ಉಸ್ಮಾನ್ ಹತ್ಯೆ ಪ್ರಕರಣ: ಮೂರನೇ ಆರೋಪಿ ಮುಬಾರಕ್ ಬಂಧನ.
ರಾಜ್ಯ

ಉಸ್ಮಾನ್ ಹತ್ಯೆ ಪ್ರಕರಣ: ಮೂರನೇ ಆರೋಪಿ ಮುಬಾರಕ್ ಬಂಧನ.

ಪುತ್ತೂರು: ಚೆಂಬು ಗ್ರಾಮದ ಕುದ್ರೆಪಾಯದಲ್ಲಿ 2 ವಾರಗಳ ಹಿಂದೆ ಸಹೋದರರಿಂದಲೇ ಹತ್ಯೆಯಾದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಉಸ್ಮಾನ್‌ರನ್ನು ಕೊಲೆಗೈಯ್ಯಲು ಆತನ ಸಹೋದರಾದ ರಫೀಕ್ ಮತ್ತು ಸತ್ತಾರ್ ಬಳಸಲು ಚೂರಿಯನ್ನು ಅರಂತೋಡಿನಲ್ಲಿರುವ ಅವರ ಸಹೋದರ ಮಾಯಿನ್ ಕುಟ್ಟಿಯವರ ಪುತ್ರ ಮುಬಾರಕ್ ಒದಗಿಸಿದ್ದನೆಂದು…

ರೈಲಿಗೆ ಹತ್ತುವಾಗ ಆಯತಪ್ಪಿ ಬೀಳುತ್ತಿದ್ದ ವೃದ್ಧನ ರಕ್ಷಿಸಿದ ಪೊಲೀಸ್ ಸಿಬ್ಬಂದಿ.
ರಾಜ್ಯ

ರೈಲಿಗೆ ಹತ್ತುವಾಗ ಆಯತಪ್ಪಿ ಬೀಳುತ್ತಿದ್ದ ವೃದ್ಧನ ರಕ್ಷಿಸಿದ ಪೊಲೀಸ್ ಸಿಬ್ಬಂದಿ.

ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ಆಯಾ ತಪ್ಪಿ ಬೀಳುತ್ತಿದ್ದ ಹಿರಿಯ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್‌ಪ್ರೆಸ್ ರೈಲು ಹೊರಟು ಚಲಿಸುತ್ತಿದ್ದಾಗ ಶಂಕರ್ ಬಾಬು ಎಂಬ…

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ದರ್ಮಸ್ಥಳ ಹೆಸರು ಬಳಕೆ ಸರಿಯಲ್ಲ :ಸುಳ್ಯ ಭಜಾನ ಪರಿಷತ್ ಹೋರಾಟದ ಎಚ್ಚರಿಕೆ:ಶೀಘ್ರ ಸೌಜನ್ಯ ಕೊಲೆ ಪ್ರಕರಣದಲ್ಲಿ ನೈಜ್ಯ ಆರೋಪಿಯ ಪತ್ತೆಯಾಗಲಿ.
ರಾಜ್ಯ

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ದರ್ಮಸ್ಥಳ ಹೆಸರು ಬಳಕೆ ಸರಿಯಲ್ಲ :ಸುಳ್ಯ ಭಜಾನ ಪರಿಷತ್ ಹೋರಾಟದ ಎಚ್ಚರಿಕೆ:
ಶೀಘ್ರ ಸೌಜನ್ಯ ಕೊಲೆ ಪ್ರಕರಣದಲ್ಲಿ ನೈಜ್ಯ ಆರೋಪಿಯ ಪತ್ತೆಯಾಗಲಿ.

ಸತ್ಯ ಧರ್ಮದ ನಿಲಯ ಎಂದೆ ಖ್ಯಾತಿಯ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳ, ಭಕ್ತರ ಪಾಲಿನ ಪರಮ ಪಾವನ ಕ್ಷೇತ್ರಇದಾಗಿದೆ. ಅದೆಷ್ಟೋ ಲಕ್ಷಾಂತರ ಭಗವದ್ಭಕ್ತರ ಬಾಳಿಗೆ ಬೆಳಕನ್ನು ನೀಡಿ ಹರಸಿದ ಧರ್ಮಾಧಿಕಾರಿಗಳಾದ ಪೂಜನೀಯ ಡಾ.ವೀರೆಂದ್ರ ಹೆಗ್ಗಡೆಯವರು ನಡೆದಾಡುವ ಮಂಜುನಾಥ ಸ್ವಾಮಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನಡೆದಾಡುವ ಮಂಜುನಾಥ ಸ್ವಾಮಿ ಎಂಬ ಪೂಜನೀಯ…

ಸುಳ್ಯದಿಂದ ಬೈಕ್ ಕದ್ದು ಮೈಸೂರಿಗೆ ಪರಾರಿಯಾಗುತ್ತಿದ್ದ ಕಳ್ಳ: ಬೈಕ್ ಮಾಲಕರ ಎದುರೇ ಬೈಕ್ ಚಲಾಯಿಸಿ ಸಿಕ್ಕಿಬಿದ್ದ.
ರಾಜ್ಯ

ಸುಳ್ಯದಿಂದ ಬೈಕ್ ಕದ್ದು ಮೈಸೂರಿಗೆ ಪರಾರಿಯಾಗುತ್ತಿದ್ದ ಕಳ್ಳ: ಬೈಕ್ ಮಾಲಕರ ಎದುರೇ ಬೈಕ್ ಚಲಾಯಿಸಿ ಸಿಕ್ಕಿಬಿದ್ದ.

ಸುಳ್ಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕನ್ನು ಕಳ್ಳನೊಬ್ಬ ನಕಲಿ ಕೀಯ ಮೂಲಕ ಕದ್ದು ದಿನವಿಡೀ ತಿರುಗಿ ಮರುದಿನ, ಬೈಕ್ ಕಳಕೊಂಡವರೆದುರೇ ಸಾಗುತ್ತಿರುವಾಗ ಸಿಕ್ಕಿ ಬಿದ್ದು ಪೊಲೀಸರ ಅತಿಥಿಯಾದ ಘಟನೆ ವರದಿಯಾಗಿದೆ.ಉಬರಡ್ಕದ ಕಾರ್ತಿಕ್ ಸುಳ್ಯಕೋಡಿ ಎಂಬವರು ಪುತ್ತೂರಿನಲ್ಲಿ ಕ್ಯಾಂಪ್ಕೋ ಉದ್ಯೋಗಿಯಾಗಿದ್ದು, ಅವರು ಜು. ೨೫ರಂದು ಸಂಜೆ ತನ್ನ ಡಿಸ್ಕವರಿ ಬೈಕ್‌ನ್ನು…

ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ
ರಾಜ್ಯ

ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ

ನಮ್ಮ ತೆರಿಗೆ ಹಣದಲ್ಲಿ ಸಂಬಳ ಪಡೆದು, ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಸರ್ಕಾರ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಧಿಕ್ಕಾರ. ಸೌಜನ್ಯ ಪ್ರಕರಣವನ್ನು ಮುಚ್ಚಿಹಾಕಿ, ಅಪರಾಧಿಗಳನ್ನು ರಕ್ಷಿಸುತ್ತಿರುವವರಿಗೆ ನಮ್ಮ ಶಾಪ ತಟ್ಟುತ್ತದೆ ಎಂದು ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೌಜನ್ಯ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ಪರೀಕ್ಷೆಯಲ್ಲಿ ರ‍್ಯಾಂಕ್
ರಾಜ್ಯ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ಪರೀಕ್ಷೆಯಲ್ಲಿ ರ‍್ಯಾಂಕ್

ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ಪ್ರಸಕ್ತ ಸಾಲಿನಲ್ಲಿ ನಡೆದ ವಿ.ಟಿ.ಯು ಪರೀಕ್ಷೆಯಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಅಬ್ದುಲ್ ಮುನ್ನಾವರಲಿ ೯.೩೯ ಸಿ.ಜಿ.ಪಿ.ಎ.ಯೊಂದಿಗೆ ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದಿದ್ದಾರೆ. ಇವರ ಈ ಸಾಧನೆಗೆ ಕೆ.ವಿ.ಜಿ. ಚಾರಿಟೇಬಲ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ಕೆ.ವಿ. ರೇಣುಕಾಪ್ರಸಾದ್, ಕಾಲೇಜಿನ ಸಿ.ಇ.ಒ.…

ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನ- ಇಬ್ಬರು ಆರೋಪಿಗಳ ಬಂಧನ..!
ರಾಜ್ಯ

ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನ- ಇಬ್ಬರು ಆರೋಪಿಗಳ ಬಂಧನ..!

ಬಂಟ್ವಾಳ, ಜುಲೈ 28: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೂ ಅಡ್ಡಿಪಡಿಸಿದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಎಂಬವರನ್ನು ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಡಿ.ವೈ.ಎಸ್. ಪಿ.ಕಚೇರಿಯ…

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ನಿಯಮ ಬಾಹಿರವಾಗಿ ದಿನಸಿ ಸಾಮಾಗ್ರಿ ಖರೀದಿಯಿಂದ ಕೋಟ್ಯಾಂತರ ನಷ್ಟ ; ಪತ್ರಿಕಾಗೋಷ್ಠಿಯಲ್ಲಿ ಹರೀಶ್ ಇಂಜಾಡಿ ಆರೋಪ
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ನಿಯಮ ಬಾಹಿರವಾಗಿ ದಿನಸಿ ಸಾಮಾಗ್ರಿ ಖರೀದಿಯಿಂದ ಕೋಟ್ಯಾಂತರ ನಷ್ಟ ; ಪತ್ರಿಕಾಗೋಷ್ಠಿಯಲ್ಲಿ ಹರೀಶ್ ಇಂಜಾಡಿ ಆರೋಪ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಕಳೆದ ಮೂರು ವರ್ಷಗಳಿಂದ ದೇವಳಕ್ಕೆ ಬೇಕಾಗುವ ದಿನಸಿ ಸಾಮಾಗ್ರಿಗಳನ್ನು ಯಾವುದೇ ಟೆಂಡರ್ ನಡೆಸದೇ ನಿಯಮ ಬಾಹಿರವಾಗಿ ಮಂಗಳೂರಿನಿ ಜನತಾ ಬಜಾರ್‌ನಿಂದ ಖರೀದಿಸಲಾಗಿದ್ದು, ಇದರಿಂದ ಪ್ರತೀ ವರ್ಷ ಸುಮಾರು ೫ ಕೋಟಿ ಹೆಚ್ಚುವರಿ ಪಾವತಿಯಾಗಿ ನಷ್ಟ ಉಂಟಾಗುತ್ತಿದೆ ಎಂದು ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ…

ಕಡಬ ತಹಸೀಲ್ದಾರ್ ರಮೇಶ್ ಬಾಬು ವರ್ಗಾವಣೆ.
ರಾಜ್ಯ

ಕಡಬ ತಹಸೀಲ್ದಾರ್ ರಮೇಶ್ ಬಾಬು ವರ್ಗಾವಣೆ.

ಕಡಬ ತಹಸೀಲ್ದಾರ್ ರಮೇಶ್ ಬಾಬು ಅವರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಒಟ್ಟು ಎಂಭತ್ತ ನಾಲ್ಕು ತಹಸೀಲ್ದಾರ್ ಗಳನ್ನು ವರ್ಗಾವಣೆಗೊಳಿಸಲಾಗಿದೆ. ಆದರೆ ಕಡಬಕ್ಕೆ ಹೊಸ ತಹಶೀಲ್ದಾರರನ್ನು ಸೂಚಿಸಿಲ್ಲ.ತಹಸೀಲ್ದಾರ್ ಗ್ರೇಡ್-೧ ಮತ್ತು ತಹಸೀಲ್ದಾರ್ ಗ್ರೇಡ್-೨ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ತಕ್ಷಣ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‍ನಲ್ಲಿ “ಡ್ರಗ್ ಫ್ರೀ ದಕ್ಷಿಣ ಕನ್ನಡ” ಅರಿವು ಮತ್ತು ಜಾಗೃತಿ ಕಾರ್ಯಕ್ರಮ .
ರಾಜ್ಯ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‍ನಲ್ಲಿ “ಡ್ರಗ್ ಫ್ರೀ ದಕ್ಷಿಣ ಕನ್ನಡ” ಅರಿವು ಮತ್ತು ಜಾಗೃತಿ ಕಾರ್ಯಕ್ರಮ .

ಸುಳ್ಯ : ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್.ಎಸ್.ಎಸ್. ಘಟಕ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ, ಮಾದಕ ವಸ್ತು ವಿರೋಧಿ ಘಟಕ ಮತ್ತು ಅಭಕಾರಿ ಉಪ ಅಧೀಕ್ಷಕರ ಕಛೇರಿ, ಪುತ್ತೂರು ಜಂಟಿಯಾಗಿ ಕಾಲೇಜಿನ ಆಡಿಟೋರಿಯಂನಲ್ಲಿ ಜು.27 ರಂದು “ಡ್ರಗ್ ಫ್ರೀ ದಕ್ಷಿಣ ಕನ್ನಡ” ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI