ಪುತ್ತೂರು SDPI ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಘೋಷಣೆ..
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರುವಿಧಾನಸಭಾ ಕ್ಷೇತ್ರ ಎಸ್ಡಿಪಿಐ ತಕ್ಕ ಮಟ್ಟಿನ ಪ್ರಾಬಲ್ಯತೋರಿಸಬಲ್ಲಂತಹ ಕ್ಷೇತ್ರ. ಆದರೆ ಪ್ರವೀಣ್ ನೆಟ್ಟಾರ್ಹತ್ಯೆ ಬಳಿಕ ಆದ ಬೆಳವಣಿಗೆ ಪಕ್ಷದ ಚಟುವಟಿಕೆಗೆಹಿನ್ನಡೆಯಾಗಿದೆ ಅನ್ನೋ ಮಾತು ಕೇಳಿ ಬರ್ತಿದೆ.ಪ್ರವೀಣ್ ನೆಟ್ಟಾರ್ ಹತ್ಯೆ ಕೇಸ್ ನಲ್ಲಿ ಕೊನೆಯದಾಗಿಬಂಧಿತರಾದ ಬೆಳ್ಳಾರೆ ಸಹೋದರರಿಂದಾಗಿ ಪಕ್ಷದಚಟುವಟಿಕೆಗೆ ಭಾರೀ ದೊಡ್ಡ ಪೆಟ್ಟು ಬಿದ್ದಿದೆ.…










