ಈ ಬಾರಿಯ ಬಜೆಟ್ ಸರ್ವರನ್ನು ಸೇರಬಲ್ಲ ಹಾಗೂ ಕೃಷಿಕರ ಬಗ್ಗೆ ಕಾಳಜಿಯನ್ನು ಹೊಂದಿದೆ: ಪಿ ಸಿ ಜಯರಾಮ
ರಾಜ್ಯ

ಈ ಬಾರಿಯ ಬಜೆಟ್ ಸರ್ವರನ್ನು ಸೇರಬಲ್ಲ ಹಾಗೂ ಕೃಷಿಕರ ಬಗ್ಗೆ ಕಾಳಜಿಯನ್ನು ಹೊಂದಿದೆ: ಪಿ ಸಿ ಜಯರಾಮ

13 ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಸಿದ್ದರಾಮಯ್ಯ ದಾಖಲೆ ಮೆರೆದಿದ್ದಾರೆ,ಸರ್ವರನ್ನು ಸೇರಬಲ್ಲ ಹಾಗೂ ಕೃಷಿಕರ ಬಗ್ಗೆ ಹೆಚ್ಚು ಕಾಳಜಿ ಹೊಂದಿದ ಬಜೆಟ್ ಆಗಿದ್ದು, ಚುನಾವಣಾ ಸಂದರ್ಭ ಜನರಿಗೆ ನೀಡಿದ ಭರವಸೆಯನ್ನು ಪೂರೈಸಲು ಕಾಂಗ್ರೇಸ್ ಈ ಬಾರೀ ಬಜೆಟ್ ನಲ್ಲಿ 52 000 ಸಾವಿರ ಕೋಟಿಗಳನ್ನು ಮೀಸಲಿಟ್ಟಿದ್ದು, ಗ್ಯಾರಂಟಿ…

ಟ್ವಿಟರ್ ನಲ್ಲಿ ನಕಲಿ ಖಾತೆ ತೆರೆದು ದೈವಾರಾಧನೆ ನಿಂದನೆ, ಅಶ್ಲೀಲ ಪೋಟೋ ಪೋಸ್ಟ್ – ಬೆಂಗಳೂರು ಮೂಲದ ಆರೋಪಿಯ ಬಂಧನ.
ರಾಜ್ಯ

ಟ್ವಿಟರ್ ನಲ್ಲಿ ನಕಲಿ ಖಾತೆ ತೆರೆದು ದೈವಾರಾಧನೆ ನಿಂದನೆ, ಅಶ್ಲೀಲ ಪೋಟೋ ಪೋಸ್ಟ್ – ಬೆಂಗಳೂರು ಮೂಲದ ಆರೋಪಿಯ ಬಂಧನ.

ತುಳುನಾಡಿನ ದೈವಾರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಸೆನ್ ಕ್ರೈಂ ಠಾಣಾ ಪೋಲಿಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಶಿವರಾಜ್ ಹೆಚ್.ಕೆ ಪ್ರಾಯ 37 ವರ್ಷ, ತಂದೆ: ಕೆಂಪಯ್ಯ, ವಾಸ: ಉಷಾ ಕಾಂಪ್ಲೆಕ್ಸ್, ಜಕ್ಕೂರು ಮೇನ್ ರೋಡ್, ಅಮೃತಹಳ್ಳಿ, ಬೆಂಗಳೂರು ಉತ್ತರ…

ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ನಗರ ಕಾಂಗ್ರೇಸ್ ಅಧ್ಯಕ್ಷರಾಗಿ ದಿನೇಶ್ ಅಂಬೆಕಲ್ಲು.
ರಾಜ್ಯ

ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ನಗರ ಕಾಂಗ್ರೇಸ್ ಅಧ್ಯಕ್ಷರಾಗಿ ದಿನೇಶ್ ಅಂಬೆಕಲ್ಲು.

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.ಇತ್ತಿಚೆಗೆ ಬ್ಲಾಕ್ ಕಾಂಗ್ರೇಸ್ ಸಮಿತಿಯನ್ನು ವಿಸರ್ಜಿಸಲಾಗಿತ್ತು. ಇದೀಗ ನೂತನ ಪದಾಧಿಕಾರಿಗಳ ಆಯ್ಕೆಮಾಡಲಾಗಿ 72 ಸದಸ್ಯರನ್ನು ಒಳಗೊಂಡಿದೆ, ಈ ಬಗ್ಗೆಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಸದಸ್ಯರ ಪಟ್ಟಿ ಬಿಡುಗಡೆ ಮಾಡಿ.ನಗರ ಕಾಂಗ್ರೇಸ್ ಅಧ್ಯಕ್ಷರಾಗಿ ದಿನೇಶ್…

ಕೂರ್ನಡ್ಕದಲ್ಲಿ ನೀರು ಪಾಲಾಗಿರುವ ಕಾರ್ಮಿಕನಿಗಾಗಿ ಮುಂದುವರೆದ ಶೋಧ: ಮೂರು ದಿನವಾದರು ಪತ್ತೆಯಾಗದ ಕಾರ್ಮಿಕನ ದೇಹ.
ರಾಜ್ಯ

ಕೂರ್ನಡ್ಕದಲ್ಲಿ ನೀರು ಪಾಲಾಗಿರುವ ಕಾರ್ಮಿಕನಿಗಾಗಿ ಮುಂದುವರೆದ ಶೋಧ: ಮೂರು ದಿನವಾದರು ಪತ್ತೆಯಾಗದ ಕಾರ್ಮಿಕನ ದೇಹ.

ಕೂರ್ನಡ್ಕದಲ್ಲಿ ನೀರು ಪಾಲಾಗಿರುವ ಕಾರ್ಮಿಕನಿಗಾಗಿ ಶೋಧ ಕಾರ್ಯಚರಣೆ ಮುಂದುವರೆದಿದೆ,ಅಗ್ನಿ ಶಾಮಕದಳ ಹಾಗೂ ಎಸ್.ಡಿ.ಆರ್.ಎಫ್ತಂಡದವರು ಮತ್ತೆ ಇಂದು ಬೆಳಗ್ಗೆ ಆಗಮಿಸಿ ಶೋಧಕಾರ್ಯಾಚರಣೆ ಆರಂಭಿಸಿದ್ದಾರೆ . .ಎಸ್ಕೆ.ಎಸ್.ಎಸ್.ಎಫ್, ಅರಂತೋಡು ಕಲ್ಲುಗುಂಡಿ ವಿಖಾಯ ತಂಡದವರು ಕೂಡಾ ನಿನ್ನೆಯಿಂದ ಶೋಧ ಕಾರ್ಯದಲ್ಲಿ ಸಹಕಾರ ನೀಡುತ್ತಿದ್ದಾರೆ. ಮೂರು ದಿನವಾದರು ಕಾರ್ಮಿಕನ ದೇಹ ಪತ್ತೆಯಾಗಿಲ್ಲಸುಳ್ಯ ತಾಲೋಕಿನ ಆಲೆಟ್ಟಿ…

ಬ್ಲಡ್ ಡೋನರ್ಸ್ ಮಂಗಳೂರು ನೂತನ ಸಮಿತಿ ಅಸ್ತಿತ್ವಕ್ಕೆ.ಅಧ್ಯಕ್ಷರಾಗಿ ನವಾಝ್ ನರಿಂಗಾನ ಪ್ರಧಾನ ಕಾರ್ಯದರ್ಶಿಯಾಗಿ ಶಾಹುಲ್ ಹಮೀದ್ ಕಾಶಿಪಟ್ನ ಆಯ್ಕೆ.
ರಾಜ್ಯ

ಬ್ಲಡ್ ಡೋನರ್ಸ್ ಮಂಗಳೂರು ನೂತನ ಸಮಿತಿ ಅಸ್ತಿತ್ವಕ್ಕೆ.
ಅಧ್ಯಕ್ಷರಾಗಿ ನವಾಝ್ ನರಿಂಗಾನ ಪ್ರಧಾನ ಕಾರ್ಯದರ್ಶಿಯಾಗಿ ಶಾಹುಲ್ ಹಮೀದ್ ಕಾಶಿಪಟ್ನ ಆಯ್ಕೆ.

ಮಂಗಳೂರು: ಬ್ಲಡ್ ಡೋನರ್ಸ್ ಮಂಗಳೂರು(ರಿ) ಸಂಸ್ಥೆಯ ವಾರ್ಷಿಕ ಮಹಾ ಸಭೆಯು ಡಾನ್ ಬಾಸ್ಕೊ ಹಾಲ್ ಬಲ್ಮಟ್ಟದಲ್ಲಿ ಜುಲೈ 6 ರಂದು ಸಂಸ್ಥೆಯ ಅಧ್ಯಕ್ಷರಾದ ಸಿದ್ದೀಕ್ ಮಂಜೇಶ್ವರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಚುನಾವಣಾ ಉಸ್ತುವಾರಿಗಳಾದ ಶಾಹುಲ್ ಹಮೀದ್ ಕಾಶಿಪಟ್ನಾ ಹಾಗೂ ಫರ್ಝಾನ್ ಸಿದ್ದಕಟ್ಟೆ ಇವರ ನೇತೃತ್ವದಲ್ಲಿ ನೂತನ ಸಮೀತಿಯನ್ನು ಚುನಾವಣೆಯ…

ಎನ್ನೆಂಸಿಯ ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ದ ಅನಾವರಣ
ರಾಜ್ಯ

ಎನ್ನೆಂಸಿಯ ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ದ ಅನಾವರಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾರ್ತಾಪತ್ರ “ವಿದ್ಯಾಚೇತನ”ದ ಅನಾವರಣ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ವಾರ್ತಾಪತ್ರವನ್ನು ಅನಾವರಣಗೊಳಿಸಿ ಮಾತನಾಡಿ, ಕಾಲೇಜಿನಲ್ಲಿ ಹಮ್ಮಿಕೊಳ್ಳುವ ಕಾರ್ಯಚಟುವಟಿಕೆಗಳ ದಾಖಲೆಯ ದೃಷ್ಟಿಯಲ್ಲಿ ವಾರ್ತಾಪತ್ರ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿ ಇದು ಹೊರಬರಲು ಶ್ರಮಿಸಿದ ಸಂಪಾದಕ ಮಂಡಳಿಯನ್ನು ಶ್ಲಾಘಿಸಿದರು.…

ಇಂದು ಜುಲೈ( 8) ಶಾಲೆ, ಕಾಲೇಜುಗಳಿಗೆ ರಜೆಯಿಲ್ಲ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.
ರಾಜ್ಯ

ಇಂದು ಜುಲೈ( 8) ಶಾಲೆ, ಕಾಲೇಜುಗಳಿಗೆ ರಜೆಯಿಲ್ಲ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.

ದ.ಕ. ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗುತ್ತಿದ್ದು, ಆದರೆ ಶನಿವಾರದಂದು ರಜೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾದ ಹಿನ್ನೆಲೆಯಲ್ಲಿ ರಜೆ ನೀಡಲಾಗಿತ್ತು. ಆದರೆ, ಇದೀಗ ಶುಕ್ರವಾರ ಮಳೆ ಇಳಿಕೆಯಾದ ಹಿನ್ನೆಲೆ ಶನಿವಾರದಂದು…

ಮನೆ ಮೇಲೆ ಗುಡ್ಡ ಕುಸಿದು ಮಹಿಳೆ ಸಾವು: ಯುವತಿಯ ರಕ್ಷಣೆ.
ರಾಜ್ಯ

ಮನೆ ಮೇಲೆ ಗುಡ್ಡ ಕುಸಿದು ಮಹಿಳೆ ಸಾವು: ಯುವತಿಯ ರಕ್ಷಣೆ.

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪುಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿ, ಮತ್ತೋರ್ವ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಮಣ್ಣಿನೊಳಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲು ಮಾಡಿದ ಸತತ ಪ್ರಯತ್ನ ವಿಫಲವಾಗಿದೆ.ನಂದಾವರ ನಿವಾಸಿ…

ನಾಳೆ (ಜುಲೈ7)ದ.ಕ. ಜಿಲ್ಲೆಯಲ್ಲಿ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಮತ್ತೆ ರಜೆ ಘೋಷಣೆ.
ರಾಜ್ಯ

ನಾಳೆ (ಜುಲೈ7)ದ.ಕ. ಜಿಲ್ಲೆಯಲ್ಲಿ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಮತ್ತೆ ರಜೆ ಘೋಷಣೆ.

ಮಂಗಳೂರು:ದ.ಕ. ಜಿಲ್ಲೆಯಲ್ಲಿ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆಯೂ(ಜು.7) ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಾರಣ, ಜಿಲ್ಲೆಯ ಎಲ್ಲಾಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ…

ಸುಳ್ಯ ಕೂರ್ನಡ್ಕದಲ್ಲಿ ಕೆಲಸ ಮಾಡಿ ಹಿಂತುರುಗುತ್ತಿದ್ದ ಕಾರ್ಮಿಕ ನೀರು ಪಾಲು : ಮುಂದುವರೆದ ಶೋಧ ಕಾರ್ಯ.
ರಾಜ್ಯ

ಸುಳ್ಯ ಕೂರ್ನಡ್ಕದಲ್ಲಿ ಕೆಲಸ ಮಾಡಿ ಹಿಂತುರುಗುತ್ತಿದ್ದ ಕಾರ್ಮಿಕ ನೀರು ಪಾಲು : ಮುಂದುವರೆದ ಶೋಧ ಕಾರ್ಯ.

ಧಾರಾಕಾರ ಸುರಿಯುತ್ತಿರುವ ಮಳೆಗೆ ಸುಳ್ಯದ ಆಲೆಟ್ಟಿಯ ಕೂರ್ನಡ್ಕ ಬಳಿ ಅವಘಡವೊಂದು ನಡೆದ ವರದಿಯಾಗಿದೆ.ಹೊಳೆಯ ಪಾಲ ದಾಟುತ್ತಿರುವ ಸಂದರ್ಭದಲ್ಲಿ ಆಯ ತಪ್ಪಿ ಬಿದ್ದು ಕಾರ್ಮಿಕ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದುಬಂದಿದೆ.ನೀರು ಪಾಲಾದ ವ್ಯಕ್ತಿ ಕೇರಳ ಮೂಲದವರು ಎಂದು ಸಂಶಯಿಸಲಾಗಿದ್ದು,ತೋಟದಲ್ಲಿ ‌ಕೂಲಿ ಕೆಲಸ ಮುಗಿಸಿ ಹಿಂತಿರುಗುವ ವೇಳೆಯಲ್ಲಿ ಘಟನೆ ಸಂಭವಿಸಿರುವುದಾಗಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI