ನೆಲ್ಯಾಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗುಂಡ್ಯ ಹೊಳೆಯಲ್ಲಿ ಪತ್ತೆ..!
ರಾಜ್ಯ

ನೆಲ್ಯಾಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗುಂಡ್ಯ ಹೊಳೆಯಲ್ಲಿ ಪತ್ತೆ..!

ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಊರ್ನಡ್ಕ ನಿವಾಸಿ ಲೋಕೇಶ್ (43ವ.)ರವರು ನಾಪತ್ತೆಯಾಗಿದ್ದು ಇವರ ಮೃತದೇಹ ಆ.16ರಂದು ಮಧ್ಯಾಹ್ನದ ವೇಳೆಗೆ ಗುಂಡ್ಯ ಹೊಳೆಯಲ್ಲಿ ಪತ್ತೆಯಾಗಿದೆ. ಆ.14ರಂದು ಸಂಜೆ ಮನೆಯಿಂದ ಉದನೆ ಪೇಟೆಗೆ ಬಂದಿದ್ದ ಲೋಕೇಶ್ ಅವರು ನಾಪತ್ತೆಯಾಗಿದ್ದರು. ಅವರ ಬೈಕ್‌ ಉದನೆ ಸಮೀಪ ಗುಂಡ್ಯ ಹೊಳೆಬದಿಯ ಕಡೆಂಬಿಲ ಎಂಬಲ್ಲಿ…

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ), ಸುಳ್ಯ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ಆಚರಣೆ
ರಾಜ್ಯ

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ), ಸುಳ್ಯ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ಆಚರಣೆ

Jo ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್. ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ಆಚರಣೆಯು ಸುಳ್ಯದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಗೌರವಾದ್ಯಕ್ಷರಾದ ಬಾಲಕ್ರಷ್ಣ ಬೊಳ್ಳೂರು ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, “ಮಕ್ಕಳಿಗೆ…

ಯುವಜನ ಸಂಯುಕ್ತ ಮಂಡಳಿಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮಗಳು
ರಾಜ್ಯ

ಯುವಜನ ಸಂಯುಕ್ತ ಮಂಡಳಿಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮಗಳು

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಯುವ ಜನತೆಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲುರವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು."ಯುವ ಜನತೆಯ ಕಾರ್ಯಗಳು ದೇಶದ ಅಭಿವೃದ್ಧಿಗೆ ಸಹಕಾರಿಯಾಗಬೇಕು.ಕ್ರೀಯಾತ್ಮಕ ಚಟುವಟಿಕೆಗಳಲ್ಲಿ ಯುವಜನತೆ ಪಾಲ್ಗೊಳ್ಳುವುದು ಇತ್ತೀಚಿನ…

ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ೭೭ನೇ ಸ್ವಾತಂತ್ರ್ಯೋತ್ಸವದ ಆಚರಣೆ
ರಾಜ್ಯ

ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ೭೭ನೇ ಸ್ವಾತಂತ್ರ್ಯೋತ್ಸವದ ಆಚರಣೆ

ಕೆವಿಜಿ : ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ೭೭ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರಿದರು. ಈ ಕಾರ್ಯಕ್ರಮದಲ್ಲಿ…

ಕೆ.ವಿ.ಜಿ.ಪಾಲಿಟೆಕ್ನಿಕ್:ಸ್ವಾತಂತ್ರ್ಯ ದಿನಾಚರಣೆ
ರಾಜ್ಯ

ಕೆ.ವಿ.ಜಿ.ಪಾಲಿಟೆಕ್ನಿಕ್:ಸ್ವಾತಂತ್ರ್ಯ ದಿನಾಚರಣೆ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಧ್ವಜಾರೋಹಣ ನೆರವೇರಿಸಿ ಆಚರಣೆಯ ಮಹತ್ವವನ್ನು ವಿವರಿಸಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು, ಉಪ ಪ್ರಾಂಶುಪಾಲ ಶ್ರೀಧರ್ ಎಂ.ಕೆ, ಅಕಾಡೆಮಿಕ್ ಡೀನ್ ಚಂದ್ರಶೇಖರ ಎಮ್.ಎನ್, ಕಛೇರಿ ಅಧೀಕ್ಷಕ ರುಗಳಾದ ಶಿವರಾಮ ಕೇರ್ಪಳ,…

KMJ, SჄS, SSF, SBS ಏಣಾವರ ಯೂನಿಟ್ ವತಿಯಿಂದ ವಿಜ್ರಂಭಣೆಯ ಸ್ವಾತಂತ್ರ್ಯೋತ್ಸವ.
ರಾಜ್ಯ

KMJ, SჄS, SSF, SBS ಏಣಾವರ ಯೂನಿಟ್ ವತಿಯಿಂದ ವಿಜ್ರಂಭಣೆಯ ಸ್ವಾತಂತ್ರ್ಯೋತ್ಸವ.

ಏಣಾವರ ಕರ್ನಾಟಕ ಮುಸ್ಲಿಂ ಜಮಾಅತ್, SჄS, SSF ಹಾಗೂ SBS ಸಂಯುಕ್ತವಾಗಿ ಸ್ವಾತಂತ್ರ್ಯ ದಿನಾಚರಣೆ ಯನ್ನು ಮಿಫ್ತಾಹುಲ್ ಉಲೂಂ ಮದರಸ ವಠಾರದಲ್ಲಿ ನಡೆಸಲಾಯಿತು. ಎ.ಎಂ.ಫೈಝಲ್ ಝುಹ್‌ರಿ ಯವರ ನೇತೃತ್ವದಲ್ಲಿ ಪ್ರಾರ್ಥನೆ ಮೂಲಕ ಚಾಲನೆಗೊಂಡು ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಇಬ್ರಾಹಿಂ ಎ.ವೈ ರವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಿಫ್ತಾಹುಲ್…

ವಿಶ್ವಹಿಂದೂ ಪರಿಷದ್ ಭಜರಂಗದಳ ಸುಳ್ಯ ಪ್ರಖಂಡಹನುಮಾನ್ ಶಾಖೆ ಆರಂತೋಡು ವತಿಯಿಂದ ಪಂಜಿನ ಮೆರವಣಿಗೆ
ರಾಜ್ಯ

ವಿಶ್ವಹಿಂದೂ ಪರಿಷದ್ ಭಜರಂಗದಳ ಸುಳ್ಯ ಪ್ರಖಂಡ
ಹನುಮಾನ್ ಶಾಖೆ ಆರಂತೋಡು ವತಿಯಿಂದ ಪಂಜಿನ ಮೆರವಣಿಗೆ

ವಿಶ್ವಹಿಂದೂ ಪರಿಷದ್ ಭಜರಂಗದಳ ಹನುಮಾನ್ ಶಾಖೆ ವತಿಯಿಂದ ಅಖಂಡ ಭಾರತ ಸಂಕಲ್ಪ ಹಾಗೂ ಪಂಜಿನ ಮೆರವಣಿಗೆ ಆ.೧೩ ರಂದು ಅರಂತೋಡಿನಲ್ಲಿ ನಡೆಯಿತು ಪಂಜಿನ ಮೆರವಣಿಗೆ ಕೋಡಂಕೇರಿ ಕೋರಗಜ್ಜನ ದ್ವಾರದಿಂದ ಹೊರಟು ದುರ್ಗಾಮತಾ ಮಂದಿರದಲ್ಲಿ ಸಮಾಪನ ಗೊಂಡಿತು ನಂತರ ಸಭಾ ಕಾರ್ಯಕ್ರಮ ಆರಂತೋಡು ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ…

ಬುಖಾರಿಯಾ ಜುಮಾ ಮಸ್ಜಿದ್ ಕಳಂಜದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ:
ರಾಜ್ಯ

ಬುಖಾರಿಯಾ ಜುಮಾ ಮಸ್ಜಿದ್ ಕಳಂಜದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ:

ಕಳಂಜದ ಮದರಸ ವಿದ್ಯಾರ್ಥಿಗಳೊಂದಿಗೆ ಸಂಭ್ರಮದಿಂದಲೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಆಡಳಿತ ಕಮಿಟಿ ಅಧ್ಯಕ್ಷರು ಇಸ್ಮಾಯಿಲ್ ಪಿ.ಎಸ್, ಗೌರವಾಧ್ಯಕ್ಷರು ಎ.ಬಿ ಮೊಯ್ದೀನ್, ಕಾರ್ಯದರ್ಶಿ ಮಜೀದ್ ಎ ಕೆ, ಮಾಜಿ ಅಧ್ಯಕ್ಷರು ಮಹಮ್ಮದ್ ಕೆ.ಎಂ, ಮಾಜಿ ಅಧ್ಯಕ್ಷರು ಅಬೂಬಕ್ಕರ್ ಎನ್ ರವರು ಒಗ್ಗಟ್ಟಾಗಿ ದ್ವಜಾರೋಹಣ ನೆರವೇರಿಸಿದರು. ನಾಡಿನಲ್ಲಿ ಭಾವೈಕ್ಯತೆ ಮೂಡಿಸವಲ್ಲಿ ಒಗ್ಗಟ್ಟಾಗಿರಬೇಕು…

ಗಾಂಧಿನಗರ ಮದರಸದಲ್ಲಿ ಸ್ವಾತoತ್ರ್ಯ ಸಂಭ್ರಮಸಹೋದರತೆ, ಸಮಾನತೆಯ ಸಂವಿಧಾನದ ಆಶಯದಡಿಯಲ್ಲಿ ದೇಶ ಇಂದಿಗೂ ಸುಭದ್ರ:ಕೆ. ಎಂ. ಮುಸ್ತಫ
ರಾಜ್ಯ

ಗಾಂಧಿನಗರ ಮದರಸದಲ್ಲಿ ಸ್ವಾತoತ್ರ್ಯ ಸಂಭ್ರಮ
ಸಹೋದರತೆ, ಸಮಾನತೆಯ ಸಂವಿಧಾನದ ಆಶಯದಡಿಯಲ್ಲಿ ದೇಶ ಇಂದಿಗೂ ಸುಭದ್ರ:ಕೆ. ಎಂ. ಮುಸ್ತಫ

ಗಾಂಧಿನಗರ ಜುಮ್ಮಾ ಮಸ್ಜಿದ್, ಮುನವ್ವಿರುಲ್ ಇಸ್ಲಾಂ ಮದರಸ ಆಶ್ರಯದಲ್ಲಿ 77 ನೇ ಸ್ವಾತಂತ್ರ ದಿನಾಚರಣೆ ಮದರಸ ವಠಾರದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಜುಮ್ಮಾ ಮಸ್ಜಿದ್ ಅಧ್ಯಕ್ಷ ಕೆ. ಎಂ. ಮುಸ್ತಫ ನೆರವೇರಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ ಮಾತನಾಡಿ…

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ
ರಾಜ್ಯ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ನಡೆಯಿತು. ಧ್ವಜಾರೋಹಣ ವನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ಕತ್ತಾರ್ ಇಬ್ರಾಹಿಂ ನೆರವೇರಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಖಾದರ್ ಸಿ.ಎಚ್., ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್., ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.ಧ್ವಜಾರೋಹಣ ದ ನೇತೃತ್ವವನ್ನು ದೈಹಿಕ ಶಿಕ್ಷಣ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI