ನೇಜಾರು ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್‌ ಚೌಗಲೆ ಗೆ 14 ದಿನಗಳ ಪೊಲೀಸ್‌ ಕಸ್ಟಡಿ
ರಾಜ್ಯ

ನೇಜಾರು ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್‌ ಚೌಗಲೆ ಗೆ 14 ದಿನಗಳ ಪೊಲೀಸ್‌ ಕಸ್ಟಡಿ

ಮಂಗಳೂರು: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಪ್ರವೀಣ್‌ ಅರುಣ್‌ ಚೌಗಲೆ ಯನ್ನು 14 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣ ಕ್ಕೆ ಸಂಬಂಧ ಪಟ್ಟಂತೆ ಉಡುಪಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಆರೋಪಿ ಪ್ರವೀಣ್‌ ಅರುಣ್‌ ಚೌಗಲೆಯನ್ನು ಅಜೆಕಾರು ಪ್ರಾಥಮಿಕ…

ಉಡುಪಿಯ ನಾಲ್ವರ ಕೊಲೆ ಪ್ರಕರಣ: ಕುಡಚಿಯಲ್ಲಿ ಕೊಲೆ ಆರೋಪಿಯ ಬಂಧನ
ರಾಜ್ಯ

ಉಡುಪಿಯ ನಾಲ್ವರ ಕೊಲೆ ಪ್ರಕರಣ: ಕುಡಚಿಯಲ್ಲಿ ಕೊಲೆ ಆರೋಪಿಯ ಬಂಧನ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ ಎಂದು ತಿಳಿದುಬಂದಿದೆ.ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ(35)ಈತ ಸಿಆರ್‌ಪಿಎಫ್‌ ಸಿಬ್ಬಂದಿಯಾಗಿದ್ದ…

ಮಂಜೇಶ್ವರ – ಮನೆ ಅಂಗಳದಲ್ಲೇ ಕಾರಿನಡಿ ಸಿಲುಕಿದ ಪುಟ್ಟ ಬಾಲಕನ ಸಾವು..
Uncategorized ರಾಜ್ಯ

ಮಂಜೇಶ್ವರ – ಮನೆ ಅಂಗಳದಲ್ಲೇ ಕಾರಿನಡಿ ಸಿಲುಕಿದ ಪುಟ್ಟ ಬಾಲಕನ ಸಾವು..

ನವೆಂಬರ್ 13: ಮನೆಯ ಅಂಗಳದಲ್ಲೇ ಕಾರಿನಡಿಗೆ ಸಿಲುಕಿ ಪುಟ್ಟ ಮಗು ಸಾವನಪ್ಪಿದ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.ಮೃತ ಬಾಲಕನನ್ನು ಸೋಂಕಾಲ್ ಕೊಡಂಗೆಯ ನಿಸಾರ್ ರವರ ಪುತ್ರ ಒಂದೂವರೆ ವರ್ಷದ ಮಸ್ತುಲ್ ಜಿಶಾನ್ ಎಂದು ಗುರುತಿಸಲಾಗಿದೆ. ಜಿಶಾನ್ ನ…

ದೀಪ- ದೀಪಾವಳಿ
ಮನೋರಂಜನೆ

ದೀಪ- ದೀಪಾವಳಿ

ದೀಪ ಜ್ಯೋತಿಃ ಪರಬ್ರಹ್ಮದೀಪ ಜ್ಯೋತಿರ್ಜನಾರ್ದನಃದೀಪೋ ಹರತು ಮೇ ಪಾಪಂದೀಪ ಜ್ಯೋತಿರ್ನಮೋಸ್ತುತೇ ( ದೀಪದ ಬೆಳಕು ಪರಮ ಬ್ರಹ್ಮನನ್ನು ಪ್ರತಿನಿಧಿಸುತ್ತದೆ, ದೀಪದ ಬೆಳಕು ಜನಾರ್ದನ (ಶ್ರೀವಿಷ್ಣು) ನನ್ನು ಪ್ರತಿನಿಧಿಸುತ್ತದೆ, ದೀಪವು ಪಾಪಗಳನ್ನು ತೊಡೆದು ಹಾಕಲಿ, ದೀಪದ ಬೆಳಕಿಗೆ ನನ್ನ ನಮಸ್ಕಾರಗಳು) ದೀಪದಿಂದ ಹೊರಹೊಮ್ಮುವ ಬೆಳಕು ಕತ್ತಲೆ, ಅಜ್ಞಾನ ಮತ್ತು ದುಷ್ಟತನವನ್ನು…

ದೀಪ- ದೀಪಾವಳಿ
ರಾಜ್ಯ

ದೀಪ- ದೀಪಾವಳಿ

ದೀಪ ಜ್ಯೋತಿಃ ಪರಬ್ರಹ್ಮದೀಪ ಜ್ಯೋತಿರ್ಜನಾರ್ದನಃದೀಪೋ ಹರತು ಮೇ ಪಾಪಂದೀಪ ಜ್ಯೋತಿರ್ನಮೋಸ್ತುತೇ. ( ದೀಪದ ಬೆಳಕು ಪರಮ ಬ್ರಹ್ಮನನ್ನು ಪ್ರತಿನಿಧಿಸುತ್ತದೆ, ದೀಪದ ಬೆಳಕು ಜನಾರ್ದನ (ಶ್ರೀವಿಷ್ಣು) ನನ್ನು ಪ್ರತಿನಿಧಿಸುತ್ತದೆ, ದೀಪವು ಪಾಪಗಳನ್ನು ತೊಡೆದು ಹಾಕಲಿ, ದೀಪದ ಬೆಳಕಿಗೆ ನನ್ನ ನಮಸ್ಕಾರಗಳು) ದೀಪದಿಂದ ಹೊರಹೊಮ್ಮುವ ಬೆಳಕು ಕತ್ತಲೆ, ಅಜ್ಞಾನ ಮತ್ತು ದುಷ್ಟತನವನ್ನು…

ಕೊಡಗಿನಲ್ಲಿ ನಿಧಿ ಪತ್ತೆ: ಕಾಫಿ ತೋಟದಲ್ಲಿ ಕಾರ್ಮಿಕರ ಕಣ್ಣಿಗೆ ಬಿತ್ತು ಪುರಾತನ ಕಾಲದ ಚಿನ್ನಾಭರಣ!.
ರಾಜ್ಯ

ಕೊಡಗಿನಲ್ಲಿ ನಿಧಿ ಪತ್ತೆ: ಕಾಫಿ ತೋಟದಲ್ಲಿ ಕಾರ್ಮಿಕರ ಕಣ್ಣಿಗೆ ಬಿತ್ತು ಪುರಾತನ ಕಾಲದ ಚಿನ್ನಾಭರಣ!.

ಕೊಡಗು, ನವೆಂಬರ್ 13: ಪುರಾತನ ಕಾಲದ ಚಿನ್ನಾಭರಣವುಳ್ಳ ನಿಧಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರದ ಅಮ್ಮತಿ ಮುಖ್ಯ ರಸ್ತೆಯಲ್ಲಿರುವ ಆನಂದಪುರ ಗ್ರಾಮದಲ್ಲಿ ನಡೆದಿದೆ.ಆನಂದಪುರ ಗ್ರಾಮದಲ್ಲಿ ಟಾಟಾ ಕಾಫಿ ಸಂಸ್ಥೆಗೆ ಸೇರಿದ ತೋಟದಲ್ಲಿ ಪುರಾತನಕಾಲದ ಈಶ್ವರ ದೇವಸ್ಥಾನವಿದ್ದು, ಕಾರ್ಮಿಕರು ದೇವಾಲಯ ಸಮೀಪ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಭೂಮಿಯ ಅಡಿಯಲ್ಲಿ…

ಸುಳ್ಯ ತಾಲೂಕು ಬಂಟರ ಸಂಘದ ವತಿಯಿಂದ ಸಂಸದ ಕಟೀಲ್ ಅವರಿಗೆ ಸನ್ಮಾನ
ರಾಜ್ಯ

ಸುಳ್ಯ ತಾಲೂಕು ಬಂಟರ ಸಂಘದ ವತಿಯಿಂದ ಸಂಸದ ಕಟೀಲ್ ಅವರಿಗೆ ಸನ್ಮಾನ

ದ.ಕ. ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಅವರು ನ.11ರಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುಳ್ಯದ ಬಂಟರ ಭವನಕ್ಕೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಸುಳ್ಯ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಪ್ರಕಾಶ್ ರೈ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ…

ಅನಂತಪದ್ಮನಾಭಸ್ವಾಮಿ ಕ್ಷೇತ್ರದ ಕೆರೆಯಲ್ಲಿ ಮೊಸಳೆ ಪತ್ತೆ : ‘ಬಬಿಯಾ’ ಅಗಲಿ ಒಂದೇ ವರ್ಷಕ್ಕೆ ಪವಾಡ
ರಾಜ್ಯ

ಅನಂತಪದ್ಮನಾಭಸ್ವಾಮಿ ಕ್ಷೇತ್ರದ ಕೆರೆಯಲ್ಲಿ ಮೊಸಳೆ ಪತ್ತೆ : ‘ಬಬಿಯಾ’ ಅಗಲಿ ಒಂದೇ ವರ್ಷಕ್ಕೆ ಪವಾಡ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ.ಶತಮಾನಗಳಿಂದ ದೇವಾಲಯದ ಕೊಳದಲ್ಲಿ ಮೊಸಳೆಯೊಂದು ಸಾರ್ವಜನಿಕರಿಗೆ ಕಾಣಿಸಿಕೊಳ್ಳುತ್ತಿತ್ತು. “ಬಬಿಯಾ’ ಎಂಬ ಹೆಸರಿನಿಂದ ಅದನ್ನು ಕರೆಯುತ್ತಿದ್ದರು. ಬ್ರಿಟಿಷರ ಆಡಳಿತವಿದ್ದಾಗ ಅಧಿಕಾರಿಯೊಬ್ಬ ಅದನ್ನು ಗುಂಡಿಟ್ಟು ಕೊಂದಿದ್ದ. ಬಳಿಕ ಎರಡನೇ…

ಡಿ. 12 ರಂದು ಪೆರಾಜೆ ಕಲ್ಚೆರ್ಪೆ ಸಿರಿಕುರಲ್ ನಗರದ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ- ಗುಳಿಗ ದೈವದ ಕೋಲ.
ರಾಜ್ಯ

ಡಿ. 12 ರಂದು ಪೆರಾಜೆ ಕಲ್ಚೆರ್ಪೆ ಸಿರಿಕುರಲ್ ನಗರದ ವನದುರ್ಗಾ ರಕ್ತೇಶ್ವರಿ ಪರಿವಾರ ದೈವಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ- ಗುಳಿಗ ದೈವದ ಕೋಲ.

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಪೆರಾಜೆ ಸಮೀಪದ ಕಲ್ಚೆರ್ಪೆ ಸಿರಿಕುರಲ್ ನಗರದಲ್ಲಿ ಡಿ.12 ರಂದು ಶ್ರೀ ವನದುರ್ಗಾ ರಕೇಶ್ವರಿ ಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಉತ್ಸವ ಸಮಿತಿಯ ಆಶ್ರಯಲ್ಲಿ ಶ್ರೀವನದುರ್ಗಾ ರಕೇಶ್ವರಿ ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಗುಳಿಗ ದೈವದ ಕೋಲವು ನಡೆಯಲಿದೆ ಎಂದು…

ಬಿಎಸ್ ವೈ ಪುತ್ರನಿಗೆ ಒಲಿದ ಅದೃಷ್ಟ, ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ!
ರಾಜ್ಯ

ಬಿಎಸ್ ವೈ ಪುತ್ರನಿಗೆ ಒಲಿದ ಅದೃಷ್ಟ, ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ!

ಬೆಂಗಳೂರು: ಅಂತೂ ಇಂತೂ ಕೊನೆಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI