜ್ಯ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆದಿಚುಂಚನಗಿರಿ ಜಾತ್ರಾ ಮಹೋತ್ಸವ: ಸರ್ವ ಧರ್ಮ ಸಮ್ಮೇಳನ:

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆದಿಚುಂಚನಗಿರಿ ಜಾತ್ರಾ ಮಹೋತ್ಸವದಪ್ರಯುಕ್ತ ಮಾ.೭ ರಂದು ಬಿಜಿಎಸ್‌ ಸಭಾಮಂಟಪದಲ್ಲಿ ಏರ್ಪಡಿಸಿದ್ದ ಸರ್ವಧರ್ಮ ಸಮ್ಮೇಳನ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಎಲ್ಲಾ ಶಾಖಾಮಠಗಳ…

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಚಿವ ಡಾ‌.ಅಶ್ವಥ್ ನಾರಾಯಣ ಭೇಟಿ.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಚಿವ ಡಾ‌.ಅಶ್ವಥ್ ನಾರಾಯಣ ಭೇಟಿ.

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉನ್ನತ ಶಿಕ್ಷಣ ಸಚಿವರು ಹಾಗೂ ಐಟಿ-ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಇಲಾಖೆಯ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ಇಂದು ಭೇಟಿ ನೀಡಿದ್ದರು.ಕುಟುಂಬ ಸಮೇತರಾಗಿ ಭೇಟಿ ಕೊಟ್ಟ ಡಾ.ಅಶ್ವಥ್ ನಾರಾಯಣ…

ಅಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ.
ರಾಜ್ಯ

ಅಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ.

ಮಡಿಕೇರಿ ಮಾ.7 : ಗೋಣಿಕೊಪ್ಪ-ಮೈಸೂರುಹೆದ್ದಾರಿಯಲ್ಲಿ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ಮಾಡಿದ ಪೊಲೀಸರು400 ಗ್ರಾಂ ಗಾಂಜಾ ಸಹಿತ ವಶಕ್ಕೆ ಪಡೆದಿದ್ದಾರೆ. ಗೋಣಿಕೊಪ್ಪಲು ನಿವಾಸಿ ವಿ.ಎಸ್.ಗುರುದತ್ತ (30). ಆರೋಪಿಯೆಂದು ತಿಳಿದುಬಂದಿದೆ ,ಡಿವೈಎಸ್‌ಪಿ ನಿರಂಜನ್…

ಸಮಸ್ತ ಆದರ್ಶ ಮಹಾ ಸಮ್ಮೇಳನದ ವಾಹನ ಪ್ರಚಾರ ಜಾಥಾಕ್ಕೆ ಸುಳ್ಯದಲ್ಲಿ ಸ್ವಾಗತ.
ರಾಜ್ಯ

ಸಮಸ್ತ ಆದರ್ಶ ಮಹಾ ಸಮ್ಮೇಳನದ ವಾಹನ ಪ್ರಚಾರ ಜಾಥಾಕ್ಕೆ ಸುಳ್ಯದಲ್ಲಿ ಸ್ವಾಗತ.

ಕರ್ನಾಟಕ ರಾಜ್ಯ ಎಸ್ ಕೆ ಎಸ್ ಎಸ್ ಎಫ್ ಇಸ್ತಿಖಾಮ ಮಾರ್ಚ್ 10 ರಂದು ಬಿ.ಸಿ ರೋಡ್ ಪೂಂಜಾ ಮೈದಾನದಲ್ಲಿ ನಡೆಯುವ ಸಮಸ್ತ ಆದರ್ಶ ಮಹಾ ಸಮ್ಮೇಳನದ ಪ್ರಚಾರ ಜಾಥಾ ವನ್ನು ಸುಳ್ಯ ಕೇಂದ್ರ ಜುಮ್ಮಾ ಮಸೀದಿ ಬಳಿ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಸಮಸ್ತ ನೇತಾರ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ…

ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.
ರಾಜ್ಯ

ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಜಾತ್ರೋತ್ಸವವುಮಾ.25 ರಿಂದ ಏ.10 ರವರೆಗೆ ನಡೆಯಲಿದ್ದು, ಮಾ.7ರಂದು ಆಮಂತ್ರಣ ಬಿಡುಗಡೆ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ, ಆಡಳಿತಕಾರ್ಯದರ್ಶಿ ತೇಜಪ್ರಸಾದ ಅಮೆಚೂರು, ದೇವತಕ್ಕರಾದ ರಾಜಗೋಪಾಲ ರಾಮಕಜೆ, ತಕ್ಕ ಮುಖ್ಯಸ್ಥರಾದ ವಿಶ್ವನಾಥ ಮೂಲೆಮಜಲು, ಭವಾನಿಶಂಕರ ಕೋಡಿ,ಮಾಜಿ ಮೊತ್ತೇಸರರಾದ ವಿಶ್ವನಾಥ ಕುಂಬಳಚೇರಿ, ಮಾಜಿಜೀರ್ಣೋದ್ದಾರ…

ಹಸು ಕಳವು, ದರೋಡೆ ಗ್ಯಾಂಗ್ ಅಂದರ್- ಬಿಜೈ ಪೊಲೀಸರ ಕಾರ್ಯಾಚರಣೆ.
ರಾಜ್ಯ

ಹಸು ಕಳವು, ದರೋಡೆ ಗ್ಯಾಂಗ್ ಅಂದರ್- ಬಿಜೈ ಪೊಲೀಸರ ಕಾರ್ಯಾಚರಣೆ.

ಮಂಗಳೂರು: ಮಂಗಳೂರು ಮತ್ತು ಚಿಕ್ಕಮಗಳೂರಿನಕೆಲವೆಡೆ ಹಸು ಕಳವು ಮಾಡುತ್ತಿದ್ದ ಅಂತರಾಜ್ಯ ಗೋಕಳ್ಳರ ಗ್ಯಾಂಗ್ ವೊಂದನ್ನು ಬಜಪೆ ಪೊಲೀಸರುಬಂಧಿಸಿದ್ದಾರೆ. ಗಂಜಿಮಠದ ನಿವಾಸಿ ಇರ್ಷಾದ್ ಮತ್ತುಕೇರಳ ಮಂಜೇಶ್ವರ ನಿವಾಸಿ ಇರ್ಪಾನ್ ಬಂಧಿತಆರೋಪಿಗಳು. ಮದ್ದಡ್ಕ ಪಾರೂಕ್ ಎಂಬಾತನುಪೊಲೀಸರಿಂದ ತಪ್ಪಿಸಿಕೊಂಡಿದ್ದಾನೆ.ಮಾ.6 ರಂದು ಬೆಳಗ್ಗಿನ ಜಾವ ಪೊಲೀಸರು ಅಣ್ಣೂರುಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ…

ಸಂಪಾಜೆ: ಅಕ್ರಮ ಮರ ಸಾಗಾಟ| ಲಾರಿ ಮತ್ತು ಮರದ ದಿಮ್ಮಿ ಸಹಿತ ಆರೋಪಿ ಬಂಧನ:
ರಾಜ್ಯ

ಸಂಪಾಜೆ: ಅಕ್ರಮ ಮರ ಸಾಗಾಟ| ಲಾರಿ ಮತ್ತು ಮರದ ದಿಮ್ಮಿ ಸಹಿತ ಆರೋಪಿ ಬಂಧನ:

ಕೊಡಗು ಜಿಲ್ಲಾ ಸಂಪಾಜೆ ವಲಯಾರಣ್ಯ ವ್ಯಾಪ್ತಿಯ ಅರಣ್ಯ ತನಿಖಾ ಠಾಣೆ ಸಂಪಾಜೆಯಲ್ಲಿ ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಹೆಬ್ಬಲಸು ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಆರೋಪಿಯನ್ನು ಮಂಗಳೂರು ಅಸೈಗೋಳಿಯ ಮಹಮ್ಮದ್ ಸಪ್ವಾನ್ ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಮರ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಸಂಪಾಜೆ…

ಬೆಳ್ಳಾರೆ ಆಸ್ಪತ್ರೆ ಕಟ್ಟಡ ಕೆಡವುವ ವೇಳೆ ಗೋಡೆ ಕುಸಿದು ಕಾರ್ಮಿಕ ಸಾವು.

ಬೆಳ್ಳಾರೆ ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡ ಕೆಡವುತ್ತಿರುವ ವೇಳೆ ಗೋಡೆ ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಮಾ. ೬ ರ ಅಪರಾಹ್ನ ಸಂಭವಿಸಿದೆ.ಬೆಳ್ಳಾರೆ ಸರಕಾರಿ ಆಸ್ಪತ್ರೆಗೆ ಹೊಸ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದು, ಹಳೆ ಕಟ್ಟಡ ಕೆಡವುವ ಕಾರ್ಯ ನಡೆಯುತ್ತಿತ್ತು. ಇದರ ಗುತ್ತಿಗೆ ತೆಗೆದುಕೊಂಡವರು ತಮ್ಮ ಕಾರ್ಮಿಕರ ಮುಖಾಂತರ ಇಂದು ಗೋಡೆ…

ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ: ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ.
ರಾಜ್ಯ

ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ: ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ.

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆ ನಡೆಯಿತು.ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಧಾರ್ಮಿಕ ಕ್ಷೇತ್ರಗಳು ಸಮಾಜದ ಮಧ್ಯೆ ಶಾಶ್ವತವಾಗಿ ಉಳಿಯುತ್ತವೆ. ಗ್ರಾಮದ ಐಕ್ಯಮತೆಯಲ್ಲಿ ಧಾರ್ಮಿಕ…

ಸುಳ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲು:
ರಾಜ್ಯ

ಸುಳ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲು:

ಜಗತ್ತಿನ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು ದಕ್ಷಿಣ ಕನ್ನಡದಲ್ಲಿ ತಾಪಮಾನ ಭಾರೀ ಏರಿಕೆಯಾಗಿದೆ. ಸುಳ್ಯದಲ್ಲಿ ಉಷ್ಣಾಂಶ 41 ಡಿಗ್ರಿ ಸೆಲ್ಸಿಯೆಸ್ ಮಾ.6 ರಂದು ದಾಖಲಾಗಿದೆ.ಬಿಸಿಲಿನ ಬೇಗೆಗೆ ಪ್ರಾಣಿ ಪಕ್ಷಿಗಳ ಭವಣೆ ಹೇಳತೀರದಾಗಿದೆ, ತಾಪಮಾನ ಪದೇ ಪದೇ ಏರಿಕೆಯಾಗುತ್ತಿರುವ ಬೆನ್ನಲ್ಲೆ ದ ಕ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಳವಳ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI